Saturday, July 25, 2026

ರಾಜ್ಯ

Hareesh Shetty : ಬಸ್ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ

Karkala News: ಕಾರ್ಕಳ : ಬಸ್ ಚಾಲಕನೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಿಯ್ಯಾರು ಗ್ರಾಮದ ಕುಂಠಿಬೈಲಿನಲ್ಲಿ ನಡೆದಿದೆ. ಹರೀಶ್ ಶೆಟ್ಟಿ (50) ಎಂಬವರೇ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಹರೀಶ್ ಶೆಟ್ಟಿ ಖಾಸಗಿ ಬಸ್ಸೊಂದರಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು.  ಬುಧವಾರ ಯಾವುದೋ ವಿಚಾರದಿಂದ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕಾರ್ಕಳ ಅಗ್ನಿಶಾಮಕ...

D.K.Shivakumar : ಸಾರ್ವಜನಿಕರಿಗಾಗಿ ಡಿಸಿಎಂ ಡಿಕೆಶಿ ಹೊಸ ವೆಬ್ ಸೈಟ್…!

State News: ಕಾಂಗ್ರೆಸ್ ಅಧಿಕಾರದ ಚಿಕ್ಕಾಣಿ ಹಿಡಿದಿದ್ದೇ ತಡ ಅನೇಕ ಗ್ಯಾರಂಟಿ  ಯೋಜನೆಗೆ ಚಾಲನೆ ನೀಡುವುದರ ಜೊತೆಗೆ ಇದೀಗ ಸಮಗ್ರ ಬೆಂಗಳೂರು ಅಭಿವೃದ್ಧಿಗೆ ತಯಾರಾಗಿ ನಿಂತಿದೆ. ಒಂದೆಡೆ ಸಿಎಂ ಸಿದ್ದರಾಮಯ್ಯ ಸಾರ್ವಜನಿಕರಿಗಾಗಿ ಟ್ವಿಟರ್ ಖಾತೆ ತೆರೆದು ಸಾರ್ವಜನಿಕರ ಕುಂದು ಕೊರತೆಗಳನ್ನು ಈ ಮೂಲಕವಾಗಿ ತಿಳಿಸಬಹುದು ಎಂಬುವುದಾಗಿ ಹೇಳಿದ್ರೆ ಡಿಸಿಎಂ ಡಿಕೆಶಿ ಕೂಡಾ ಇದೇ ಮಾರ್ಗ ಅನುಸರಿಸುತ್ತಿದ್ದಾರೆ....

Water tanker- ನೀರಿನ ಟ್ಯಾಂಕರ್ ಪಲ್ಟಿ ರಾಯಚೂರಿನ ಓರ್ವ ಸಾವು

ಹಾಸನ : ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಕಾಮಗಾರಿ ನಡೆಯುತಿದ್ದು ಕಾಂಕ್ರೀಟ್ ಕ್ಯೂರಿಂಗ್ ಮಾಡಲು ಟ್ಯಾಂಕರ್ ನಲ್ಲಿ ನೀರನ್ನು ತರಲಾಗುತ್ತಿತ್ತು. ಈ ವೇಳೇಯಲ್ಲಿ ಟ್ಯಾಂಕರ್ ನ ಬ್ರೇಕ್ ಫೇಲ್ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಕಾರ್ಮಿಕನ ಮೆಲೆ ಬಿದ್ದ ಕಾರಣ ಕಾರ್ಮಿಕ ಮೃತಪಟ್ಟಿದ್ದಾನೆ.  ಹಾಸನ ಹೊರವಲಯದ ಬುವನಹಳ್ಳಿ ಬೈಪಾಸ್ ಬಳಿ   ರಸ್ತೆ ಕೆಲಸ ಮಾಡುತ್ತಿರುವ ...

hubli Police- ಖಾಕಿಗೆ ತಲೆನೋವಾದ ವೈರಲ್ ವಿಡಿಯೋ: ಹೇಯ ಕೃತ್ಯ ಬಚ್ಚಿಟ್ಟರಾ ಪೋಲಿಸರು..?

ಹುಬ್ಬಳ್ಳಿ: ಆರಕ್ಷಕರು ಎಂದರೆ ಅನ್ಯಾಯವನ್ನು ಮೆಟ್ಟಿನಿಂತು ಜನರಿಗೆ ನ್ಯಾಯ ಒದಗಿಸುವ ಜನಸೇವಕರು. ಕ್ರೈಮ್ ಗಳಿಗೆ ಕಡಿವಾಣ ಹಾಕಬೇಕಿರುವವರೇ ಆರೋಪಗಳನ್ನು ಸೇಫ್ ಮಾಡಲು ಹೊರಟಿದ್ದಾರಾ ಎಂಬುವಂತ ಅನುಮಾನ ದಟ್ಟವಾಗಿದೆ. ಅಷ್ಟಕ್ಕೂ ಏನಿದು ಖಾಕಿ ಪಡೆಯ ಕಹಾನಿ ಅಂತೀರಾ ಇಲ್ಲಿದೆ ನೋಡಿ ಕಂಪ್ಲಿಟ್ ಡಿಟೈಲ್ಸ್... ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿರುವ ಪ್ರಕರಣ ಹುಬ್ಬಳ್ಳಿಯನ್ನು ಬೆಚ್ಚಿ ಬೀಳಿಸುವಂತೇ ಮಾಡಿತ್ತು. ಈ...

Venugopal : ಧರ್ಮಕ್ಕಾಗಿ ನನ್ನ ಗಂಡನ ಕೊಲೆ ನಡೆದಿದೆ : ಪೂರ್ಣಿಮಾ

Mysore News: ಮೈಸೂರಿನಲ್ಲಿ ಯುವಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣ ಇದೀಗ ದಿನಕ್ಕೊಂದು ತಿರುವನ್ನು ಪೆಡೆಯುತ್ತಿದೆ. ಕೆಲವರು ಇದು ಧರ್ಮ ಕಾರಣಕ್ಕಾಗಿ ನಡೆದ ಹತ್ಯೆ ಎಂದರೆ ಅನೇಕರು ಇದೊಂದು ವೈಶಮ್ಯದ ಹತ್ಯೆ ಎಂಬುವುದಾಗಿ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಮೃತ ವೇಣುಗೋಪಾಲ್ ಪತ್ನಿ ಪೂರ್ಣಿಮಾ ಇದು ಒಂದು ಧರ್ಮಕ್ಕಾಗಿ ನಡೆದ ಹತ್ಯೆ. ದರ್ಮಕ್ಕಾಗಿ ನನ್ನ...

G-net- ಸುಪಾರಿ ಕೊಟ್ಟು ಕೊಲೆ ಮಾಡಿಸಿದ..!

ಜುಲೈ 11 ರಂದು ನಡೆದ ಏರೋನಿಕ್ಸ್ ಕಂಪನಿಯ ಎಂಡಿ ಪಣೀಂದ್ರ ಮತ್ತು ಸಿಇಒ ವಿನುಕುಮಾರ್ ಅವರನ್ನು ಸುಪಾರಿಕೊಟ್ಟು ಕೊಲೆಮಾಡಿಸಿರುವ ಪ್ರಕರಣ ಕೊಲೆಗಾರರನ್ನು ಬಂಧಿಸಿ ತನಿಖೆ ನಡೆಸಿದ ನಂತರ ಕೊಲೆಗೆ ಕಾರಣ ತಿಳಿದು ಬಂದಿದೆ. ಕೊಲೆಯಾದ ಎಂಡಿ ಪಣೀಂದ್ರ ಮತ್ತು ಸಿಇಒ ವಿನುಕುಮಾರ್ ಅವರನ್ನು ಜಿ ನೆಟ್ ಕಂಪನಿಯ ಮಾಲಿಕ ಅರುಣ ಕುಮಾರ್ ವ್ಯವಹಾರದ ವೈಮನಸ್ಸಿನಿಂದಾಗಿ ಕೊಲೆಗಡುಕರಿಗೆ...

Karemma G Nayak-ನನಗೆ ಬೆದರಿಕೆ ಕರೆಗಳು ಬರುತ್ತಿವೆ- ಭದ್ರತೆ ಒದಗಿಸಿ

ದೇವದುರ್ಗ:ಅಕ್ರಮ ದಂಧೆ ತಡೆಯಲು ಹೋದ ಶಾಸಕಿ ಕರೆಮ್ಮ ಜಿ ನಾಯಕ್ ಅವರಿಗೆ ಜೇವ ಬೆದರಿಕೆ ಹಾಕಿರುವ ಕಾರಣ ನನಗೆ ಭದ್ರತೆ ನೀಡಬೇಕೆಂದು  ಸದನದಲ್ಲಿ ಸಭಾಧ್ಯಕ್ಷರಾದ ಯು ಟಿ ಕಾದರ್ ಮುಂದೆ ಮನವಿ ಮಾಡಿಕೊಂಡಿದ್ದಾರೆ. ತಾವು ದೇವದುರ್ಗದ ಶಾಸಕಿಯಾಗಿದ್ದು ನಾನು ಕ್ಷೆತ್ರದಲ್ಇ ನಡೆಯುವ ಅಕ್ರಮ ದಂಧೆಗಳಾದ ಅಕ್ರಮ ಮರಳು ಸಾಗಣೆ, ಮಟ್ಕಾ ಮ ಇಸ್ಪೇಟ್ ದಂಧೆಗಳನ್ನು ನಿಷೇಧ...

Crist Collage : ಕ್ರೈಸ್ಟ್‍ಕಿಂಗ್: ಸಿಎ, ಸಿಎಸ್ ಮಾಹಿತಿ ಕಾರ್ಯಕ್ರಮ

Karkala News: ಕಾರ್ಕಳ : ಕ್ರೈಸ್ಟ್‍ಕಿಂಗ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಸಿಎ, ಸಿಎಸ್ ಕೋರ್ಸ್‍ಗಳ ಮಾಹಿತಿ ಕಾರ್ಯಕ್ರಮ ಇತ್ತಿಚೆಗೆ ನಡೆಯಿತು. ಉಡುಪಿಯ ತ್ರಿಶಾ ಕಾಲೇಜಿನ ಪ್ರಾಚಾರ್ಯ ಗುರುಪ್ರಸಾದ್ ರಾವ್ ಸಂಪನ್ಮೂಲ ವ್ಯಕ್ತಿಗಳಾಗಿ ಸಿಎ.ಸಿಎಸ್ ಕೋರ್ಸ್‍ಗಳ ಬಗ್ಗೆ ಮಾಹಿತಿ ನೀಡಿ ಮಾತನಾಡಿ ನಮ್ಮಲ್ಲಿ ಉದ್ಯೋಗದ ಕೊರತೆ ಇಲ್ಲ ಆದರೆ ಕೌಶಲ್ಯಗಳ ಕೊರತೆ ಇದೆ....

Ati Amavyase : ಈ ದಿನವೇ ಆಟಿ ಅಮವಾಸ್ಯೆ..! ಈ ದಿನ ಕುಡಿಯಿರಿ ಕಷಾಯ

Manglore News: ಕರಾವಳಿಗರಿಗೆ ಆಟಿ ಅಂದರೆ ಅದು ವಿಶೇಷವಾದ ತಿಂಗಳು ಇನ್ನು ಆಟಿ ತಿಂಗಳಿನಲ್ಲಿ ಅಮವ್ಯಾಸೆಯಂದು ವಿಶೇಷವಾದ ಕಷಾಯವನ್ನು ತುಳುನಾಡಿನಾದ್ಯಂತ ಕುಡಿಯುವುದು ರೂಢಿ…. ಆದ್ರೆ ಈ ಬಾರಿ ಆಟಿ ತಿಂಗಳಿನಲ್ಲಿ ಎರಡೆರಡು ಅಮವ್ಯಾಸೆ ಬಂದು ಯಾವ ದಿನ  ಮದ್ದು ಕುಡಿಬೇಕು ಅನ್ನೋ ಕನ್ಫ್ಯೂಷನ್ ನಲ್ಲಿದ್ದಾರೆ ಜನ…. ಈಗ ಆ ಚಿಂತೆ ಬಿಟ್ಬಿಡಿ ಅದಕ್ಕೆ ಉತ್ತರ...

Karkataka Jathre :ಮರವಂತೆ ಶ್ರೀ ಮಹಾರಾಜ ವರ ದೇವಸ್ಥಾನ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಆಗಸ್ಟ್ 16ಕ್ಕೆ

Manglore News: ಬೈಂದೂರು ತಾಲೂಕು ಮರವಂತೆ ಶ್ರೀ ಮಹಾರಾಜ ವರ ದೇವಸ್ಥಾನ ಕರ್ಕಾಟಕ ಅಮಾವಾಸ್ಯೆ ಜಾತ್ರೆ. ಪ್ರಕೃತಿಯ ಮಡಿಲಲ್ಲಿರುವ ಶ್ರೀ ವರಹ ಸ್ವಾಮಿ ದೇವಸ್ಥಾನ ವರ್ಷಂಪ್ರತಿ ನಡೆಯುವ ಕರ್ಕಾಟಕ ಮಾಸದಲ್ಲಿ ಜರುಗುವ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಬಹಳ ವಿಶೇಷ. ಕರ್ಕಾಟಕ ಅಮಾವಾಸ್ಯೆ  ಎಂದು ಸಂಪನ್ನವಾಗುವ  ಈ ಜಾತ್ರೆ ದಿನ ನವದಂಪತಿಗಳು ನಾನಾ ಮೂಲೆಗಳಿಂದ ದರ್ಶನ ಪಡೆಯಲು...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img