Wednesday, July 22, 2026

ರಾಜ್ಯ

‘ಕಾಂಗ್ರೆಸ್ ಮಾತ್ರವಲ್ಲ, ಹತ್ತಾರೂ ಪಕ್ಷ ಸೇರಿದರೂ ಭಜರಂಗದಳ ಬ್ಯಾನ್ ಮಾಡಲು ಸಾಧ್ಯವಿಲ್ಲ’

ಹಾಸನ: ಕಾಂಗ್ರೆಸ್ ಪ್ರನಾಳಿಕೆಯಲ್ಲಿ ಕಾಂಗ್ರೆಸ್ ನಿಷೇಧ ವಿಚಾರ ಪ್ರಸ್ತಾಪ ಹಿನ್ನೆಲೆ, ಕಾಂಗ್ರೆಸ್ ವಿರುದ್ಧ ಭಜರಂಗದಳ ಸಂಘಟನೆ ಮುಖಂಡ ರಘು ಸಕಲೇಶಪುರ ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ಪ್ರನಾಳಿಕೆಯಲ್ಲಿ ಭಜರಂಗದಳವನ್ನು ನಿಷೇಧಿಸುತ್ತೇನೆ ಅಂತಾ ಕಾಂಗ್ರೆಸ್ ಹೇಳಿರೋದು ಹಾಸ್ಯಾಸ್ಪದ. ಈ ವಿಚಾರದಲ್ಲಿ ಕಾಂಗ್ರೆಸ್ ಬಹಳ ಗಂಭೀರ ಹಾಗೂ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಭಜರಂಗದಳ ಸಂಘಟನೆ ದೇವರು ನಿರ್ಮಾಣ ಮಾಡಿರೋ ಸಂಘಟನೆ....

ಮೊಬೈಲ್ ಕಳೆದು ಹೋದ್ರೆ ಇನ್ಮುಂದೆ ಹುಡುಕುವುದು ತೀರ ಸುಲಭ..!

ಹಾಸನ: ಮೊಬೈಲ್ ಪೋನ್ ಏನಾದರೂ ಕಳೆದು ಹೋಗಿದ್ದರೇ ಇನ್ಮುಂದೆ ಹುಡುಕುವುದು ತೀರ ಸುಲಭ. 8277959500 ಈ ಸಂಖ್ಯೆಗೆ ಹಾಯ್ ಎಂದು ಕಳುಹಿಸಿದ್ರೆ ನಿಮ್ಮ ವಾಟ್ಸಾಪ್ ಗೆ ಲಿಂಕ್ ಬರುತ್ತದೆ. ಅದರಲ್ಲಿ ನಿಮ್ಮ ಡಿಟೈಲ್ಸ್ ಕಳುಹಿಸಿದರೇ ಶೀಘ್ರವೇ ಮೊಬೈಲ್ ನ್ನು ಪೊಲೀಸರು ಹುಡುಕಿ ವಾಪಸ್ ಕೊಡಲಿದ್ದಾರೆ. ಯಾರಾದರೂ ಸೆಕೆಂಡ್ ಮೊಬೈಲ್ ಖರೀದಿ ಮಾಡಲು ಯೋಚನೆ ಮಾಡಿದ್ದರೇ ಸಲ್ಪ ಯೋಚಿಸಿ...

‘ಡಾ.ಬಿ.ಆರ್.ಅಂಬೇಡ್ಕರ್ ಸಾಮಾಜಿಕ ಸಮಾನತೆಗೆ ಜೀವನವನ್ನೇ ಮುಡಿಪಾಗಿಟ್ಟಿದ್ದರು’

ಮಂಡ್ಯ: ಡಾ.ಬಿ.ಆರ್ ಅಂಬೇಡ್ಕರ್ ಅವರು ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆ ಹಾಗೂ ದೀನ ದಲಿತರರನ್ನು ಸಮಾಜದ ಮುಖ್ಯವಾಹಿನಿಗೆ ಕರೆ ತರಲು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು ಎಂದು ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾಧಿಕಾರಿ ಕಛೇರಿಯ ಮುಂಭಾಗದ ಉದ್ಯಾನವನದಲ್ಲಿ ಡಾ‌.ಬಿ.ಆರ್ ಅಂಬೇಡ್ಕರ್ ಅವರ 132...

ಪೊಲೀಸ್ ಠಾಣೆ ಮುಂದೆ ಅಗ್ನಿ ಅವಘಡ, ಸೀಸ್ ಆಗಿದ್ದ ವಾಹನಗಳು ಬೆಂಕಿಗಾಹುತಿ.

ಮಹದೇವಪುರ: ಬೆಂಗಳೂರು ಹೊರವಲಯ ಆವಲಹಳ್ಳಿ ಪೊಲೀಸ್ ಠಾಣೆ ಮುಂದೆ ನಿಂತಿದ್ದ ಬೈಕ್ ಗಳಿಗೆ ಆಕಸ್ಮಿಕ ಬೆಂಕಿ ತಗುಲಿದೆ. ಪೊಲೀಸ್ ಠಾಣೆ ಹಿಂಬದಿಯ ಹೊಲಗಳಲ್ಲಿ ಕಾಣಿಸಿಕೊಂಡ ಬೆಂಕಿಯ ಕಿಡಿ ಪೊಲೀಸ್ ಆವರಣದಲ್ಲಿ ವಾಹನಕ್ಕೆ ಬಂದು ತಗುಲಿದ್ದು, ಈ ಅವಘಡ ಸಂಭವಿಸಿದೆ. ನೂರಾರು ಬೈಕ್‌ಗಳು ಮತ್ತು ನಾಲ್ಕ ಚಕ್ರದ ವಾಹನಗಳು ಸುಟ್ಟು ಕರಕಲಾಗಿದ್ದು, ಇವೆಲ್ಲವೂ ಹಲವಾರು ಪ್ರಕರಣಗಳಲ್ಲಿ ಸೀಸ್...

ಹೊಟೇಲ್ ಉದ್ಯಮದಲ್ಲಿ ನಷ್ಟವಾಗಲು ಕಾರಣಗಳೇನು..? ಭಾಗ 2

ಈ ವಿಷಯಕ್ಕೆ ಸಂಬಂಧಿಸಿದಂತೆ, ನಾವು ಮೊದಲ ಭಾಗದಲ್ಲಿ 2 ವಿಷಯದ ಬಗ್ಗೆ ಹೇಳಿದ್ದೆವು. ಈಗ ಮುಂದುವರಿದ ಭಾಗವಾಗಿ, ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಮೂರನೇಯ ಕಾರಣ, ಸರಿಯಾದ ಅಡುಗೆಯವರನ್ನ ಇಡದಿರುವುದು. ನೀವು ಸಣ್ಣ ಕ್ಯಾಂಟೀನ್ ಇಟ್ಟರೂ, ದೊಡ್ಡ ಹೊಟೇಲ್ ಇಟ್ಟರೂ, ಜನ ನೀವು ಮಾಡುವ ಅಡುಗೆ ರುಚಿ ನೋಡಿಯೇ, ನಿಮ್ಮ ಹೊಟೇಲಿಗೆ ಬರುತ್ತಾರೆ. ಹಾಗಾಗಿ ಹಲವು...

ಕೋಲಾರದಲ್ಲಿ ಕಾಂಗ್ರೆಸ್‌ಗೆ ಬಿಗ್ ಶಾಕ್: ಆನಂದ್ ರೆಡ್ಡಿ ಜೆಡಿಎಸ್‌ಗೆ ಸೇರ್ಪಡೆ

ಕೋಲಾರ: 2023ರ ಚುನಾವಣಾ ಹೊಸ್ತಿಲಲ್ಲಿ ಕಾಂಗ್ರೆಸ್‌ಗೆ ಬಿಗ್ ಶಾಕ್ ತಟ್ಟಿದೆ. ಕೋಲಾರ ಜಿಲ್ಲೆ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಪ್ರಭಾವಿ ಮುಖಂಡ, ಆನಂದ್ ರೆಡ್ಡಿ ಇಂದು ಕಾಂಗ್ರೆಸ್ ತೊರೆದು, ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು . ಮುಳಬಾಗಿಲಿನ ಶಿನಿಗಾನಹಳ್ಳಿ ಆನಂದ್ ರೆಡ್ಡಿ ತಮ್ಮ ನಿವಾಸದ ಬಳಿ ಬೃಹತ್ ಕಾರ್ಯಕರ್ತರ ಸಮಾವೇಶದಲ್ಲಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಕಳೆದ...

ಮಂಡ್ಯ ಎಲೆಕ್ಷನ್‌ಗೆ ಭರದ ಸಿದ್ಧತೆ: ಹೆಸರು ಸೇರ್ಪಡೆಗೆ ಏಪ್ರಿಲ್ 11 ಕೊನೆ ದಿನ

 ಮಂಡ್ಯ: 18 ವರ್ಷ ತುಂಬಿದ ಯುವ ಮತದಾರರು ಹಾಗೂ ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ  ಹೆಸರು ಸೇರ್ಪಡೆಗೆ ಏಪ್ರಿಲ್ 11 ಕೊನೆ ದಿನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಏಪ್ರಿಲ್ 11 ರೊಳಗೆ ಅರ್ಹ ಮತದಾರರು ಮತದಾರರ...

ಬೆಂಗಳೂರು ನಗರಸಭೆ ಇಂಜಿನಿಯರ್ ಪ್ರವೀಣ್(45) ವಿಧಿವಶ

ಬೆಂಗಳೂರು: ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಗರಸಭೆ ಇಂಜಿನಿಯರ್ ಪ್ರವೀಣ್ ಇಂದು ಬೆಂಗಳೂರಿನಲ್ಲಿ ವಿಧಿವಶ ರಾಗಿದ್ದಾರೆ. ಹಾಸನ ನಗರಸಭೆಯ ಇಂಜಿನಿಯರ್ ಆಗಿದ್ದಂತ ಪ್ರವೀಣ್ ಅವರಿಗೆ 45 ವರ್ಷ  ವಯಸ್ಸಾಗಿದ್ದು. ಸುಮಾರು 15 ವರ್ಷಗಳ ಕಾಲ ನಗರಸಭೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಪ್ರವೀಣ್‌ಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಇಂದು ಬೆಳಿಗ್ಗೆ ಚಿಕಿತ್ಸೆಗೆ ಸ್ಪಂದಿಸದೇ...

85 ವರ್ಷದ ವೃದ್ಧೆಯನ್ನು ಬಿಡದ ಕಾಮುಕ, ಈಗ ಪೊಲೀಸರ ಅತಿಥಿ

ಹಾಸನ: ವಯಸ್ಸಾದ ೮೫ ವರ್ಷದ ವೃದ್ಧೆಯನ್ನು ಡ್ರಾಪ್ ಮಾಡಲು ಮುಂದಾಗಿ, ದಾರಿ ಮಧ್ಯೆ ನಿಲ್ಲಿಸಿ ಆಕೆ ಮೇಲೆ ದೌರ್ಜನ್ಯ ಎಸಗಿದಲ್ಲದೇ, ಆಕೆಯ ಮೇಲೆ ಕಲ್ಲನ್ನು ಎತ್ತಿಹಾಕಿ ಹತ್ಯೆಗೈದಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿ ಕಾರ್ಯಚರನೆ ನಡೆಸಿದ್ದಾರೆ, ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದರು. ​ ​ ​ ​ ​ ​ ನಗರದ...

ಚುನಾವಣೆ ನಿಮಿತ್ತ ಪಟ್ಟಣದಲ್ಲಿ ಭದ್ರತಾ ಪಡೆಯಿಂದ ಪಥ ಸಂಚಲನ

ಸಕಲೇಶಪುರ : ಮೇ 10ರಂದು ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಿಗದಿಯಾಗಿದೆ. ವ್ಯವಸ್ಥಿತ ಹಾಗೂ ಶಾಂತಿಯುತ ಮತದಾನಕ್ಕಾಗಿ ಚುನಾವಣಾ ಆಯೋಗವು ಬಿಗಿ ಭದ್ರತೆಗಾಗಿ ಪ್ಯಾರಾ ಮಿಲಿಟರಿ ತುಕಡಿಗಳು, ಪೊಲೀಸರು, ಹೋಂ ಗಾರ್ಡ್‌ಗಳನ್ನು ಬಳಸಿಕೊಳ್ಳಲು ಸಿದ್ದತೆ ಮಾಡಿಕೊಂಡಿದೆ. ಚುನಾವಣೆಯ ಭದ್ರತೆಗಾಗಿ ಬಂದಿರುವ ಸಿಬ್ಬಂದಿಯನ್ನು ನಗರದ ಪ್ರಮುಖ ರಸ್ತೆಗಳಲ್ಲಿ ಗುರುವಾರ ಪಥ ಸಂಚಲನ ನಡೆಸಿದರು. ಚುನಾವಣೆಗೆ ರಾಜಕೀಯ ಪಕ್ಷಗಳು ತಯಾರಿಯಲ್ಲಿ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img