Wednesday, July 22, 2026

ರಾಜ್ಯ

ವಂದೇ ಭಾರತ್ ರೈಲಿಗೆ ಕಲ್ಲೆಸೆತ: ಇಬ್ಬರು ಮಕ್ಕಳು ಪೊಲೀಸರ ವಶಕ್ಕೆ

District News: ದಾವಣಗೆರೆ: ವಂದೇ ಭಾರತ್ ರೈಲಿಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಕ್ಕಳಿಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ರೈಲ್ವೆ ಪೊಲೀಸರು ದಾವಣಗೆರೆಯಲ್ಲಿ ಮಕ್ಕಳನ್ನು  ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಇಬ್ಬರು  12 ವರ್ಷದವರು ಎಂದು ತಿಳಿದು ಬಂದಿದೆ.ಜುಲೈ 1ರಂದು ದಾವಣಗೆರೆ ನಗರದ ಹೊರವಲಯದ ಜಿಎಂಐಟಿ ಹಿಂಭಾಗದಲ್ಲಿ ಈ ಘಟನೆ ನಡೆದಿತ್ತು. ಕಲ್ಲಿನ ಏಟಿಗೆ ಕಿಟಕಿಯ ಗಾಜಿನಲ್ಲಿ...

ಕಾಡಾನೆ ದಾಳಿಯಿಂದ ಹೈರಾಣಾದ ಬೇಲೂರು ಜನ

ಬೇಲೂರು :ಹಾಸನ ಜಿಲ್ಲೆಯಲ್ಲಿ  ಕಾಡಾನೆಗಳ ದಾಂಧಲೆ ಶುರುವಾಗಿದ್ದು ಹೊಲದಲ್ಲಿ ಬೆಳೆದ ಬೆಳೆಗಳಾದ ಅಡಿಕೆ, ಬಾಳೆ ಹಾಗೂ ತೆಂಗಿನ ಗಿಡಗಳನ್ನು ನಾಶ ಮಾಡಿದ ಒಂಟಿಸಲಗ ರೈತರಿಗೆ ನಷ್ಟವನ್ನು ತರಿಸುತ್ತಿದೆ. ಬೇಲೂರು ತಾಲ್ಲೂಕಿನ, ದೊಡ್ಡಸಾಲಾವರ ಗ್ರಾಮದಲ್ಲಿ  ಕಾಢಾನೆ ದಾಂದಲೆ ಹೆಚ್ಚಾಗಿದ್ದು. ರೈತರ ಜಮೀನುಗಳಿಗೆ ನುಗ್ಗಿ ಬೆಳೆಗಳನ್ನು ನಾಶ ಮಾಡುತ್ತಿವೆ.ನಿನ್ನೆ ರಾತ್ರಿ ಮಾಜಿ ಜಿ.ಪಂ. ಸದಸ್ಯ ವೈ.ಎನ್.ಕೃಷ್ಣೇಗೌಡರ ಮನೆಯ ಸಮೀಪ...

ನಿಗಮ ಮಂಡಳಿಯ ಗಾದಿಗಾಗಿ ನಡೆಯುತ್ತಿದೆ ಬಿಗ್ ಫೈಟ್: ಟಿಕೆಟ್ ತಪ್ಪಿದವರ ಸರ್ಕಸ್..!

District News: ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಮುಗಿಯಿತು. ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿಯನ್ನೂ ಹಿಡಿಯಿತು. ಈ ಬೆಳವಣಿಗೆ ಜೊತೆಗೆ ಸಚಿವ ಸಂಪುಟ ವಿಸ್ತರಣೆ ಕೂಡ ನಡೆದು ಹೋಯಿತು. ಇದರ ಬೆನ್ನಲ್ಲೇ ಪ್ರಮುಖ ನಿಗಮ ಮಂಡಳಿ ಗಾದಿಗೆ ಬೇಡಿಕೆ ಹೆಚ್ಚಿದೆ. ಹೌದು.. ಧಾರವಾಡ ಜಿಲ್ಲೆಯ ಸ್ಥಳೀಯ ಕಾಂಗ್ರೆಸ್ ನಾಯಕರು ನಿಗಮ ಮಂಡಳಿಯ ಗಾದಿಗಾಗಿ ಬೆಂಗಳೂರಿನಲ್ಲಿಯೇ ಬೀಡು...

ಸೀಟ್ ಹಿಡಿಯಲು ವಿದ್ಯಾರ್ಥಿಗಳ ಸರ್ಕಸ್: ವಿಂಡೋ ರಾಡ್ ನಿಂದ ಕೈಗೆ ಹೊಡೆತ..!

District News:ಹುಬ್ಬಳ್ಳಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ಆರಂಭವಾಗಿದ್ದೇ ತಡ ಬಸ್ ನಿಲ್ದಾಣ ಹಾಗೂ ಬಸ್ ಸಂಪೂರ್ಣ ತುಂಬಿ ತುಳಕುತ್ತಿವೆ. ಪ್ರಯಾಣಿಕರ ಸಂಖ್ಯೆ ಹೆಚ್ಚಾದಷ್ಟು ಅವಘಡಗಳು ಸಂಭವಿಸುತ್ತಲೇ ಇವೆ. ಇದಕ್ಕೆ ಸಾಕ್ಷಿ ಎಂಬುವಂತೆ ಬಸ್ಸಿನಲ್ಲಿ ಸೀಟ್ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ತನ್ನ ಕೈಗೆ ಗಾಯ ಮಾಡಿಕೊಂಡಿದ್ದಾನೆ. ಹೌದು..ಶಕ್ತಿ ಯೋಜನೆ ಎಫೆಕ್ಟ್ ಮಾತ್ರ ಕಡಿಮೆಯಾಗಿಲ್ಲ. ಈ...

ಹೆಚ್.ಡಿ.ಕೆ ಕೈಯಲ್ಲಿರೋ ಪೆನ್ ಡ್ರೈವ್ ನಲ್ಲಿ ಏನಿದೆ..?!

Political News: ಸದನಕಲಾಪದಲ್ಲಿ ಮತ್ತೆ ಹೆಚ್.ಡಿ.ಕೆ ಕಾಂಗ್ರೆಸ್ ವಿರುದ್ಧ  ಮತ್ತೊಂದು  ಬಾಂಬ್ ಹಾಕಿದ್ದಾರೆ. ಸದನಕ್ಕೆ ಪೆನ್ ಡ್ರೈವ್ ಸಮೇತವಾಗಿ ಆಗಿಮಿಸಿದ ಹೆಚ್.ಡಿ ಕುಮಾರಸ್ವಾಮಿ ಈ  ಪೆನ್ ಡ್ರೈವ್ ನಲ್ಲಿ ಕಾಂಗ್ರೆಸ್ ದಂದೆಯ ಮಹಾ  ಸಂಚಿನ ದಾಖಲೆಗಳು ಇದರಲ್ಲಿದೆ. ಸಮಯ ಬಂದಾಗ ಸಾಕ್ಷಿ ಸಮೇತ ದಾಖಲೆಗಳನ್ನು ಖಂಡಿತವಾಗಿ ಬಿಡುಗಡೆ ಮಾಡುತ್ತೇನೆ ಎಂಬುವುದಾಗಿ ಕೆಂಗಲ್ ಗೇಟ್ ಬಳಿ...

ಸಾಯಿಬಾಬ ದೇವಸ್ಥಾನದಲ್ಲಿ ಬಿಯರ್ ಬಾಟಲಿ ಹಿಡಿದ ಭಕ್ತರು

ಆಂದ್ರಪ್ರದೇಶ: ಸೋಮವಾರದಂದು ದೇಶಾದ್ಯಂತ  ಗುರು ಪೌರ್ಣಮಿ ಆಚರಿಸಿದ್ದು ತಮ್ಮ ತಮ್ಮ ಗುರುಗಳಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.ಅದೇ ರೀತಿ ಆಂದ್ರಪ್ರದೇಶದಲ್ಲಿ ಒಂದು ಅಹಿತಕರ ಘಟನೆ ನಡೆಯುವ ಮೂಲಕ ದೇಶದೆಲ್ಲೆಡೆ ಸಂಚಲನವನ್ನು ಸೃಷ್ಟಿಸಿದೆ. ಗುರುಪೌರ್ಣಮಿಯಂದು ಸಾಯಿಬಾಬು ದೇವಸ್ಥಾನದಲ್ಲಿ ಎಲ್ಲೆಡೆ ವಿಶೇಷ ಪೋಜೆ ಮಾಡಿದರೆ ಇಲ್ಲಿ ಮಾತ್ರ  ದೇವಸ್ಥಾನದಲ್ಲಿ ಬಿಯರ್ ಬಾಟಲಿಗಳನ್ನು ಹಿಡಿದುಕೊಂಡು ಬಂದು ಅಪಮಾನ ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ....

ಎಕ್ಸಪ್ರೆಸ್ ಹೈವೆ ಯಲ್ಲಿ ಹೆಚ್ಚಿದ ಅಪಘಾತ : ವೇಗ ಮಿತಿ ಇಳಿಕೆ..!

ರಾಜ್ಯ ಸುದ್ದಿಗಳು: ಬೆಂಗಳೂರು ಮೈಸೂರು ಎಕ್ಸಪ್ರೆಸ್ ಹೈವೆಯಲ್ಲಿ ಪ್ರಯಾಣಿಕರು ಅತೀ ಹೆಚ್ಚಿನ ವೇಗದಲ್ಲಿ ಸಂಚರಿಸುತ್ತಿರುವ ಪರಿಣಾಮ ದಿನದಿಂದ ದಿನಕ್ಕೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಗಂಟೆಗೆ 120 ಕಿಮೀಗಿಂತ ಜಾಸ್ತಿ ವೇಗದಲ್ಲಿ ವಾಹನಗಳು ಸಂಚರಿಸುತ್ತಿವೆ . ಅಪಘಾತವನ್ನು ನಿಯಂತ್ರಿಸಲು ವೇಗ ಮಿತಿಯನ್ನು ಕಡಿಮೆ ಮಾಡಿದೆ ವೇಗಮಿತಿಯನ್ನು 100 ಕಿಮೀ ಗೆ ಇಳಿಸಿದೆ . 100 ಕಿಮೀಗಿಂತ ಹೆಚ್ಚಿನ...

ಉಡುಪಿ ಜಿಲ್ಲೆಯಲ್ಲಿ ಮುಂದುವರೆದ ವರುಣಾರ್ಭಟ

ಜಿಲ್ಲಾ ಸುದ್ದಿಗಳು:ಉಡುಪಿ ಮತ್ತು ಕರಾವಳಿ ಪ್ರದೇಶದಲ್ಲಿ ವರುಣನ ಆರ್ಭಟ ಜೋರಾಗಿದ್ದು ದಿನದಿಂದ ದಿನಕ್ಕೆ ಮಳೆಯ ಪ್ರಭಾವ ಹೆಚ್ಚಾಗುತ್ತಿದೆ. ಮಳೆಯಿಂದಾಗಿ ಬೆಟ್ಟಗಳು ಕುಸಿಯುತ್ತಿವೆ. ಇಂದು ಸಹ ಮಳೆ ಬಿಟ್ಟು ಬಿಡದೆ ಕಾಡುತ್ತಿದ್ದರ ಪರಿಣಾಮ ಜಿಲ್ಲಾದ್ಯಂತ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಪ್ರದೇಶಗಳಲ್ಲಿನ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದ್ದೂ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ...

ರೌಡಿ ಶೀಟರ್ ಮಾಸ್ತಿಗೌಡ ಅಲಿಯಾಸ್ ಕೃಷ್ಣನನ್ನು ಅಟ್ಟಾಡಿಸಿ ಬರ್ಬರ ಹತ್ಯೆ

Crime News: ಹಾಸನ: ಚೆನ್ನಪಟ್ಟಣ ತಾಲೂಕಿನ ಹೊನ್ನಮಾರನಹಳ್ಳಿಯ ರೌಡಿಶೀಟರ್ ಮಾಸ್ತಿಗೌಡ(30) ಅಲಿಯಾಸ್ ಕೃಷ್ಣನನ್ನು ಅಟ್ಟಾಡಿಸಿ, ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕಲಬುರಗಿ ಜೈಲಿನಲ್ಲಿರುವ ಯಾಚೇನಹಳ್ಳಿ ಚೇತುವಿನ ಮಾಜಿ ಶಿಷ್ಯನಾಗಿದ್ದ ಕೃಷ್ಣನನ್ನು, ಬಿ.ಎಂ.ರಸ್ತೆಯಲ್ಲಿರುವ ಧನಲಕ್ಷ್ಮೀ ಚಿತ್ರಮಂದಿರದ ಮುಂಬಾಗದಲ್ಲಿ ಕೊಲೆ ಮಾಡಲಾಗಿದೆ. ಇನೋವಾ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಕೃಷ್ಣನನ್ನು ಬೆನ್ನಟ್ಟಿದ್ದು, ಮಚ್ಚಿನಿಂದ ಮನಬಂದಂತೆ ಕೊಚ್ಚಿ ಪರಾರಿಯಾಗಿದ್ದಾರೆ. ಇದಾದ ಬಳಿಕ ಕೆಲ...

ಅವಳಿನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ: ದಂಡ ವಿಧಿಸಿದ ಪಾಲಿಕೆ ಅಧಿಕಾರಿಗಳು

ಹುಬ್ಬಳ್ಳಿ: ಪ್ಲಾಸ್ಟಿಕ್ ಬ್ಯಾನ್ ಮಾಡಿ ಸರ್ಕಾರ ಆದೇಶ ಹೊರಡಿಸಿದರೂ ಕೂಡ ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್ ಮಾತ್ರ ಎಗ್ಗಿಲ್ಲದೇ ಬಳಕೆಯಾಗುತ್ತಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಲು ಮುಂದಾಗಿದ್ದಾರೆ. ಹೌದು..ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಲಯ ಕಚೇರಿ 8 ರ ಸಹಾಯಕ ಆಯುಕ್ತರಾದ ಮಲ್ಲಿಕಾರ್ಜುನ ಬಿ.ಎಮ್ ಅವರ ನೇತೃತ್ವದಲ್ಲಿ ವಲಯ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img