Thursday, July 16, 2026

ರಾಜ್ಯ

ಕರ್ನಾಟಕ ಟಿವಿ ಜನವರಿ ಸರ್ವೇ. ಕರಾವಳಿ ಕರ್ನಾಟಕದ 19 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸ್ಥಾನ.?

karnataka TV megha Survey: ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನ ಬಾಕಿ ಇದೆ. ಮಾರ್ಚ್ ಮೊದಲ ವಾರದಲ್ಲೇ ಚುನಾವಣೆ ಘೋಷಣೆ ಆಗಬಹುದು. ಈ ನಡುವೆ, ಕರ್ನಾಟಕದ ನಂಬರ್ ಒನ್ ಡಿಜಿಟಲ್ ಮೀಡಿಯಾ, ಕರ್ನಾಟಕ ಟಿವಿ ಜನವರಿ ಸಮೀಕ್ಷೆಯನ್ನ ಪ್ರಸಾರ ಮಾಡಿದೆ. ಕಳೆದ 4 ತಿಂಗಳಿನಿಂದ ಪ್ರತಿ ತಿಂಗಳು, ಆಯಾ ತಿಂಗಳ ಟ್ರೆಂಡ್...

ಕರ್ನಾಟಕ ಟಿವಿ ಜನವರಿ ಸರ್ವೇ. ಮಧ್ಯ ಕರ್ನಾಟಕದ 25 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸ್ಥಾನ.?

Karnataka Tv survey: ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನ ಬಾಕಿ ಇದೆ. ಮಾರ್ಚ್ ಮೊದಲ ವಾರದಲ್ಲೇ ಚುನಾವಣೆ ಘೋಷಣೆ ಆಗಬಹುದು. ಈ ನಡುವೆ, ಕರ್ನಾಟಕದ ನಂಬರ್ ಒನ್ ಡಿಜಿಟಲ್ ಮೀಡಿಯಾ, ಕರ್ನಾಟಕ ಟಿವಿ ಜನವರಿ ಸಮೀಕ್ಷೆಯನ್ನ ಪ್ರಸಾರ ಮಾಡಿದೆ. ಕಳೆದ 4 ತಿಂಗಳಿನಿಂದ ಪ್ರತಿ ತಿಂಗಳು, ಆಯಾ ತಿಂಗಳ ಟ್ರೆಂಡ್ ಕೊಡ್ತಿರೋ...

ಕರ್ನಾಟಕ ಟಿವಿ ಜನವರಿ ಸರ್ವೇ. ಕಲ್ಯಾಣ ಕರ್ನಾಟಕದ 41 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸ್ಥಾನ.?

karnataka TV megha survey: ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನ ಬಾಕಿ ಇದೆ. ಮಾರ್ಚ್ ಮೊದಲ ವಾರದಲ್ಲೇ ಚುನಾವಣೆ ಘೋಷಣೆ ಆಗಬಹುದು. ಈ ನಡುವೆ, ಕರ್ನಾಟಕದ ನಂಬರ್ ಒನ್ ಡಿಜಿಟಲ್ ಮೀಡಿಯಾ, ಕರ್ನಾಟಕ ಟಿವಿ ಜನವರಿ ಸಮೀಕ್ಷೆಯನ್ನ ಪ್ರಸಾರ ಮಾಡಿದೆ. ಕಳೆದ 4 ತಿಂಗಳಿನಿಂದ ಪ್ರತಿ ತಿಂಗಳು, ಆಯಾ ತಿಂಗಳ ಟ್ರೆಂಡ್...

ಕರ್ನಾಟಕ ಟಿವಿ ಜನವರಿ ಸರ್ವೇ. ಕಿತ್ತೂರು ಕರ್ನಾಟಕದ 50 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸ್ಥಾನ.?

Karnataka Tv Megha Survey: ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನ ಬಾಕಿ ಇದೆ. ಮಾರ್ಚ್ ಮೊದಲ ವಾರದಲ್ಲೇ ಚುನಾವಣೆ ಘೋಷಣೆ ಆಗಬಹುದು. ಈ ನಡುವೆ, ಕರ್ನಾಟಕದ ನಂಬರ್ ಒನ್ ಡಿಜಿಟಲ್ ಮೀಡಿಯಾ, ಕರ್ನಾಟಕ ಟಿವಿ ಜನವರಿ ಸಮೀಕ್ಷೆಯನ್ನ ಪ್ರಸಾರ ಮಾಡಿದೆ. ಕಳೆದ 4 ತಿಂಗಳಿನಿಂದ ಪ್ರತಿ ತಿಂಗಳು, ಆಯಾ ತಿಂಗಳ ಟ್ರೆಂಡ್...

ಕರ್ನಾಟಕ ಟಿವಿ ಜನವರಿ ಸರ್ವೇ | ಯಾವ ಪಕ್ಷಕ್ಕೆ ಎಷ್ಟು ಸೀಟು..? ಹೇಗಿದೆ ಕರ್ನಾಟಕದಲ್ಲಿ ಎಲೆಕ್ಷನ್ ಟ್ರೆಂಡ್.?

Karnataka Election Survey: ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ದಿನಗಣನೆ ಶುರುವಾಗಿದೆ. ಈಶಾನ್ಯ ರಾಜ್ಯಗಳ ಚುನಾವಣಾ ದಿನಾಂಕ ಈಗಾಗ್ಲೇ ಘೋಷಣೆ ಆಗಿದ್ದು, ಮಾರ್ಚ್ 2ರಂದು ಫಲಿತಾಂಶ ಬರಲಿದೆ. ಆದಾದ ಬಳಿಕ ಕರ್ನಾಟಕ ಚುನಾವಣೆ ಘೋಷಣೆ ಆಗುವ ಸಾಧ್ಯತೆ ಇದೆ. ಈ ನಡುವೆ, ಕರ್ನಾಟಕದ ನಂಬರ್ ಒನ್ ಡಿಜಿಟಲ್ ಮೀಡಿಯಾ, ಕರ್ನಾಟಕ ಟಿವಿ ಜನವರಿ ಸಮೀಕ್ಷೆಯನ್ನ...

“ನನ್ನ ಮೇಲೆ ಷಡ್ಯಂತ್ರ ರೂಪಿಸೋಕೆ ಯಾರಿಗೂ ಧೈರ್ಯ ಇಲ್ಲ” : ಆರ್.ಅಶೋಕ್

Mandya News: ಮಂಡ್ಯದಲ್ಲಿನ ಅಶೋಕ್ ಗೋ  ಬ್ಯಾಕ್ ಅಭಿಯಾನದ ಕುರಿತಾಗಿ  ಪ್ರತಿಕ್ರಿಯೆ ನೀಡಿದ ಕಂದಾಯ ಸಚಿವ ಆರ್ ಅಶೋಕ್, ಮಂಡ್ಯಕ್ಕೆ ಅಶೋಕ್ ಬಂದಿರೋದಕ್ಕೆ ಕಾಂಗ್ರೆಸ್-ಜೆಡಿಎಸ್ ಗೆ ಭಯ ಹುಟ್ಟಿದೆ.' ನನ್ನ ಮೇಲೆ ಷಡ್ಯಂತ್ರ ರೂಪಿಸೋಕೆ ಯಾರಿಗೂ ಧೈರ್ಯ ಇಲ್ಲ. ಅಶೋಕ್ ಯಾವ ಹೊಂದಾಣಿಕೆ ರಾಜಕಾರಣ ಮಾಡಲ್ಲ. ಇದು ನಮ್ಮ ಪಕ್ಷದ ಸಂಸ್ಕೃತಿ ಅಲ್ಲ.ಅ ತರಹದು ಯಾವುದು ಸಹ...

ಸಕ್ಕರೆ ನಾಡು ಮಂಡ್ಯದಲ್ಲಿ ಗಣರಾಜ್ಯೋತ್ಸವ ಆಚರಣೆ

Mandya News: ಮಂಡ್ಯದ ಪೊಲೀಸ್ ಪೆರೇಡ್ ಮೈದಾನದಲ್ಲಿ ನಡೆದ ಸಮಾರಂಭ.ಧ್ವಜಾರೋಹಣ ಮಾಡಿದ ಸಚಿವ ಆರ್.ಅಶೋಕ್.ಕಂದಾಯ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಮಂಡ್ಯ ಜಿಲ್ಲಾಡಳಿತದಿಂದ 74ನೇ ಗಣರಾಜ್ಯೋತ್ಸವ ಆಚರಣೆ.ಧ್ವಜಾರೋಹಣ ಮಾಡಿ ರಾಷ್ಟ್ರಗೀತೆ,ನಾಡಗೀತೆ,ರೈತಗೀತೆಗೆ ಗೌರವ.ಪಥಸಂಚಲನದ ಮೂಲಕ ತುಕಡಿಗಳ ಪರಿವೀಕ್ಷಣೆ ನಡೆಸಿದ ಸಚಿವ ಆರ್.ಅಶೋಕ್.ತೆರೆದ ವಾಹನದಲ್ಲಿ ಪಥ ಸಂಚಲನ ಮಾಡಿದರು. 29 ತುಕಡಿಗಳಿಗ ಪರಿವೀಕ್ಷಣೆ ನಡೆಸಿದ ಸಚಿವ ಆರ್.ಅಶೋಕ್.ಈ ವೇಳೆ...

ಆರ್.ಅಶೋಕ್ ವಿರುದ್ಧ ಗೋ ಬ್ಯಾಕ್ ಅಭಿಯಾನ…! ಸ್ವ-ಪಕ್ಷೀಯರಿಂದಲೇ ವಿರೋಧ..?!

Political News: ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆರ್.ಅಶೋಕ್ ನೇಮಕ ಹಿನ್ನೆಲೆಯಲ್ಲಿ ಅವರ ವಿರುದ್ಧ ಗೋ ಬ್ಯಾಕ್ ಅಭಿಯಾನ ನಡೆಸಲಾಗಿದೆ. ಆರ್.ಅಶೋಕ್ ಗೆ ಮಂಡ್ಯ ಉಸ್ತುವಾರಿ ಕೊಟ್ಟಿರೋದಕ್ಕೆ ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಗೋ ಬ್ಯಾಕ್ ಅಶೋಕ್ ಅಭಿಯಾನ ನಡೆಸಲಾಗಿದೆ. ಬಿಜೆಪಿ-ಜೆಡಿಎಸ್‌ ಹೊಂದಾಣಿಕೆ ಸಹಿಸುವುದಿಲ್ಲ. ನಾವು ಬಿಜೆಪಿ ಕಾರ್ಯಕರ್ತರು   'ಗೋ ಬ್ಯಾಕ್ ಆರ್.ಅಶೋಕ್' ಮಂಡ್ಯದ...

ದಾವಣಗೆರೆ: ಗಣರಾಜ್ಯೋತ್ಸವ ಸಂಭ್ರಮ,ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ:

Davangere News: ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಸಂಭ್ರಮ ಬಹಳ ಅದ್ದೂರಿಯಿಂದ ನಡೆಯಿತು.ಈ ಸಂದರ್ಭದಲ್ಲಿ ಶಾಸಕರಾದ ಎಸ್.ವಿ.ರಾಮಚಂದ್ರಪ್ಪ ಮತ್ತು ಗಣ್ಯರು ಬಾಗಿ ಸರ್ಕಾರದ ವತಿಯಿಂದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ ಮಾಡಿದರು. https://karnatakatv.net/cm-republic-day-programme/ https://karnatakatv.net/mandya-r-ashok-visit-temple/ https://karnatakatv.net/kolar-house-searching-for-siddaramaiha/

ಯುವಜನರು ಮತದಾನದ ಮಹತ್ವ ಅರಿಯಿರಿ: ನ್ಯಾ.ಎ.ಎಂ ನಳಿನಿಕುಮಾರಿ

Mandya News: ಭಾರತದ ಸಂವಿಧಾನದಲ್ಲಿ ಲಿಂಗ ತಾರತಮ್ಯ ವಿಲ್ಲದೆ ಎಲ್ಲರಿಗೂ ಮತದಾನದ ಹಕ್ಕು ಕಲ್ಪಿಸಿದೆ. ಯಾವುದೇ ಅಮಿಷಕ್ಕೆ ಒಳಗಾಗದೆ ಕಡ್ಡಾಯವಾಗಿ ಎಲ್ಲರೂ ಮತದಾನ ಮಾಡಿ ಮತದಾನದ ಮಹತ್ವ ಅರಿಯಿರಿ ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಂ ನಳಿನಿಕುಮಾರಿ ಅವರು ತಿಳಿಸಿದರು. ಕಲಾಮಂದಿರದಲ್ಲಿಂದು ನಡೆದ ರಾಷ್ಟ್ರೀಯ ಮತದಾರರ...
- Advertisement -spot_img

Latest News

Chikkamagaluru: ಹಣಕ್ಕಾಗಿ ಹೆತ್ತ ಮಗಳನ್ನೇ ವಿದೇಶಿಗರಿಗೆ ಮಾರಿದ ತಂದೆ-ತಾಯಿ

Chikkamagaluru: ಚಿಕ್ಕಮಗಳೂರಿನಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಣಕ್ಕಾಗಿ ಹೆತ್ತವರೇ ತಮ್ಮ 20 ವರ್ಷದ ಮಗಳನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ವೇಶ್ಯಾವಾಟಿಕೆ ದಂಧೆಗೆ...
- Advertisement -spot_img