Saturday, July 18, 2026

ರಾಜ್ಯ

ಬಸ್ ನಲ್ಲಿ ಪ್ರಯಾಣಿಸುತಿದ್ದ ಮದ್ಯವ್ಯಸನಿ, ಸೀಟಿನ ಮೇಲೆ ಮೂತ್ರ ವಿಸರ್ಜನೆ

district tory ಬಸ್ ನಲ್ಲಿ ಪ್ರಯಾಣಿಸುತಿದ್ದ ಮಧ್ಯವ್ಯಸನಿ ಕೂರುವ ಸೀಟಿನ ಮೇಲೆ ಮುತ್ರ ವಿಸರ್ಜನೆ ವಿಜಯಪುರ - ಮಂಗಳೂರು ನಾನ್ ಎಸಿ ಬಸ್ಸಿನಲ್ಲಿ ಪ್ರಯಾಣಿಕ ಮೂತ್ರ ವಿಸರ್ಜನೆ ಮಾಡಿದ ದೂರಿನ ಕುರಿತು. ಮಹಿಳಾ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿರುವುದಿಲ್ಲ ಸ್ಪಷ್ಟಪಡಿಸಲಾಗುತ್ತಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಬಸ್ ನಲ್ಲಿಪ್ರಯಾಣಿಸುತ್ತಿದ್ದವರ ಮೇಲೆ ಮೇಲೆ ಮೂತ್ರ ವಿಸರ್ಜನೆ ಮಾಡಿರುವುದು ಸತ್ಯಕ್ಕೇ ದೂರವಾಗಿರುತ್ತದೆ....

ಬ್ರಹ್ಮಚಾರಿಗಳ ಪಾದಯಾತ್ರೆಗೆ ಚಾಲನೆ ನೀಡಿದ ನಟ ಡಾಲಿ ಧನಂಜಯ್

Specialstory ನೋಡಿ ಪಾ ವಯಸ್ಸು ಮೂವತ್ತಾಗಿದ್ದೂ ಇನ್ನ ಹುಡುಗಿ ಸಿಕ್ಕಿಲ್ಲದಿದ್ದರೆ ಮಾತ್ರ ಪಾದಯಾತ್ರೆಯಲ್ಲಿ ಅವಕಾಶ ನಿಮಗೆ ವಯಸ್ಸು ಮೂವತ್ತು ದಾಟಿದೆಯಾ, ಆದರೂ ಇನ್ನೂ ಮದುವೆ ಆಗಿಲ್ಲವಾ , ಇನ್ನಾ ಹೆಣ್ಣು ಸಿಕ್ಕಿಲ್ಲವಾ ಹಾಗಾದರೆ ನಿಮಗೆ ಪಾದಯಾತ್ರೆಯಲ್ಲಿ ಅವಕಾಶವಿದೆ . ಯಾಕಪ್ಪ ಆ ಷರತ್ತಿನ ಮೇರೆಗೆ ಪಾದಯಾತ್ರೆ ಕೈಗೊಂಡಿದ್ದಾರೆ ಎಂದು ಕೇಳುತಿದ್ದೀರಾ ಹಾಗಾದ್ರೆ ನಾವ್ ಹೇಳ್ತಿವಿ ಕೇಳಿ ನಾವು ರೈತರ ಮಕ್ಕಳು...

ಹಾಪ್ ಕಾಮ್ಸ್ ನಲ್ಲಿ ದ್ರಾಕ್ಷಿ ಕಲ್ಲಂಗಡಿ ಮೇಳ

Bengalore story ಹಾಪ್ ಕಾಮ್ಸ ವತಿಯಿಂದ ಇಂದಿನಿಂದ ಅಂದರೆ ಫೆಬ್ರವರಿ 22ರಿಂದ ಬೆಂಗಳೂರಿನ ಎಂ ಹೆಚ್ ಮರಿಗೌಡ ರಸ್ತೆಯಲ್ಲಿರುವ ಹಾಪ್ ಕಾಮ್ಸ್ ನ ಪ್ರಧಾನ ಕಛೇರಿ ಇದ್ದು ಈ ಕಛೇರಿಯ ಆವರಣದಲ್ಲಿ ದ್ರಾಕ್ಷಿ ಮತ್ತು ಕಲ್ಲಂಗಡಿ ಮೇಳವನ್ನು ಹಮ್ಮಿಕೊಳ್ಳಲಾಗಿದೆ .ಈಗಾಗಲೆ ಮೇಳವನ್ನು ಮಾನ್ಯ ತೋಟಗಾರಿಕೆ ಸಚಿವರಾದ ಮುಸಿರತ್ನರವರು ಮೇಳವನ್ನು ಉದ್ಗಾಟಿಸಿದ್ದೂ ಹಣ್ಣುಗಳ ಮಾರಾಟಕ್ಕೆ ಚಾಲನೆ ನೀಡಿದ್ದಾರೆ....

ಚುನಾವಣಾ ಟಿಕೆಟ್ ಗಾಗಿ ಕಿಡ್ನಿ ಮಾರಲು ಮುಂದಾದ ಕಾಂಗ್ರೆಸ್ ಅಭ್ಯರ್ಥಿ !

state news ಬೆಂಗಳೂರು(ಫೆ.21): ಇನ್ನೇನು ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆಯ ಅಭ್ಯರ್ಥಿಯ ಪಟ್ಟಿ ಬಿಡುಗಡೆ ಮಾಡಲಿದ್ದೂ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹಣಬಲವೂ ಪ್ರಮುಖ ಪಾತ್ರ ವಹಿಸುತ್ತದೆ ಎಂಬ ಗುಸುಗುಸು ಕೇಳಿಬರುತ್ತಿದೆ. ಜಾತಿಯ ಹೊರತಾಗಿ ಅಭ್ಯರ್ಥಿಯ ಹಣಕಾಸು ಹಿನ್ನೆಲೆಯೂ ಅಂತಿಮವಾಗಿರುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿರ್ದಿಷ್ಟವಾಗಿ ಹೇಳಿರುವುದಾಗಿ ಮೂಲಗಳು ಹೇಳಿವೆ. ಆದ್ದರಿಂದ...

ಸರ್ಕಾರಿ ಬಸ್ ಕಳ್ಳತನ ಮಾಡಿದ ಕದೀಮರು..!

State news ಕಲಬುರಗಿ(ಫೆ.21): ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ ನಗರದಲ್ಲಿರುವ ಪಟ್ಟಣದ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಕಲ್ಯಾಣ ಕರ್ನಾಟಕ ಬಸ್ ಕಳ್ಳರು ದೋಚಿಕೊಂಡು ಹೋಗಿ ತೆಲಂಗಾಣ ರಾಜ್ಯದ ತಾಂಡೂರು ತಾಲೂಕಿನ ಭೂ ಕೈಲಾಸ ತಾಂಡಾದಲ್ಲಿ ಬಚ್ಚಿಟ್ಟಿರುತ್ತಾರೆ ಬಸ್ಸನ್ನು ಪತ್ತೆ ಹಚ್ಚಿದ್ದಾರೆ. ಸದ್ಯ ಬಸ್ ಪತ್ತೆ ಮಾಡಿರುವ ಚಿಂಚೋಳಿ ಪೊಲೀಸರು, ಇದೀಗ ಕಳ್ಳತನ ಮಾಡಿದವರಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಬೀದರ್ ಡಿಪೋ...

ಕುಡಿದ ಅಮಲಿನಲ್ಲಿ ಮಚ್ಚು ತೋರಿಸಿ ಧರ್ಮದೇಟು ತಿಂದ ಕುಡುಕ !

State news ಬೆಂಗಳೂರು(ಫೆ.21): ನಶೆದಾಗಿನ ಬುದ್ದಿ ಕಿಸೆದಾಗ ಎನ್ನುವುದು ನಮ್ಮ ಉತ್ತರ ಕರ್ನಾಟಕ ಕಡೆ ಚಾಲ್ತಿಯಲ್ಲಿರುವ ಮಾತು ಅದೇರೀತಿ ಇದು ಸಹ ಅದೆ ಭಾಗದ ವಿಷಯ. ಯಾದಗಿರಿ ಜಿಲ್ಲೆಯಲ್ಲಿ ಒಬ್ಬ ಯುವಕ ಕಂಠಪೂರ್ತಿ ಕುಡಿದು ಕೋತಿ ತರ ಆಡುತಿದ್ದ ಕುಡಿದ ಅಮಲಿನಲ್ಲಿ ಮಾರಕಾಸ್ತ್ರ ದಿಂದ ಸಿಕ್ಕ ಸಿಕ್ಕವರ ಮೇಲೆ ಕತ್ತಿ ಬೀಸಿದ್ದಾನೆ. ರಸ್ತೆಯಲ್ಲಿ ಸ್ವಲ್ಪ ಸಮಯ ಭಯದ...

ಅನಿತಾ ಕುಮಾರಸ್ವಾಮಿ ಮತ್ತು ಅಶ್ವತ್ಥ್ ನಾರಾಯಣ ಮಧ್ಯೆ ಮಾತಿನ ಕಾಳಗ !

state news ಬೆಂಗಳೂರು(ಫೆ.21):  ರಾಮನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಹಾರೋಹಳ್ಳಿ ಗ್ರಾಮವನ್ನು ತಾಲೂಕು ಎಂದು ಘೋಷಣೆ ಮಾಡಿ ಉದ್ಗಾಟನೆ ಮಾಡುವ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಅಶ್ವತ್ ನಾರಾಯಣ ಅವರ ಕೈಯಿಂದ ಉದ್ಗಾಟನೆ ಮಾಡಿಸಿ ಭಾಷಣ ಮಾಡಲು ನಿಂತರು ಭಾಷಣದಲ್ಲಿ ಮಾತನಾಡುವ ಸಂದರ್ಭದಲ್ಲಿ ನಮ್ಮ ಬಿಜೆಪಿ ಸರ್ಕಾರ ಜಿಲ್ಲೆಯ ಅಭಿವೃದ್ದಿಗೆ ಸಾಕಷ್ಟು ಶ್ವಮವಹಿಸಿದೆ. ಎಂದು ಹೇಳುವಾಗ...

ಪರೀಕ್ಷೆ ಹಿನ್ನೆಲೆ; ಶಿಕ್ಷಣ ಇಲಾಖೆಯಿಂದ ಮಹತ್ತ್ವದ ಸಭೆ

state news ಬೆಂಗಳೂರು(ಫೆ.21): ಸಂಪೂರ್ಣ ಕೋವಿಡ್ ಮುಕ್ತವಾಗಿ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಹಿನ್ನಲೆ ಯಾವುದೇ ತರಹದ ಅಡಚಣೆ ಬಾರದಂತೆ ಪರೀಕ್ಷೆ ನಡೆಸುವುದು ಶಿಕ್ಷಣ ಇಲಾಖೆಯ ಜವಾಬ್ದಾರಿ ಎಂದು ಮಾರ್ಚ್ ತಿಂಗಳಿಂದ ಮೆಟ್ರಿಕ್ ಮತ್ತು ದ್ವಿತೀಯ ಪಿಯು ಪರೀಕ್ಷೆ ಹಿನ್ನೆಲೆ ವಿಧಾನಸೌಧದಲ್ಲಿ ಇಂದು (ಫೆಬ್ರವರಿ 21) ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ...

ಅಂಬಾರಿ ಉತ್ಸವ; ವೋಲ್ವೋ 9600s ಬಸ್ ಗಳಿಗೆ ಚಾಲನೆ..!

State news ಬೆಂಗಳೂರು(ಫೆ.21): ಅಂಬಾರಿ ಉತ್ಸವ - ಸಂಭ್ರಮದ ಪ್ರಯಾಣ ಎನ್ನುವ ಯೋಜನೆಯೊಂದಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಇಂದು 21-02-2022 ರ ಬೆಳಗ್ಗೆ 10 ಗಂಟೆಗೆ ವಿಧಾನಸೌಧ, ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗದಲ್ಲಿ ನೂತನ" ಅಂಬಾರಿ ಉತ್ಸವ " ವೋಲ್ವೋ 9600s ಮಲ್ಟಿ ಆಕ್ಸಲ್ ಸ್ಲೀಪರ್ ಬಸ್ಸುಗಳ ಉದ್ಘಾಟನೆಯನ್ನು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

ಭದ್ರಾವತಿಗೆ ಎಂಟ್ರಿ ಕೊಟ್ಟ ಪಂಚರತ್ನ ರಥಯಾತ್ರೆ…!

ಭದ್ರಾವತಿ(ಫೆ.21): ರಾಜ್ಯದಲ್ಲಿ ಈಗಾಗಲೇ ಪಂಚರತ್ನ ರಥಯಾತ್ರೆ ಅತ್ಯಂತ ಅದ್ಧೂರಿಯಾಗಿ ಸಾಗುತ್ತಿದೆ. ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಈ ಯಾತ್ರೆ ಇಂದು ಭದ್ರಾವತಿಗೆ ತಲುಪಿದ್ದು,      69 ನೇ ದಿನದ ಪಂಚರತ್ನ ಯಾತ್ರೆಗೆ ಸಾಕ್ಷಿಯಾಯಿತು. ಭದ್ರಾವತಿ ಕ್ಷೇತ್ರದಲ್ಲಿ ದಳಪತಿ ಸಂಚಾರ ನಡೆಸಿದರು. ಇಲ್ಲಿನ ಯಾಕಾರೆಹಳ್ಳಿಯಲ್ಲಿ ಮಾಜಿ ಸಿಎಂ ಹೆಚ್ ಡಿ ಕೆಗೆ ಅದ್ಧೂರಿ ಸ್ವಾಗತ...
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img