Saturday, July 18, 2026

ರಾಜ್ಯ

ಥ್ಯಾಂಕ್ಯೂ ಮೋದಿ…! ಕಾಂಗ್ರೆಸ್ಸಿಗರ ಟ್ವೀಟ್ ಮರ್ಮವೇನು..?!

State News: Feb:27:ರಾಜ್ಯದಲ್ಲಿ ಶಿವಮೊಗ್ಗ ಮತ್ತು ಕುಂದಾನಗರಿ ಬೆಳಗಾವಿಯಲ್ಲಿ ಮೋದಿ ಮೇನಿಯಾ ಅಬ್ಬರಿಸಿತ್ತು.ಆದರೆ ಇವೆಲ್ಲದಕ್ಕೂ ಇದೀಗ  ಕಾಂಗ್ರೆಸ್ಸಿಗರು  ತಮ್ಮದೇ ಆದ ಶೈಲಿಯಲ್ಲಿ ಉತ್ತರವ ನ್ನು ನೀಡಿದಂತಿದೆ. ನಿಜ ಕಾಂಗ್ರೆಸ್ಸಿಗರು ಮೋದಿ ಪ್ರತಿ ಮಾತಿಗೆ ಟಾಂಗ್ ಕೊಟ್ಟಂತೆ ಸರಣಿ  ಟ್ವೀಟ್ ಗಳ ಮೂಲಕ ಟೀಕಾ ಪ್ರಹಾರವನ್ನೇ ನಡೆಸಿದ್ದಾರೆ. "ದೇಶದಲ್ಲಿ ಅತಿ ಹೆಚ್ಚು ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ಪ್ರಮುಖವಾದುದು....

ಒಂದು ಕ್ಲಿಕ್ ಮೂಲಕ ರೈತರ ಖಾತೆಗೆ ಹಣ ವರ್ಗಾವಣೆ…! ಮೋದಿ ಸರಕಾರದ ಮಹತ್ತರ ಯೋಜನೆ

State News: Feb:27:ಮಾಲಿನಿ ಸಿಟಿಯಲ್ಲಿ ಆಯೋಜಿಸಲಾದ ಸಮಾವೇಶದಲ್ಲಿ ಪ್ರಧಾನಿಗಳು 16 ಸಾವಿರ ಕೋಟಿ ರೂಗೂ ಹೆಚ್ಚು ಮೊತ್ತದ ಹಣವನ್ನು ಬಿಡುಗಡೆ ಮಾಡಿದ್ದಾರೆ. ಇನ್ನು 8 ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ ತಲಾ 2 ಸಾವಿರ ರೂ ಜಮೆಯಾಗಲಿದೆ. ಕರ್ನಾಟಕದಲ್ಲಿ  ಪಿಎಂ ಕಿಸಾನ್ ಯೋಜನೆಯ 49 ಲಕ್ಷ ಫಲಾನುಭವಿಗಳಿಗೆ ಪಿಎಂ ಮೋದಿ ಉಡುಗೊರೆ ನೀಡಿದ್ದಾರೆ. ಈ ವೇಳೆ ಮಾತನಾಡಿದ...

ಕಾರುಗಳ ಮೆಲೆ ಕಲ್ಲು ತೂರಿದ ಕುಡುಕ

bengalore story ಮದ್ಯ ವ್ಯಸನಿಗಳು ಕುಡಿದ ಅಮಲಿನಲ್ಲಿ ತಾವು ಏನು ಮಅಡುತಿದ್ದೇವೆ ಎನ್ನುವ ಅರಿವೇ ಇರುವುದಿಲ್ಲ. ಕೆಲವೊಮ್ಮೆ ಜಾಸ್ತಿ ಕುಡಿದು ರಸ್ತೆಯಲ್ಲೆಲ್ಲ ತೂರಾಡಿಕೊಂಸು ಹೋಗುತ್ತಿರುತ್ತಾರೆ. ಇದೆ ರೋತಿ ಇಲ್ಲೊಬ್ಬ ಯುವಕ ಕುಡಿತ ಜಾಸ್ತಿಯಾಗಿ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಕಾರುಗಳಿಗೆ ಕಲ್ಲು ತೂರಾಟ ನಡೆಸಿದ್ದಾನೆ ಇದರ ಪರಿಣಮ ನಾಲ್ಕು ಕಾರುಗಳ  ಹಾನಿಗೊಳಗಾಗಿವೆ ಈ ಘಟನೆ ಬೆಂಗಳೂರಿನ ಮಾರುತಿ...

ಆರೋಗ್ಯ ಸಚಿವರ ಜಿಲ್ಲೆಯಲ್ಲಿ ಆಂಬ್ಯುಲೆನ್ಸ್ ಇಲ್ಲ…! ಏನಿದು ಜೆಡಿಎಸ್ ಗುಡುಗು..?!

State News: Feb:27:ಆರೋಗ್ಯ ಸಚಿವ ಕೆ.ಸುಧಾಕರ್ ವಿರುದ್ಧ ಜೆಡಿಎಸ್ ಟ್ವೀಟ್ ಮೂಲಕ  ಸಮರ  ಸಾರಿದೆ. ದೊಡ್ಡಬಳ್ಳಾಪುರದಲ್ಲಿ ಆ್ಯಂಬುಲೆನ್ಸ್ ಸೇವೆ ಅಸ್ತವ್ಯಸ್ತವಾಗಿದ್ದು, ಆ್ಯಂಬುಲೆನ್ಸ್ ಸೇವೆ ಸರಿಯಾಗಿ ದೊರೆಯದೆ ಜನರು ಪರದಾಡುತ್ತಿದ್ದಾರೆ ಎಂದು ಜೆಡಿಎಸ್ ಆರೋಪ ಮಾಡಿ ಈ ಬಗ್ಗೆ ಸರಣಿ ಟ್ವೀಟ್ ಮಾಡಿ, ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಆರೋಗ್ಯ ಸಚಿವರನ್ನು ‘ಮೋಜುಗಾರ-ಸೊಗಸುಗಾರ’...

2,250 ಕೋಟಿ ವೆಚ್ಚದ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

State News: Feb:27: ಕೋಲಾರದಲ್ಲಿ ಪ್ರಧಾನಿ ನರೇಂದ್ರ ಮೋದಿ   ಒಟ್ಟು 2,250 ಕೋಟಿ ವೆಚ್ಚದ ಯೋಜನೆಗೆ ಚಾಲನೆ ನೀಡಿದರು. 190 ಕೋಟಿ ರೂ. ವೆಚ್ಚದಲ್ಲಿ ನವೀಕರಣಗೊಂಡ ರೈಲು ನಿಲ್ದಾಣ ಉದ್ಘಾಟನೆ ಮಾಡಿದರು,ಹಾಗು ಘಟಪ್ರಭಾ-ಬೆಳಗಾವಿ-ಲೋಂಡಾ ಡಬಲ್ ಲೈನ್ ಮರ‍್ಗಕ್ಕೆ ಚಾಲನೆ ನೀಡಿದರು. 1,120 ಕೋಟಿ ರೂ. ವೆಚ್ಚದ ಜಲಜೀವನ್​​​ ಮಿಷನ್ ಯೋಜನೆಗೂ ಚಾಲನೆ ನೀಡಿದರು. 1,132 ಕೋಟಿ...

ರೈತ ಬಂಧು ಯಡಿಯೂರಪ್ಪ: ಪ್ರಧಾನಿ ಮೋದಿ

State News: Feb:27:ಇಂದು ಶಿವಮೊಗ್ಗ ಹಾಗು ಕುಂದಾನಗರಿ ಬೆಳಗಾವಿಯಲ್ಲಿ ನಮೋ  ಮೇನಿಯಾ  ಜೋರಾಗಿತ್ತು. ಹಾಗೆಯೇ ನರೇಂದ್ರ ಮೋದಿ ಕೂಡಾ ಜನಪರ  ಭಾಷಣ  ಮಾಡಿ ಜನಪರ  ಯೋಜನೆಗಳ ಬಗ್ಗೆ ಶ್ಲಾಘಿಸಿದರು. ಜೊತೆಗೆ ಯಡಿಯೂರಪ್ಪ  ಅನ್ನದಾನ  ಯೋಜನೆಯನ್ನು ಸಿರಿಧಾನ್ಯ  ಯೋಜನೆ   ಕುರಿತಾಗಿ ಹೇಳುವಂತಹ ಸಂದರ್ಭದಲ್ಲಿ ಮರುಕಳಿಸಿದರು. ಈ  ವೇಳೆ ಯಡಿಯೂರಪ್ಪ ರಾಜ್ಯಕ್ಕೆ  ನೀಡಿದ ಕೊಡುಗೆ  ಅಪಾರ ಅವರ ಅನ್ನದಾನ...

ಕುಂದಾನಗರಿಯಲ್ಲಿ ಕಾಂಗ್ರೆಸ್ ಗೆ ನೇರ ಟಾಂಗ್ ನೀಡಿದ ನಮೋ…!

State News: Feb:27:ಬೆಳಗಾವಿಯಲ್ಲಿ ಮೋದಿ ಮೇನಿಯಾದಲ್ಲಿ ನರೇಂದ್ರ  ಮೋದಿ ವಿಭಿನ್ನವಾಗಿ ಮಾತನಾಡಿ ನೆರೆದ ಜನತೆ ಮನಗೆದ್ದರು. ಮೊದಲು ಕನ್ನಡದಲ್ಲಿ ಮಾತು  ಆರಂಭಿಸಿ ಕನ್ನಡಿಗರಿಗೆ ಖುಷಿ ಪಡಿಸಿದ್ರೆ ಮತ್ತೆ  ಕಾಂಗ್ರೆಸ್ ಗೆ  ಟಾಂಗ್ ನೀಡುವ ಮೂಲಕ ರಾಜಕೀಯ ಭಾಷಣ ಮಾಡಿದ್ರು. ಕಾಂಗ್ರೆಸ್ ಸರಕಾರ ಇದ್ದಾಗ ಕೋಟಿ ಹಣ ಬಿಡುಗಡೆ ಮಾಡಿದ್ರೆ ಪೂರ್ಣವಾಗಿ ಯಾರ ಕೈಗೂ ತಲುಪುತ್ತಿರಲಿಲ್ಲ. ದಶಕದ...

ಭಾರತದ ಭಗೀರಥ ನರೇಂದ್ರ ಮೋದಿ : ಸಿಎಂ ಬೊಮ್ಮಾಯಿ

State News: Feb:27:ಬೆಳಗಾವಿ ಮಾಲಿನಿ ಸಿಟಿ ಮೈದಾನದಲ್ಲಿ ನಡೆದ ನಮೋ ಸಮಾವೇಶದಲ್ಲಿ ರಾಜ್ಯದ ಸಿಎಂ ಬಸವರಾಜ್  ಬೊಮ್ಮಾಯಿ ಮಾತನಾಡಿ ನರೇಂದ್ರ ಮೋದಿಯನ್ನು  ಹಾಡಿ ಹೊಗಳಿದರು. ನರೇಂದ್ರ ಮೋದಿ ನಮ್ಮ ದೇಶದ ಭಗಿರಥ ನಮ್ಮ ದೇಶದ ಜನತೆಗೆ ಅದರಲ್ಲೂ ರೈತರಿಗೆ ಅನೇಕ  ಯೋಜನೆ ಮಾಡಿ ಜೊತೆಗೆ ಮನೆಮನೆಗೂ ಕುಡಿಯುವ ನೀರು ಯೋಜನೆ ಮಾಡಿ ಜನಪರ ಕಾರ್ಯದ ಲ್ಲಿ...

ಬೆಳಗಾವಿಯಲ್ಲಿ ‘ನಮೋ’ ಕನ್ನಡ ಪ್ರೇಮ: ಕನ್ನಡದಲ್ಲಿ ಮಾತು ಪ್ರಾರಂಭಿಸಿದ ನರೇಂದ್ರ ಮೋದಿ..!

State News: Feb:27: ಕನ್ನಡದಲ್ಲಿ  ಭಾಷಣ ಪ್ರಾರಂಭ ಮಾಡಿದ ನರೇಂದ್ರ ಮೋದಿ    ನಮ್ಮ ಸಬ್  ಕಾ ಸಾತ್ ಸಬಕಾ ವಿಕಾಸ್ ಗೆ  ಸ್ಪೂರ್ತಿಯಾದ ಭಗವಾನ್ ಬಸವೇಶ್ವರ  ರವರಿಗೆ  ನನ್ನ ನಮಸ್ಕಾರಗಳು, ಹಾಗು ಬೆಳಗಾವಿಯ  ಕುಂದ ಮತ್ತು ಬೆಳಗಾವಿ ಜನರ ಪ್ರೀತಿ  ಮರೆಯಲಾಗದ  ಸಿಹಿ ಬೆಳಗಾವಿಯ ಬಂಧು  ಭಗಿನಿಯರಿಗೆ ನನ್ನ ನಮಸ್ಕಾರಗಳು.  ಎಂಬುವುದಾಗಿ ಕನ್ನಡದಲ್ಲಿ ಮಾತು ಪ್ರಾರಂಭಿಸಿದ...

ಮಳೆ ಮಳೆ ಹೂಮಳೆ ‘ನಮೋ’ ಎಂದಿತೋ ಹೂಗಳು..!: ಕೋಲಾರದಲ್ಲಿ ನಮೋ ಮೇನಿಯಾ..!

Stete News: Feb:27:ಶಿವಮೊಗ್ಗ ಸೋಗಾನೆಯಲ್ಲಿ ಇಂದು ಸಂಒಪೂರ್ಣ ಕೇಸರಿ ಮಯವಾಗಿತ್ತು. ಒಂದೆಡೆ ಯಡಿಯೂರಪ್ಪ ಹುಟ್ಟುಹಬ್ಬದ  ದಿನವೇ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಉದ್ಘಾಟನೆ ಗೊಂಡರೆ ಮತ್ತೊಂದೆಡೆ ಮೋದಿ ಫ್ಲವರ್ ಶೋ ಜನತೆಗೆ ಮತ್ತಷ್ಟು ಬೆರಗು ನೀಡಿತ್ತು. ಇನ್ನೊಂದೆಡೆ ಕುಂದಾ ನಗರಿಯಲ್ಲಿ  ಪ್ರಧಾನಿ  ಮೋದಿ ರೋಡ್ ಶೋನಲ್ಲಿ ಜನಸಾಗರವೇ ತುಂಬಿ ಹೋಗಿತ್ತು. ಗಲ್ಲಿ ಗಲ್ಲಿಯಲ್ಲೂ ಮೋದಿ ಪರ ಘೋಷಣೆ...
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img