ಬೆಂಗಳೂರು: ಬಿಎಂಟಿಸಿ ಬಸ್ ಚಾಲಕನೊಬ್ಬ ಬೈಕ್ ಸವಾರನ ಮೇಲೆ ಹಲ್ಲೆ ಮಾಡಿದ್ದಾರೆ. ಚಾಲಕ ಸಂದೀಪ್(44) ಹಲ್ಲೆಗೊಳಗಾದ ಬೈಕ್ ಸವಾರ. ಯಲಹಂಕ ಬಳಿ ಘಟನೆ ನಡೆದಿದ್ದು, ಬೈಕ್ ಸವಾರ ತಮ್ಮ ಪತ್ನಿಯೊಂದಿಗೆ ಯಲಹಂಕ ಬಳಿ ಹೊರಟಿದ್ದರು. ಈ ವೇಳೆ ಬಿಎಂಟಿಸಿ ಬಸ್ ಚಾಲಕ ಇನ್ನೊಂದು ಬಸ್ ಅನ್ನು ಓವರ್ ಟೇಕ್ ಮಾಡಲು ಯತ್ನಿಸಿದ್ದಾನೆ. ಆಗ ಬೈಕ್...
ಬಳ್ಳಾರಿ: ಬಳ್ಳಾರಿಯ ಮಾಜಿ ಸಂಸದ ಕೊಳೂರು ಬಸವನಗೌಡ (88) ವಯೋಸಹಜ ಕಾಯಿಲೆಯಿಂದ ಇಂದು ಮೃತಪಟ್ಟಿದ್ದಾರೆ. ಲಿಂಗಾಯತ ಸಮುದಾಉದ ಹಿರಿಯ ಮುಖಂಡರಾಗಿದ್ದ ಬಸವನಗೌಡ ಅವರು ಕಾಯಿಲೆಯಿಂದ ಬಳಲುತ್ತಿದ್ದು, ಮನೆಯಲ್ಲೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. 2000ರಲ್ಲಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆ ಆಗಿದ್ದರು. ಬಳ್ಳಾರಿಯ ವೀರಶೈವ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ...
ರಾಮನಗರ: ಶಬರಿಮಲೆಯಿಂದ ರಾಮನಗರಕ್ಕೆ ಹಿಂದಿರುಗುವಾಗ ರಾಜ್ಯದ ಭಕ್ತರ ಬಸ್ ಗೆ ಲಾರಿ ಡಿಕ್ಕಿ ಹೊಡೆದು 23 ಭಕ್ತರಿಗೆ ಗಾಯಗಳಾಗಿವೆ. ಕೇರಳದ ಕಣ್ಣೂರಿನ ಪೊನ್ನೂರು ಬಳಿ ಅಪಘಾತವಾಗಿದ್ದು, ಇನ್ನು ಇಬ್ಬರ ಸ್ಥತಿ ಗಂಭೀರವಾಗಿದೆ. ಶಬರಿಮಲೆಯಿಂದ ಭಕ್ತರು ರಾಮನಗರ ತಾಲೂಕಿನ ಪೇಟಕುರುಬರಹಳ್ಳಿಗೆ ಹಿಂದಿರುಗುವಾಗ ಇಟ್ಟಿಗೆ ತುಂಬಿಕೊಂಡು ಬರುತ್ತಿದ್ದ ಲಾರಿಗೆ ಭಕ್ತರ ಮಿನಿ ಬಸ್ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು...
ಬೆಂಗಳೂರು: ಕರ್ನಾಟಕದ ವಿಧಾನಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಭಾಗಿಯಾಗಲು ಬಂದಿದ್ದ, ರೋಣ-ಗದಗ ಕ್ಷೇತ್ರದ ಮಾಜಿ ಶಾಸಕ ಶ್ರೀಶೈಲಪ್ಪ ಬಿರದೂರು ಅವರಿಗೆ ಹೈದಯಾಘಾತವಾಗಿದೆ. ತಕ್ಷಣ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಹೊರವಲಯ ರೇಸಾರ್ಟ್ ನಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಭೆ ನಡೆಸಲಾಗಿತ್ತು.
ಓಲಾ, ಊಬರ್ ಆಟೋಗಳಿಗೆ ದರ ನಿಗದಿ...
ಬೆಂಗಳೂರು: ಓಲಾ, ಊಬರ್ ಆಟೋಗಳು ಪ್ರಾಯಾಣಿಕರ ಬಳಿ ಜಾಸ್ತಿ ಹಣ ವಸೂಲಿ ಮಾಡುತ್ತಿದೆ ಎಂದು ಆರೋಪ ಕೇಳಿ ಬರುತ್ತಿತ್ತು. ಇದೀಗ ಸಾರಿಗೆ ಇಲಾಖೆ ಓಲಾ, ಊಬರ್ ಆಟೋಗಳಿಗೆ ದರ ನಿಗದಿ ಮಾಡಿದೆ. ಕನಿಷ್ಠ ದರ ಜತೆಗೆ ಶೇ. 5 ರಷ್ಟು ದರ ನಿಗದಿ ಮಾಡಿದೆ. ಕನಿಷ್ಠ ದರ 30, 40, 60ರೂಪಾಯಿ ಜೊತೆ ಈಗ...
ಬೆಂಗಳೂರು: ಅಖಿಲ ಭಾರತ ಅಗರಬತ್ತಿ ಉತ್ಪಾದನಾ ಸಂಘವು ನಗರದಲ್ಲಿ ಮೂರು ದಿನಗಳ ‘ಅಗರಬತ್ತಿ ಎಕ್ಸ್ ಪೋ’ ಗೆ ಗುರುವಾರ ಚಾಲನೆ ನೀಡಿದೆ. ಸಾಂಪ್ರಾದಾಯಿಕ ಆಧುನಿಕ ಎಂಬ ವಿಷಯದ ಸುತ್ತ ಪರಿಕಲ್ಪನೆಗೊಂಡ ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. ಇಲ್ಲಿ ದೇಶಾದ್ಯಂತ ಮತ್ತು ಯುರೋಪಿಯನ್ ದೇಶಗಳಿಂದ 170ಕ್ಕೂ ಹೆಚ್ಚು ಪ್ರದರ್ಶಕರು ಭಾಗಿಯಾಗಲಿದ್ದಾರೆ.
ಮಲೇಷ್ಯಾದ ನೂತನ ಪ್ರಧಾನಿ...
ಬೆಂಗಳೂರು: ರಾಜ್ಯದ ಮಠ, ಮಂದಿರಗಳಿಗೆ ಮತ್ತು ಸಂಘ ಸಂಸ್ಥೆಗಳಿಗೆ ಕರ್ನಾಟಕ ಸರ್ಕಾರ ಒಟ್ಟು 23.95 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಿದೆ. ವೀರಶೈವ ಲಿಂಗಾಯತ ಪಂಚಮಸಾಲಿ ಸ್ವಾಮೀಜಿಗಳ ಒಕ್ಕೂಟದ ಟ್ರಸ್ಟ್ ಅಡಿಯಲ್ಲಿ ಸ್ಥಾಪನೆಯಾಗಿದ್ದ ಮೂರನೇ ಪೀಠಕ್ಕೆ ರಾಜ್ಯದ ಪಂಚಮಸಾಲಿ ಸವಾಮೀಜಿಗಳ ಮಠಗಳ ಒಕ್ಕೂಟದ ಟ್ರಸ್ಟ್ ಗೆ 20 ಲಕ್ಷ ರೂಪಾಯಿ ಬಿಡಿಗಡೆ ಮಾಡಿದೆ. ಒಟ್ಟು 55...
ವಿಜಯಪುರ: ಜಿಲ್ಲೆಯ ಹಲವೆಡೆ ರಾತ್ರಿ ಭೂಮಿ ಮತ್ತೆ ಕಂಪಿಸಿದೆ ಎಂದು ಜನರು ಗಾಬರಿಯಿಂದ ಹೊರಗೆ ಬಂದಿದ್ದಾರೆ. ತಿಕೋಟಾ ಪಟ್ಟಣ, ಸುತ್ತಮುತ್ತಲಿನ ಪ್ರದೇಶದಲ್ಲಿ ಭೂಮಿ ಕಂಪಿಸಿದೆ. ರಾತ್ರಿ ಮೂರರಿಂದ ಬೆಳಿಗ್ಗೆ 5ರ ವರೆಗೆ ಹಲವು ಬಾರಿ ಭೂಮಿ ಕಂಪಿಸಿದೆ ಎಂದು ಜನರು ಹೇಳುತ್ತಿದ್ದಾರೆ. ಆತಂಕದಿಂದ ಮನೆಯಿಂದ ಜನರು ಹೊರಗೆ ಬಂದಿದ್ದಾರೆ. ವಿಜಯಪುರದಲ್ಲಿ ಕಳೆದ 2 ವರ್ಷದಿಂದ...
ಮಂಡ್ಯ: ಜಿಲ್ಲೆಯ ಪಾಂಡವಪುರದಲ್ಲಿ ಇಂದಿನಿಂದ 3 ದಿನ ಪುನೀತೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅನೇಕ ಕಲಾವಿದರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮೇಲುಕೋಟೆ ಕ್ಷೇತ್ರದ ಜೆಡಿಎಸ್ ಶಾಸಕ ಸಿ.ಎಸ್ ಪುಟ್ಟರಾಜು ನೇತೃತ್ವದಲ್ಲಿ ಆಯೋಜಿಸಲಾದ ಕಾರ್ಯಕ್ರಮಕ್ಕೆ ನಟ ನಿಖಿಲ್ ಕುಮಾರಸ್ವಾಮಿ ಅವರು ಚಾಲನೆ ನೀಡಲಿದ್ದಾರೆ.
ಅಯ್ಯಪ್ಪ ಸ್ವಾಮಿ ಮಾಲೆ ಹಾಕುವವರು ಕಪ್ಪು ಬಟ್ಟೆಗಳನ್ನು ಧರಿಸಲು ಕಾರಣವೇನು..?
ಇನ್ನು ಸಂಜೆ ಕಾರ್ಯಕ್ರಮಕ್ಕೆ ಹಲವು ನಟ...
ಹಾಸನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಾಸಕ ಕೆ.ಎಸ್.ಲಿಂಗೇಶ್ ಅವರಿಗೆ ಆಕ್ಷೇಪಾರ್ಹ ಪದ ಬಳಸಿದ್ದಕ್ಕೆ, ಬೇಲೂರು ತಾಲ್ಲೂಕಿನ, ಹಳೇಬೀಡಿನಲ್ಲಿ ಶಾಸಕ ಲಿಂಗೇಶ್ ಹೇಳಿಕೆ ನೀಡಿದ್ದು, ಸಿಎಂ ಏನೇ ಹೇಳಿಕೊಂಡರು ಅವರು ಎಲ್ಲರಿಗೂ ಮುಖ್ಯಮಂತ್ರಿ, ಒಂದೇ ಪಕ್ಷಕ್ಕೆ ಮುಖ್ಯಮಂತ್ರಿ ಅಲ್ಲ. ನಾನು ಒಂದು ಕ್ಷೇತ್ರದ ಕರ್ನಾಟಕದ ಒಬ್ಬ ಶಾಸಕ, ನಾನು ಹೇಳಿದ್ದೆ, ನನ್ನ ಪಕ್ಷಕ್ಕೆ ಇರುವ...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...