ಬೆಳಗಾವಿ: ಚೀನಾದಲ್ಲಿ ಕೊರೊನ ಪ್ರಕರಣಗಳು ಹೆಚ್ಚುತ್ತಿದ್ದು, ಕೋವಿಡ್ ನಿಯಂತ್ರಣಕ್ಕೆ ಎಲ್ಲೆಡೆ ಮುನ್ನೆಚ್ಚಿರಿಕೆ ಕ್ರಮವಹಿಸುತ್ತಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಕ್ರಮ ವಹಿಸಿರುವುದು ವೈಜ್ಞಾನಿಕ ಹಿನ್ನೆಲೆಯಿಂದಲೇ ಹೊರತು, ರಾಜಕೀಯ ಕಾರಣಕ್ಕಲ್ಲ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ. ಜೆಡಿಎಸ್ ನಾಯಕರಾದ ಎಚ್.ಡಿ.ಕುಮಾರಸ್ವಾಮಿಯವರು ಹಲವು ದಿನಗಳಿಂದ ಯಾತ್ರೆ ಮಾಡುತ್ತಿದ್ದಾರೆ. ರಾಹುಲ್ ಗಾಂಧಿಯುವರು ನೂರು ದಿನಕ್ಕೂ ಹೆಚ್ಚು ಕಾಲ ಯಾತ್ರೆ ಮಾಡಿದ್ದಾರೆ....
ಬೆಂಗಳೂರು: ಹೊಸೂರು ರಸ್ತೆಯ ಟ್ರಾಫಿಕ್ನಲ್ಲಿ ಸಂಚಾರ ಮಾಡುವವರಿಗೆ, ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದ್ದು, ಅದರಲ್ಲೂ ವೀಕೆಂಡ್ ನಲ್ಲಂತೂ ಖಾಸಗಿ ಬಸ್ ಗಳು ಅಕ್ರಮವಾಗಿ ರಸ್ತೆಗಳಲ್ಲಿ ನಿಲುಗಡೆ ಮಾಡುವುದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. 19 ಕಿಮೀ ಉದ್ದದ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ಹೊಸೂರು ರಸ್ತೆಯ ಜನದಟ್ಟಣೆಯನ್ನು ಕಡಿಮೆ ಮಾಡುತ್ತಿದ್ದು, ಇದಕ್ಕೆಲ್ಲ ಜೂನ್ 2023 ರಲ್ಲಿ ಸಾರ್ವಜನಿಕರಿಗೆ ಸಂಚಾರಕ್ಕೆ ಸಿಗಲಿದೆ ಎಂದು...
ಬೆಳಗಾವಿ: ಇಂದು ವಿಧಾನ ಪರಿಷತ್ ಉಪ ಸಭಾಪತಿ ಆಯ್ಕೆಗೆ ಚುನಾವಣೆ ನಡೆಯಿತು. ಎಂ,ಕೆ ಪ್ರಾಣೇಶ್ ನಾಮಪತ್ರ ಸಲ್ಲಿಸಿದ್ದರು. 39 ಮತ ಪಡೆಯುವ ಮೂಲಕ ಸಭಾಪತಿಯಾಗಿ ಎಂ,ಕೆ ಪ್ರಾಣೇಶ್ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಅರವಿಂದ ಅರಳಿ 26 ಮತ ಪಡೆದಿದ್ದಾರೆ. ಇವರು ಉಪ ಸಭಾಪತಿ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು. ಕೋಟಾ ಶ್ರೀನಿವಾಸ್ ಪೂಜಾರಿ, ಎಸ್....
ಹಾಸನ: ಹಾಸನದಲ್ಲಿ ಕಾಡಾನೆ ಹಾವಳಿ ಬಗೆಹರಿಯದ ಸಮಸ್ಯೆಯಾಗಿ ಕಾಡುತ್ತಿದ್ದು, ಹಗಲು, ರಾತ್ರಿಯನ್ನದೆ ಗ್ರಾಮದೊಳಗೆ ಕಾಡಾನೆಗಳು ನುಗ್ಗುತ್ತಿವೆ. ಕಳೆದ ರಾತ್ರಿ ಸಕಲೇಶಪುರ ತಾಲ್ಲೂಕಿನ, ಗುಮ್ಮನಹಳ್ಳಿ ಗ್ರಾಮಕ್ಕೆ ಒಂಟಿಸಲಗ ಬಂದಿದೆ. ಕಾಡಾನೆಯನ್ನು ಹಿಂಬಾಲಿಸಿ ಗ್ರಾಮಸ್ಥರು ಮನೆಯಿಂದ ಹೊರಗೆ ಬಾರದಂತೆ ಟಾಸ್ಕ್ ಫೋರ್ಸ್ ಸಿಬ್ಬಂದಿ ಎಚ್ಚರಿಕೆ ನೀಡಿದೆ. ಯಾವುದೆ ಭಯವಿಲ್ಲದೆ ಗ್ರಾಮದೊಳಗೆ ಕಾಡಾನೆ ಹಾದುಹೋಗಿದೆ.
ಯುಪಿಯ ಸಾನಿಯಾ ಮಿರ್ಜಾ ಭಾರತದ...
ಕೋಲಾರ: ಕೋಲಾರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ವಿಚಾರ ಇನ್ನೂ ನಿಗೂಡವಾಗಿದೆ, ಈ ಮಧ್ಯೆ ಇತರೆ ಟಿಕೆಟ್ ಆಕಾಂಕ್ಷಿಗಳು ಕ್ಷೇತ್ರದಲ್ಲಿ ಅಲರ್ಟ್ ಆಗಿದ್ದು, ಸೈಲೆಂಟಾಗಿ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಕೋಲಾರ ಜಿಲ್ಲೆಯ ಸರ್ಕಾರಿ ನೌಕರರ ಸಂಘದ ಮಾಜಿ ಮಾಜಿ ಅಧ್ಯಕ್ಷ ಹಾಗು ಅಬಕಾರಿ ಇಲಾಖೆ ಉಪಾಯುಕ್ತರಾಗಿದ್ದ, ಎಲ್.ಎ ಮಂಜುನಾಥ್ ಅವರು ಕಾಂಗ್ರೆಸ್...
ಬೆಳಗಾವಿ: ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬದವರಿಗೆ ರಾಜ್ಯ ಸರ್ಕಾರ 7.5 ಲಕ್ಷ ರೂಪಾಯಿ ಪರಿಹಾರಧನವನ್ನು ನೀಡುತ್ತಿತ್ತು. ಈಗ 15 ಲಕ್ಷಕ್ಕೆ ಹೆಚ್ಚಳ ಮಾಡಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಕಾಡನೆ ಹಾವಳಿ ಜಾಸ್ತಿ ಇರುವ ಚಿಕ್ಕಮಗಳೂರು, ಹಾಸನ, ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಗಜ ಕಾರ್ಯಪಡೆ ರಚಿಸಲಾಗಿದೆ ಎಂದು ತಿಳಿಸಿದರು. ಗುರುವಾರ ವಿಧಾನ...
ಬೆಳಗಾವಿ: ಭೂ ಪರಿವರ್ತನೆ ಕಾಲಾವಧಿಯನ್ನು ಒಂದು ತಿಂಗಳಿನಿಂದ ಏಳು ದಿನಗಳಿಗೆ ಇಳಿಸುವ ಮಸೂದೆಗೆ ವಿಧಾನಸಭೆಯಲ್ಲಿ ಗುರುವಾರ ಅಂಗೀಕಾರ ದೊರೆಯಿತು. ವಿಧಾನಸಭೆಯಲ್ಲಿ ಕಂದಾಯ ಸಚಿವ ಆರ್. ಅಶೋಕ ಕರ್ನಾಟಕ ಭೂ ಕಂದಾಯ ವಿಧೇಯಕ -22 ಮಂಡಿಸಿದರು. ಕೆಲವು ಸಲಹೆ ಸೂಚನೆಗಳನ್ನು ನೀಡಿ ಒಪ್ಪಿಗೆ ನೀಡಲಾಯಿತು. ಕೃಷಿ ಭೂಮಿಯನ್ನು ಕೃಷಿಯೇತರ ಭೂಮಿಯನ್ನಾಗಿ ಪರಿವರ್ತನೆ ಮಾಡಲು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ...
ಬೆಂಗಳೂರು: ಚೀನಾ, ಜಪಾನ್, ಸೇರಿ ಹಲವು ದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ ಬೆಂಗಳೂರಿನಲ್ಲೂ ಕೊರೊನಾ ಆತಂಕ ಹೆಚ್ಚಾಗಿದೆ. ಹೀಗಾಗಿ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮುಂದಾಗಿದ್ದಾರೆ. ಈ ಬಗ್ಗೆಸಿಎಂ ಸಭೆ ನಡೆಸಿ ಚರ್ಚಿಸಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಮುಂಬರುವ ಕ್ರಿಸ್ಮಸ್, ಹೊಸವರ್ಷಾಚರಣೆಗೆ ಯಾವ ಕ್ರಮಗಳನ್ನು ಅನುಸರಿಸಬೇಕೆಂದು ಆರೋಗ್ಯ ಇಲಾಖೆ ಗೈಡ್...
ಬೆಳಗಾವಿ: ಪಂಚಮಸಾಲಿ ಸಮುದಾಯವನ್ನು 2ಎ ಮೀಸಲಾತಿ ಪಟ್ಟಿಗೆ ಸೇರಿಸಬೇಕು ಎಂಬ ಹೋರಾಟದಲ್ಲಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದು ವಾರ ಕಾಲಾವಕಾಶ ಪಡೆದಿದ್ದು, ಡಿ.29ಕ್ಕೆ ಘೋಷಣೆ ಮಾಡುವುದಾಗಿ ತಮ್ಮ ತಾಯಿಯ ಮೇಲೆ ಆಣೆ ಮಾಡಿದ್ದಾರೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಗುರುವಾರ ಮೀಸಲಾತಿಗಾಗಿ ಆಗ್ರಹಿಸಿ ನಡೆದ ಪಾದಯಾತ್ರೆಯ ನಡುವೆ ಆಯೋಜಿಸಿದ್ದ ಪಂಚ ಶಕ್ತಿ...
ಬೆಳಗಾವಿ: ಒಕ್ಕಲಿಗರು ಮೀಸಲಾತಿ ಹೆಚ್ಚಳಕ್ಕೆ ಬೇಡಿಕೆ ಇಟ್ಟಿದ್ದಾರೆ. ಮೀಸಲಾತಿಗೆ ಆಗ್ರಹಿಸಿ ಅನೇಕ ಸಮುದಾಯಗಳು ಹೋರಾಟ ಮಾಡುತ್ತಿವೆ. ಈ ಬಗ್ಗೆ ಕಂದಾಯ ಸಚಿವರಾದ ಆರ್.ಅಶೋಕ್ ಅವರ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಬಳಿಕ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಬೆಳಗಾವಿಯ ಸುವರ್ಣಸೌಧದಲ್ಲಿ ಮಾತನಾಡಿ, ಕೃಷಿಯನ್ನೇ ಆಧಾರವಾಗಿಟ್ಟುಕೊಂಡು ಬದುಕುತ್ತಿರುವ...