ಕೋಲಾರ: ಕರ್ನಾಟಕದಲ್ಲಿ 224 ಕ್ಷೇತ್ರಗಳಿವೆ ಅದರಲ್ಲಿ 51 ಕ್ಷೇತ್ರಗಳಲ್ಲಿ ನಿಲ್ಲಲು ಸಿದ್ದರಾಮಯ್ಯನವರಿಗೆ ಸಾದ್ಯವಿಲ್ಲ. ಅವುಗಳು ರಿಜರ್ವೇಶನ್ ಕ್ಷೇತ್ರಗಳಾಗಿವೆ. 173 ಸಾಮಾನ್ಯ ಕ್ಷೇತ್ರಗಳಲ್ಲಿ ಸುತ್ತಿ ಕೊನೆಗೆ ಕೋಲಾರಕ್ಕೆ ಬಂದಿದ್ದಾರೆ. ಕೆಲವರು ಸಿದ್ದರಾಮಯ್ಯರನ್ನು ಕೋಲಾರಕ್ಕೆ ಕರೆತಂದಿದ್ದಾರೆ ಆದರೆ ಇಲ್ಲಿ ಕಾಂಗ್ರೆಸ್ ನ ಪರಸ್ಥಿತಿ ಮನೆಯೊಂದು ಮೂರು ಬಾಗಿಲು ಎಂಬಂತಾಗಿದೆ ಎಂದು ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ವಿಚಾರವಾಗಿ ವಿದಾನಪರಿಷತ್...
ಬೆಂಗಳೂರು: ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ 'ನಾ ನಾಯಕಿ' ಸಮಾವೇಶ ಆಯೋಜನೆ ಮಾಡಲಾಗಿದ್ದು,12.30ಕ್ಕೆ ಸಮಾವೇಶ ಆರಂಭವಾಗಲಿದೆ. 11 ಗಂಟೆಗೆ ದೆಹಲಿಯಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದಾರೆ. ವಿಮಾನ ನಿಲ್ದಾಣದಿಂದ ನೇರವಾಗಿ ಅರಮನೆ ಮೈದಾನಕ್ಕೆ ಆಗಮಿಸಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ಇಂದು ಬೆಂಗಳೂರಿಗೆ ಆಗಮಿಸುತ್ತಿರುವ...
ಬೆಂಗಳೂರು: ಇಂದು ಪ್ರಿಯಾಂಕಾ ಗಾಂಧಿ ಬೆಂಗಳೂರಿಗೆ ಆಗಮಿಸಿತ್ತಿದ್ದು, ಅರಮನೆ ಮೈದಾನದಲ್ಲಿ ನಡೆಯಲಿರುವ ನಾ ನಾಯಕಿ ಎಂಬ ಮಹಿಳಾ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಗಳೂರಿಗೆ ಆಗಮಿಸುತ್ತಿದ್ದು, ರಸ್ತೆಗಳಲ್ಲಿ ಪ್ರಿಯಾಂಕಾ ಗಾಂಧಿ ಅವರ ಬೃಹತ್ ಕಟೌಟ್ಗಳು ರಾರಾಜಿಸುತ್ತಿವೆ. ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರಕ್ಕೆ...
ತುಮಕೂರು: ತುಮಕೂರು ಕ್ಷೇತ್ರದ ಸಂಸದ, ಬಿಜೆಪಿ ನಾಯಕ ಜಿ.ಎಸ್. ಬಸವರಾಜ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. 2024ರ ಲೋಕಸಭೆ ಚುನಾವಣೆಗೆ ಮೊದಲೇ ಸಂಸದರು ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ. ಅವರು ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿದ್ದರು. ಪಕ್ಷ ನಿಷ್ಠೆ ಮತ್ತು ವ್ಯಕ್ತಿ ನಿಷ್ಠೆಗೆ ಹೆಸರಾಗಿರುವ ನಾಯಕ ಈಗ ಚುನಾವಣಾ ರಾಜಕೀಯಕ್ಕೆ ನಿವೃತ್ತಿ...
ಹಾವೇರಿ: ಅಂಬಿಗರ ಚೌಡಯ್ಯ ಕಟುಸತ್ಯವನ್ನು ನುಡಿಯುವ ಶರಣರು. ಪ್ರಿಯವಾದ ಸತ್ಯ ಮತ್ತು ಸುಳ್ಳುಗಳಿರುವ ವ್ಯಾಖ್ಯಾನಗಳಿವೆ. ಸತ್ಯವೆಂದರೆ ಕಠೋರ. ಅಂಬಿಗರ ಚೌಡಯ್ಯ ಸತ್ಯವನ್ನು ಕಠಿಣ ಶಬ್ಧಗಳಲ್ಲಿ ಹೇಳುವಂತಹವರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಭಾನುವಾರ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠ (ರಿ) ವತಿಯಿಂದ ಸುಕ್ಷೇತ್ರ ನರಸೀಪುರದ ಗುರುಪೀಠದಲ್ಲಿ ಆಯೋಜಿಸಿರುವ ಶ್ರೀ ನಿಜಶರಣ...
ಹಾವೇರಿ: ಶೀಘ್ರಲ್ಲಿಯೇ ಗಂಗಾಮತಸ್ತ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಭಾನುವಾರ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠ (ರಿ) ವತಿಯಿಂದ ಸುಕ್ಷೇತ್ರ ನರಸೀಪುರದ ಗುರುಪೀಠದಲ್ಲಿ ಆಯೋಜಿಸಿರುವ ಶ್ರೀ ನಿಜಶರಣ ಅಂಬಿಗರಚೌಡಯ್ಯನವರ 5ನೇ ಶರಣ ಸಂಸ್ಕೃತಿ ಉತ್ಸವ, ಹಾಗೂ ಶ್ರೀ ನಿಜಶರಣ ಅಂಬಿಗರಚೌಡಯ್ಯನವರ 903ನೇ ಜಯಂತೋತ್ಸವ ಉದ್ಘಾಟನಾ...
ಹಾವೇರಿ: ಶೀಘ್ರಲ್ಲಿಯೇ ಗಂಗಾಮತಸ್ತ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ನಿನ್ನೆ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠ (ರಿ) ವತಿಯಿಂದ ಸುಕ್ಷೇತ್ರ ನರಸೀಪುರದ ಗುರುಪೀಠದಲ್ಲಿ ಆಯೋಜಿಸಿರುವ ಶ್ರೀ ನಿಜಶರಣ ಅಂಬಿಗರಚೌಡಯ್ಯನವರ 5ನೇ ಶರಣ ಸಂಸ್ಕೃತಿ ಉತ್ಸವ, ಹಾಗೂ ಶ್ರೀ ನಿಜಶರಣ ಅಂಬಿಗರಚೌಡಯ್ಯನವರ 903ನೇ ಜಯಂತೋತ್ಸವ...
ಇಂದು ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕಾವೇರಿ ನಗರದಲ್ಲಿ, ಗೋ - ಸೇವಾ ಗತಿವಿಧಿ ಹಾಗೂ ಗೋ- ರಕ್ಷಣ ಸಮಿತಿ ಕಾವೇರಿ ನಗರ, ದ್ವಾರಕ ನಗರ ವತಿಯಿಂದ 3ನೇ ವರ್ಷದ ಗೋ ಪೂಜಾ ಕಾರ್ಯಕ್ರಮ ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ಇಂಡುವಾಳು ಸಚ್ಚಿದಾನಂದ ಅವರನ್ನು ಸನ್ಮಾನಿಸಲಾಯಿತು. ಈ ಬಗ್ಗೆ ಮಾತನಾಡಿದ ಅವರು, ಮುಕ್ಕೋಟಿ...
Shivamogga News:
ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೊಳೆಹೊನ್ನೂರು ಘಟಕವನ್ನು ಇಂದು ಹೊಳೆಹೊನ್ನೂರಿನಲ್ಲಿ ಉದ್ಘಾಟನೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷರಾದ ಹೆಚ್. ಆರ್ ಬಸವರಾಜಪ್ಪನವರು ಭಾಗವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂಧರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪ್ರರ್ತಕರ್ತರ ಸಂಘದ ಅಧ್ಯಕ್ಷರಾದ ಗೋಪಾಲ್ ಎಡಗೆರೆ,ಪ್ರಧಾನ ಕಾರ್ಯದರ್ಶಿ ಸಂತೋಷ್ ಕಾಚಿನಕಟ್ಟೆ,ಪ್ರೆಸ್...
Hubballi News:
ಹುಬ್ಬಳ್ಳಿ, ಜನವರಿ 15: ಬಜೆಟ್ ಬಗ್ಗೆ ಇಲಾಖೆಗಳ ಚರ್ಚೆ ಪ್ರಾರಂಭವಾಗುತ್ತಿದೆ. ಪ್ರತಿ ಇಲಾಖೆಯ ನಂತರ ಸಂಘ ಸಂಸ್ಥೆಗಳೊಂದಿಗೆ ಚರ್ಚೆ ಮಾಡಲಾಗುವುದು. ಉತ್ತರ ಕರ್ನಾಟಕಕ್ಕೆ ಏನು ಕೊಡುಗೆ ನೀಡಲಾಗುವುದುದೆಂದು ಕಾದು ನೋಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ನಾಡಿನ ಜನತೆಗೆ ಸಿದ್ದಪ್ಪಜ್ಜನ ಆಶೀರ್ವಾದ
ಸಿದ್ದಪ್ಪಜ್ಜ ಹುಬ್ಬಳ್ಳಿಯ ಆರಾಧ್ಯ ದೇವರು, ಪವಾಡ...