Saturday, July 18, 2026

ರಾಜ್ಯ

ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ: ಸಿದ್ದರಾಮಯ್ಯ

State News: Feb:24: ಪ್ರಜಾಧ್ವನಿ ಯಾತ್ರೆಯಲ್ಲಿ  ಸಿದ್ದರಾಯ್ಯ  ಕಾಂಗ್ರೆಸ್ ಭವಿಷ್ಯ ವನ್ನು ನುಡಿದಿದ್ದಾರೆ. ಚುನಾವಣಾ ಪ್ರಚಾರ ಭರದಿಂದ  ಸಾಗುತ್ತಿರೋ ಸಮಯದಲ್ಲೇ ಸಿದ್ದರಾಮಯ್ಯ ವಿಭಿನ್ನ ಭವಿಷ್ಯ  ನುಡಿದಿದ್ದಾರೆ. ಹೌದು ಪೂರ್ವದಲ್ಲಿ  ಸೂರ್ಯ ಹುಟ್ಟುವುದು ಎಷ್ಟು  ಸತ್ಯವೋ ಕಾಂಗ್ರೆಸ್  ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ ಎಂಬುವುದಾಗಿ ಹೇಳಿದ್ದಾರೆ. ಯುವಕರೆಲ್ಲರು ಉತ್ಸುಕರಾಗಿದ್ದಾರೆ.  ಚುನಾವಣೆಗಾಗಿ ಕಾಯುತ್ತಿದ್ದಾರೆ.  ದೇವರಹಿ ಪ್ಪರಗಿಯ ಬಿಎಲ್ ಡಿಯ...

ಹಣ ತಗೊಂಡು ಟಿಕೆಟ್ ನೀಡದ ಕಂಡಕ್ಟರ್ ಕಟ್ಟಿದ ದಂಡ

bengalore news ನಾವು ಎಲ್ಲಿಗಾದರೂ ಬಸ್ಸಿನಲ್ಲಿ ಪ್ರಯಣಿಸುವ ವೇಳೆ ಹಣ ಕೊಟ್ಟು ಟಿಕೇಟ್ ಕೊಂಡುಕೊಳ್ಳುವುದು ನಿಯಮ . ಟಿಕೇಟ್ ಇಲ್ಲದ ಪ್ರಯಾಣ ದಂಡಕ್ಕೆ ಅಹ್ವಾನ ಎಂದು ಬಸ್ಸಿನಲ್ಲಿ ಪ್ರಯಾಣಿಕರಿಗೆ ಎಚ್ಚರಿಕೆ ಎಂಬಂತೆ ಅಲ್ಲಲ್ಲಿ ಪ್ರಯಾಣಿಕರಿಗೆ ಗೋಚರವಾಗುವ ಹಾಗೆ ಬರೆದಿರುತ್ತಾರೆ. ಹಾಗಾಗಿ ಬಸ್ಸಿನಲ್ಲಿ ಪ್ರಯಾಣಿಸುವ ಪ್ರತಿಯೊಬ್ಬರು ಟಿಕೆಟ್ ಪಡೆದುಕೊಳ್ಳುತ್ತಾರೆ ಆದರೆ ಹಣ ಕೊಟ್ಟರು ಅದನ್ನು ಜೇಬಿಗೆ ಇಳಿಸಿಕೊಂಡು...

ಉದ್ಗಾಟನೆಗೊಳ್ಳಲಿರುವ ಕಲಾಸಿಪಾಳ್ಯ ಹೈಟೆಕ್ ಬಸ್ ನಿಲ್ದಾಣ

bengalore story ಉದ್ಗಾಟನೆಗೊಳ್ಳಲಿರುವ ಕಲಾಸಿಪಾಳ್ಯ ಹೈಟಿಕ್ ಬಸ್ ನಿಲ್ದಾಣ ಬೆಂಗಳೂರಿನ ಹೃದಯಭಾಗದಲ್ಲಿರುವ ಕಳಸಿಪಾಳ್ಯದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಕಾಮಗಾರಿ ಹಂತದಲ್ಲಿರುವ ಹೈಟಿಕ್ ಬಸ್ ನಿಲ್ದಾಣ ಸುಮಾರು 4.13 ಎಕರೆ ಜಾಗದಲ್ಲಿ 6 ಕೋಟಿ ರೂಪಾಯಿಯಲ್ಲಿ ನಿರ್ಮಾಣವಾಗಿದ್ದೂ ಕೆಲವು ತಿಂಗಳುಗಳ ಹಿಂದೆ ಕಟ್ಟಡದ ಕಾಮಗಾರಿ ಪೂರ್ಣಗೊಂಡಿದ್ದರೂ ಉದ್ಗಾಟನೆಯಾಗದೆ ಪ್ರಯಾಣೀಕರಿಗೆ ಮತ್ತು ವಾಹನ ಸಂಚಾರಕ್ಕೆ ಬಾರಿ ಅಡಚಣೆ ಉಂಟಾಗಿ ಪ್ರಯಾಣಿಕರಿಗೆ...

ಯುವ ಮದ್ಯಪ್ರಿಯರಿಗೆ ಸರ್ಕಾರದಿಂದ ಬಂಪರ್ ರಿಲೀಫ್

state story ಯುವ ಮದ್ಯಪ್ರಿಯರಿಗೆ ಸರ್ಕಾರದಿಂದ ಬಂಪರ್ ರಿಲೀಫ್ ಯೆಸ್ ಸ್ನೇಹಿತರೆ ಸರ್ಕಾರ ಮದ್ಯಪ್ರಿಯರಿಗೆ ಒಂದು ಕಾನೂನನ್ನು ಜಾರಿಗೆ ತಂದಿತ್ತು. 21 ವರ್ಷ ಮೇಲ್ಪಟ್ಟ ಯುವಕರು ಮಾತ್ರ ಬಾರ್ ಶಾಪ್ ಗಳಲ್ಲಿ ಮದ್ಯ ಖರೀದಿ ಮಾಡಲು ಅವಕಾಶ ನೀಡಿತ್ತು ಆದರೆ ಇಂದಿನ ದಿನಮಾನಗಳಲ್ಲಿ ಹಲವಾರು ನವಯುವಕರು ಮದ್ಯವ್ಯಸನಿಗಳಾದ ಕಾರಣ ಸರ್ಕಾರ ಕಾಯ್ದೆಯಲ್ಲಿ ತಿದ್ದುಪಡಿ ತಂದಿದೆ. ಅದೆನೆಂದರೆ ಇಷ್ಟು ದಿನ...

ಮಂಗಳೂರು: ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಕುಲದೀಪ್ ಕುಮಾರ್ ಜೈನ್

Manglore News: Feb:24: ಮಂಗಳೂರು ಪೊಲೀಸ್ ಆಯುಕ್ತರಾಗಿದ್ದ ಎನ್. ಶಶಿಕುಮಾರ್ ಅವರನ್ನು ರೈಲ್ವೇ ಡಿಐಜಿಯಾಗಿ ಗುರುವಾರ ವರ್ಗಾವಣೆ ಮಾಡಲಾಗಿದ್ದು, ಬೆಂಗಳೂರು ಪಶ್ಚಿಮ ವಿಭಾಗದ ಟ್ರಾಫಿಕ್ ಡಿಸಿಪಿಯಾಗಿದ್ದ ಕುಲದೀಪ್ ಜೈನ್ ಅವರನ್ನು ಮಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು. ಇಂದು  ಫೆಬ್ರವರಿ 24 ರಂದು ಅಧಿಕಾರ ಸ್ವೀಕರಿಸಿ ಮಾತನಾಡಿದ ಕುಲದೀಪ್ ಕುಮಾರ್ ಜೈನ್, ಭ್ರಷ್ಟಾಚಾರ ಸಹಿಸುವುದಿಲ್ಲ. ಅಧಿಕಾರಿಗಳು ಭ್ರಷ್ಟಾಚಾರಕ್ಕೆ ಅವಕಾಶ ನೀಡಬಾರದು....

ಶ್ರೀನಿವಾಸ ಕಲ್ಯಾಣೋತ್ಸವದ ಕಾರ್ಯಕ್ರಮದ ಭೂಮಿ ಪೂಜೆ ಮಾಡಿ ಚಾಲನೆ ನೀಡಿದ ಕೆ.ಎಚ್ ಪುಟ್ಟಸ್ವಾಮಿ  ಗೌಡ

State News: Feb:24: ಗೌರಿಬಿದನೂರು ನಗರದ ಹೊರವಲಯದ ಬೈಪಾಸ್ ಬಳಿಯಿರುವ ಗೊಟಕನಾಪುರದ ದೇವರಾಜ್ ರವರ ಜಮೀನಿನಲ್ಲಿ ದಿನಾಂಕ 04/03/2023ರಂದು ಕೆ.ಹೆಚ್.ಪಿ ಫೌಂಡೇಷನ್ ವತಿಯಿಂದ ನಡೆಯಲಿರುವ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದ ಕಾರ್ಯಕ್ರಮದ ಭೂಮಿ ಪೂಜೆ ಮಾಡಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್ ಪುಟ್ಟಸ್ವಾಮಿ  ಗೌಡ ಇಂದು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಕೆ.ಹೆಚ್.ಪಿ ಬಣದ ಎಲ್ಲಾ ಮುಖಂಡರು ಹಾಜರಿದ್ದರು. https://karnatakatv.net/hdk-coming-to-shringeri-mata/ https://karnatakatv.net/amabariutsav-bus-stategovt-route-status/ https://karnatakatv.net/daughter-marriage-parents-selflife-ends/      

ಜೆ.ಪಿ ನಡ್ಡಾ ಶೃಂಗೇರಿ ಭೇಟಿ ಬೆನ್ನಲ್ಲೇ ಮಠಕ್ಕೆ ಭೇಟಿ ನೀಡಲಿರುವ ಹೆಚ್ ಡಿ ಕೆ ..!

State News: Feb:24: ಇಂದು  ರಾತ್ರಿ ಶೃಂಗೇರಿ  ಮಠಕ್ಕೆ  ಹೆಚ್ ಡಿ ಕುಮಾರಸ್ವಾಮಿ ಭೇಟಿ  ನೀಡಲಿದ್ದಾರೆ. ಶ್ರೀಗಳ  ಭೇಟಿಗೂ ಅನುಮತಿ ಕೋರಿದ್ದಾರೆ . ಉಭಯ  ಶ್ರೀಗಳ  ಭೇಟಿ ಮಾಡಲಿದ್ದಾರೆ  ಹೆಚ್.ಡಿ.ಕೆ  . ಒಟ್ಟಾರೆ ಚುನಾವಣೆ ಹತ್ತಿರ   ಬರುತ್ತಿ ದ್ದಂತೆ ರಾಜಕೀಯ  ನಾಯಕರ ಟೆಂಪಲ್ ರನ್  ಜೋರಾಗಿದೆ. ಇತ್ತೀಚೆಗೆ ಜೆ.ಪಿ ನಡ್ಡಾ ಕೂಡಾ ಮಠಕ್ಕೆ ಭೇಟಿ ನೀಡಿದ್ದ...

ಅಂಬಾರಿ ಉತ್ಸವ ರಾಜ್ಯ ಸರ್ಕಾರಿ ಬಸ್ ನ ಮಾರ್ಗಗಳು ಪ್ರಯಾಣಿಕರಿಗೆ ಲಭ್ಯ

special story ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ, ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ದಿನಾಂಕ 24/02/2023 ರಿಂದ ನೂತನ ಅಂಬಾರಿ ಉತ್ಸವ ವೋಲ್ವೋ 9600 ಮಲ್ಟಿ ಆಕ್ಸಲ್ ಸ್ಲೀಪರ್ ಬಸ್ಸುಗಳನ್ನು ನಾಳೆ ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ ಕಾರ್ಯಾಚರಣೆ ಮಾಡಲು ಯೋಜಿಸಲಾಗಿದೆ. ಬಸ್ಸುಗಳು ಹೊರಡುವ ಮಾರ್ಗ, ಹೊರಡುವ ಬಸ್ ನಿಲ್ದಾಣ, ಹೊರಡುವ ಸಮಯ ಈವರೆಗೂ ಮುಂಗಡ ಕಾಯ್ದಿರಿಸಿರುವ...

ಅದ್ದೂರಿ ಮದುವೆಯೇ ಸಾವಿಗೆ ಕಾರಣವಾಯ್ತು ….!

district news ವಯಸ್ಸಿಗೆ ಬಂದ ಮಗಳು ಮನೆಯಲ್ಲಿದ್ದರೆ ಸೆರಗಿನಲ್ಲಿ ಕೆಂಡ ಕಟ್ಟಿಕೊಂಡಂತೆ ಎಂದು ತಿಳಿದ ಪೋಷಕರು ಊರಲ್ಲಿ ಸಾಲ ಸೋಲ ಮಾಡಿ  ವರನ ಕಡೆಯವರು ಕೇಳಿದಷ್ಟು ವರದಕ್ಷಣೆ ಕೊಟ್ಟು ಮದುವೆ ಮಾಡುತ್ತಾರೆ. ಆದರೆ ಪ್ರತಿಯೊಂದಕ್ಕೂ ಒಂದು ಇತಿ ಮಿತಿ ಅಂತ ಇರುವ ಹಾಗೆ ಸಾಲ ಮಾಡುವುದಕ್ಕೆ ಎಂದು ಹಂತ ಇರುತ್ತದೆ.ನಾವು ಮಾಡುವ ಸಾಲ ನಮ್ಮನ್ನೆ ತೀರಿ...

ಮಂಗಳಮುಖಿಯರಿಂದ ಉಡುಪಿಯಲ್ಲಿ ಕ್ಯಾಂಟೀನ್ ಪ್ರಾರಂಭ

special story ಹೌದು ಸ್ನೇಹಿತರೆ ಸಿಗ್ನಲಗಳಲ್ಲಿ ಮಂಗಳಮುಖಿಯರು ಹತ್ತು ಇಪ್ಪತ್ತು ರೂಪಾಯಿಗೆ ಕೈ ಚಾಚುವ ಕಾಲ ಮರೆಯಾಗುತ್ತಿದೆ. ಪ್ರತಿಯೊಬ್ಬರು ಸ್ವಾವಲಂಬಿಯಾಗಿ  ಮರ್ಯಾದೆಯಿಂದ ಬದುಕಬೇಕು ಎನ್ನು ದೃಷ್ಠಿಯಿಂದ ಹಲವಾರು ಮಂಗಳಮುಖಿಯರು ಬೇರೆ ಬೇರೆ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುತಿದ್ದಾರೆ. ಅದೇ ರೀತಿ ರಾಜ್ಯದ ಉಡುಪಿ ಜಿಲ್ಲೆಯಲ್ಲಿರುವ ಮಂಗಳಮುಖಿಯರು ಕ್ಯಾಂಟಿನ್ ತೆರೆಯುವ ಮೂಲಕ ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡು ಹಲವಾರು ಜನರಿಗೆ ಮಾದರಿಯಾಗಿದ್ದಾರೆ.. ನಗರ...
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img