Wednesday, July 15, 2026

ರಾಜ್ಯ

ನದಿಗೆ ವಿಷಕಾರಿ ಕೆಮಿಕಲ್ಸ್ ಸುರಿದು ವಿಕೃತಿ : ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸಾರ್ವಜನಿಕರ ಆಕ್ರೋಶ:

State News: ದೇಶದ  ಆರ್ಥಿಕ ಅಭಿವೃದ್ದಿಗೆ ಕೈಗಾರಿಕೆಗಳ ಪಾತ್ರ ಅತಿ ಮುಖ್ಯ . ಹೇಗೆಂದರೆ ಒಂದು ಕೈಗಾರಿಕೆ ಸ್ತಾಪನೆಯಿಂದ ಹಉವಾರು ಉದ್ಯೋಗಗಳು ಸೃಷ್ಟಿಯಾಗುತ್ತವೆ   ಜನರ ಜಿವನದಲ್ಲಿ ಬೆಳವಣಿಗೆ ಆಗುತ್ತದೆ ಸರ್ಕಾರಕ್ಕೆ ಇದರಿಂದ ಅಧಿಕ ಮೊತ್ತದ ತೆರಿಗೆ ಪಾವತಿಯಾಗುತ್ತದೆ. ಇದೆಲ್ಲ ಸರಿ ಆದರೆ ಅದೇ ಕೈಗಾರಿಕೆಗಳಿಂದ  ಅಕ್ರಮ ನಡೆದು ಜನರ ಆರೋಗ್ಯದ ಮೇಲೆ ಪರಿಣಾಮ ಬೀರಿದರೆ ಎಷ್ಟು...

ಜನವರಿ 12 ಮತ್ತು 19 ರಂದು ರಾಜಕ್ಕೆ ಆಗಮಿಸಲಿರುವ ಪ್ರಧಾನ ಮಂತ್ರಿ

State News: ಈಗಾಗಲೇ  ಚುನಾವಣೆ ಪ್ರಚಾರದಲ್ಲಿ ಹೋಸ ಹೋಸ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಭರ್ಜರಿಯಾಗಿ ಪ್ರಚಾರದಲ್ಲಿ ಭಾಗಿಯಾಗಿರುವ  ಆಡಳಿತ ಪಕ್ಷವಾದ ಭಾರತೀಯ ಜನತಾ ಪಾರ್ಟಿ ಚುನಾವಣೆ ಪ್ರಚಾರಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಕೈಗೊಳ್ಳುವ ಮೂಲಕ ದೇಶದ ಪ್ರಧಾನಿಯನ್ನು ಹಲವು ಭಾರಿ ರಾಜ್ಯಕ್ಕೆ ಕರೆಸಿ ಚುನಾವಣೆ  ಪ್ರಚಾರ ಕೈಗೊಂಡಿದ್ದಾರೆ. ಅದೇ ರೀತಿ ಬಿಜೆಪಿಯ ಹಲವು ನಾಯಕರು ಹಾಗೂ ...

ಬೆಂಗಳೂರಿನಲ್ಲಿ ಮೈಕೊರೆಯೋ ಚಳಿ..! ಆರೆಂಜ್ ಅಲರ್ಟ್ ಘೋಷಣೆ..!

Banglore News: ರಾಜಧಾನಿ ಬೆಂಗಳೂರಲ್ಲೂ ಮೂರು ದಿನಗಳಂದ ಮೈ ಕೊರೆಯುವ ಚಳಿ ಮುಂದುವರಿದಿದ್ದು. ರಾಜಧಾನಿ ಬೆಂಗಳೂರಲ್ಲೂ ಇನ್ನು ಕೆಲವು ದಿನಗಳ ಕಾಲ ದಿನಗಳ ಇದೇ ರೀತಿಯ ಚಳಿ ಮುಂದುವರಿಯಲಿದೆ . ಮೈ ಕೊರೆಯುವ ಚಳಿಗೆ ಜನ ತತ್ತರಿಸಿ ಹೋಗಿದ್ದು ಕಾರ್ಮಿಕರು  ಕೆಲಸಕ್ಕೆ ಹೋಗಲು ಮತ್ತು ಮಕ್ಕಳು ಶಾಲೆಗೆ ಹೋಗಲು ಭಯ ಪಡುತಿದ್ದಾರೆ . ಇನ್ನ ಬೆಳಗಿನ ಜಾವ...

“ಮುಸ್ಲಿಮರಿಗೆ ಅಧಿಕಾರ ಸಿಕ್ಕಿದಾಗಲೆಲ್ಲ ಸಮರ್ಥವಾಗಿ ಮುನ್ನೆಡೆಸಿರುವ ಇತಿಹಾಸ ಈ ನೆಲಕ್ಕಿದೆ “:ಅಬ್ದುಲ್ ಸಮದ್

Hassan News: ಅರಸೀಕೆರೆ : ಮುಸ್ಲಿಮರಿಗೆ ಅಧಿಕಾರ ಸಿಕ್ಕಿದಾಗಲೆಲ್ಲ ಸಮರ್ಥವಾಗಿ ಮುನ್ನೆಡೆಸಿರುವ ಇತಿಹಾಸ ಈ ನೆಲಕ್ಕಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಸಮದ್ ಹೇಳಿದರು‌ ಬಾಣವಾರದ ದರ್ಗದ ಅವರಣದಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರ ಸಭೆಯಲ್ಲಿ  ಮಾತನಾಡಿ,  ಸ್ವತಂತ್ರ ಪೂರ್ವದಲ್ಲಿ ಮೊಘಲರಿಂದ ಟಿಪ್ಪುಸುಲ್ತಾನರವರೆಗೆ  ಸ್ವಾತಂತ್ರ್ಯದ ನಂತರವೂ ದೇಶದಲ್ಲಿ ಹಲವಾರು ಮುಸ್ಲಿಮರು...

ಗ್ರಾಮ ಪಂಚಾಯತ್ ನಿರ್ಲಕ್ಷ್ಯಕ್ಕೆ  ಬಲಿಯಾದ್ರಾ ಬಡ ಮಕ್ಕಳು…?!

Raichur News: ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಬ್ಯಾಗವಾಟ ಗ್ರಾಮದ ಶಾಲೆಗೆ ಮಳೆನೀರು ಬರುತ್ತಿದೆ. ಆ ನೀರು ಶಾಲೆ ಆವೆಣಕ ನುಗ್ಗಬಾರದು ಅಂತ ತಡೆಗೋಡೆ ನಿರ್ಮಾಣಕ್ಕಾಗಿ 8 ರಿಂದ 10 ಅಡಿ ಆಳದ ಗುಂಡಿ ಅವೈಜ್ಞಾನಿಕವಾಗಿ ತೊಡಲಾಗಿತ್ತು. ಗುಂಡಿ ತೊಡಿದ ಗ್ರಾ. ಪಂ. ಪಿಡಿಒ ತಾರಕೇಶ್ವರಿ ಮತ್ತು ಗ್ರಾ.ಪಂ. ಅಧ್ಯಕ್ಷೆ ಬಸಲಿಂಗಮ್ಮ ಕಾಮಗಾರಿ ಶುರು ಮಾಡಬೇಕಾಗಿತ್ತು....

“ಚಡ್ಡಿ ಹಾಕಿ ಕೊಂಡವರೂ ನನ್ನನ್ನು ಭೇಟಿ ಮಾಡಬಹುದು”… RSS ಗೆ ಟಾಂಗ್ ಕೊಟ್ರಾ ಸಿದ್ದು..?!

Political News: ರಾಜ್ಯದೆಲ್ಲೆಡೆ ರಾಜಕೀಯ ಹೈಡ್ರಾಮವೇ ನಡೆಯುತ್ತಿದೆ.ಇವೆಲ್ಲದರ ನಡುವೆ ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಕೋಲಾರ ಜಿಲ್ಲೆಯ ಮತಕ್ಷೇತ್ರವೊಂದರಿಂದ 2023ರ ವಿಧಾನ ಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಅವರು ಕೋಲಾರದಲ್ಲಿ ಸಾರ್ವಜನಿಕ ಸಭೆಯೊಂದನ್ನು ಮಾಡಿದ ಭಾಷಣ ಚುನಾವಣಾ ಪ್ರಚಾರದಂತಿತ್ತು. ಎಲ್ಲ ಜನ ಕಷ್ಟಗಳಿಗೆ ಸ್ಪಂದಿಸುವುದಾಗಿ ಹೇಳಿದ ಅವರು  ಚೆಡ್ಡಿ ಧರಿಸಿದ...

ಪೋಸ್ಟರ್ ವಾರ್ ಮೂಲಕ ರಾಜಕೀಯ ಹೈಡ್ರಾಮಾ..! ಮಧ್ಯ ಪ್ರವೇಶಿಸಿದ ಕೋರ್ಟ್ ..!

Political News: ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ  ಹೈಡ್ರಾಮಾ ಗಳು ತಾರಕಕ್ಕೇರಿದೆ. ಸಿದ್ದು ಕುರಿತಾದ ಪುಸ್ತಕ ಬಿಡುಗಡೆ ಮಾಡುವ ಯೋಜನೆಯನ್ನು ಬಿಜೆಪಿ ಹಮ್ಮಿಕೊಂಡಿತ್ತಾದರೂ ಗೊಂದಲಗಳಿಗೆ ಕೊನೆಗೂ ಕೋರ್ಟ್ ಮದ್ಯ ಪ್ರವೇಶಿಸಿ ಪುಸ್ತಕ ಬಿಡುಗಡೆಗೆ ತಡೆಯಾಜ್ಞೇ ತರುವ ಮೂಲಕ ಪರಿಸ್ಥಿತಿ ಸರಿದೂಗಿಸಿತು. ಪೋಸ್ಟರ್ ನಲ್ಲಿ ಸಿದ್ದು ವಿರುದ್ಧವಾಗಿ ಹಲವು ಹುನ್ನಾರವನ್ನು ಮಾಡಲಾಗಿತ್ತು. ಸಿದ್ದು ನಿಜ ಕನಸು ಪುಸ್ತಕ ಹಲವು ವಿವಾದಗಳನ್ನು...

ಚಲಿಸುವ ರೈಲಿಗೆ ಸಿಲುಕಿ ದಂಪತಿ, ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ..!

Chikkaballapura News: ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ತೊಂಡೆಬಾವಿ ಗ್ರಾಮದ ಬಳಿ ಇರುವ ರೈಲ್ವೆ ಹಳಿಯ ಮೇಲೆ ಚಲಿಸುವ ರೈಲಿಗೆ ಸಿಲುಕಿ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಶಂಕೆ ವ್ಯಕ್ತಪಡಿಸಲಾಗಿದೆ. ಇಂದು ಬೆಳಗ್ಗೆ 8 ಗಂಟೆಗೆ ಶವಗಳು ಪತ್ತೆಯಾಗಿವೆ.ದಂಪತಿ ಹಾಗೂ ಮಗಳು ಮೃತ ದುರ್ದೈವಿಗಳು. ದೇಹಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು ಮುಖದ ಗುರುತು ಸಿಕ್ಕಿರುವುದಿಲ್ಲ. ಈ ಆತ್ಮಹತ್ಯೆಯು ಬೆಂಗಳೂರು...

ಪಾರ್ಕಿಂಗ್ ವಿಚಾರವಾಗಿ ಕೇಕ್ ಶಾಪ್ ಮ್ಯಾನೇಜರ್ ಮೇಲೆ ಹಲ್ಲೆ ..!

Banglore News: ಇತ್ತೀಚಿನ ದಿನಗಳಲ್ಲಿ ಯುವಕರು ಚಿಕ್ಕಪುಟ್ಟ ವಿಷಯಕ್ಕೆ ಜಗಳ ತೆಗೆದುಕೊಂಡು ಇನ್ನೊಬ್ಬರ ಮೇಲೆ ಹಲ್ಲೆ ಮಾಡಿ ಹೆದರಿಸುವ ಘಟನೆಗಳು ದಿನೇ ದಿನೇ ಜಾಸ್ತಿಯಾಗ್ತಿವೆ . ಸರಕಾರ ಜನಗಳಿಗೆ ಆಗುತ್ತಿರುವಂತಹ ತೊಂದರೆಗಳನ್ನು ತಪ್ಪಿಸಲು ಎಷ್ಟು ಜನ ಪೊಲೀಸ್ ಸಿಬ್ಬಂದಿಗಳನ್ನು ನೇಮಿಸಿದರೂ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರು  ಜನರು ಮಾತ್ರ ಯಾರಿಗೂ ಹೆದರದೆ ಹಲ್ಲೆಗಳನ್ನು ಮಾಡುತಿದ್ದಾರೆ. ಅದೇ ರೀತಿ...

ಶ್ರೀ ಗಂಧದ ಮರಗಳನ್ನು ಸಾಗಿಸಲು ಹೋಗಿ ಪೋಲಿಸರ ಅತಿಥಿಯಾದ ಖತರ್ನಾಕ್ ಕಳ್ಳರು…!

Banglore News: ಕಡಿಮೆ ಸಮಯದಲ್ಲಿ ಅಧಿಕ ಹಣಗಳಿಸಿ ಐಶಾರಾಮಿ ಜೀವನ ನಡೆಸಬೇಕು ಎಂದು  ಹಲವಾರು ಮಾರ್ಗ ಗಳನ್ನು ಹಿಡಿಯುತ್ತಾರೆ. ಈಗ  ಅದೇ ರೀತಿ ಕೆಲವು ಜನರು ಶ್ರೀ ಗಂಧದ ಮರಗಳನ್ನು ಸಾಗಿಸಲು ಹೋಗಿ ಪೋಲಿಸರ ಅಥಿತಿಯಾಗಿದ್ದಾರೆ. ಕಾವೇರಿಪುರದ ಗುಡ್ಡದ ಬಳಿ ಗೂಡ್ಸ್ ವಾಹನದಲ್ಲಿ  ಶ್ರೀ ಗಂಧದ ಮರಗಳನ್ನ ಕಡಿದು ಸಾಗಿಸುತ್ತಿರುವಾಗ  ನಾಲ್ಕು ಜನ ಕಳ್ಳರನ್ನು ಪೋಲಿಸರು ...
- Advertisement -spot_img

Latest News

ಮಗನ ಸಾವಿಗೆ ನ್ಯಾಯ ಕೇಳಿ ಪ್ರಧಾನಿ ಮೋದಿಗೆ ಪತ್ರ ಬರೆದ ಉದ್ಯಮಿ ಕೇತನ್ ಅಗರ್ವಾಲ್ ತಾಯಿ.

Mumbai News: ಪುಣೆ ಉದ್ಯಮಿ ಕೇತನ್ ಅಗರ್ವಾಲ್ ಹತ್ಯೆ ಕೇಸ್‌ಗೆ ಸಂಬಂಧಿಸಿದಂತೆ ಕೇತನ್ ತಾಯಿ ರಾಖಿ ಅಗರ್ವಾಲ್ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ತನ್ನ...
- Advertisement -spot_img