ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಅಂತ ಅವರಿಗೆ ಗೊತ್ತಿದೆ. ಹೀಗಾಗಿ ಅವರು ರಾಜ್ಯದ ಜನರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಕಾಂಗ್ರೆಸ್ ನ ಭರವಸೆಗಳ ಕುರಿತು ಟೀಕಿಸಿದ್ದಾರೆ. ಮಂಗಳವಾರ ಮಾಧ್ಯಮಗಳ ಜೊತೆಗೆ ಮಾತನಾಡಿ, ಜವಾಬ್ದಾರಿಯುತವಾಗಿರುವ ಪಕ್ಷ ಉಚಿತ ಕೊಡುಗೆ ಕೊಡೋಕೆ ಹೋಗಲ್ಲ. ಹೀಗೆ ಉಚಿತ ಘೋಷಣೆ ಮಾಡೋಕೆ ಬೊಕ್ಕಸಕ್ಕೆ...
ಬೆಂಗಳೂರು: ಆರ್.ಮಂಜುನಾಥ್ ಅವರು ಸೋಮವಾರ ಸುದ್ದಿಗಾರರ ಜತೆಗೆ ಮಾತನಾಡುತ್ತ, ಚಿತ್ರದುರ್ಗದಲ್ಲಿ ಬಿಜೆಪಿ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಭ್ರಷ್ಟಾಚಾರ ಶುರುಮಾಡಿದರು. 2019ರಿಂದೀಚೆಗೆ ತಿಪ್ಪಾರೆಡ್ಡಿಗೆ 90 ಲಕ್ಷ ರೂ. ಕೊಟ್ಟಿದ್ದೇನೆ ಎಂದು ಹೇಳಿದ್ದರು. ಇದಕ್ಕೆ ತಿಪ್ಪಾರೆಡ್ಡಿ ಪ್ರತಿಕ್ರಿಯಿಸಿದ್ದು, “ಇದು ವೈಯಕ್ತಿಕ ದ್ವೇಷದ ಹೇಳಿಕೆ” ಎಂದು ಹೇಳಿದ್ದಾರೆ. ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ(ಕೆಎಸ್ಸಿಎ)ದ ಕಾರ್ಯಾಧ್ಯಕ್ಷ ಆರ್.ಮಂಜುನಾಥ್ ಸುದ್ದಿಗೋಷ್ಠಿ ನಡೆಸಿ,...
political news
ಮಾಜಿ ಶಾಸಕರಾದ ಎಲ್.ಟಿ ತಿಮ್ಮಪ್ಪ ಹೆಗ್ಡೆಯವರ ನಿಧನಕ್ಕೆ ಶಾಸಕ ಹೆಚ್.ಹಾಲಪ್ಪನವರು ಸಂತಾಪ ಸೂಚಿಸಿದ್ದಾರೆ. 1978 ಮತ್ತು 1983 ರಲ್ಲಿ ಸಾಗರ ಕ್ಷೇತ್ರದ ಶಾಸಕರಾಗಿ, ಸಾಗರದ ಅಪ್ಸ್ ಕೋಸ್, ತೋಟಗಾರ್ಸ್, ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘಗಳ ಸ್ಥಾಪನೆಗೆ ಪ್ರಮುಖ ಪಾತ್ರ ವಹಿಸಿದ್ದರು ಹಾಗೂ ಸಂಸ್ಥಾಪಕ ಅಧ್ಯಕ್ಷರಾಗಿ, ಕ್ಯಾಂಪ್ಕೋ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕರಾಗಿ, ಕೇಂದ್ರ ಸಾಂಬಾರು...
ಸಾಗರ: ರಾಜಕಾರಣದ ಹಿರಿಯ ಮುತ್ಸದ್ದಿ, ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ಒತ್ತುಕೊಟ್ಟ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಶಾಸಕರಾದ ಎಲ್.ಟಿ. ತಿಮ್ಮಪ್ಪನವರು ಇಂದು ನಿಧನರಾಗಿದ್ದಾರೆ. ಸಾಗರದ ಜನತೆಯ ಜನಮಾನಸದಲ್ಲಿ ಉಳಿದಿರುವ ಕೆಲವು ರಾಜಕಾರಣಿಗಳ ಪೈಕಿ ಎಲ್.ಟಿ. ತಿಮ್ಮಪ್ಪನವರು ಸಹ ಒಬ್ಬರು. ಸಾಗರದಲ್ಲಿ ಕಾಂಗ್ರೇಸ್ ಪಕ್ಷವನ್ನು ಧೃಡವಾಗಿ ಕಟ್ಟಿ ಬೆಳೆಸಿದ ಚೇತನವೊಂದು ಇಂದು ನಮ್ಮನ್ನಗಲಿದೆ....
political News:
ಬೆಂಗಳೂರು: ಬಿಜೆಪಿ ಪ್ರಚಾರಕ್ಕೆ ಕಸರತ್ತು ಒಂದೆಡೆ ನಡೆಯುತ್ತಿದ್ರೆ ಮತ್ತೊಂದು ಕಡೆ ಇದೀಗ ತಂದೆ ಮಗನಿಂದ ಮುಸ್ಲಿಂ ಪಂಗಡದ ಓಲೈಕೆಗೆ ವಿಶೇಷ ಕರಾಮತ್ತು ನಡೆದಿದೆ. ಎಂ ಟಿ ಬಿ ನಾಗರಾಜ್ ಮುಸ್ಲಿಂ ಕವ್ವಾಲಿ ಕಾರ್ಯಕ್ರಮ ಆಯೋಜನೆ ಮಾಡಿದ್ದು ತಡ ರಾತ್ರಿಯ ವರೆಗೂ ನಡೆದ ಕಾರ್ಯಕ್ರಮದಲ್ಲಿ ಸಚಿವ ಎಂ ಟಿ ಬಿ ನಾಗರಾಜ್ ಹಾಗು ಅವರ ...
ಶಿವಮೊಗ್ಗ: ಸಾಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಲ್.ಟಿ. ತಿಮ್ಮಪ್ಪ ಹೆಗಡೆ (94) ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ತಿಮ್ಮಪ್ಪ ಅವರು ಸಾಗರ ತಾಲೂಕಿನ ಲಿಂಗದಹಳ್ಳಿ ಬಳಿಯ ಮಡಸೂರು ಗ್ರಾಮದಲ್ಲಿ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಎಲ್.ಟಿ. ತಿಮ್ಮಪ್ಪ ಹೆಗಡೆ ಅವರು ಎರಡೂ ಬಾರಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು. 1978 ಹಾಗೂ 1983ರ...
ಬೆಂಗಳೂರು: ಜನವರಿ 21ರಿಂದ 29ರವರೆಗೆ ಬಿಜೆಪಿ ವಿಜಯ ಸಂಕಲ್ಪ ಅಭಿಯಾನವನ್ನು ಹಮ್ಮಿಕೊಳ್ಳಲಾಗುವುದು. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿಜಯಪುರದ ಸಿಂಧಗಿಯಲ್ಲಿ ಅಭಿಯಾನಕ್ಕೆ ಚಾಲನೆ ಕೊಡಲಿದ್ದಾರೆ ಎಂದು ಸಚಿವ ಸಿ.ಎನ್.ಅಶ್ವತ್ಥನಾರಾಯಣ ಅವರು ಹೇಳಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ...
ಶಿವಮೊಗ್ಗ: ಜಿಲ್ಲೆಯ ಗೋಂದಿಚಟ್ನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸುಮಾರು ಎಂಬತ್ತು ವಿದ್ಯಾರ್ಥಿಗಳು ನಿನ್ನೆ ಮಧ್ಯಾಹ್ನದ ಊಟ ಮುಗಿಸಿದ ನಂತರ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿಗಳು ಅಸ್ವಸ್ಥಗೊಳ್ಳಲು ಆಹಾರ ಕಾರಣವೇ ಅಥವಾ ನೀರು ಕಾರಣವೇ ಎನ್ನುವುದು ಸ್ಪಷ್ಟವಾಗಿಲ್ಲ. ಮೆಗ್ಗಾನ್ ಆಸ್ಪತ್ರೆಯ ಐದಕ್ಕೂ ಹೆಚ್ಚು ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗಳು...
ಕೊಪ್ಪಳ: ಜಿಲೆಯಲ್ಲಿ ಇಂದು ಕಾಂಗ್ರೆಸ್ ಪಕ್ಷದಿಂದ ಪ್ರಜಾಧ್ವನಿ ಕಾರ್ಯಕ್ರಮ ನಡೆಯಲಿದ್ದು, ನಗರದಾದ್ಯಂತ ಕೈ ನಾಯಕರ ಪ್ಲೆಕ್ಸ್ ಗಳು ರಾರಾಜಿಸುತ್ತಿವೆ. ನಗರಸಭೆಯಿಂದ ನಿರ್ಮಾಣವಾಗಿರುವ ಕಮಾನುಗೇಟಿಗೆ ಪ್ಲೆಕ್ಸ್ ಗಳನ್ನು ಅಳವಡಿಸಲಾಗಿದೆ. ಇನ್ನು ಕಾಂಗ್ರೆಸ್ ನವರು ಪ್ಲೆಕ್ಸ್ ಅಳವಡಿಸಿರುವುದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ.
ನಾಳೆಯಿಂದ ಮತ್ತೆ 18 ದಿನಗಳ ಕಾಲ ಪಂಚರತ್ನ ರಥಯಾತ್ರೆ..
ಶಾಸಕ ರಾಘವೇಂದ್ರ ಹಿಟ್ನಾಳ್ ಅವರ ವಿರುದ್ಧ ಅಧಿಕಾರ...
ವಿಪತ್ತು ನಿರ್ವಹಣೆ, ಸುರಕ್ಷತೆ ಹಾಗೂ ಪ್ರಥಮ ಚಿಕಿತ್ಸೆ ಬಗ್ಗೆ ವಿಶೇಷ ವಿಕಲ ಚೇತರನರಿಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ತಾಹಶೀಲ್ದಾರ್ ಕುಇ಼ ಅಹಮ್ಮದ್ ತಿಳಿಸಿದರು.
ಮಂಡ್ಯದ ನಾ.ಸು ಹರ್ಡಿಕರ್ ಭವನದಲ್ಲಿಂದು ಎನ್.ಡಿ.ಆರ್.ಎಫ್ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದಲ್ಲಿ ಆಯೋಜಿಸಿದ ವಿಪತ್ತು ನಿರ್ವಹಣೆ ಹಾಗೂ ಪ್ರಥಮ ಚಿಕಿತ್ಸೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ರ್ಯಾಪ್ ಸಿಂಗರ್ ಬ್ರೋಧ ವಿ...
Horoscope: ಕೆಲವು ರಾಶಿಗಳು ಕೆಲವು ಸ್ವಭಾವಗಳನ್ನು ಹೊಂದಿರುತ್ತಾರೆ. ಕೆಲವರಿಗೆ ಬೇಗ ಕೋಪ ಬರುತ್ತದೆ. ಕೆಲವರು ಅಳುಬುರುಕರು. ಕೆಲವರು ಸದಾ ಕಾಲ ನಗು ನಗುತ್ತಲಿರುವವರು. ಹೀಗೆ ಕೆಲವರದ್ದು...