Saturday, July 25, 2026

ರಾಜ್ಯ

Car : ಮಂಗಳೂರಲ್ಲಿ ಕಾರುಕಳ್ಳರ ಹಾವಳಿ…!

Manglore News: ಮಂಗಳೂರಿನ ಅಬಿದ್ ಅಹಮ್ಮದ್ ಸುರಲ್ಪಾಡಿ ಮಾಲಿಕತ್ವದ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಯಲ್ಲಿ ಕಳ್ಳತನ ನಡೆದಿದ್ದು ಕಳ್ಳತನದ ಕೃತ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು ಇದೀಗ ವೈರಲ್ ಆಗಿದೆ. ಮುಂಬಾಗಿಲ ಮೂಲಕ ಗಾಜಿನ ಬಾಗಿಲನ್ನು ಸುತ್ತಿಗೆಯಿಂದ ಹೊಡೆದು ತಡರಾತ್ರಿ ಕಚೇರಿಗೆ ಒಳನುಗ್ಗಿದ ಕಳ್ಳರು ಡ್ರಾವರ್ ನಲ್ಲಿದ್ದ ಕಾರುಗಳ ಕೀ ಪಡೆದು ಹಾಗೂ ಕಾರಿನ ಕಾಗದ ಪತ್ರದ...

Cattle : ಅಕ್ರಮ ಗೋಸಾಗಾಟ: ಆರೋಪಿಗಳ ಬಂಧನ

Belthangadi News: ಅಕ್ರಮವಾಗಿ ಗೋವು ಸಾಗಿಸುತ್ತಿದ್ದವರನ್ನು ಧರ್ಮಸ್ಥಳ ಠಾಣಾ ಪೊಲೀಸರು ಬಂಧಿಸಿದ್ದಾರೆ. ಧರ್ಮಸ್ದಳ ಠಾಣೆಯ ಎಸ್‌ ಐ ಅನಿಲ್ ಕುಮಾರ್ ನೇತೃತ್ವದ ತಂಡ ಜು.12ರಂದು ರಾತ್ರಿ ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮ ಮಂದಿರದ ಬಳಿ ವಾಹನಗಳನ್ನು ತಪಾಸಣೆ ಮಾಡುತ್ತಿತ್ತು. ಈ ಸಂದರ್ಭದಲ್ಲಿ ರಾತ್ರಿ ಸುಮಾರಿಗೆ ಉಜಿರೆ ಕಡೆಯಿಂದ ಧರ್ಮಸ್ಥಳದತ್ತ ಬರುತ್ತಿದ್ದ ಎರಡು ಪಿಕಪ್ ಸೇರಿದಂತೆ...

BBMP- ಒಣ ತ್ಯಾಜ್ಯ ಸಂಗ್ರಹಣಾ ಘಟಕ ಪರಿಶೀಲನೆ

 ಬೆಂಗಳೂರು:ನಗರದ ದಕ್ಷಿಣ ವಲಯ ಜಯನಗರ ವಿಧಾನಸಭಾ ಕ್ಷೇತ್ರ ತಿಲಕನಗರ ವ್ಯಾಪ್ತಿಯಲ್ಲಿ ಬರುವ ಎಂ.ಎಸ್ ಕಟ್ಟಡ ಹಾಗೂ ರಾಗಿ ಗುಡ್ಡದ ಬಳಿ ಇರುವ ಒಣ ತ್ಯಾಜ್ಯ ಸಂಗ್ರಹಣಾ ಘಟಕಕ್ಕೆ ಸ್ಥಳೀಯ ಶಾಸಕರಾದ ಶ್ರೀ ಸಿ.ಕೆ ರಾಮಮೂರ್ತಿ ಹಾಗೂ ವಲಯ ಆಯುಕ್ತರಾದ ಶ್ರೀ ಜಯರಾಮ್ ರಾಯಪುರ ರವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಎಂ.ಎಸ್ ಕಟ್ಟಡ ಪರಿಶೀಲನೆ:ಜಯನಗರ...

Railway-ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ನೈರುತ್ಯ ರೈಲ್ವೆ ಜಯಶಾಲಿ

ನೈರುತ್ಯ ರೈಲ್ವೆ: ಉತ್ತರಖಂಡದ ಕಾಶಿಪುರದಲ್ಲಿ  ಜುಲೈ 4 ರಿಂದ 7 ರವರೆಗೆ ನಡೆದ 19ನೇ ಅಖಿಲ ಭಾರತ ರೈಲ್ವೆ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ  ನೈರುತ್ಯ ರೈಲ್ವೆ ವಲಯವು ಚಾಂಪಿಯನ್‌ ಆಗಿದ್ದಾರೆ. ಪವರ್‌ಲಿಫ್ಟಿಂಗ್ ಚಾಂಪಿಯನ್‌ ಆಗಿರುವ ತಂಡವನ್ನು ನೈರುತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಸಂಜೀವ್ ಕಿಶೋರ್ ಅವರು ಬುಧವಾರ ಹುಬ್ಬಳ್ಳಿಯ ಪ್ರಧಾನ ಕಛೇರಿಯಲ್ಲಿ ಪವರ್ ಲಿಫ್ಟಿಂಗ್ ತಂಡದ...

Shourya : ಆಪತ್ತು ತಪ್ಪಿಸಿದ ಸಾಣೂರು ವಿಪತ್ತು ನಿರ್ವಹಣಾ ತಂಡ…!

Udupi News: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ ಈ ಒಂದು ಕಾರ್ಯಕ್ಕೆ ಜನರಿಂದ ಶ್ಲಾಘನೆ ದೊರೆತಿದೆ. ಜನಪರ ಕಾರ್ಯದಲ್ಲಿ ತೊಡಗಿದ ಆ ಒಂದು ತಂಡ ಇಂದು ನಗರಕ್ಕೆ ಮಾದರಿಯಾಗಿದ್ರೆ. ಈ ಉತ್ತಮ ಕಾರ್ಯ ಏನು ಅಂತೀರಾ ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್… ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿಕೊಂಡಿರುವ ಮರದ ದಿಮ್ಮಿ, ಗಿಡಗಂಟಿ, ಕಸಗಳಿಂದ ಸರಾಗವಾಗಿ ನೀರು ಹರಿಯಲು ಸಮಸ್ಯೆಯಾಗುತ್ತಿದ್ದು...

Anganavadi center-ಅಂಗನವಾಡಿ ಕೇಂದ್ರಗಳಲ್ಲಿ ಕೊಳೆತ ಮೊಟ್ಟೆ ವಿತರಣೆ

ಹಾಸನ : ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಮತ್ತು ಬಾಣಂತಿ ಮಹಿಳೆಯರಿಗೆ  ಪೌಷ್ಠಿಕಾಂಶಯುಕ್ತ ಆಹಾರ ಒದಗಿಸುವ ದೃಷ್ಟಿಯಿಂದ ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳ ಮೂಲಕ ಮೊಟ್ಟೆಗಳನ್ನು ವಿತರಿಸಲಾಗುತ್ತದೆ. ಆದರೆ ಇತ್ತೀಚಿಗೆ ಕಳಪೆ ಗುಣ ಮಟ್ಟದ  ಮೊಟ್ಟೆಗಳು ವಿತರಣೆ ಆಗುತ್ತಿರುವುದನ್ನು ಕಂಡು ಜನರು ಆಕ್ರೋಶಗೊಂಡಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಬಾಣಂತಿಯರಿಗೆ ವಿತರಿಸಲಾದ ಮೊಟ್ಟೆಗಳನ್ನು...

Hubli : ಹುಬ್ಬಳ್ಳಿಯ ಹೃದಯ ಭಾಗದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಹುಬ್ಬಳ್ಳಿ: ನಗರದ ಹೃದಯ ಭಾಗದಲ್ಲಿ ಕೆಎಂಸಿ ಹಿಂದಿನ ಗೇಟ್ ಬಳಿ ರಸ್ತೆ ಬದಿಯಲ್ಲಿ ನಿಷೇಧಿತ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು‌ ಬಂಧಿಸುವಲ್ಲಿ ವಿದ್ಯಾನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ದರ್ಶನ್ ಸಾಳುಂಕೆ ಎಂಬಾತನೇ ಗಾಂಜಾ ಮಾರಾಟ ಮಾಡುತ್ತಿದ್ದ, ಖಚಿತ ಮಾಹಿತಿ ಮೇರೆಗೆ ಪೊಲೀಸರು ಬಂಧಿತ ಆರೋಪಿಯಿಂದ 6550 ರೂ ಮೌಲ್ಯದ 131 ಗ್ರಾಂ ತೂಕದ ಗಾಂಜಾ ಹಾಗೂ...

Loku Poojari : ಬೈದರ್ಕಳ ಪಾತ್ರಿ ಹಿರ್ಗಾನ ಲೋಕು ಪೂಜಾರಿ ವಿಧಿವಶ

Karkala News: ಕಾರ್ಕಳ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಬೈದರ್ಕಳ ಪಾತ್ರಿ ಹಿರ್ಗಾನ ಲೋಕು ಪೂಜಾರಿ (98) ಅಲ್ಪಕಾಲದ ಅಸೌಖ್ಯದಿಂದ ಗುರುವಾರ ನಿಧನರಾಗಿದ್ದಾರೆ.  ಬೈದರ್ಕಳ ಪಾತ್ರಿಯಾಗಿ ಸೇವೆ ಸಲ್ಲಿಸುತ್ತಾ ಬಂದಿರುವ ಅವರು ಹಿರ್ಗಾನ ಹಾಡಿ ಗರಡಿ ಸೇರಿದಂತೆ ಕಾರ್ಕಳ ಮತ್ತು ಜಿಲ್ಲೆಯ ಗರಡಿ ಗಳಲ್ಲಿ ಪಾತ್ರಿಯಾಗಿ ಸೇವೆ ಸಲ್ಲಿಸಿದರು. ಮೃತರಿಗೆ ಪತ್ನಿ, ಮೂವರು ಪುತ್ರರು ಮತ್ತು...

Jain Milan : ಬಜಗೋಳಿ ಜೈನ್ ಮಿಲನ್ ಮಾಸಿಕ ಸಭೆ

Karkala News: ಕಾರ್ಕಳ : ಸಂಘ ಸಂಸ್ಥೆಗಳನ್ನು ನಡೆಸಿಕೊಂಡು ಹೋಗುವಾಗ ಎಷ್ಟೇ ಒಳ್ಳೆಯ ರೀತಿಯಲ್ಲಿ ಕಾರ್ಯನಿರ್ವಹಿಸಿದರೂ ಪ್ರಶಂಸೆಯ ಜೊತೆಗೆ ಟೀಕೆಗಳು ಬರುವುದು ಸಹಜ. ಜೈನ್   ಮಿಲನ್ ಕೂಡ ಇದಕ್ಕೆ ಹೊರತಲ್ಲ. ಸೃಜನಾತ್ಮಕ ಟೀಕೆಗಳಿಗೆ ಮಾನ್ಯತೆ ಕೊಟ್ಟು ಉಳಿದ ಟೀಕೆಗಳನ್ನು ಕಡೆಗಣಿಸಿ ಮುನ್ನಡೆದಾಗ ಯಶಸ್ಸು ನಿಶ್ಚಿತ ಎಂದು ಬಾರತೀಯ ಜೈನ್ ಮಿಲನ್ ವಲಯ 8ರ ಮಂಗಳೂರು...

Dowry- ವರದಕ್ಷಣೆ ಕಿರುಕುಳ ನೀಡಿ ಕೊಲೆ ಮಾಡಿದ ಆರೋಪ

ಹಾಸನ: ಹಾಸನ ಬಡಾವಣಾ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ವರದಕ್ಷಣೆ ತರುವುದಾಗಿ ಕಿರುಕುಳ ನೀಡಿ ಗಂಡನೆ ಹೆಂಡತಿಯನ್ನು ಕೊಲೆ ಮಾಡಿದ್ದಾನೆಂದು ಪತ್ನಿ ಪೋಷಕರಿಂದ ಆರೋಪ ಮಾಡಿ  ಠಾಣಿಗೆ ದೂರನ್ನು ದಾಖಲಿಸಿದ್ದಾರೆ ಬೇಲೂರು ತಾಲ್ಲೂಕಿನ, ಅರೇಹಳ್ಳಿ ಹೋಬಳಿ ಮೂರೇಹಳ್ಳಿ ಗ್ರಾಮದ ಯೋಗೇಶ್ ಎನ್ನುವವರು ಕಳೆದ ಆರು ವರ್ಷದ ಹಿಂದೆ ಯಡಿಯಾರು ಗ್ರಾಮದ ಅನಿತಾ ಎನ್ನುವವರನ್ನು ಮದುವೆಯಾಗಿದ್ದರು ಆದರೆ ನಂತರ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img