Wednesday, July 22, 2026

ರಾಜ್ಯ

ಅಬಕಾರಿ ಅಧಿಕಾರಿಗಳಿಂದ ಮದ್ಯದಂಗಡಿಗಳ ಮೇಲೆ ದಿಢೀರ್ ದಾಳಿ,

Hassan News: ಹಾಸನ: ತಾಲೂಕಿನಲ್ಲಿರುವ ಎಲ್ಲಾ ಬಾರುಗಳ ಮೇಲೆ ಬೆಳಿಗ್ಗೆ ಅಬಕಾರಿ ಅಧಿಕಾರಿಗಳು ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳನ್ನು ನೋಡಿ ಅಧಿಕಾರಿಗಳು ದಿಗ್ಬ್ರಮೆಗೊಂಡ ಘಟನೆ ನಡೆದಿದೆ. ಮೊನ್ನೆ ನಡೆದ ತಾಲೂಕಿನ ಎಲ್ಲಾ ಅಧಿಕಾರಿಗಳ ಸಭೆಯಲ್ಲಿ ಸಿ ಎಲ್ 7 ಸಿ ಎಲ್ 2 ನಲ್ಲಿ ಅಬಕಾರಿ ನಿಯಮ ಮೀರಿ ವಹಿವಾಟು ನಡೆಸುತ್ತಿದ್ದಾರೆ. ಅಲ್ಲದೇ ಹಳ್ಳಿಗಳ ಸಣ್ಣ...

ಭಾರೀ ಗಾಳಿ ಮಳೆಗೆ ಕುಸಿದ ಮನೆಗಳು: ಸ್ಥಳಕ್ಕೆ ಶಾಸಕ ಸಿಮೆಂಟ್ ಮಂಜು ಭೇಟಿ ಪರಿಶೀಲನೆ.

Hassan News: ಸಕಲೇಶಪುರ : ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ತಾಲೂಕಿನ ಕಸಬಾ ವ್ಯಾಪ್ತಿಯ ಮಳಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 5 ಮನೆಗಳು ಕುಸಿದಿರುವ ಘಟನೆ ನೆಡೆದಿದೆ. ಗ್ರಾಮದ ಕಸ ವಿಲೇವಾರಿ ಘಟಕದ ಬಫರ್ ಜೋನ್ ವ್ಯಾಪ್ತಿಯಲ್ಲಿ 4 ಮನೆಗಳು ಹಾಗೂ ಸದರಿ ಗ್ರಾಮದಲ್ಲಿ ಒಂದು ಮನೆ ಕುಸಿದಿದೆ. ಮನೆ ಕುಸಿತದಿಂದ ಸಾಕಷ್ಟು ಹಾನಿಯಾಗಿದ್ದು...

ರಾಷ್ಟ್ರೀಯ ಹೆದ್ದಾರಿ ವೈಜ್ಞಾನಿಕ ಕಾಮಗಾರಿ: ವಾಹನ ಸಂಚಾರದಲ್ಲಿ ಅಡಚಣೆ

Hassan News: ಸಕಲೇಶಪುರ : ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಚತುಷ್ಪತ ಕಾಮಗಾರಿ ನಡೆಸುತ್ತಿರುವುದು ಅವೈಜ್ಞಾನಿಕತೆಯಿಂದ ಕೂಡಿದ್ದು ಇದರಿಂದ ವಾಹನ ಸವಾರರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಕೊಲ್ಲಹಳ್ಳಿ ಸಮೀಪ ಫ್ಲೈ ಓವರ್ ಕಾಮಗಾರಿ ನಡೆಯುತ್ತಿದ್ದು ಸದರಿ ರಸ್ತೆಯನ್ನು ಸುಸಜ್ಜಿತವಾಗಿ ಇಟ್ಟುಕೊಳ್ಳದೆ ಕಾಮಗಾರಿ ನಡೆಸುತ್ತಿರುವ ಹಿನ್ನೆಲೆ ರಸ್ತೆಯಲ್ಲಿ ನೀರು ತುಂಬಿ ವಾಹನಗಳು ಸಂಚಾರ ಮಾಡದಂತ ಪರಿಸ್ಥಿತಿ ಎದುರಾಗಿದೆ. ಕಳೆದ...

‘ಹಾಸನ ಪೊಲೀಸ್ ಠಾಣೆಯಲ್ಲಿ ದೂರಿಗೆ ಸ್ಪಂದಿಸದಿದ್ರೆ, ಸ್ವೀಕರಿಸದಿದ್ರೆ ಈ ಸಂಖ್ಯೆಗೆ ಕರೆ ಮಾಡಿ ಸಾಕು’

Hassan News: ಸಮಸ್ಯೆನ್ನಿಟ್ಟುಕೊಂಡು ಸಾರ್ವಜನಿಕರು ಯಾರಾದರೂ ದೂರು ನೀಡಲು ಪೊಲೀಸ್ ಠಾಣೆಗೆ ಹೋದಾಗ ಅಲ್ಲಿ ಪೊಲೀಸ್ ಅಧಿಕಾರಿಗಳು ಇಲ್ಲವೇ ಸಿಬ್ಬಂದಿಗಳು ಸ್ಪಂದಿಸದಿದ್ದರೇ ಇಲ್ಲವೇ ದೂರು ಸ್ವೀಕರಿಸದೇ ವಿಳಂಬ ಮಾಡಿದೇ ಸುಮ್ಮನೆ ಕೂರಬೇಡಿ. ನಿಮ್ಮ ದೂರನ್ನು ನಮಗೆ ತಲುಪಿಸಲು 08122265೦೦೦ ಕರೆ ಮಾಡಲು ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದರು. ತಮ್ಮ...

12 ಲಕ್ಷ ಬೆಲೆ ಬಾಳುವ 211 ಗ್ರಾಂ ತೂಕದ 7 ಮಾಂಗಲ್ಯ ಸರ ವಶ: ಎಸ್ಪಿ ಹರಿರಾಂ

Hassan News: ಜಿಲ್ಲೆಯ ಹಾಗೂ ಮಂಡ್ಯ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಹಿಳೆಯರ ಮಾಂಗಲ್ಯ ಸರ ಕಳ್ಳತನ ಮಾಡಿದ್ದ ಆರೋಪಿಗಳನ್ನ ಬಂಧಿಸುವಲ್ಲಿ ಹಿರಿಸಾವೆ ಪೊಲೀಸರು ಯಶಸ್ವಿ ಕಾರ್ಯಚರಣೆ ನಡೆಸಲಾಗಿದ್ದು ವಿಚಾರಣೆ ವೇಳೆ ೧೨ ಲಕ್ಷದ ೨೩ ಸಾವಿರದ ೨೧೧ ಗ್ರಾಂ ತೂಕದ ೭ ಮಾಂಗಲ್ಯ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ Hariram Shankar...

ಮೋಗಿಲಹಳ್ಳಿ ಸರ್ಕಾರಿ ಶಾಲೆಯಲ್ಲಿ ಕಟ್ಟಡ ಇಲ್ಲದೇ ಮಕ್ಕಳು ಬೀದಿಪಾಲು..

Kolar News: ಇಂದಿನಿಂದ ರಾಜ್ಯದ್ಯಂತ ಶಾಲೆಗಳು ಸಂತಸ , ಸಡಗರದಿಂದ ಪ್ರಾರಂಭವಾಗುತ್ತಿವೆ . ಆದರೆ ಶ್ರೀನಿವಾಸಪುರದ ಸರ್ಕಾರಿ ಶಾಲೆಯಲ್ಲಿ ಕಟ್ಟಡ ಇಲ್ಲದೆ ಮಕ್ಕಳು ಬೀದಿ ಪಾಲಾಗುತ್ತಿದ್ದಾರೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಮೋಗಿಲಹಳ್ಳಿ ಸರ್ಕಾರಿ ಶಾಲೆಯ ದುಸ್ಥಿತಿ ಇದಾಗಿದ್ದು, ಶಾಲಾ ಕೊಠಡಿ ಇಲ್ಲದೆ ಶಾಲೆಗೆ ಮಕ್ಕಳನ್ನು ಕಳಿಸಲು ಪೋಷಕರು ಹಿಂದು ಮುಂದು ನೋಡುತ್ತಿದ್ದಾರೆ. ಶಾಲಾ ಕೊಠಡಿ...

ನೂರು ವರ್ಷ ಪೂರೈಸಲು ಸಜ್ಜಾಗಿರುವ ಕೋಲಾರದ ಸರ್ಕಾರಿ ಶಾಲೆ..

Kolar News: ಇಂದಿನಿಂದ ರಾಜ್ಯದಾದ್ಯಂತ ಸರ್ಕಾರಿ ಶಾಲೆಗಳು ಪುನರಾರಂಭಗೊಂಡಿದ್ದು, ಬೇಸಿಗೆ ರಜೆಗಳನ್ನು ಮುಗಿಸಿ ವಿದ್ಯಾರ್ಥಿಗಳು ಶಾಲೆಯತ್ತ ಮುಖ ಮಾಡಿದ್ದಾರೆ. ಅಂತೆಯೇ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ತ್ಯಾಗರಾಜ ಬಡಾವಣೆಯ ಸರ್ಕಾರಿ ಶಾಲೆ ನೂರು ವರ್ಷ ಪೂರೈಸಲು ಸಜ್ಜಾಗಿದೆ. ಈ ಶಾಲೆಯಲ್ಲಿ ಇಂದು ಬಂದ ಮಕ್ಕಳನ್ನು ಶಿಕ್ಷಕರು ಮತ್ತು ಅಧಿಕಾರಿಗಳು ಗುಲಾಬಿ ಹೂವು ನೀಡಿ, ಸ್ವಾಗತಿಸಿದ್ದಾರೆ. ಸರ್ಕಾರಿ ಶಾಲೆ ...

ಹಾಸನದಲ್ಲಿ ರೌಡಿಶೀಟರ್‌ಗಳ ಮನೆ ಮೇಲೆ ಪೊಲೀಸರ ದಾಳಿ

ಹಾಸನ : ನಗರದ ಪೆನ್‌ಷನ್ ಮೊಹಲ್ಲಾ ಠಾಣೆ ವ್ಯಾಪ್ತಿಯಲ್ಲಿ ಪಿಎಸ್‌ಐ ಮಧು ಅವರು ರೌಡಿಶೀಟರ್, ಅಕ್ರಮ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವ ಮನೆಗಳ ಮೇಲೆ ಡಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿ, ಕೆಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜಿಲ್ಲಾ ಪೊಲೀಸ್ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅವರ ಮಾರ್ಗದರ್ಶನದಲ್ಲಿ ಮಟ್ಕಾ ದಂಧೆ, ಕಳ್ಳತನ, ಬೆದರಿಕೆ, ಕೊಲೆ, ಗಾಂಜಾ ಮಾರಾಟ, ಬಿಡ್...

ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು, ಆಟೋ ಜಖಂ

ಹಾಸನ: ಹಾಸನದಲ್ಲಿ ನಿನ್ನೆ ಸಂಜೆ ಸುರಿದ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಮನೆಯ ಗೋಡೆ ಕುಸಿದು, ಆಟೋ ಸಂಪೂರ್ಣ ಜಖಂ ಆಗಿದೆ. ಹಾಸನ ನಗರದ ವಲ್ಲಭಾಯ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸಯ್ಯದ್ ಸಮೀರ್ ಎಂಬುವವರಿಗೆ ಸೇರಿದ ಆಟೋಗೆ ಜಖಂ ಆಗಿದೆ.  ಸಮೀರ್ ತಮ್ಮ ಮನೆಯ ಪಕ್ಕದಲ್ಲೇ ಆಟಿ ನಿಲ್ಲಿಸಿದ್ದು, ಜೋರಾಗಿ ಮಳೆ ಬಂದ ಕಾರಣಕ್ಕೆ, ಮನೆಯ...

ಬೇಲೂರಿನಲ್ಲಿ ಧಾರಾಕಾರ ಮಳೆ: ನೆಲಕಚ್ಚಿದ ಬಾಳೆಗಿಡ, ಹಾರಿಹೋದ ಮನೆಯ ಮೇಲ್ಛಾವಣಿ..

ಬೇಲೂರು : ಹಾಸನದ ಬೆಲೂರಿನಲ್ಲಿ ನಿನ್ನೆ ರಾತ್ರಿ ಸುರಿದ ಧಾರಾಕಾರ ಸಿಡಿಲು, ಗಾಳಿ, ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಭಾರಿ ಮಳೆ, ಬಿರುಗಾಳಿಗೆ ವಿದ್ಯುತ್ ಕಂಬಗಳು, ಬೃಹತ್ ಗಾತ್ರದ ಮರಗಳು ನೆಲಕ್ಕುರುಳಿದೆ. ಅಲ್ಲದೇ, ಮನೆಯ ಮೇಲ್ಛಾವಣಿ ಹಾರಿ ಹೋಗಿದ್ದು, ಬಾಳೆಗಿಡಗಳು ನೆಲಕಚ್ಚಿದೆ. ಬೇಲೂರು- ಚೀಕನಹಳ್ಳಿ- ಮೂಡಿಗೆರೆ ರಸ್ತೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಬೃಹತ್ ಮರಗಳು, 17 ವಿದ್ಯುತ್...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img