Thursday, July 23, 2026

ರಾಜ್ಯ

kateel : ಕಟೀಲು ಕ್ಷೇತ್ರದ ಮನಮೋಹಕ ದೃಶ್ಯ…!

Karavali News: ಕರಾವಳಿಯಲ್ಲಿ ಮಳೆಯಬ್ಬರ ಮುಂದುವರಿದಿದ್ದು, ನದಿಗಳು ಮೈದುಂಬಿ ಹರಿಯುತ್ತದೆ. ಪರಿಣಾಮ ಜಮೀನುಗಳು ಜಲಾವೃತಗೊಂಡಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಜಿಲ್ಲೆಯ ನದಿಗಳು ಜೀವಕಳೆ ಪಡೆದಿವೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವನ್ನು  ನಂದಿನಿ ನದಿ ಆವರಿಸಿದ ದೃಶ್ಯ ಮನಮೋಹಕವಾಗಿದೆ. ನಂದಿನಿ ನದಿಯ ಅಬ್ಬರದ ಹರಿವಿನ ದೃಶ್ಯವು ಛಾಯಾಗ್ರಾಹಕ ನವೀನ್ ಕಟೀಲ್ ಅವರ ಡ್ರೋನ್...

Pradeep Eshwar : ಸುಧಾಕರ್ ಗೆ ಪ್ರತಿ ಸವಾಲೆಸೆದ ಶಾಸಕ ಪ್ರದೀಪ್ ಈಶ್ವರ್…!

State News: ಚಿಕ್ಕಬಳ್ಳಾಪುರ ವಿಧಾನ ಸಭಾ ಕ್ಷೇತ್ರದಲ್ಲಿ  ನಿವೇಷನ ಹಂಚಿಕೆ ವಿಚಾರದಲ್ಲಿ ಪ್ರದೀಪ್  ಈಶ್ವರ್ ಸುಳ್ಳು ಅಭಿಯಾನ ಪ್ರಾರಂಭಿಸಿದ್ದಾರೆ ಪ್ರಾಮಾಣೀಕರಾಗಿದ್ದರೆ ಭೋಗನಂದೀಶ್ವರ ದೇಗುಲಕ್ಕೆ ಬಂದು ದೀಪ ಹಚ್ಚಲಿ ಎಂಬ ಮಾಜಿ ಸಚಿವ ಸುಧಾಕರ್ ಚಾಲೆಂಜನ್ನು ಪ್ರದೀಪ್ ಈಶ್ವರ್ ಸ್ವೀಕರಿಸಿ ಸುಧಾಕರ್ ಗೆ ಪ್ರತಿ ಸವಾಲನ್ನು ಹಾಕಿದ್ದಾರೆ.  ನಾನು ಸವಾಲು ಸ್ವೀಕರಿಸಲು ಸಿದ್ದನಿದ್ದೇನೆ ಆದರೆ ನನ್ನದೊಂದು ಪ್ರತಿಸವಾಲನ್ನು...

Siddaramaiah : ಪ್ರಬುದ್ಧ ಕರ್ನಾಟಕ ಜನಮನ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಿಎಂ

State News : ಇಂದು ಮುಂಜಾನೆಯಿಂದ ಮನೆಯಲ್ಲಿಯೇ ಗಂಟಲು ನೋವಿನಿಂದ ಸುಧಾರಿಸಿಕೊಳ್ಳುತ್ತಿದ್ದ ಸಿಎಂ ಸಿದ್ದರಾಮಯ್ಯ ಸದ್ಯ ಚೇತರಿಸಿಕೊಂಡು ಸಂಜೆ ವೇಳೆಗೆ ಪ್ರಬುದ್ಧ ಕರ್ನಾಟಕ ಜನಮನ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಬೆಂಗಳೂರು ನಗರದ ಜನಮನ ಪ್ರತಿಷ್ಠಾನ ಮತ್ತು ಮೈಸೂರಿನ ಸಮತಾ ಅಧ್ಯಯನ ಕೇಂದ್ರ ಜಂಟಿಯಾಗಿ ದಿವಂಗತ ಡಿ ದೇವರಾಜ ಅರಸು ಭವನದಲ್ಲಿ ಆಯೋಜಿಸಿದ್ದ ಪ್ರಬುದ್ಧ ಕರ್ನಾಟಕ: ಜನಮನ...

Priyank kharge :ಕುಡಿಯುವ ನೀರಿನ ಪೂರೈಕೆಗೆ 1 ಕೊಟಿ ಅನುದಾನ

ಕಲಬುರಗಿ: ಜಿಲ್ಲೆಯ ಜೇವರ್ಗಿ ಮತ್ತುಯಡ್ರಾಮಿ ತಾಲೂಕುಗಳಲ್ಲಿ ಕುಡಿಯುವ ನೀರಿನ್ನು ಜನರಿಗೆ ತಲಿಪಿಸುವಲ್ಲಿ ಆಗಿರುವ ತೊಂದರೆಯನ್ನು ನಿರ್ವಹಣೆ ಮಾಡಲು ತುರ್ತು 1 ಕೋಟಿ ರೂ ಗಳನ್ನು ಜಿಲ್ಲಾ ಉಸ್ತುವಾರಿಗಳು ಮತ್ತು ಮಾಹಿತಿ ತಂತ್ರಜ್ಞಾನ  ಸಚಿವರಾದ ಪ್ರಿಯಾಂಕ್ ಖರ್ಗೆ ಬಿಡುಗಡೆ ಮಾಡಿದ್ದಾರೆ. ಯಡ್ರಾಮಿ ಮತ್ತು ಜೇವರ್ಗಿ ತಾಲೂಕುಗಳಿಗೆ ತಲಾ ಒಂದೊಂದು ಗ್ರಾಮಗಳಿಗೆ ಒಂದರಂತೆ ಟ್ಯಾಂಕ್ ಗಳ ಮೂಲಕ ನೀರು...

Bisiyoota : ಹಲ್ಲಿಬಿದ್ದ ಬಿಸಿಯೂಟ ಸೇವಿಸಿ ವಿದ್ಯಾರ್ಥಿನಿಯರು ಅಸ್ವಸ್ಥ

Yadagiri News:ಯಾದಗಿರಿ: ಹಲ್ಲಿಬಿದ್ದ ಬಿಸಿಯೂಟ ಸೇವಿಸಿ ಯಾದಗಿರಿಯ ಬಾಲಕಿಯರ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ಸುರಪುರ ತಾಲೂಕಿನ ಕೆಂಭಾವಿಯಲ್ಲಿ ನಡೆದಿದೆ. ಬಾಲಕಿಯರು ಬಿಸಿ ಉಪ್ಪಿಟ್ಟು ಸೇವಿಸಿದ ಬಳಿಕ ಹೊಟ್ಟೆ ನೋವು ವಾಂತಿಯಿಂದ ಬಳಲುತ್ತಿದ್ದರು. ಬಳಿಕ ಅವರನ್ನು ಕೆಂಭಾವಿಯಲ್ಲಿರುವ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಡುಗೆ ಸಿಬ್ಬಂಧಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂಬುವುದಾಗಿ ಪೋಷಕರು ಆರೋಪ ಮಾಡಿದ್ದಾರೆ. https://karnatakatv.net/karkala-one-women-life-ends/ https://karnatakatv.net/laxmi-hebbalkar-udupi-visit/ https://karnatakatv.net/underestimate-kaoara-protest/

kamalapura ಬಸ್ ಗೆ ಕಲ್ಲು ತೂರಿದ ಗ್ರಾಮಸ್ಥರು

ಕಲಬುರಗಿ:ಕಿಲೋಮೀಟರ್ ಗಟ್ಟಲೆ ನಡೆದುಕೊಂಡು ಬಂದು ಬಸ್ಸಿಗಾಗಿ ತಾಸುಗಟ್ಟಲೆ ನೀಂತರೂ ಬಸ್ಸು ಬರುವುದಿಲ್ಲ ಕೊನೆಯಲ್ಲಿ ಬಂದಿರುವ ಬಸ್ಸನ್ನು ನಿಲ್ಲಿಸಿಲ್ಲ ಎಂದು ರೊಚ್ಚಿಗೆದ್ದ ಗ್ರಾಮಸ್ಥರು ಬಸ್ಸಿಗೆ ಕಲ್ಲು ತೂರಿರುವ ಘಟನೆ ಕಮಲಾಪುರ ತಾಲೂಕಿನ ಕಾಳಮಂದಿರ ಸಮೀಪದ ಗುತ್ತಿ ತಾಂಡದಲ್ಲಿ ನಡೆದಿದೆ. ಬಸವಕಲ್ಯಾಣದಿಂದ ಕಮಲಾಪುರ ಮಾರ್ಗವಾಗಿ ಸಂಚರಿಸುವ ಕಲ್ಯಾಣ ಕರ್ನಾಟಕ ಸಾರಿಗೆ ಇಲಾಖೆಯ ಬಸ್ಸು ತಾಂಡದಿಂದ ಹಾದುಹೋಗುವಾಗ ಬಸ್ಸು ತುಂಬಿರುವ...

karkala Rain : ತೋಡಿಗೆ ಬಿದ್ದು ಮಹಿಳೆ ಸಾವು

Karkala News : ಕಾರ್ಕಳ: ದನವನ್ನು ಹುಡುಕಿಕೊಂಡು ಹೋದ ಸಂದರ್ಭದಲ್ಲಿ ಮಹಿಳೆಯ ಯೊಬ್ಬರು ಆಕಸ್ಮಿಕವಾಗಿ ತೋಡಿಗೆ ಬಿದ್ದು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ನದಾಯಿಪಾಲ್ಕೆ ಎಂಬಲ್ಲಿ ನಡೆದಿದೆ. ಬೇಬಿ ಶೆಟ್ಟಿ (57) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಬೇಬಿ ಶೆಟ್ಟಿ ದನ ಹುಡುಕಿಕೊಂಡು ಹೋಗಿದ್ದಾಗ ಆಕಸ್ಮಿಕವಾಗಿ ತೋಡಿಗೆ ಬಿದ್ದಿದ್ದಾರೆ, ಕಳೆದ ನಾಲ್ಕು ದಿನಗಳಿಂದ...

Laxmi Hebbalkar : ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ

karavali News: ಕರಾವಳಿ ಭಾಗದಲ್ಲಿ ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಉಡುಪಿಯಲ್ಲಿ ಸಂಪೂರ್ಣ ನೀರು ಆವೃತಗೊಂಡು ಅನೇಕ ನಗರಗಳು ಪ್ರವಾಹಕ್ಕೀಡಾಗಿದ್ದವು. ಉಡುಪಿ ಪ್ರವಾಸದಲ್ಲಿರುವ ಲಕ್ಷ್ಮೀ ಹೆಬ್ಬಾರ್ಳಕರ್ ಅವರು ಈ ವೇಳೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು. ಸತತ ಮಳೆಯಿಂದ ತತ್ತರಿಸಿರುವ ಉಡುಪಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಕಡಲ ಕೊರೆತದಿಂದ ಸಾಕಷ್ಟು...

ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗರ್ ಅವರಿಂದ ಸುದ್ದಿಗೋಷ್ಠಿ

ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗರ್ ಅವರಿಂದ ಸುದ್ದಿಗೋಷ್ಠಿ. ಶಾಸಕ ಶರಣು ಸಲಗರ್ ಸೇರಿ 9 ಜನರ ವಿರುದ್ಧ ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಸಿಡಿಮಿಡಿಗೊಂಡ ಸಲಗರ್  ಗೋಹತ್ಯೆ ನಡೆಯುವ ಆರೋಪ ಕೇಳಿ ಬಂದ ತಕ್ಷಣ ಸ್ಥಳಕ್ಕೆ ತೆರಳಿ ಹತ್ಯೆ ಮಾಡುವುದನ್ನು ಹೊರಗಡೆಯಿಂದಲೆ ನಿಲ್ಲಿಸಲು ಪ್ರಯತ್ನ ಮಾಡಿದ್ಧೆನೆ. ಕಾನೂನು ಬಾಹಿರವಾಗಿ ನಡೆಯುತ್ತಿರುವ ಕೆಲಸವನ್ನು ನಿಲ್ಲಿಸಿದ್ಧಕ್ಕೆ ನನ್ನ...

Former protest: ಬಜೆಟ್ ನಲ್ಲಿ ಕೋಲಾರ ಕಡಗಣನೆ

ಕೋಲಾರ :ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ 14 ನೇ ಬಜೆಟ್ ನಲ್ಲಿ ರಾಜ್ಯದ ಹಲವು ಜಿಲ್ಲೆಗಳಿಗೆ ಅಭಿವೃದ್ದಿಗಾಗಿ ಅನುದಾನವನ್ನು ನೀಡಿದ್ದಾರೆ. ಆದರೆ ಗಣಿ ಜಿಲ್ಲೆ ಕೋಲಾರವನ್ನು ಕಡೆಗಣನೆ ಮಾಡಿದ್ದಾರೆಂದು ನಗರದ ಬಸ್ ನಿಲ್ದಾಣದಲ್ಲಿ ರೈತ ಸಂಘಟನೆಗಳು ಬಸ್ ತಡೆದು ಪ್ರತಿಭಟನೆ ಮಾಡಿದ್ದಾರೆ.      ಕೋಲಾರ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಜ್ವಲಂತ ಸಮಸ್ಯೆಗಳಾದ ಕೆಸಿ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img