ಹಾಸನ: ಬುಕ್ ಮಾಡಿದ ಕಾರು ಕೈ ಸೇರುವ ಮುನ್ನವೇ ಮೊದಲ ತಿಂಗಳ ಲೋನ್ ಕಂತಿನ ಬಿಲ್ ಬಂದಿರುವ ವಿಶೇಷ ಪ್ರಕರಣ ನಗರದಲ್ಲಿ ಇಂದು ನಡೆದಿದೆ. ಆಲೂರು ತಾಲೂಕು ಕ್ಯಾತನಹಳ್ಳಿ ಗ್ರಾಮದ ನಿವಾಸಿ ಸಂದೇಶ್ ಎಂಬುವವರು ನಗರದ ಡೈರಿ ವೃತ್ತದಲ್ಲಿ ಇರುವ ಟೊಯೊಟಾ ಶೋ ರೂಂ ನಲ್ಲಿ ಜ. 28 ರಂದು 21, ಲಕ್ಷದ 39...
ಪಿರಿಯಾಪಟ್ಟಣ: ಪಟ್ಟಣದ ಅರಸನ ಕೆರೆ ಸುತ್ತಲೂ ನಿರ್ಮಿಸಿರುವ ವಾಕಿಂಗ್ ಪಾತ್ ಸೂಕ್ತ ನಿರ್ವಹಣೆ ಇಲ್ಲದೆ ನಾಗರಿಕರು ವಾಯುವಿಹಾರ ನಡೆಸಲು ಕಷ್ಟವಾಗಿದೆ. ತ್ಯಾಜ್ಯ ನೀರು ಕೆರೆ ಒಡಲು ಸೇರಿ ಮಲಿನವಾಗುತ್ತಿದೆ.2013 -18ರ ಅವಧಿಯಲ್ಲಿ ಕೆ.ವೆಂಕಟೇಶ್ ಶಾಸಕರಾಗಿದ್ದಾಗ ಸಾರ್ವಜನಿಕರ ಮನವಿಗೆ ಸ್ಪಂದಿಸಿ ₹ 1.2 ಕೋಟಿ ವೆಚ್ಚದಲ್ಲಿ ಪಟ್ಟಣದ ಬಿ.ಎಂ.ರಸ್ತೆಗೆ ಹೊಂದಿಕೊಂಡಂತಿರುವ ಅರಸನ ಕೆರೆ ಸುತ್ತಲೂ ಏರಿ...
Raichur Hutti: ಪ್ರತಿದಿನ ಸಾಕಷ್ಟು ಚಿನ್ನವನ್ನು ಹೊತೆಗೆಯುವ ಹಟ್ಟಿ ಚಿನ್ನದ ಗಣಿ 1947 ರ ಜಯಲಯ 8 ರಂದು ಹೈದರಾಬಾದ್ ಚಿನ್ನದ ಗಣಿ ಎಂದು ನೊಂದಣಿಯಾಗಿರುವ ರಾಯಚೂರು ಜಿಲ್ಲೆಯ ಹೆಮ್ಮೆಗೆ ಪಅತ್ರವಾಗಿರುವ ಹಟ್ಟಿ ಚಿನ್ನದ ಗಣಿ ಇಂದಿಗೆ 76 ವರ್ಷ ಪೂರೈಸಿ 76 ನೆ ವರ್ಷದ ಆಚರಣೆ ಪಾತ್ರವಾಗಿದೆ.
ರಾಜ್ಯ ಸರ್ಕಾರದ ಒಡೆತನಕ್ಕೆ ಒಳಪಟ್ಟಿರುವ ಹಟ್ಟಿಚಿನ್ನದ...
Hubli dharawad: ಸಮಾಜದಲ್ಲಿ ಶಾಂತಿಮಂತ್ರದ ಮೂಲಕ ಅಹಿಂಸಾ ಸಿದ್ಧಾಂತವನ್ನು ಪ್ರತಿಪಾದಿಸುವ ಜೈನ ಮುನಿಯನ್ನು ಕೊಲೆ ಮಾಡಿರುವುದು ನಿಜಕ್ಕೂ ಖಂಡನೀಯವಾಗಿದೆ. ಹಣದ ವಿಷಯಕ್ಕೆ ಕೊಲೆ ಮಾಡಿರುವುದು ವಿಷಾದಕರ ಸಂಗತಿಯಾಗಿದ್ದು, ಜೈನ ಮುನಿಗಳಿಗೆ ರಕ್ಷಣೆಯೇ ಇಲ್ಲವಾಗಿದ್ದು, ನ್ಯಾಯ ಸಿಗುವವರೆಗೂ ಊಟ, ಉಪಹಾರ ಬಿಟ್ಟು ಅಮರಣ ಉಪವಾಸ ಮಾಡುವುದಾಗಿ ಅಚಾರ್ಯ ಗುಣಧರನಂದಿ ಮಹರಾಜರು ಹೇಳಿದರು.
ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ...
ಬೆಂಗಳೂರು:ಜುಲೈ 10 ರಿಂದ ಆಗಸ್ಟ 9 ರವಗೆರೆ ಅಂದರೆ ಬರೋಬ್ಬರಿ ಒಂದಿ ತಿಂಗಳ ಕಾಲ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಆಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಮಂಡಳಿ ಪತ್ರಿಕೆ ಪ್ರಕಟಣೆ ಹೊರಡಿಸಿದೆ.
ನಿನ್ನೆ ರಾಜ್ಯ ಸರ್ಕಾರದ ಬಜೆಟ್ ಮಂಡನೆಯಲ್ಲಿ ನಮ್ಮ ಮೆಟ್ರೊಗೆ ಈಗಿರುವ 70 ಕಿಮೀ ಹಳಿಯನ್ಉ ಮುಂದಿನ ಮುರು ವರ್ಷಗಳಲ್ಲಿ 170...
ಬೆಳಗಾವಿ:ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೆಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದಲ್ಲಿ ವಾಸವಾಗಿದ್ದ ಜೈನ ಮುನಿಗಳಾದ ಕಾಮಕುಮಾರ ನಂದಿ ಮಹಾರಾಜರ ಜುಲೈ 6 ರಂದು ಆಶ್ರಮದಿಂದ ಕಾಣೆಯಾಗಿದ್ದರು , ಘಟನೆ ಬಳಿಕ ಪೊಲೀಸ್ ಠಾಣೆಗೆ ದೂರನ್ನು ನೀಡಲಾಗಿತ್ತು. ನಂತರ ಕಾರ್ಯ ಶೋಧ ನಡೆಸಿದ ಪೊಲೀಸರು ಕೊಲೆಗಾರರನ್ನು ಕಂಡುಹಿಡಿದಿದ್ದಾರೆ.
ಕೊಲೆಗಾರರನ್ನು ವಿಚಾರಣೆ ನಡೆಸಿದಾಗ ಪೊಲೀಸರಿಗೆ ನಿಜ ಬಾಯಿಬಿಟ್ಟಿದ್ದಾನೆ ಮೂಲತಃ ಖಟಕಬಾವಿ...
ಧಾರವಾಡ: ಸಾರ್ವಜನಿಕರಿಗೆ ಕಾನೂನು ತಿಳುವಳಿಕೆ ಮೂಡಿಸಲು ಪೊಲೀಸರು ಹಗಲಿರುಳು ಪ್ರಯತ್ನ ಮಾಡುತ್ತಿರುತ್ತಾರೆ. ಆದರೆ, ಕೆಲವರು ಮಾತ್ರ ಕಾನೂನು ಉಲ್ಲಂಘನೆ ಮಾಡುವುದೇ ಹೆಚ್ಚು. ಹಾಗಾಗಿಯೇ ಪೊಲೀಸರು ಮತ್ತಷ್ಟು ಕಾಳಜಿ ತೋರಿಸಿ ಕಾನೂನು ತಿಳಿಸಲು ಮುಂದಾಗಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಶಬ್ದಗಳಿಂದ ತಿಳುವಳಿಕೆ ನೀಡಲು ಮುಂದಾದ ಹುಬ್ಬಳ್ಳಿ-ಧಾರವಾಡ ಪೊಲೀಸರು “ನಿಮ್ಮಾಕೀ” ಎಲ್ಲಿರಬೇಕು… ಧಾರವಾಡ ಸಂಚಾರಿ ಠಾಣೆ ಪೊಲೀಸರು ಹೇಳಿದ್ದಾರೆ...
ಹುಬ್ಬಳ್ಳಿ:ಹಳಿಯಾಳ ವಿಭಾಗದ ಕುಳಗಿ ಶಾಖೆಯ ವಿರ್ನೋಲಿ ವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಗೀಶ್ ನಾಯಕ್ ಎನ್ನುವ ಉಪವಲಯ ಅರಣ್ಯಧಿಕಾರಿ ಕುಮುಟಾ ತಾಲೂಕಿನ ಬಾಡ ಗ್ರಾಮದವರು. ಕಳೆದ 13 ವರ್ಷಗಳಿಂದ ಅರಣ್ಯಧಿಕಾರಿಯಾಗಿ ಸೇವೆ ಸಲ್ಲಿಸುತಿದ್ದರು.
ಜೂನ್ 27 ರಂದು ಸಾಗವಾನಿ ಸಸಿಗಳಿಗೆ ಕೀಟನಾಶಕ ಸೀಂಪಡಿಸುವ ವೇಳೆ ಯಡವಟ್ಟು ಮಾಡಿಕೊಂಡಿದ್ದಾರೆ.ಕೀನಾಶಕ ಸಿಂಪಡಿಸಿದ ನಂತರ ಕೈತೊಳಿಯದೆ ನೀರನ್ನು ಕುಡಿದ ಸ್ವಲ್ಪ ಸಮಯದ...
KolarNews: ಕೋಲಾರ: ರಾಜ್ಯ ಸರಕಾರದ ಬಹು ನಿರೀಕ್ಷಿತ ಮೊದಲ ಬಜೆಟ್ ಸರಕಾರದ ಆರನೇ ಗ್ಯಾರಂಟಿಯಾಗಿ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಬಜೆಟ್ ಮಂಡನೆ ಮಾಡಿದ್ದಾರೆ ಹೊರತು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿಲ್ಲ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಕುಡಾ ಅಧ್ಯಕ್ಷ ಓಂಶಕ್ತಿ ಚಲಪತಿ ಬಜೆಟ್ ಕುರಿತು ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು...
State News: ಶಾಸಕರಲ್ಲದ ವ್ಯಕ್ತಿಯೋರ್ವ ವಿಧಾನಸಭೆ ಪ್ರವೇಶಿಸಿ15 ನಿಮಿಷಗಳ ಕಾಲ ಸದನದಲ್ಲಿ ಕುಳಿತುಕೊಂಡಿದ್ದು ಬೆಳಕಿಗೆ ಬಂದಿದೆ. ದೇವದುರ್ಗ ಶಾಸಕಿ ಕರೆಯಮ್ಮ ಆಸನದಲ್ಲಿ ಕುಳಿತಿದ್ದು ಇದನ್ನುಗಮನಿಸಿದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಅವರಿಗೆ ವ್ಯಕ್ತಿ ಬಗ್ಗೆ ಅನುಮಾನ ಬಂದಿದೆ. ಪ್ರಶ್ನಿಸಿದಾಗ ನಾನು ಮೊಳಕಾಲ್ಮೂರು ಶಾಸಕ ಎಂದು ಆತ ಹೇಳಿದ್ದಾನೆ. ಅಲ್ಲದೇ, ಡಿಸಿಎಂ ಡಿಕೆ ಶಿವಕುಮಾರ್ ಅವರ...
Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.
ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...