Friday, July 24, 2026

ರಾಜ್ಯ

Bus titcket rate- ಸದ್ದುಗದ್ದಲವಿಲ್ಲದೆ ಬಸ್ ದರ ಏರಿಕೆ

ಹುಬ್ಬಳ್ಳಿ: ರಾಜ್ಯಾದ್ಯಂತ ಶಕ್ತಿ ಯೋಜನೆಯಲ್ಲಿ ಮಹಿಳೆಯರು ಸರ್ಕಾರಿ ಸಾರಿಗೆ ಸಂಸ್ಥೆಯಲ್ಲಿ ಮಹಿಳೆಯರು ಉಚಿತ ಪ್ರಯಾಣ ಮಾಡಿ ಖುಷಿಯಾಗಿದ್ದಾರೆ.ಆದ್ರೆ ಇನ್ನೊಂದು ಕಡೆ ಸದ್ದುಗದ್ದಲವಿಲ್ಲದೆ ಬಸ್ ದರ ಏರಿಕೆಯಾಗಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.                            ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ...

Shakthi Yojane:ಫ್ರೀ ಬಸ್ ಆಟೋ ಚಾಲಕರಿಗೆ ಮುಳುವಾಯ್ತಾ ?

ಕೃಷ್ಣರಾಜ ನಗರ : ಶಕ್ತಿಯೋಜನೆ ಜಾರಿಯಾದಾಗಿನಿಂದ ಅಂಗವಿಕಲ ಆಟೋ ಚಾಲಕರ ಬದುಕಿಗೆ ಕಲ್ಲು ಹಾಕಿದ ಕಾಂಗ್ರೆಸ್ ಸರ್ಕಾರ ! ಎಂದು ಆಟೋ ಚಾಲಕರು ತಮ್ಮ ಬೇಸರ ವ್ಯಕ್ತಪಡಿಸಿದ್ದಾರೆ, ಅನ್ನ ಭಾಗ್ಯ ಯೋಜನೆ ಎಂದು ಘೋಷಣೆ ಮಾಡಿದ ಕಾಂಗ್ರೇಸ್ ಸರ್ಕಾರ ಹಣದ ಭಾಗ್ಯ ಮಾಡಿದೆ, ನಿಮ್ಮ ದುಡ್ಡು ಯಾರಿಗೆ ಬೇಕು ಸ್ವಾಮಿ? ಮಹಿಳೆಯರು ಮಾತ್ರಾನ ಈ...

Punyakoti School : ಶಾಲೆ ಬಳಿ  ಬಾರ್ ಓಪನ್…! ವಿದ್ಯಾರ್ಥಿಗಳ ಆಕ್ರೋಶ..?!

Manglore News: ಶಾಲೆಯ ಬಳಿ ಬಾರ್‌ ತೆರೆಯುವದು ಕಾನೂನುಬಾಹಿರ. ಸರಕಾರದ ಮಾರ್ಗದರ್ಶನವನ್ನು ಪಾಲಿಸದೆ ಬಾರ್ ಆಂಡ್ ರೆಸ್ಟೋರೆಂಟ್ ಗೆ ಅನುಮತಿ ನೀಡಲಾಗಿದೆ. ಶಾಲೆಯ ಆವರಣದ 100 ಮೀ ಅಂತರದಲ್ಲಿ ಯಾವುದೇ ಅಮಲು ಪದಾರ್ಥಗಳನ್ನು ಮಾರಾಟ ಮಾಡುವಂತಿಲ್ಲ. ಅದನ್ನು ಕಡೆಗಣಿಸಿ ತರಾತುರಿಯಲ್ಲಿ ಬಾರ್‌ನ್ನು ತೆರೆಯಲಾಗಿದೆ. ಮಂಗಳೂರು ಬಾಳೆಪುಣಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಪುಣ್ಯಕೋಟಿನಗರದ ಸಮೀಪದ ಶಾಲೆಯ ಆವರಣದ...

Yadhuveer Odeyar : ಯದುವೀರ್ ಒಡೆಯರ್ ಅಜ್ಜಿ ಸಾವು

Mysore News: ಮೈಸೂರು ರಾಜ ವಂಶಸ್ಥ ಯದುವೀರ್ ಒಡೆಯರ್ ಅಜ್ಜಿ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮೈಸೂರು ರಾಜವಂಶಸ್ಥ ಯದುವೀರ್‌ ಒಡೆಯರ್‌ ಅವರ ಅಜ್ಜಿ ಉಮಾ ಗೋಪಾಲರಾಜ್ ಅರಸ್ ಬುಧವಾರ ನಿಧನರಾಗಿದ್ದಾರೆ. ವಯೋಹಸಜ ಕಾಯಿಲೆಯಿಂದ ಬಳುತ್ತಿದ್ದ ಅವರು, ಸಂಜೆಯ ವೇಳೆಗೆ ತಮ್ಮ ಮೈಸೂರಿನನಿವಾಸದಲ್ಲಿ ನಿಧನರಾದರು. ಮೈಸೂರಿನ ಲಕ್ಷ್ಮೀಪುರಂನಲ್ಲಿರುವ ಉಮಾ ಗೋಪಾಲ್‌ ರಾಜ್‌, ಯದುವೀರ್‌ ಅವರ...

Santhosh kumar : ದ.ಕ ಅಪರ ಜಿಲ್ಲಾಧಿಕಾರಿಯಾಗಿ ಡಾ.ಜಿ ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

Manglore News: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಡಾ. ಜಿ. ಸಂತೋಷ್ ಕುಮಾರ್ ಅವರು ಜು.12ರ ಬುಧವಾರದಂದು ಅಧಿಕಾರ ವಹಿಸಿಕೊಂಡರು. ಸಂತೋಷ್ ಕುಮಾರ್ ಅವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಉಪ ವಿಭಾಗಾಧಿಕಾರಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಜುಲೈ12 ರಂದು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಡಿಸಿಯಾಗಿ...

Police : ಹಂತಕನ ಸಾಕುಪ್ರಾಣಿಗಳನ್ನು ಸಲಹಿದ ಪೊಲೀಸರು…! ಪೊಲೀಸರ ಕಾರ್ಯಕ್ಕೆ ಭಾರೀ ಮೆಚ್ಚುಗೆ….!

Chikkodi News: ಹಿರೆಕೋಡಿಯ ಕಾಮಕುಮಾರ ನಂದಿ ಜೈನಮುನಿಯ ಹತ್ಯೆಗೈದ ಹಂತಕ ನಾರಾಯಣ ಮಾಳಿ ಜೈಲು ಸೇರಿದ್ದಾನೆ. ಅರೆಸ್ಟ್ ಆಗುತ್ತಿದ್ದಂತೆ ಆತನ ಕುಟುಂಬಸ್ಥರನ್ನ ಸ್ಥಳಾಂತರ ಮಾಡಲಾಗಿದೆ. ಹೀಗಾಗಿ ಆತನ ಮನೆ ಖಾಲಿಯಾಗಿದ್ದು, ಅವರ ಕುಟುಂಬ ಸಾಕಿ ಸಲಹಿದ್ದ ಜಾನುವಾರುಗಳು ಅನಾಥವಾಗಿದ್ದುವು. ಕೊಲೆ ಆರೋಪದಲ್ಲಿ ಮಾಳಿ ಜೈಲು ಸೇರಿದ್ರೆ ಆತನ ಕುಟುಂಬಸ್ಥರು 2 ಆಕಳು ಹಾಗೂ 2 ಎಮ್ಮೆ...

Siddaramaiha : ಡ್ಯಾಂ ಯೋಜನೆಯಲ್ಲಿ ಅಕ್ರಮ ತನಿಖೆಗೆ ಆಗ್ರಹಿಸಿದ ಸಿಎಂ…!

Kolar News: ಕೋಲಾರದ ಡ್ಯಾಂ ವಿಚಾರವಾಗಿ ಅಕ್ರಮ ಎಸಗಿರುವ ಬಗ್ಗೆ ಮನವಿ ಬಂದಿದ್ದ ಕಾರಣ ಸಿಎಂ ಸಿದ್ದರಾಮಯ್ಯ ಹೆಚ್ಚಿನ ತನಿಖೆಗೆ ಆಗ್ರಹಿಸಿದ್ದಾರೆ. ಯರಗೋಳ ಡ್ಯಾಂ ಯೋಜನೆಯಲ್ಲಿ ಕೋಟ್ಯಂತರ ರೂ. ಅಕ್ರಮವಾಗಿದ್ದು ಯೋಜನೆ ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ಆರೋಪಿಸಲಾಗಿದೆ, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತನಿಖೆಗೆ ಆದೇಶಿಸಿದ್ದಾರೆ. ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಈ ಆರೋಪ ಮಾಡಿದ್ದಾರೆ....

Police_ ಬೆತ್ತಲೆ ಮಾಡಿ ಹಲ್ಲೆ ಪ್ರಕರಣದ ಬೆನ್ನಲ್ಲೇ: ಬೆಂಡಿಗೇರಿ ಠಾಣೆ ಪಿಐ ಮಹಿಳಾ ಠಾಣೆಗೆ..!

ಹುಬ್ಬಳ್ಳಿ;ಇನಸ್ಟಾಗ್ರಾಂ ವಿಚಾರಕ್ಕೆ ಯುವಕನ ಬೆತ್ತಲೆ ಹಲ್ಲೆ ಪ್ರಕರಣದ ಬೆನ್ನಲ್ಲೇ ಬೆಂಡಿಗೇರಿ ಪೊಲೀಸ್ ಠಾಣೆ ಇನ್ಸಪೆಕ್ಟರ್ ಅವರನ್ನು ಮಹಿಳಾ ಪೊಲೀಸ್ ಠಾಣೆಗೆ OOD ಮೂಲಕ ಎತ್ತಂಗಡಿ ಮಾಡಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಹೌದು.. ಬೆಂಡಿಗೇರಿ ಪೊಲೀಸ್ ಠಾಣೆಯಿಂದ ಮಹಿಳಾ ಪೊಲೀಸ್ ಠಾಣೆಗೆ ಇನ್ಸ್ಪೆಕ್ಟರ್ ಬಿ.ಟಿ ಬುಡ್ನಿ ನಿಯೋಜನೆ ಮಾಡಿ ಪೊಲೀಸ್ ಕಮೀಷನರ್ ಸಂತೋಷ್ ಬಾಬು ಆದೇಶ ಮಾಡಿದ್ದಾರೆ....

Police- ಬೆಂಡಿಗೇರಿ ಠಾಣೆ ಪಿಎಸ್ಐ ಹೃದಯಾಘಾತದಿಂದ ಸಾವು…

ಹುಬ್ಬಳ್ಳಿ: ಅವಳಿನಗರದ ಹಲವು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಪಿಎಸ್ಐಯೋರ್ವರು ಹೃದಯಾಘಾತದಿಂದ ಸಾವಿಗೀಡಾಗಿರುವ ಘಟನೆ ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದೆ. 1993 ರ ಬ್ಯಾಚಿನ‌ 58 ವರ್ಷದ ಹಾಜಪ್ಪ ಕಬಾಡೆ ಎಂಬ ಪಿಎಸ್ಐ ಅವರೇ ನಿಧನರಾಗಿದ್ದಾರೆ. ಕೆಲವು ತಿಂಗಳುಗಳ ಹಿಂದಷ್ಟೇ ಧಾರವಾಡದ ವಿದ್ಯಾಗಿರಿ ಠಾಣೆಯಿಂದ ಪದನ್ನೋತಿ ಹೊಂದಿ ಬೆಂಡಿಗೇರಿ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಹೃದಯ ಸಮಸ್ಯೆಯಿಂದ ಬಳಲುತಿದ್ದ...

Police ಕ್ಷುಲ್ಲಕ ಕಾರಣಕ್ಕೆ ಹರಿಯುತ್ತಿದೆ ನೆತ್ತರು: ಆತಂಕದಲ್ಲಿಯೇ ಜೀವಿಸುತ್ತಿದ್ದಾರೆ ಹುಬ್ಬಳ್ಳಿ ಜನರು

ಹುಬ್ಬಳ್ಳಿ: ಅದು ಹೂಬಳ್ಳಿಯಂತೆ ಶಾಂತಿ ಹಾಗೂ ಸೌಹಾರ್ದತೆಯಿಂದ ಇರಬೇಕಿದ್ದ ನಗರ. ವಾಣಿಜ್ಯ ಚಟುವಟಿಕೆಗಳ ಮೂಲಕ ಹೆಸರು ಮಾಡಿದ್ದ ಈ ನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ನೆತ್ತರು ಹರಿಯುತ್ತಿದೆ. ಪುಡಿರೌಡಿಗಳ ಹಾವಳಿ ಒಂದು ಕಡೆಯಾದರೇ, ಮತ್ತೊಂದು ಕಡೆಯಲ್ಲಿ ಜನಸಾಮಾನ್ಯರೂ ಕೂಡ ಕ್ರೈಮ್ ಪ್ರಕರಣದಲ್ಲಿ ಭಾಗಿಯಾಗುತ್ತಿರುವುದು ಆತಂಕ ಸೃಷ್ಟಿಸಿದೆ. ಕ್ಷುಲ್ಲಕ ಕಾರಣಕ್ಕೆ ಕೊಲೆ, ಚಾಕು ಇರಿತ, ಸಣ್ಣ ಪುಟ್ಟ ಕಾರಣಕ್ಕೆ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img