Saturday, July 18, 2026

ರಾಜ್ಯ

ಅರಣ್ಯ ರಕ್ಷಕನೇ ಭಕ್ಷಕನಾದ ಕಥೆ ಇದು…! ಥೂ ನಿನ್ ಜನ್ಮಕ್ಕೆ…?!

State News: ಅರಣ್ಯವನ್ನ ರಕ್ಷಣೆ ಮಾಡಬೇಕಾದ ಅಧಿಕಾರಿ ಅರಣ್ಯ ಸಂಪತ್ತನ್ನ ಲೂಟಿ ಮಾಡಲು ಹೋಗಿ ಅಮಾನತು ಆಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಮೀಸಲು ಅರಣ್ಯ ವಲಯ ವ್ಯಾಪ್ತಿಯಲ್ಲಿ ನಡೆದಿದೆ. ಆಲ್ದೂರು ಸಮೀಪದ ಬಸರವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅನಿಗನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬೀಟೆ ಮರವನ್ನ ಕಡಿದು ಮಾರಾಟ ಮಾಡಿದ್ದ...

ಬಜೆಟ್ ನ ಯಾವುದೇ ಯೋಜನೆ ಅನುಷ್ಠಾನಕ್ಕೆ ಬರುವುದಿಲ್ಲ..!: ಸಿದ್ದರಾಮಯ್ಯ

Budget News: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿರ್ಮಲಾ ಸೀತಾರಾಮನ್  ಮಂಡಿಸಿದ ಬಜೆಟ್ 2023 ಅನ್ನು ತೀವ್ರವಾಗಿ ಟೀಕಿಸಿದ್ದಾರೆ. ಇದು ಪ್ರಧಾನಿ ನರೇಂದ್ರ ಮೋದಿಯವರ ಆಧಿಕಾರಾವಧಿಯ ಕೊನೆಯ ಬಜೆಟ್ ಅಗಿದ್ದರೂ ಅದರಲ್ಲಿ ಜನ ಖುಷಿಪಟ್ಟುಕೊಳ್ಳುವಂಥದ್ದೇನೂ ಇಲ್ಲ. 2014ರಲ್ಲಿ ಮನಮೋಹನ್ ಸಿಂಗ್   ಪ್ರಧಾನಿಯಾಗಿದ್ದ ಅವಧಿಯ ಕೊನೆ ವರ್ಷದಲ್ಲಿ  ಭಾರತದ ಮೇಲೆ ರೂ. 54.90 ಲಕ್ಷ ಕೋಟಿ ಸಾಲವಿತ್ತು. ಆದರೆ,...

ಸಭೇಯಲ್ಲಿ ಗೋಹತ್ಯೆಯ ಬಗ್ಗೆ ಗಂಭೀರ ಚರ್ಚೆ

mandya ದಿಶಾ ಸಭೆಯಲ್ಲಿ ಗೋ ಹತ್ಯೆ ವಿಚಾರ ಚರ್ಚೆ ಜಿ.ಪಂ ಹೇಮಾವತಿ ಸಭಾಂಗಣದಲ್ಲಿ ನಡೆಯುತ್ತಿರುವ ಸಭೆರೈತರು ಅವರ ಉಪಯೋಗಕ್ಕಾಗಿ ಜಾನುವಾರುಗಳನ್ನ ತೆಗೆದುಕೊಂಡು ಹೋಗುತ್ತಾರೆ .ಸುಖಾ ಸುಮ್ಮನೆ ಅವರನ್ನ ಹಿಡಿದು ತೊಂದರೆ ಕೊಡುತ್ತಿದ್ದಾರೆ ಪೊಲೀಸ್ ಇಲಾಖೆಯವರು ಇದನ್ನ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದ ಸಂಸದ ಪ್ರಜ್ವಲ್ ರೇವಣ್ಣ. ರೈತರು ಗಂಡು ಕರುಗಳನ್ನ ಸಾಕಲಾಗದೆ ಬೀದಿಯಲ್ಲಿ ಬಿಡುತ್ತಿದ್ದಾರೆ ಎಂದು ಮಧ್ಯಪ್ರವೇಶಿಸಿದ ಅರಸೀಕೆರೆ ಶಾಸಕ...

ಸಭೆಯಲ್ಲಿ ಸದ್ದುಮಾಡಿದ ಹಾಸನದ ಬಾರ್ ವಿಚಾರ

ಸಂಸದ ಪ್ರಜ್ವಲ್ ರೇವಣ್ಣ ಅಧ್ಯಕ್ಷತೆಯಲ್ಲಿ ಸಭೆ ಹೊಳೆನರಸೀಪುರ ಕ್ಷೇತ್ರದ ಶಾಸಕ ಹೆಚ್ ಡಿ ರೇವಣ್ಣ ಉಪಸ್ಥಿತಿ ಡಿಸಿ ಅರ್ಚನಾ, ಸಿಇಒ ಕಾಂತರಾಜ್, ಎಸ್ಪಿ ಹರಿರಾಂ ಶಂಕರ್ ಭಾಗಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ನಡೆಸುತ್ತಿರುವ ಸಂಸದರು ಹಾಸನ- ದಿಶಾ ಸಭೆಯಲ್ಲಿ ಸದ್ದುಮಾಡಿದ ಹಾಸನದ ಬಾರ್ ವಿಚಾರ ಸಂಸದ ಪ್ರಜ್ವಲ್ ರೇವಣ್ಣ ಅಧ್ಯಕ್ಷತೆಯಲ್ಲಿ ನಡೆಯುತ್ತಿರೊ ಜಿಲ್ಲಾ ಅಭಿವೃದ್ಧಿ...

ಕರ್ನಾಟಕದ ಪಾಲಿಗೆ ಗೇಮ್ ಚೇಂಜರ್ ಬಜೆಟ್:ತೇಜಸ್ವಿ ಸೂರ್ಯ

Budget News: ದೇಶದ ಬಜೆಟ್ ಮಂಡನೆಯಾಗಿ ಇದೀಗ ಅನೇಕರ ಮೆಚ್ಚುಗೆಗೆ ಪಾತ್ರವಾಗಿದೆ. ತೇಜಸ್ವಿ ಸೂರ್ಯ ಬಜೆಟ್ ಮಂಡನೆ ಕುರಿತಾಗಿ ಮಾತನಾಡಿ ಅನೇಕ ವಿಚಾರಗಳಲ್ಲಿ ಜನಪರ ಬಜೆಟ್ ಮಂಡನೆ ಆಗಿದೆ.ಹಾಗೆಯೆ ಬಜೆಟ್ ಈ ಬಾರಿ ಕರ್ನಾಟಕದ ಗೇಮ್ ಚೇಂಜರ್ ಆಗಲಿದೆ. ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300ಕೋಟಿ ಅನುದಾನ ನೀಡಿದೆ ಇದರಿಂದ ಕರ್ನಾಟಕಕ್ಕೆ ಬಹಳಷ್ಟು ಪ್ರಯೋಜನಕಾರಿಯಾಗಿದೆ....

ಅಕ್ರಮ ಸಂಬಂಧ ಸಂಗಪ್ಪ,

ವಿವಾಹಿತ ಮಹಿಳೆಯೊಂದಿಗೆ ಸಿಕ್ಕಿಬಿದ್ದ ಸಂಗಪ್ಪನನ್ನು ಮಲ್ಲಪ್ಪ ಕೊಲಕಾರ್, ಪರಸಪ್ಪ, ಬಸಪ್ಪ, ಪ್ರಭು ನಾಟಿಕರ್ ಎಂಬುವವರು ಕೈಕಾಲು ಕಟ್ಟಿ ಥಳಿಸಿದ್ದಾರೆ. ಖಾಲಿ ಜಮೀನೊಂದರಲ್ಲಿ ಹಲ್ಲೆ ನಡೆಸಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಸಂಗಪ್ಪ, ಎರಡು ದಿನಗಳ ನಂತರ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.ಈ ಘಟನೆಗೂ ಮೊದಲೇ ಅಕ್ರಮ ಸಂಬಂಧ ಹೊಂದಿದ್ದ ಸಂಗಪ್ಪ...

ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ: ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ ಸಿಎಂ ಬೊಮ್ಮಾಯಿ

Political News: ಕೇಂದ್ರ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಅನುದಾನ ನೀಡಿದ್ದಕ್ಕಾಗಿ ಸಿಎಂ ಬೊಮ್ಮಾಯಿ ಧನ್ಯವಾದ ಸಲ್ಲಿಸಿದ್ದಾರೆ. ಈ ಸಾಲಿನ ಕೇಂದ್ರ ಬಜೆಟ್ ನಲ್ಲಿ ರಾಜ್ಯದ ಪ್ರಮುಖ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗೆ ರೂ 5300 ಕೋಟಿ ಅನುದಾನ ಘೋಷಿಸಿದ ವಿತ್ತ ಸಚಿವೆ ಶ್ರೀಮತಿ ಅವರಿಗೆ ಹಾಗೂ ಸನ್ಮಾನ್ಯ ಪ್ರಧಾನಿ ಶ್ರೀ...

ಪ್ರೀತಿ ಕೊಂದ ಕೊಲೆಗಾರ್ತಿ..! ಹಾಸನದಲ್ಲಿ ಹೀಗೊಂದು ಪ್ರೇಮ್ ಕಹಾನಿ..!

Hassan News: ಪ್ಲೀಸ್ ಕಣೇ ಒಂದೇ ಒಂದು ಚಾನ್ಸ್ ಕೊಡೇ ಆತ ಆಕೆಯ ಬಳಿ ಅಂಗಳಾಚಿ  ಬೇಡಿಕೊಂಡಿದ್ದ ನೀನಿಲ್ಲಾಂದ್ರೆ ನಾ ಸತ್ತೇ ಹೋಗ್ತೀನಿ ಅಂತ ಕಣ್ನೀರು ಹಾಕುತ್ತಾ ಕೇಳಿಕೊಂಡಿದ್ದ. ನಾನಿಲ್ಲಿದ್ದೀನಿ ಬಾ ಅಂತ  ಆಕೆ ಹೇಳಿದ್ದೇ ತಡ ಅವಳನ್ನು ನೋಡೋ ಒಂದು ಆಸೆಯಿಂದ ಆತ ಊರು ಬಿಟ್ಟು ಚನ್ನೈ ಗೂ ಹಾರಿದ್ದ ಆದರೆ ಆ ಮೋಸದ...

ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಬೆಂಬಲಿಗರ ಮಹತ್ವದ ಸಭೆ

Mandya News: ಮುಂಬರುವ ವಿಧಾನ ಸಭೆ ಚುನಾವಣೆ ದೃಷ್ಟಿಯಿಂದ ಬೆಂಬಲಿಗರ ಸಭೆ ಕರೆದಿದ್ದು ಸಂಸದೆ ಸುಮಲತಾ ಅಂಬರೀಶ್ ಅವರ ಮುಂದಿನ ನಡೆ ಬಗ್ಗೆ ಚರ್ಚಿಸಲು ಈ ಸಭೆಯನ್ನು ಏರ್ಪಡಿಸಲಾಗಿದೆ.ಸಂಸದೆ ಸುಮಲತಾ ಮತ್ತು ಅಂಬರೀಷ್ ಅಭಿಮಾನಿಗಳು ಮತ್ತು ಆಪ್ತರು ಸಭೆಯನ್ನು ಕರೆದಿದ್ದು, ಸುಮಲತಾ ಹಿತೈಷಿಗಳು, ಅಭಿಮಾನಿಗಳು ಮತ್ತು ಬೆಂಬಲಿಗರು ತಮ್ಮ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ.ಈಗಾಗಲೇ ತಮ್ಮ ಹಿತೈಷಿಗಳು, ಅಭಿಮಾನಿಗಳ...

ಸರ್ಕಾರಿ ನೌಕರರಿಗಾಗಿ ತೆರೆಯಲಾಗಿದೆ ಡಿಪಾರ್ಟಮೆಂಟಲ್ ಸ್ಟೋರ್

state story ಇತ್ತೀಚಿನ ದಿನಗಳಲ್ಲಿ ದಿನಸಿ ವಸ್ತುಗಳ ಬೆಲೆ ಏರಿಕಿಯಿಂದಾಗಿ  ಸಾಮಾನ್ಯ ಜನರು ಮತ್ತು ಸರ್ಕಾರಿನೌಕರರಿಗೆ ತುಂಬಾ ಕಷ್ಟವಾಗಿದೆ . ಜನ ಜೀವನ ಅರೆಬರೆಯ  ಆಗಿದೆ.ಇ ರೀತಿಯ ಷ್ಟವನನು ನೋಡಿದ ಸರ್ಕಾರಿ ನೌಕರರು ಈಗ ನೌಕರರ ಅನುಕೂಲಕ್ಕಾಗಿ ದಿಪಾರ್ಟಮೆಂಟಲ್ ಸ್ಟೋರ್ ಒಂದನ್ನು ತೆರೆದಿದ್ದಾರೆ.ರಾಜ್ಯ ಸರ್ಕಾರಿ ನೌಕರರಿಗೆ ಪಾಕೆಟ್ ಸ್ನೇಹಿ ಸುದ್ದಿಯೊಂದು ಇಲ್ಲಿದೆ. ರಾಜ್ಯ ಸರ್ಕಾರಿ ನೌಕರರ...
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img