Thursday, July 23, 2026

ರಾಜ್ಯ

Police-ಪುಡಿರೌಡಿಗಳಿಂದ ಯುವಕನ ಹತ್ಯೆ

ಹುಬ್ಬಳ್ಳಿ: ಪುಡಿ ರೌಡಿಗಳ ಗುಂಪೊಂದು ವ್ಯಕ್ತಿ ಓರ್ವನಿಗೆ ಚಾಕುವಿನಿಂದ ಮನಬಂದಂತೆ ಹಲ್ಲೆ ಮಾಡಿದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ನಗರದ ಇಸ್ಲಾಂಪೂರ ರಸ್ತೆಯ ಮಸೀದಿ ಹತ್ತಿರದ ಸಿದೀಕ್ ಕಿನಾಲ್ ಬಳಿ ನಡೆದಿದೆ. ಚಾಕು ಇರಿತಕೊಳಗಾದ ವ್ಯಕ್ತಿ ಖಾದರ ಭಾಷಾ ಔದರಿ (26) ಎಂಬಾತನೇ ಸಾವನ್ನಪ್ಪಿದ್ದಾನೆ.‌ಹಳೇ ದ್ವೇಷದ ಹಿನ್ನಲೆಯಲ್ಲಿ ಉಮರೆಜ್ ಹಾಗೂ ಅವೇಜುಲ್ಲಾ ಎಂಬ ಆರೋಪಿಗಳ...

Kaveri river: ಮಾನಸಿಕ ಖಿನ್ನತೆಗೆ ಸ್ವಾಮಿಜೀಯ ಆತ್ಮಹತ್ಯೆ

ಮೈಸೂರು: ಮಾನಸಿಕ ಖಿನ್ನತೆಗೆ ಒಳಗಾದಂತಹ ಶಿವಪ್ಪ ದೇವರು ಎನ್ನುವಂತಹ ಮೈಸೂರು ಜಿಲ್ಲೆಯ ಟಿ ನರಸೀಪುರದ ದೇವನೂರು ಮಠದ ಕಿರಿಯ ಸ್ವಾಮಿಜಿಯೊಬ್ಬರು  ಮುಡುಕುತೊರೆ ಎಂಬಲ್ಲಿ  ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಕಲಿಯೂರು ಗ್ರಾಮದವರಾಗಿರುವ ಶಿವಪ್ಪ ದೇವರು ಸ್ವಾಮಿಜಿಗಳು ಕಳೆದ 45 ವರ್ಷಗಳಿಂದ ದೇವನೂರು ಮಠದ ಸ್ವಾಮಿಜಿಗಳಲ್ಲಿ...

B.M. Faruq : ನಮಾಝ್ ಮಾಡಲು ಕೊಠಡಿ ಕೊಡಿ..! ಜೆಡಿಎಸ್ ಸದಸ್ಯನ ಕೂಗು…?!

State News: ವಿಧಾನ ಸೌಧದಲ್ಲಿ ಕಲಾಪ ನಡೆಯುತ್ತಿದ್ದು ಪ್ರತಿ ಶಾಸಕರು ಸದಸ್ಯರು ತಮ್ಮ ಕ್ಷೇತ್ರದ ವಿಚಾರವಾಗಿ ಚರ್ಚೆಗಳನ್ನು ಮಾಡುತ್ತಿದ್ದಾರೆ. ಇದೀಗ ಕಲಾಪದಲ್ಲಿ ಧರ್ಮದ ವಿಚಾರಗಳು ತಲೆದೋರುವಂತೆ ಕಾಣುತ್ತಿದೆ. ಶಾಸಕರ ವಾಹನ ನಿಲುಗಡೆಗೆ ಸ್ಥಳಾವಕಾಶಗಳೇ ಇಲ್ಲ ಎಂಬಂತಹ ವಾದದ ಬೆನ್ನಲ್ಲೆ ಜೆಡಿಎಸ್ ಸದಸ್ಯ ಇದೀಗ ನಮಾಝ್ ಮಾಡಲು ನಮಗೊಂದು ಕೊಠಡಿ ಬೇಕು ಎಂಬಂತಹ ಬೇಡಿಕೆ ಇಟ್ಟಿದ್ದಾರೆ. ಹೌದು ಜೆಡಿಎಸ್...

Yuvabrigade:ಬಾಟಲಿಯಿಂದ ಇರಿದು ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ

ಮೈಸೂರು: ಹನುಮ ಜಯಂತಿಯ ದಿನ ಮೆರವಣಿಗೆಯಲ್ಲಿ ಪುನೀತ್ ರಾಜ್ಕುಮಾರ್ ಅವರ ಭಾವಚಿತ್ರವನ್ನು ಮೆರವಣಿಗೆ ಮಾಡಿದಕ್ಕಾಗಿ ಮೈಸೂರು ಜಿಲ್ಲೆಯ ಟಿ ನರಸಿಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ್ದಾರೆ ನಂತರ ಊರಿನವರೆಲ್ಲ ರಾಜಿಸಂಧಾನ ಮಾಡಿಸಿದ್ದಾರೆ. ನಂತರ ಭಾನುವಾರ ಮಾತನಾಡುವುದಾಗಿ ಕರೆಸಿ ಬಾಟಲಿಯಿಂದ ಹೊಡೆದು ಕೊಲೆಮಾಡಿದ್ದಾರೆ. ಯುವ ಬ್ರಿಗೇಡ್ ಕಾರ್ಯಕರ್ತನಾಗಿರುವ ವೇಣುಗೋಪಾಲ್ ಅವರು ಊರಿನಲ್ಲಿ ಹನುಮ ಜಯಂತಿಯ...

shivananda shivayogi-ಸರ್ವಸಂಗ ಪರಿತ್ಯಾಗಿಗಳಿಗೂ ಕಂಟಕ ಇದೆಯೆಂದರೆ ಜನ ಇನ್ಯಾರನ್ನು ಬಿಡ್ತಾರೆ

ಕೋಲಾರ:ಬೆಳಗಾವಿ ಜಿಲ್ಲೆಯ ಜೈನ ಮುನಿಗಳ ಹತ್ಯೆ ಘಟನೆ ನಡೆಯಬಾರದಿತ್ತು. ಆದ್ರೆ ನಡೆದು ಹೋಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು. ಸರ್ವಸಂಗ ಪರಿತ್ಯಾಗಿಗಳಿಗೂ ಕಂಟಕ ಇದೆಯೆಂದರೆ ಜನ ಇನ್ಯಾರನ್ನು ಬಿಡ್ತಾರೆ. ಮನುಷ್ಯನ ಕ್ರೂರಕ್ಕೆ ಇದೊಂದು ಉದಾಹರಣೆಯಾಗಿದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀಗಳು ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕೋಲಾರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ಚಾಮುಂಡೇಶ್ವರಿ...

Anganawadi: ಸರ್ಕಾರದ ವಿರುದ್ದ ಸಿಡಿದೆದ್ದ ಅಂಗನವಾಡಿ ನೌಕರರು

ಬೇಲೂರು: ಬೇಲೂರು ತಾಲ್ಲೂಕು ಅಂಗನವಾಡಿ ಕಾರ್ಯಕರ್ತರು ತಮ್ಮ ಬೇಡಿಕೆಗಳನ್ನು ಮುಂದಿಟ್ಟು ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶವನ್ನು ವ್ಯಕ್ತ ಪಡಿಸಿದರು.ಅತ್ಯಂತ ದಯನೀಯ ಸ್ಥಿತಿಯಲ್ಲಿರುವ ಅಂಗನವಾಡಿ ನೌಕರರನ್ನು ಸರ್ಕಾರಗಳು ನಿರ್ಲಕ್ಷ್ಯ ಮಾಡುತ್ತಿವೆ. ಕೇಂದ್ರ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೆರಿಸಲು ಮೀನಾ-ಮೇಷ ಎಣಿಸುತ್ತಿದೆ.ಈ ಹಿಂದೆ ರಾಜ್ಯ ಸರ್ಕಾರ ನೀಡಿದ ಮೊಬೈಲ್‌ಗಳನ್ನು ಬಂಡವಾಳ ಮಾಡಿಕೊಂಡ ಸರ್ಕಾರ...

traffic police- ಸಂಚಾರಿ ನಿಯಮ ಉಲ್ಲಂಘನೆ ದಂಡದಲ್ಲಿ ವಿನಾಯಿತಿ

ಬೆಂಗಳೂರು ಸುದ್ದಿ: ಟ್ರಾಪಿಕ್ ರೂಲ್ಸ್ ಬ್ರೇಕ್ ಮಾಡಿದಕ್ಕಾಗಿ ನಿಮ್ಮ ಮೊಬೈಲ್ ಗೆ ದಂಡದ ರಶೀದಿಯನ್ನು ನಿಮ್ಮ ಮೊಬೈಲ್ ನಂಬರ್ ಗೆ ಮೆಸೆಜ್ ಬಂದಿದೆಯಾ ಹಾಗಿದ್ದರೆ ಮತ್ತೇಕೆ ತಡ ಟ್ರಾಫಿಕ್ ಪೊಲೀಸರಿಂದ ನೀವು ಕಟ್ಟಬೇಕಾಗಿರುವ ದಂಡಕ್ಕೆ ರಿಯಅಯಿತಿ ದೊರೆತಿದೆ. ಅದು ಬರೋಬ್ಬರಿ ಶೇಕಡಾ 50 ರಷ್ಟು. ಹೌದು ಸ್ನೇಹಿತರೆ  ಸಂಚಾರ ಪೊಲೀಸ್ ಇಲಾಖೆ ಈಗ ಮೂರನೇ ಬಾರಿ...

Siddaramaiah : ಇಂದಿನಿಂದ ಹಸಿವು ಮುಕ್ತ ಕರ್ನಾಟಕ…?!

State News: ಕರ್ನಾಟಕದ ಯಾರೊಬ್ಬರೂ ಹಸಿದು ಮಲಗಬಾರದು ಎಂಬ ಆಶಯದೊಂದಿಗೆ ಬಡಕುಟುಂಬಗಳಿಗೆ ಅನ್ನಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 5ಕೆಜಿ ಅಕ್ಕಿ ಹಾಗೂ170 ರೂಪಾಯಿ ನೀಡುವ ಯೋಜನೆಯನ್ನು ಜುಲೈ 10ರಂದು ಸಿಎಂ ಸಿದ್ದರಾಮಯ್ಯ ಜಾರಿಗೊಳಿಸಿ ಟ್ವೀಟ್ ಮೂಲಕ ಜನತೆಯಲ್ಲಿ ಮನವಿಯೊಂದನ್ನು ಮಾಡಿದರು. ಹಸಿವಿನ ಬೇನೆ ನಾಡಿನ ಬಡಜನರನ್ನು ಬಾಧಿಸದಿರಲಿ ಎಂಬ ಸದುದ್ದೇಶದೊಂದಿಗೆ ನಾವು ಇಂದಿನಿಂದ 'ಅನ್ನಭಾಗ್ಯ' ಯೋಜನೆಯಡಿ...

School Admission : ಸರಕಾರಿ ಶಾಲೆಗಳಿಗೆ ಶೂನ್ಯ ದಾಖಲಾತಿ..! ಏನಿದು ದುಸ್ಥಿತಿ..?!

State News: ಕರ್ನಾಟಕದಲ್ಲಿ ಇದೀಗ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಿಗೆ ದುಸ್ಥಿತಿ ಬಂದೊದಗಿದೆ. 55 ಸರ್ಕಾರಿ ಪ್ರಾಥಮಿಕ ಶಾಲೆಗಲ್ಲಿನ ಒಂದನೇ ತರಗತಿಗೆ ಶೂನ್ಯ ದಾಖಲಾತಿಗಳಾಗಿವೆ. ಸಾರ್ವಜನಿಕ ಶಿಕ್ಷಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ. ಎರಡು ಜಿಲ್ಲೆಗಳ 55 ಶಾಲೆಗಳಲ್ಲಿ ಶೂನ್ಯ ದಾಖಲಾತಿಯಾಗಿವೆ. ಅದರಲ್ಲೂ ದಕ್ಷಿಣ ಕನ್ನಡದ 24 ಶಾಲೆಗಳಲ್ಲಿ 1ನೇ ತರಗತಿಗೆ ಶೂನ್ಯ ದಾಖಲಾತಿ...

U.T.Khadar : ವಿಧಾನ ಸೌಧ ಭದ್ರತೆಗೆ ಸ್ಪೀಕರ್ ಹೊಸ ಅಸ್ತ್ರ ..!

State News : ವಿಧಾನ ಸೌಧ ಕಲಾಪ ನಡೆಯುತ್ತಿದ್ದು ನಿರಂತರವಾಗಿ ಸೌಧದಲ್ಲಿ ಭದ್ರತಾ ಲೋಪ  ಕಂಡುಬರುತ್ತಿದೆ. ಇತ್ತೀಚೆಗೆ ಬಜೆಟ್ ಮಂಡನೆ ವೇಳೆ ಕಲಾಪಕ್ಕೆ ಆಗಮಿಸಿದ್ದ ಅನಾಮಿಕನನ್ನು ಪತ್ತೆ ಹಚ್ಚಿ ವಿಚಾರಣೆಗೂ ಕೂಡಾ  ಒಳಪಡಿಸಲಾಗಿತ್ತು. ಇದೇ ವೇಳೆ ಮತ್ತೆ ಮಹಿಳೆಯೋರ್ವಳ ಬ್ಯಾಗ್ ನಲ್ಲಿ ಚೂರಿ ಕಂಡುಬಂದಿದ್ದು ಇದರ ವಿಚಾರವಾಗಿ ಮತ್ತೆ ಕಲಾಪಕ್ಕೆ ಭದ್ರತೆಯ ಲೋಪ ಕಂಡುಬಂದಿದೆ. ಇವೆಲ್ಲವನ್ನು...
- Advertisement -spot_img

Latest News

ಅಮಿತ್ ಮಾಳವೀಯ ಮಾಸ್ಟರ್ ಅಟ್ಯಾಕ್ – ‘INDIA’ ಕೂಟದ ಆಡಳಿತದಲ್ಲೇ ಹೈ-ಅಕ್ರಮ! ಲಿಸ್ಟ್ ಔಟ್;

ನೀಟ್ ಪೇಪರ್ ಲೀಕ್ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಡೆ ಬರಿ 'ರಾಜಕೀಯ ನಾಟಕ' ಎಂದು...
- Advertisement -spot_img