Thursday, July 16, 2026

ರಾಜ್ಯ

ದೇವರಿಗೆ ಹರಕೆ ತೀರಿಸಿದ ಎಡಿಜಿಪಿ ಅಲೋಕ್ ಕುಮಾರ್..!

Mandya News: ಕಳೆದ ಹತ್ತು ಹನ್ನೊಂದು ದಿನದಿಂದ ರಾಜ್ಯದಲ್ಲಿ ಬಾರಿ ಸದ್ದು ಮಾಡಿದ ಹೆಸರು ಸ್ಯಾಂಟ್ರೋ ರವಿ ರಾಜ್ಯ ರಾಜಕೀಯದಲ್ಲಿ, ಪೊಲೀಸ್ ವಲಯದಲ್ಲಿ ಸಂಚಲನ ಎಬ್ಬಿಸಿದ್ದ. ಮಾಡಬಾರದ ಮಣ್ಣು ತಿನ್ನೋ ಕೆಲಸ ಮಾಡಿ ಪೊಲೀಸರಿಗೂ ಸಿಗದೇ ತಲೆ ತಪ್ಪಿಸಿಕೊಂಡು ಓಡುತ್ತಿದ್ದಾ ಸ್ಯಾಂಟ್ರೋ ಅಂತಿಮವಾಗಿ ಗುಜರಾತ್ನಲ್ಲಿ ಖಾಕಿ ಬಲೆಗೆ ಬಿದ್ದಿದ್ದಾನೆ. ಇನ್ನು ಈ ಸ್ಯಾಂಟ್ರೋ ರವಿ ಬಂಧನಕ್ಕೆ...

“ರಾಜ್ಯಕ್ಕೆ ಮೋದಿ ನೂರು ಬಾರಿ ಬಂದರೂ ಬಿಜೆಪಿ ಗೆಲ್ಲುವುದಿಲ್ಲ “: HDK

Banglore News: ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕಕ್ಕೆ ನೂರು ಬಾರಿ ಬಂದರೂ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ, ಜೆಡಿಎಸ್ ಪಕ್ಷಕ್ಕೆ ಯಾವ ಆತಂಕವೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಇಂದು ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿ...

ಗುಜರಾತಿನಲ್ಲಿ ಸ್ಯಾಂಟ್ರೊ ರವಿ ಬಂಧನದ ಬಗ್ಗೆ ಅನುಮಾನಗಳಿವೆ: ಹೆಚ್.ಡಿ.ಕುಮಾರಸ್ವಾಮಿ

Banglore News: ಬೆಂಗಳೂರು: ರಾಜ್ಯದ ಗೃಹ ಸಚಿವರು ಗುಜರಾತ್ ನಲ್ಲಿದ್ದಾರೆ. ಸ್ಯಾಂಟ್ರೊ ರವಿ ಕೂಡ ಅಲ್ಲೇ ಇದ್ದ, ಗೃಹ ಸಚಿವರು ಗುಜರಾತ್ ಗೆ ಯಾವಾಗ ಹೋದರು ಎನ್ನುವುದೇ ಯಕ್ಷಪ್ರಶ್ನೆ. ಗುಜರಾತಿನಲ್ಲೂ ಬಿಜೆಪಿ ಸರ್ಕಾರವಿದೆ. ಬಿಜೆಪಿಯವರು ಏನು ಬೇಕಾದರೂ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಇಂದು ಹಮ್ಮಿಕೊಂಡಿದ್ದ ಮಾಧ್ಯಮ...

ವಿಜ್ರಂಭಣೆಯಿಂದ ಜಕ್ಕೂರಿನಲ್ಲಿ ಜರಗಿದ ಸುಗ್ಗಿ ಹುಗ್ಗಿ ಸಂಭ್ರಮ…!

Banglore News: ಬಾನೆತ್ತರದಲ್ಲಿ ಬಣ್ಣ ಬಣ್ಣದ ತೋರಣ ನೆಲದಂಚಲ್ಲಿ ಹಳ್ಳಿ ಸೊಗಡಿನ ಅಲಂಕಾರದ  ಹೂರಣ..ಒಂದೆಡೆ ಎತ್ತುಗಳ ಹೆಜ್ಜೆ ಮತ್ತೊಂದೆಡೆ ಸದ್ದು ಮಾಡುತ್ತಿರೋ ಗೆಜ್ಜೆ..ಕರಕುಶಲತೆಯ ಕಲಾ ಕುಸುರಿ ಒಂದೆಡೆ ಕಂಡು ಬಂದರೆ ಮತ್ತೊಂದೆಡೆ ಆರೋಗ್ಯವೇ ಭಾಗ್ಯ ಎಂಬಂತೆ ಬಣ್ಣಿಸುತ್ತಿತ್ತು ಜೀನಿಯಂತಹ ಹೆಲ್ತ್ ಡ್ರಿಂಕ್ಸ್ ಗಳ ಝೇಂಕಾರ..ಒಟ್ಟಾರೆ ಸಿಲಿಕಾನ್ ಸಿಟಿಯಲ್ಲಿ ಸಂಕ್ರಾಂತಿಯ ಸೊಗಡಿಗೆ ಸುಗ್ಗಿ ಹುಗ್ಗಿ ಎಂಬ ನಾಮಾಂಕಿತದಲ್ಲಿ...

ಸರಳತೆ ಮತ್ತು ಸಹಬಾಳ್ವೆ ನಮ್ಮ ಧ್ಯೇಯ ಹಾಗೂ ಕಾರ್ಯ: ಲಕ್ಷ್ಮಿಅರುಣಾ

State News: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಪ್ರಮುಖರಾದ ಶ್ರೀ ಜಿ ಜನಾರ್ದನರೆಡ್ಡಿಯವರ ಧರ್ಮಪತ್ನಿ ಶ್ರೀಮತಿ ಲಕ್ಷ್ಮಿಅರುಣಾರವರು ಇಂದು ಬಳ್ಳಾರಿ ನಗರದ ಮಿಲ್ಲರ್ ಪೇಟೆಯ ಶ್ರೀ ಮಲ್ನಾಡುದುರ್ಗಮ್ಮದೇವಿ ದೇವಸ್ಥಾನದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಾಡಿನ ಜನತೆಗೆ ಸುಖ ಸಮಸ್ಯೆಗೆ ಸುಖ ಸಮೃದ್ಧಿ ದೊರಕಲೆಂದು ದೇವಿಯಲ್ಲಿ ಪ್ರಾರ್ಥಿಸಿದರು ಪೂಜಾ ಕಾರ್ಯಕ್ರಮದಲ್ಲಿ ಮಿಲ್ಲರ್ ಪೇಟೆಯ ನೂರಾರು ಸಂಖ್ಯೆಯಲ್ಲಿ...

“ಸಿದ್ದರಾಮಯ್ಯ ಕೋಲಾರದಲ್ಲಿ ಮಾತ್ರ ಸ್ಪರ್ದೆ ಮಾಡುತ್ತಾರೆ”:ಅನಿಲ್ ಕುಮಾರ್

Kolar News: ದೈವವಾಣಿಯನ್ನು ನಂಬಿ ಜೀವನ ನಡೆಸುವಂತಿದ್ದರೆ ವಿಜ್ಞಾನ, ತಾಂತ್ರಿಕತೆಯ ಅವಷ್ಯಕತೆ ಏನಿದೆ , ಸಿದ್ದರಾಮಯ್ಯ ತಮ್ಮ ರಾಜಕೀಯ ಜೀವನದ ಉದ್ದಕ್ಕೂ ಯಾವುದೇ ಮೌಡ್ಯತೆಗಳನ್ನು ನಂಬಿದವರು ಅಲ್ಲ , ಅವರು ಒಂದೇ ಮಾತಿನಲ್ಲಿ ಹೇಳಿದ್ದಾರೆ ಕೋಲಾರ ಒಂದೇ ಕ್ಷೇತ್ರದಲ್ಲಿ ಮಾತ್ರ ನಿಲ್ಲುತ್ತೇನೆ ಎಂದು ಬೇರೆ ವಿಚಾರಗಳು ಇಲ್ಲಿ ನಗಣ್ಯ ಎಂದು ಸಿದ್ದರಾಮಯ್ಯ ದೈವ ವಾಣಿ ನುಡಿಯಂತೆ...

ಸಿದ್ದರಾಮಯ್ಯ ಎಚ್ಚರಿಕೆಯಿಂದ ಹೆಜ್ಜೆ ಇಟ್ಟರೆ ಒಳ್ಳೆಯದು..!: ಸಚಿವ ಮುನಿರತ್ನಂ ನಾಯ್ಡು

kolar news: ಸಿದ್ದರಾಮಯ್ಯ ಎಚ್ಚರಿಕೆಯಿಂದ ಹೆಜ್ಜೆ ಇಟ್ಟರೆ ಒಳ್ಳೆಯದು , ಕೋಲಾರದ ಕಾಂಗ್ರೆಸ್ ಶಾಸಕರು ತಾವು ಗೆಲ್ಲಲು ಸಿದ್ದರಾಮಯ್ಯರನ್ನು ಕರೆತರುತ್ತಿದ್ದಾರೆ ಆದರೆ ಸಿದ್ದರಾಮಯ್ಯ ಗೆ ಇಲ್ಲಿ ಸೋಲು ಖಚಿತ , ಒಂದು ಟೈಮ್ ಗೆ ಗೆದ್ದು ಹೋಗುವವರು ಹಾಗೂ ಚುಣಾವಣೆಗೋಸ್ಕರ ಕೋಲಾರಕ್ಕೆ ಬರೋರು ಹೆಚ್ಚಾಗಿದ್ದಾರೆ ಇಲ್ಲಿ ಅಭಿವೃದ್ಧಿ ಕಡೆ ಗಮನ ಹರಿಸಬೇಕೆಂದರೆ ಬಿಜೆಪಿ ಅಧಿಕಾರಕ್ಕೆ ಬರಬೇಕು...

ಕೋಲಾರ: ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಸಿರಿದಾನ್ಯ ಹಾಗೂ ಫಲಪುಷ್ಪ ಪ್ರದರ್ಶನ

Kolar news: ನೊಡುಗರ ಕಣ್ಮನ ಸೆಳೆದ ಜಿಲ್ಲಾ ಮಟ್ಟದ ಸಾವಯವ ಸಿರಿದಾನ್ಯ ಮೇಳ ಹಾಗೂ ಫಲಪುಷ್ಪ ಪ್ರದರ್ಶನ, ಹೂ ಮತ್ತು ತರಕಾರಿಗಳಿಂದ ಅಲಂಕರಿಸಿದ ವಿವಿದ ಕಲಾಕೃತಿಗಳು ಹಾಗೂ ರೈತರ ಹಳ್ಳಿಸೊಗಡಿನ ಕಲಾಕೃತಿ ಮಾದರಿಗಳು ಹಳ್ಳಿ ಜೀವನವನ್ನು ಕಣ್ಣಿಗೆ ಕಟ್ಟುವಂತೆ ತೋರಿಸುತ್ತಿವೆ , ಎಲ್ಲಿ ಅಂತಿರಾ ಈ ಸುದ್ದಿ ನೋಡಿ . ಕೋಲಾರ ಜಿಲ್ಲೆಯ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ...

ಕೋರ್ಟ್ ಮೆಟ್ಟಿಲೇರಿದ್ಯಾಕೆ “ಮಕರ ಜ್ಯೋತಿ” ವಿವಾದ..!

Special Story: ಅದೊಂದು ದಿನ  ಗೋಚರಿಸುವುದು ದೂರದ ಬೆಟ್ಟದಲ್ಲೊಂದು ವಿಶೇಷ ಬೆಳಕು..ಭಕ್ತರ ಪಾಲಿಗೆ ಅದು ತೃಪ್ತಿಯ ಬೆಳಕು ಆದರೆ ಅದೊಂದು ಸಮಯದಲ್ಲಿ ಕೋರ್ಟ್  ಮೆಟ್ಟಿಲೇರಿತ್ತು ಈ ಬೆಳಕಿನ ಚರ್ಚೆ…ಹಾಗಿದ್ರೆ ಈ ಬೆಳಕಿನ ಹಿಂದಿನ  ರಹಸ್ಯವೇನು..?! ಭಕ್ತಿಯ ಜ್ಯೋತಿ ಸ್ಕ್ಯಾಮ್ ಎಂದು ಚರ್ಚೆಯಾಗಿದ್ದಾದರೂ ಏಕೆ..? ಹೇಳ್ತೀವಿ ಈ ಬೆಳಕಿನ ಬೆನ್ನ ಹಿಂದಿನ ರಹಸ್ಯ…. ಮಣಿಕಂಠನ  ಸನ್ನಿಧಿಯಲ್ಲಿ ಗೋಚರಿಸುವುದು ವಿಶೇಷ...

ಅಯ್ಯಪ್ಪ ಸ್ವಾಮಿ ಭಕ್ತರು  ಕಪ್ಪು ಬಟ್ಟೆ ಧರಿಸೋದ್ಯಾಕೆ..?!ಏನಿದರ ಮಹತ್ವ

Special Story: ಜಗತ್ತಿಗೆ ವ್ಯಾಪಿಸಿದ್ದ ಸಾಂಕ್ರಾಮಿಕ ರೋಗದಿಂದ ಚೇತರಿಸಿಕೊಂಡ ನಂತರ ಇದೀಗ ಮತ್ತೆ ಶಬರಿಮಲೆಯತ್ತ ಭಕ್ತರ ದಂಡು ಧಾವಿಸಿ ಬರುತ್ತಿದೆ.ಆದರೆ ಇಲ್ಲಿ ವಿಶೇಷವೆಂದರೆ  ಸಹಸ್ರಾರು ಇತಿಹಾಸದಿಂದಲೂ ಅಯ್ಯಪ್ಪ ಮಾಲಾಧಾರಿಗಳು ಧರಿಸುವುದು ಕಪ್ಪು ಬಟ್ಟೆಯನ್ನೇ ಹಾಗಿದ್ರೆ ಈ  ಬಣ್ಣದ ಹಿಂದಿನ ರಹಸ್ಯವೇನು..?ಏನಿದರ ಮಹತ್ವ..?! ಹೇಳ್ತೀವಿ ಈ ಸ್ಟೋರಿಯಲ್ಲಿ… ಸಂಕ್ರಾಂತಿ ಸಮಯಕ್ಕೆ ಸರಿಯಾಗಿ ಅಯ್ಯಪ್ಪನ ದರ್ಶನಕ್ಕಾಗಿ ಭಕ್ತಾಧಿಗಳ  ದಂಡು ಹರಿದು...
- Advertisement -spot_img

Latest News

Horoscope: ಈ ರಾಶಿಯವರಿಗೆ ಸದಾ ಲಕ್ಷ್ಮೀ ಕೃಪೆ ಇರುತ್ತದೆ. ಹಣದ ಸಮಸ್ಯೆ ತೀರಾ ಅಪರೂಪ..

Horoscope: ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಕೆಲವರಿಗೆ ಹಣ ಸಮಸ್ಯೆ ಇರುವುದೇ ಇಲ್ಲ. ಎಲ್ಲಿಂದಾದರೂ ಹಣ ಬೇಗ ಸಿಕ್ಕಿಬಿಡುತ್ತದೆ. ಮಿರಾಕಲ್ ಅನ್ನುವ ರೀತಿ ಲಕ್ಷ್ಮೀ ಅವರ...
- Advertisement -spot_img