Saturday, July 18, 2026

ರಾಜ್ಯ

ದೇಹದಲ್ಲಿ ಕರೆಂಟ್ ಪಾಸ್ ಅನುಭವ ನಿಮಗಾಗಿದ್ಯಾ…?

Special story ಬೆಂಗಳೂರು(ಫೆ.28): ನಮ್ಮ ದೇಹಾರೋಗ್ಯವನ್ನು ಕಾಪಾಡಿಕೊಳ್ಳೋದು ಬಹಳ ಮುಖ್ಯ. ನಾವೇನು ತಿಂತೀವೋ ಅದ್ರಲ್ಲಿ ನಮ್ಮ ಜೀವನ ನಿಂತಿರುತ್ತೆ. ದೇಹಕ್ಕೆ ಬೇಕಾಗುವ ಪೋಷಕಾಂಶಯುಕ್ತ ಆಹಾರ ಸೇವಿಸೋದಂತೂ ಈಗಿನ ದಿನ ಬಹಳ ಇಂಪಾರ್ಟೆಂಟ್ ಆಗುತ್ತೆ, ಈಗಂತೂ ವಿಪರೀತ ಚಳಿ ಇಲ್ಲದಿದ್ರೂ, ಕೆಲವೊಬ್ಬರಿಗೆ ಆಗಾಗ ಕರೆಂಟ್ ಹೊಡೆಯೋ ಅನುಭವ ಆಗುತ್ತೆ..ಅಷ್ಟಕ್ಕೂ ಯಾಕೆ ಈ ರೀತಿಯ ಅನುಭವ ಆಗುತ್ತೆ ನಮ್ಮಆರೋಗ್ಯದಲ್ಲಿ ಸ್ವಲ್ಪ...

ರೈತರೆ ನಿಮ್ಮ ಖಾತೆಗೆ ಹಣ ಜಮ ಆಗಿದೆಯಾ ಇಲ್ವಾ ? ಹಾಗಿದ್ರೆ ಈ ರೀತಿ ಮಾಡಿ

special story ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಿಂದ ದೇಸದ ಪ್ರತಿ ರೈತನ ಖಾತೆಗೂ ಕಂತುಗಳ ಲೆಕ್ಕದಲ್ಲಿ ಹಣ ಜಮ ಆಗಿದ್ದೂ ಈ ಬಾರಿಯೂ ಸಹ 13 ನೇ ಕಂತಿನ ಹಣವನ್ನು ಕೆಂದ್ರ ಸರ್ಕಾರ ರೈತರ ಖಾತೆಗೆ ಹಣವನ್ನು ಫೆಬ್ರವರಿ 27 2023 ರಂದು ನೇರವಾಗಿ ರೈತರ ಖಾತೆ್ಎ ಹಣ ವರ್ಗಾವಣೆ ಮಾಡಿದೆ.ದೇಶಾದ್ಯಂತ ಈ ಯೋಜನೆಯ  ಫಲಾನುಭವಿಗಳು...

ಅದೃಷ್ಟಕ್ಕಾಗಿ ನರಿ ಸಾಕಿದಾತ ಅಂದರ್..!

State News: Feb:28:ತಂತ್ರಬಜ್ಞಾನ  ಅದೆಷ್ಟೇ ಮುಂದುವರೆದ್ರೂ ಕೂಡಾ ಇಂದಿಗೂ ಕೆಲವೊಂದು ಮೂಢ ನಂಬಿಕೆಗಳಿಗೆ ಜನ ಮಾರು ಹೋಗಿದ್ದಾರೆ. ಇಲ್ಲೊಬ್ಬ ತನ್ನ ಅದೃಷ್ಟ ಬದಲಾಗಲು ನರಿ ಮರಿಯನ್ನು ಸಾಕಿ ಜೈಲುಪಾಲಾದ ಘಟನೆ  ನಡೆದಿದೆ. ತುಮುಕೂರಿನ ನಿವಾಸಿ ಲಕ್ಷ್ಮೀಕಾಂತ ಎಂಬಾತನಿಗೆ ತುಮುಕೂರು ಕೆರೆ ಪಕ್ಕದಲ್ಲಿ ನರಿ ಮರಿಗಳು ಏಳು ತಿಂಗಳ ಹಿಂದೆ ಸಿಕ್ಕಿದ್ದವು. ಆತ ಅದರಲ್ಲಿ ಒಂದು ಮರಿಯನ್ನು ತಂದು...

ರೇಣುಕಾಚಾರ್ಯ ವಿರುದ್ಧ ಕಣಕ್ಕಿಳಿಯೋ ಎದುರಾಳಿ ಯಾರು..!?

Political News: Feb:28:ಚುನಾವಣೆ ಹತ್ತಿರವಾಗುತ್ತಿದ್ದಂತೆ ಕೈ ಕಮಲದ ಟಿಕೆಟ್ ಸಮರ ಜೋರಾಗಿದೆ. ಇದೀಗ 4 ನೇ ಬಾರಿ ಶಾಸಕರಾಗೋ ತವಕದಲ್ಲಿದ್ದಾರೆ ಹಾಲಿ ಶಾಸಕ ರೇಣುಕಾಚಾರ್ಯ. ಆದರೆ ಈಗ ಇವರ ಎದುರಾಳಿ  ಯಾರು ಎಂಬ ಪ್ರಶ್ನೆ ಎದುರಾಗಿದೆ. ಬಿಜೆಪಿಯಿಂದ ರೇಣುಕಾಚಾರ್ಯ ಅವರ ಸ್ಪರ್ಧೆ ಬಹುತೇಕ ಖಚಿತವಾದರೆ, ಕಾಂಗ್ರೆಸ್‌ನಲ್ಲಿ ಟಿಕೆಟ್‌ಗಾಗಿ ಶೀತಲ ಸಮರ ಏರ್ಪಟ್ಟಿದೆ. ಶಾಂತನಗೌಡ ಮತ್ತೆ ಸ್ಪರ್ಧಿಸುವ...

ಪ್ರತಿಭಟನೆಗೆ ಮುಂದಾಗಬಾರದು , ಸರಕಾರಿ ನೌಕರರಿಗೆ ಸಿಎಂ ಬೊಮ್ಮಾಯಿ ಮನವಿ

State  News: Feb:28: ಸರಕಾರಿ ನೌಕರರು ಪ್ರತಿಭಟನೆಗೆ ಮುಂದಾಗಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿಕೊಂಡಿದ್ದಾರೆ. ಭಾನುವಾರ ಕಲಬುರಗಿಯಲ್ಲಿ ಮಾತನಾಡಿದ್ದ ಅವರು ರಾಜ್ಯ ಸರಕಾರ ಶೀಘ್ರವೇ ಗುಡ್ ನ್ಯೂಸ್ ನೀಡಲಿದೆ. ಏಳನೇ ವೇತನ ಆಯೋಗದ ಶಿಫಾರಸು ಜಾರಿ ಮಾಡಲಾಗುತ್ತದೆ ಎಂದು ಸಿಎಂ ಭರವಸೆ ನೀಡಿದ್ದರು. ಸರಕಾರ ನೌಕರರ ಬೇಡಿಕೆ ಈಡೇರಿಸಲು ನಮ್ಮ ಸರಕಾರ ಬದ್ಧವಾಗಿದೆ....

ನಾಳೆ ಸರ್ಕಾರಿ ಸೇವೆ ಬಂದ್..!? ಏನೇನಿರಲಿದೆ ಏನೆಲ್ಲಾ ವ್ಯತ್ಯಯವಾಗಲಿದೆ..!?

State News: Feb:28:ನೇ ವೇತನ  ಆಯೋಗ ಜಾರಿ ರದ್ಧತಿಗೆ ಪ್ರತಿಭಟನೆ ಮಾಡುತ್ತೇವೆ ಎಂಬ ಎಚ್ಚರಿಕೆಯನ್ನು  ಸರಕಾರಿ  ನೌಕರರು ಸರಕಾರಕ್ಕೆ ಎಚ್ಚರಿಕೆ  ಕರೆಗಂಟೆ ನೀಡಿದ್ದಾರೆ ಮಾರ್ಚ್ 1ರಂದು  ವಿಧಾನಸೌಧದ ಎಲ್ಲಾ ಕಚೇರಿಗಳು, ಸಚಿವಾಲಯದ ಕಚೇರಿಗಳು, ಬಿಬಿಎಂಪಿ ಕಚೇರಿ, ಬೆಸ್ಕಾಂ, BWSSB, ತಾಲೂಕು ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿ, ಪುರಸಭೆ ಕಚೇರಿ, ಗ್ರಾಮ ಪಂಚಾಯಿತಿ, ಸರ್ಕಾರಿ ಶಾಲೆಗಳು, ಸರ್ಕಾರಿ ಆಸ್ಪತ್ರೆ ...

ಬೈಕ್ ಚಲಾಯಿಸಿದ ಸಚಿವರು..! ಕಾರ್ಕಳದಲ್ಲಿ ಐತಿಹಾಸಿಕ ಬೈಕ್‌ ರ‍್ಯಾಲಿ 

State News: Feb:27:ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಕಾರ್ಕಳ ಇವರ ವತಿಯಿಂದ ಐತಿಹಾಸಿಕ ಬೈಕ್‌ ರ‍್ಯಾಲಿ  ನಡೆಯಿತು. ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಕರ್ನಾಟಕ ವಿಧಾನಸಭಾ ಚುನಾವಣೆಯ ಸಹಪ್ರಭಾರಿ ಅಣ್ಷಾಮಲೈ ಕೆ. ಹಾಗೂ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯರವರು ಭಾಗವಹಿಸಿದ್ದರು.ಕಾರ್ಕಳ ಅನಂತಪದ್ಮನಾಭ ದೇವಳ ಸಮೀಪ ಪುರಸಭಾ ಅಧ್ಯಕ್ಷೆ ಸುಮಕೇಶವ...

ಸಜ್ಜನರ ಸಮೂಹ ಎಲ್ಲಾದರು ಇದ್ರೆ ಅದು ಶಿಗ್ಗಾವಿಯಲ್ಲಿ: ಮುಖ್ಯಮಂತ್ರಿ ಬೊಮ್ಮಾಯಿ

State News: Feb:27: ತವರು ಕ್ಷೇತ್ರವಾದ ಶಿಗ್ಗಾಂವಿಯ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ ದಲ್ಲಿ ಪಾಲ್ಗೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದರು. ಸಜ್ಜನರ ಸಮೂಹ ಎಲ್ಲಾದರು ಇದ್ರೆ ಅದು ಶಿಗ್ಗಾವಿಯಲ್ಲಿ. ಭಕ್ತಿ ಭಾವದಿಂದ ಹಿಂದಿನಿಂದಲೂ ಶ್ರೀ ದ್ಯಾಮವ್ವನ ಜಾತ್ರೆ ಆಚರಣೆ ಮಾಡಿಕೊಂಡು ಬಂದಿದ್ದಿರಿ. ನಾನು ನಿತ್ಯ ಪೂಜೆಯಲ್ಲಿ ತಾಯಿ ದ್ಯಾಮವ್ವದೇವಿ ಯನ್ನ ನೆನೆಸುತ್ತೇನೆ. ದ್ಯಾಮವ್ವ...

ಮತ್ತೆ ಸರಕಾರಿ ನೌಕರರಿಂದ ಮುಷ್ಕರದ ಎಚ್ಚರಿಕೆ ಕರೆಗಂಟೆ..!

State News: Feb:27: ಸರ್ಕಾರಿ ನೌಕರರು ಮತ್ತೆ ಮುಷ್ಕರದ ಎಚ್ಚರಿಕೆ ನೀಡಿದ್ದಾರೆ. ಮಾರ್ಚ್ 1ರಿಂದ ಮುಷ್ಕರ ಮಾಡುವುದಾಗಿ ಎಚ್ಚರಿಕೆ ಕರೆಗಂಟೆ ಬೀಸಿದ್ದಾರೆ. ಸಿಎಂ ಬೊಮ್ಮಾಯಿ ವಿಧಾನಸಭೆಯಲ್ಲಿ ಮಾತನಾಡುತ್ತಾ, ಏಳನೇ ವೇತನ ಆಯೋಗ  ನೀಡುವ ಮಧ್ಯಂತರ ವರದಿ ಅನ್ವಯ ರಾಜ್ಯ ಸರಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡುವುದಾಗಿ ಹೇಳಿದ್ದಾರೆ. ಆದರೆ ಮುಖ್ಯಮಂತ್ರಿಗಳು ನೀಡಿದ್ದ ಭರವಸೆಯನ್ನು ಸರಕಾರಿ ನೌಕರರು...

ವಿಜಯ ಸಂಕಲ್ಪ ಯಾತ್ರೆಗೆ ರೆಡಿಯಾಯ್ತು ರಾಜರಥ..! ಹೇಗಿದೆ ಗೊತ್ತಾ ಸ್ಪೆಷಲ್ ಬಸ್..?!

State News: Feb:27:ವಿಧಾನಸಭಾ ಚುನಾವಣೆಗೆ ಕೌಂಟ್​​ಡೌನ್ ಶುರುವಾಗಿದ್ದು,​​ಬಿಜೆಪಿ ಸಕಲ ಸಿದ್ಧತೆ ನಡೆಸಿದೆ. ಇನ್ನು 4 ಕಡೆಗಳಿಂದಲೂ ವಿಜಯ  ಸಂಕಲ್ಪ ಯಾತ್ರೆ ಕೈಗೊಂಡಿರೋ ಸರಕಾರದ ಯಾತ್ರೆಗೆ ರಾಜರಥ ಸಿದ್ದವಾಗಿದೆ.ಹೌದು ಈ ಬಾರಿ 150 ಗುರಿ ಘೋಷವಾಕ್ಯದಡಿ ಬಿಜೆಪಿ  ವಿಜಯಸಂಕಲ್ಪ ರಥಯಾತ್ರೆಯನ್ನು ಮಾ. 1ರಿಂದ 20ರವರೆಗೆ ಆಯೋಜನೆ ಮಾಡಿದೆ. ಈ ಹಿನ್ನೆಲೆ ಅಶೋಕ್ ಲೈಲ್ಯಾಂಡ್​ ಬಸ್​ಗಳನ್ನು ವಿಶೇಷ ಮಾದರಿಯಲ್ಲಿ...
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img