Saturday, July 25, 2026

ರಾಜ್ಯ

Kanthavara : ಉಚಿತ ಆಯುಷ್ ಚಿಕಿತ್ಸಾ ಶಿಬಿರ

Karkala News: ಕಾರ್ಕಳ : ಕರ್ನಾಟಕ ಸರ್ಕಾರ ಆಯುಷ್ ಇಲಾಖೆ ಬೆಂಗಳೂರು, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆಯುಷ್ ಕಛೇರಿ ಉಡುಪಿ, ಗ್ರಾಮ ಪಂಚಾಯತ್ ಕಾಂತಾವರ, ಸ.ಆ.ಚಿ.ಕಾಂತಾವರ, ಇದರ ಸಂಯುಕ್ತ ಆಶ್ರಯದಲ್ಲಿ ಎನ್‍ಎಎಮ್ ಯೋಜನೆಯಡಿಯಲ್ಲಿ ಉಚಿತ ಆಯುಷ್ ಚಿಕಿತ್ಸಾ ಶಿಬಿರ ಬುಧವಾರ ಕಾಂತಾವರ ಕನ್ನಡ ಭವನದಲ್ಲಿ ನಡೆಯಿತು. ಶಿಬಿರವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ವನಿತಾ ನಾಯ್ಕ್...

Chandrayana-3 : ಇದು ಭಾರತಕ್ಕೆ ಹೆಮ್ಮೆಯ ಕ್ಷಣ : ಸಿಎಂ ಸಿದ್ದರಾಮಯ್ಯ

Banglore News:  ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋದ ಮಹಾತ್ವಕಾಂಕ್ಷೆಯ ಚಂದ್ರಯಾನ -3 ಉಪಗ್ರಹವನ್ನು ಹೊತ್ತ ಮಾರ್ಕ್ 3 ನೌಕೆ ಮುಗಿಲೆತ್ತರಕ್ಕೆ ಹಾರಿದೆ. ಶ್ರೀಹರಿಕೋಟಾದ ಉಡ್ಡಯನ ಕೇಂದ್ರದಿಂದ ಲ್ಯಾಂಡರ್‌ (ವಿಕ್ರಮ್‌), ರೋವರ್‌ (ಪ್ರಜ್ಞಾನ) ಹೊತ್ತ ರಾಕೆಟ್‌ ನಭಕ್ಕೆ ಹಾರಿದ್ದು, ಮಧ್ಯಾಹ್ನ 2:35 ನಿಮಿಷಕ್ಕೆ ರಾಕೆಟ್‌ ಯಶಸ್ವಿಯಾಗಿ ಉಡಾವಣೆಗೊಂಡಿದೆ. ಈ ಬಗ್ಗೆ ಟ್ವೀಟ್‌...

Leopard : ಆಹಾರ ಅರಸಿ ಬಂದ ಚಿರತೆ ಕೊಟ್ಟಿಗೆಯಲ್ಲಿ ಬಂಧಿ..?!

Hassan News: ಹಾಸನದಲ್ಲಿ ಚಿರತೆಯೊಂದು ದನದ ಕೊಟ್ಟಿಗೆಯಲ್ಲಿ ಸಿಲುಕಿದ ಘಟನೆ ನಡೆದಿದೆ. ಆಹಾರ ಅರಸಿ ಬಂದ ಚಿರತೆ ಇದೀಗ ಕೊಟ್ಟಿಗೆಯಲ್ಲಿ ಬಂಧಿಯಾಗಿವೆ. ಹಾಸನ ಹೊಸಳ್ಳಿ ಗ್ರಾಮದ ಧರ್ಮ ಎಂಬುವವರ ಮನೆಗೆ ನುಗ್ಗಿದ ಚಿರತೆಯೊಂದು ಪಕ್ಕಕ್ಕೆ ಹೊಂದಿಕೊಂಡಿರುವ ದನದ ಕೊಟ್ಟಿಗೆಯಲ್ಲಿ ಸಿಲುಕಿಕೊಂಡಿದೆ. ಕೊಟ್ಟಿಗೆಯಲ್ಲಿ ಜಾನುವಾರುಗಳು ಇದ್ದ ಕಾರಣ ಅಹಾರ ಅರಸಿ ಬಂದ ಚಿರತೆ ಸಿಕ್ಕಿಹಾಕಿಕೊಂಡಿದ್ದು, ಸ್ಥಳಕ್ಕೆ ಅರಣ್ಯ...

Shravana belagola-ಜೋಳದ ಮೂಟೆ ಹೊತ್ತು ಬೆಟ್ಟ ಹತ್ತಿದೆ ಸಾಹಸಿ..! ಎಷ್ಟು ಕೆಜಿ ಭಾರ ಗೊತ್ತಾ?

ಶ್ರವಣಬೆಳಗೋಳ: ಹಾಸನ  ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ  ಶ್ರವಣಬೆಳಗೋಳದಲ್ಲಿ ಎಲ್ಲರೂ ಹುಬ್ಬೇರುವಂತಹ ಸಾಹಸವನ್ನು ಬಾಗಿಲುಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ  ಹುನ್ನೂರು ಗ್ರಾಮದ ಭಕ್ತರಾದ ಹನುಮಂತ ಪರಸಪ್ಪ ಸರಪಳಿ  ಸಾಹಸ ಮಾಡಿದ್ದಾರೆ ಹಾಗಿದ್ದರೆ ಇವರು ಮಾಡಿರುವ ಸಾಹಸವೇನು ಅಂತೀರಾ ಇಲ್ಲಿದೆ ನೊಡಿ ಶ್ರವಣಬೆಳಗೋಳದ ಚಂದ್ರಗಿರಿ ಬೆಟ್ಟದಲ್ಲಿರುವ ಗೊಮ್ಮಟೇಶ್ವರ ಮೂರ್ತಿ  ಒಂಟಿ ಬಂಡೆಯ ಮೇಲೆ ಇದೆ. ಭಕ್ತರಾದ ಹನುಮಂತ ಬರೋಬ್ಬರಿ 125...

Pramod Muthalik – ಶ್ರಿರಾಮ ಸೇನಾ ಸಂಸ್ಥಾಪಕ ಪ್ರಮೋದ ಮುತಾಲಿಕ್ ಹೇಳಿಕೆ

ಧಾರವಾಡ ಬ್ರೆಕಿಂಗ್ :ಚಂದ್ರಯಾನ 3 ರ ಉಡಾವಣೆ ಆಗಲಿದೆ ಶ್ರಿರಾಮ ಸೇನೆ ಸಂಘಟನೆ ಶುಭಾಶಯವನ್ನ ಹೇಳಿತ್ತಿದೆ, ದೇಶದಲ್ಲಿ ಸಮಾನ ನಾಗರೀಕ ಕಾನೂನಿಗೆ ಶ್ರಿರಾಮ‌ ಸೇನೆ ಬೆಂಬಲ ವ್ಯಕ್ತ ಪಡಿಸಿತ್ತಿದೆಜುಲೈ 18 ರಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಹಿ ಅಭಿಯಾನ ಆರಂಭ ಮಾಡಲಾಗುತ್ತೆ5 ಲಕ್ಷ ಜನರ ಸಹಿ ಸಂಗ್ರಹ ಮಾಡಿ ಕೇಂದ್ರ ಸರಕಾರಕ್ಕೆ ಕಳಿಸಲಾಗುವುದು ಇಗಾಗಲೆ...

Free checkup-ಎಸ್‌ಡಿಎಂ ನಾರಾಯಣ ಹಾರ್ಟ್ ಸೆಂಟರ್‌ನಿಂದ ಪತ್ರಕರ್ತರಿಗೆ ಆರೋಗ್ಯ ತಪಾಸಣೆ

ಹುಬ್ಬಳ್ಳಿ: ಎಸ್.ಡಿ.ಎಂ ನಾರಾಯಣ ಹಾರ್ಟ್ ಸೆಂಟರ್ ಧಾರವಾಡ ಹಾಗೂ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಚಿತ ಹೃದಯರೋಗ ತಪಾಸಣಾ ಶಿಬಿರವನ್ನು ನಗರದ ಸರ್. ಸಿದ್ದಪ್ಪ ಕಂಬಳಿ ರಸ್ತೆಯಲ್ಲಿರುವ ಪತ್ರಕರ್ತರ ಭವನದಲ್ಲಿ ಏರ್ಪಡಿಸಲಾಗಿತ್ತು. ಶಿಬಿರದ ನೇತ್ರತ್ವ ವಹಿಸಿದ್ದ ಡಾ. ಮಂಜುನಾಥ ಪಂಡಿತ ಮಾತನಾಡಿ, ಒತ್ತಡದ ಜೀವನದಲ್ಲಿ ಯಾರು ಕೆಲಸ ಮಾಡುತ್ತಾರೋ ಅಲ್ಲದೇ ಸರಿಯಾದ ಸಮಯಕ್ಕೆ...

Cattle-ಅಕ್ರಮ ಗೋ ಸಾಗಾಟಗಾರರ ಬಂಧನ

ಬೆಳ್ತಂಗಡಿ: ಈ ಕಥೆ ಓದಿದುವ ನಿಮಗೆ ಬೇಲಿನೆ ಎದ್ದು ಹೊಲ ಮೇಯ್ತು ಇನ್ನುವ ಗಾಧೆ ಸೂಕ್ತವಾಗಿದೆ.ಯಾಕೆಂದರೆ ಗೋ ಹತ್ಯೆ ನಿಷೇಧ ಮಾಡಿರುವ ಪಕ್ಷದಿಂದಲೆ ಈ ಘಟನೆ ನಡೆದಿದೆ ಬಿಜೆಪಿ ಪಕ್ಷದ ಮುಖಂಡರಿಂದಲೆ ಅಕ್ರಮ ಗೋ ಸಾಗಾಟವಾದಿದೆ  ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೋರ್ತಾಜೆ ನಿವಾಸಿ ಗಳಾಗಿರುವ   ಪ್ರಮೋದ್ ಸಾಲ್ಯಾನ್, ಒಳಗದ್ದೆ ನಿವಾಸಿ ಪುಷ್ಪರಾಜ್ ಹಾಗೂ ಹಾಸನ...

Nirmala Seetharaman : ಶ್ರೀಪಾದರ ಆಶೀರ್ವಾದ ಪಡೆದ ವಿತ್ತ ಸಚಿವೆ

Udupi News: ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿ ಭೇಟಿ ಮಾಡಿ ಮಠಕ್ಕೆ ಆಗಮಿಸಿ ಶ್ರೀಪಾದರ ಆಶೀರ್ವಾದ ಪಡೆದಿದ್ದಾರೆ.ಜುಲೈ 13 ಗುರುವಾರದಂದು ಅವರು ಉಡುಪಿ ಪ್ರವಾಸ ಕೈಗೊಂಡಿದ್ದರು. ಕೇಂದ್ರ ಸರಕಾರದ ಮಾನ್ಯ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್  ಶ್ರೀ ಅದಮಾರು ಮಠ ರಥಬೀದಿ ಉಡುಪಿ ಇಲ್ಲಿ ಚಾತುರ್ಮಾಸ್ಯ   ವ್ರತವನ್ನು ಕೈಗೊಂಡಿದ್ದು ತಮ್ಮ ಗುರುಗಳಾದ ಶ್ರೀ...

Vidyakumari : ಉಡುಪಿ ಜಿಲ್ಲೆ ನೂತನ ಡಿಸಿ ಅಧಿಕಾರ ಸ್ವೀಕಾರ

Udupi News: ಉಡುಪಿ ಜಿಲ್ಲೆಯ ನೂತನ ಡಿಸಿ ವಿದ್ಯಾಕುಮಾರಿ ಜುಲೈ 14 ಶುಕ್ರವಾರದಂದು ಅಧಿಕಾರ ಸ್ವೀಕರಿಸಿಕೊಂಡರು. ವಿದ್ಯಾಕುಮಾರಿ ಅವರು ಈ ಹಿಂದೆ ಉಡುಪಿ ಜಿಲ್ಲೆಯ ಎಡಿಸಿಯಾಗಿ ಸೇವೆ ಸಲ್ಲಿಸಿದ್ದರು. ಮೂಲತಃ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರಾಗಿರುವ ಡಾ.ವಿದ್ಯಾಕುಮಾರಿ 2014ನೇ ಬ್ಯಾಚ್ ನ ಐಎಎಸ್ ಅಧಿಕಾರಿ. ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ...

Police- ಶಿಕ್ಷೆ ನೀಡಿದರೂ ಬುದ್ದಿ ಕಲಿಯಲಿಲ್ಲ

ಬೆಂಗಳೂರು: ಕಲಿತ ಬುದ್ದಿ ಕಲ್ಲು ಹಾಕಿದರೂ ಹೋಗುವುದಿಲ್ಲ ಎಂದ ಗಾದೆ ಬಹುಶಃ ಹಿರಿಯರು ಇಂತವರನ್ನೇ  ನೋಡಿ ಸೃಷ್ಟಿ ಮಾಡಿದ್ದಾರೆ ಅನಿಸುತ್ತದೆ. ಯಾಕೆಂದರೆ ಮಾಡಿದ ತಪ್ಪಿಗೆ ಸತತ 7 ವರ್ಷ ಗಳ ಸೆರೆಮನೆ ವಾಸ ಮಾಡಿಬಂದರೂ ಮತ್ತೆ ಹಳೆ ಚಾಳಿ ಮುಂದುವರಿಸಿ ಮತ್ತೆ ಸೆರೆಮನೆ ವಾಸ ಮಾಡುತಿದ್ದಾನೆ  ಹೌದು ಸ್ನೇಹಿತರೆ ಮೊಹಮದ್ ದಸ್ತಗಿರಿ ( ಶೂಟೌಟ್ ದಸ್ತಗಿರಿ)...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img