Tuesday, July 21, 2026

ರಾಜ್ಯ

ನೋಡ ನೋಡುತ್ತಿದ್ದಂತೆ ಭಸ್ಮವಾದ ಕಾರ್.. ಕಾರಿನಲ್ಲಿದ್ದವರು ಸುರಕ್ಷಿತ..

ಅರಸೀಕೆರೆ :- ರಾಷ್ಟ್ರೀಯ ಹೆದ್ದಾರಿ 206 ಟಿಎಚ್ ರಸ್ತೆ ಬಾಣಾವರ ಸಮೀಪ ಶಾರ್ಟ್ ಸರ್ಕ್ಯೂಟ್ ನಿಂದ ಕಾರೋಂದು ನೋಡು ನೋಡುತ್ತಿದ್ದಂತೆ ಸುಟ್ಟು ಬಸ್ಮವಾಗಿದೆ. ಅದೃಷ್ಟವಶಾತ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಸುರಕ್ಷಿತವಾಗಿ ಪಾರಾಗಿದ್ದಾರೆ. https://karnatakatv.net/protest-by-bhajarangdal-in-beluru/ https://karnatakatv.net/rumors-of-siege-of-police-station-by-bjp-workers-tight-security-by-police/ https://karnatakatv.net/d-k-shivakumar-prajadhwani-program-in-mandya/

ಬಿಜೆಪಿ ಕಾರ್ಯಕರ್ತರಿಂದ ಪೊಲೀಸ್ ಠಾಣೆಗೆ ಮುತ್ತಿಗೆ ವದಂತಿ, ಪೊಲೀಸರಿಂದ ಬಿಗಿ ಭದ್ರತೆ..

ಹಾಸನ- ಎರಡು ದಿನಗಳ ಹಿಂದೆ ಬಿಜೆಪಿ ಕಾರ್ಯಕರ್ತನ ಮನೆ ಸಮೀಪ ಗಿಫ್ಟ್ ವಸ್ತುಗಳ ಜಪ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ,  ಬಿಜೆಪಿ ಕಾರ್ಯಕರ್ತರು ನಗರ ಠಾಣೆಗೆ ಮುತ್ತಿಗೆ ಹಾಕುತ್ತಾರೆಂಬ ವದಂತಿ ಇದ್ದಿದ್ದು, ಈ ಕಾರಣಕ್ಕೆ  ಹಾಸನ ಠಾಣೆ ಎದುರು ಪೊಲಿಸ್ ಸರ್ಪಗಾವಲು ಇಡಲಾಗಿತ್ತು. 200 ಕ್ಕೂ ಹೆಚ್ಛು ಪೊಲೀಸರಿಂದ, ಎಎಸ್ಪಿ ತಮ್ಮಯ್ಯ ನೇತೃತ್ವದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು....

ಪ್ರತಿಭಟನೆ ವೇಳೆ ಕುರಾನ್ ಜಿಂದಾಬಾದ್ ಎಂದ ಯುವಕ.. ಅಟ್ಟಾಡಿಸಿದ ಭಜರಂಗದಳ ಕಾರ್ಯಕರ್ತರು..

ಹಾಸನ : ಬೇಲೂರಿನ ಶ್ರೀ ಚನ್ನಕೇಶವ ರಥೋತ್ಸವದ ವೇಳೆ ಕುರಾನ್ ಪಠಣ ಮಾಡದಂತೆ ಪ್ರತಿಭಟನೆ ನಡೆಸಲಾಗಿದೆ. ಬಜರಂಗ ದಳದವರು ಇಂದು ಬೇಲೂರಿನಲ್ಲಿ ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆ ವೇಳೆ ಓರ್ವ ಮುಸ್ಲಿಂ ಯುವಕ ಬೈಕ್ ನಲ್ಲಿ ಬಂದಿದ್ದಾನೆ. ಪ್ರತಿಭಟನೆ ನಡೆಯುತ್ತಿದ್ದಾಗಲೇ, ಕುರಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ. ಇಂದು ಪ್ರತಿಭಟನೆ ನಡೆಸುತ್ತಿದ್ದ ಹಿಂದೂಗಳು ಮತ್ತಷ್ಟು ಆಕ್ರೋಶಗೊಳ್ಳಲು ಕಾರಣವಾಗಿದೆ....

ಕಾಂಗ್ರೆಸ್ ಟಿಕೆಟ್ ಗಾಗಿ ಮಹಿಳಾಮಣಿಯರ ಪೈಪೋಟಿ-ಅದು ಧಾರವಾಡ ಗ್ರಾಮೀಣ ಕ್ಷೇತ್ರ

Political news: ಕರ್ನಾಟಕ ವಿಧಾನಸಭಾ ಚುನಾವಣೆ ಈಗಾಗಲೆ ಮನೆಯ ಅಂಗಳದಲ್ಲಿದ್ದು ಕೆಲವು124 ಕ್ಷೇತ್ರಗಳಲ್ಲಿ ಈಗಾಗಲೆ ಮೊದಲ ಪಟ್ಟಿಯಲ್ಲಿ  ಟಿಕೆಟ್ ಘೋಷಣೆ ಮಾಡಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿರುವ ಕಾಂಗ್ರೆಸ್ ಪಕ್ಷ ಇನ್ನು ಉಳಿದ ಕ್ಷೇತ್ರಗಳಲ್ಲಿ ಟಿಕೆಟ್ ಬಿಡುಗಡೆಗೆ ಎಡಬಲ ಎಣಿಸುತಿದ್ದಾರೆ. ಏಕೆಂದರೆ ಒಂದೊಂದು ಕ್ಷೇತ್ರದಲ್ಲಿಯೂ ಸಹ ಕಾಂಗ್ರೆಸ್ ಪಕ್ಷದಿಂದ ಎರಡು ಮೂರು ಆಕಾಂಕ್ಷಿಗಳು ಅಭ್ಯರ್ಥಿಗಳ ಸಾಲಿನಲ್ಲಿರುವ...

ಒಳ ಮೀಸಾಲಾತಿ ವಿಚಾರದಲ್ಲಿ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ, ಪ್ರತಿಭಟನಾಕಾರರಿಂದ ಪೋಲಿಸರಿಗೆ ಸಣ್ಣ ಪುಟ್ಟ ಗಾಯಗಳು

political news: ಬಿಜೆಪಿ ಸರ್ಕಾರ ಘೋಷಣೆ ಮಾಡಿರುವ ಒಳಮೀಸಲಾತಿಗೆ ಬಂಜಾರ ಸಮುದಾಯ ತೀವ್ರ ವಿರೋಧ ವ್ಯಕ್ತಪಡಿಸಿದೆ. ಒಳ ಮೀಸಲಾತಿ ಜಾರಿ ಹಿನ್ನೆಲೆ ಶಿವಮೊಗ್ಗದ ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರು ಯಡಿಯೂರಪ್ಪ ಮನೆಯ ಕಿಟಕಿ ಗಾಜುಗಳನ್ನ ಒಡೆದು ಹಾಕಿದ್ದಾರೆ. ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ, ತಳ್ಳಾಟ...

ಆದಿಚುಂಚನಗಿರಿ ಶ್ರೀಗಳ ವಿರುದ್ದ ಅವಹೇಳನಕಾರಿ ಹೇಳಿಕೆ- ಅಡ್ಡಾದಿಡ್ಡಿ ನಾಲಿಗೆ ಹರಿಬಿಟ್ಟ ಅಡ್ಡಂಡ ಕಾರ್ಯಪ್ಪ

 ಮಂಡ್ಯ: ಆದಿ ಚುಂಚನಗಿರಿ ಮಠದ ಪೀಠಾಧಿಪತಿಯಾಗಿರುವ ಶ್ರೀ ನಿರ್ಮಾಲಾನಂದ ಸ್ವಾಮಿಜಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ  ಅಡ್ಡಂಡ ಕಾರ್ಯಪ್ಪನವರ ವಿರುದ್ದ ಅವರ ಭಕ್ತಮಂಡಳಿಗಳು ನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್ ಮತ್ತು ಸ್ವಾಭಿಮಾನಿ ಒಕ್ಕಲಿಗರ ವೇದಿಕೆಯವರು ಶ್ರೀಗಳೀಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಗ್ಗೆ ಮತ್ತು ಅವರ ವರ್ತನೆ ವಿರುದ್ದ  ವೇದಿಕೆಯವರು ಕಾರ್ಯಪ್ಪ ವಿರುದ್ದ ಆಕ್ರೋಶಗೋಂಡು ಪ್ರತಿಭಟನೆ ಕೈಗೊಂಡಿದ್ದಾರೆ. ವಿವಿಧ ಜನಪರ...

ಮೇಲಿಕೋಟೆಯಲ್ಲಿ ವೈರಮುಡಿ ಬ್ರಹ್ಮೋತ್ಸವ, ಏ 5 ರಂದು ಚೆಲುವನಾರಾಯಣ ಸ್ವಾಮಿಯ ಉತ್ಸವ

ಜಿಲ್ಲಾ ಸುದ್ದಿಗಳು: 'ಇಂದಿನಿಂದ ವಿಶ್ವ ವಿಖ್ಯಾತ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ'ವಿಜೃಂಭಣೆಯಿಂದ ಜರುಗಲಿದ್ದೂ ಅದ್ದೂರಿಯಾಗಿ ಜರುಗಲಿರುವ ಈ ವೈರಮುಡಿ ಉತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಈ ವೈರಮುಡಿ ಬ್ರಹ್ಮೋತ್ಸವವು ಇಂದಿನಿಂದ ಏ 8 ರವರೆಗೆ ಜರುಗಲಿದ್ದು ಬರೋಬ್ಬರಿ 12 ದಿನಗಳ ಕಾಲ ಅದ್ದೂರಿಯಾಗಿ ಜರುಗಲಿದೆ ಇನ್ನು ಈ ಉತ್ಸವಕ್ಕೆ  ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ದತೆಗಳು ನಡೆಯುತ್ತಿದೆ. ಇನ್ನು  ಏಪ್ರಿಲ್...

 ಸ್ಮಶಾನದ ಕೆಲಸಗಾರರಿಗೆ ನೌಕರಿ ಖಾಯಂಗೊಳಿಸಿದ  ಬಿಜೆಪಿ

political news: ಇದೇ ವರ್ಷದ ಜನವರಿ 11 ರಂದು ಸಿಎಂ ಬೊಮ್ಮಾಯಿ ಅವರು ಇಂದು ತಮ್ಮ ರೇಸ್ ಕೋರ್ಸ್ ನ ಅಧಿಕೃತ ನಿವಾಸದಲ್ಲಿ ಸ್ಮಶಾನ ಕಾರ್ಮಿಕರೊಂದಿಗೆ ಬೆಳಗಿನ ಉಪಹಾರ ಸೇವಿಸಿದ್ದರು. ಸ್ಮಶಾನದ ಕೆಲಸಗಾರರಿಗೆ ನೌಕರಿ ಖಾಯಂಗೊಳಿಸಿದ  ಸಿಎಂ, 40 ಸಾವಿರ ಪೌರ ಕಾರ್ಮಿಕರ ಖಾಯಂ ಮಾತಿಗೆ ಚಿಂತನೆ ನಡೆದಿದೆ ಎಂದು ಹೇಳಿದ್ದರು. ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್...

ಸಾಗರದಿಂದ ಕಾಗೋಡು ತಿಮ್ಮಪ್ಪಗೆ ಕಾಂಗ್ರೆಸ್ ಟಿಕೆಟ್ ಇಲ್ಲ

political news: ಸಾಗರ: ಈಗಾಗಲೆ ಕೆಲವು ದಿನಗಳ ಹಿಂದೆ  ರಾಜ್ಯ ಕಾಂಗ್ರೆಸ್ ಪಕ್ಷ 224 ರಲ್ಲಿ 124 ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಿಗೆ ಟಿಕೆಟ್ ನೀಡಿ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಟಿಕೆಟ್ ಪಡೆದ ಸಂತೋಷದಲ್ಲಿ ಅಭ್ಯರ್ಥಿಗಳು ಭರದಿಂದ ಪ್ರಚಾರ ಕೈಗೊಂಡಿರುವ ಬೆನ್ನಲ್ಲೆ ಟಿಕೆಟ್ ವಂಚಿತರಿಗೆ ಅಸಮದಾನ ಉಂಟಾಗಿದೆ. ಹಾಗಾಗಿ ಟಿಕೆಟ್ ವಂಚಿತರ ಬೆಂಬಲಿಗರು ಆಕ್ರೋಶವನ್ನು ವ್ಯಕ್ತಪಡಿಸುತಿದ್ದಾರೆ. ಈಗಾಗಲೆ ಟಿಕೆಟ್...

ನಿಮ್ಮ ಅಮೂಲ್ಯವಾದ ಮತವನ್ನು ಜೆಡಿಎಸ್ ಗೆ ನೀಡಿ ಮತ ವ್ಯರ್ಥ ಮಾಡಿಕೊಳ್ಳಬೇಡಿ ಅದು ಅಧಿಕಾರಕ್ಕೆ ಬರಲ್ಲ

ಗುರುಮಠಕಲ್: ನಿನ್ನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ಮತಕ್ಷೇತ್ರದ ಸೈದಾಪುರ ಗ್ರಾಮದಲ್ಲಿ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿರುವ ನೂತನ ಕಾಂಗ್ರೆಸ್ ಕಛೇರಿ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಾತನಾಡಿ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಬಗ್ಗೆ ವ್ಯಂಗ್ಯ ಮಾಡಿದರು. ಇನ್ನು ಮುಂದೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲ್ಲ ನಿಮ್ಮ ಅಮೂಲ್ಯವಾದ ಮತವನ್ನು ಜೆಡಿಎಸ್ ಪಕ್ಷಕ್ಕೆ ಹಾಕಿ...
- Advertisement -spot_img

Latest News

ವರಮಹಾಲಕ್ಷ್ಮೀ ಹಬ್ಬ 2026 : ನಿಮಗೆ ಹಣ, ಐಶ್ವರ್ಯ ಮತ್ತು ಆಸ್ತಿ ಬರಬೇಕು ಅಂದ್ರೆ ಈ ರೀತಿ ಮಾಡಿ

Spiritual: ಇನ್ನೇನು ಕೆಲ ದಿನಗಳಲ್ಲೇ ಶ್ರಾವಣ ಮಾಸ ಆರಂಭವಾಗುತ್ತದೆ. ಅಂದಮೇಲೆ ಹಬ್ಬಗಳ ತಿಂಗಳು ಶುರುವಂತಲೇ ಅರ್ಥ. ಶ್ರಾವಣದಲ್ಲಿ ಬರುವ ಎಲ್ಲ ಹಬ್ಬಗಳೂ ಕೂಡ ಮುಖ್ಯವಾಗಿರುವ ಹಬ್ಬಗಳು....
- Advertisement -spot_img