Monday, July 13, 2026

ರಾಜ್ಯ

ಕೆ.ಆರ್ ಪುರಂ ತಹಸೀಲ್ದಾರ್ ಅಜಿತ್ ರೈ ಅಮಾನತು

ಬೆಂಗಳೂರು: ಒತ್ತುವರಿದಾರರಿಗೆ ಸಹಕರಿಸಿದ ಆರೋಪದ ಮೇಲೆ  ಕೆ.ಆರ್ ಪುರಂ ತಹಸೀಲ್ದಾರ್ ಅಜಿತ್ ರೈ ಅವರನ್ನು ಅಮಾನತು ಮಾಡಲಾಗಿದೆ. ರೈನ್ ಬೋ ಲೇ ಔಟ್ ಒತ್ತುವರಿಯಾದರೂ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ಮಾಡಿದ್ದಾರೆ  ಮತ್ತು ಒತ್ತುವರಿ ತೆರವು ಮಾಡದೆ ಸಹಕರಿಸಿದ್ದಾರೆ.  ಸ್ಟೇ ಪಡೆಯಲು ಸಲಹೆ ನೀಡಿ ಕಾನೂನು ಉಲ್ಲಂಘಿಸಿದ್ದಾರೆಂದು ಆರೋಪಿಸಲಾಗಿದೆ. ನಗರಾಭಿವೃದ್ಧಿ ಇಲಾಖೆಯಿಂದ ತಹಸೀಲ್ದಾರ್ ಅಜಿತ್ ರೈ...

‘ಜೂ ರೈಡ್’ ಇನ್ಸ್ಟಾಲ್ ಮಾಡಿದರೆ ಮನೆ ಬಾಗಿಲಿಗೆ ಬರಲಿದೆ ಆಟೋ

ಹಾಸನ: ನಗರದ ಬಾಡಿಗೆ ಆಟೋ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ  ಮನೆ ಬಾಗಿಲಿಗೆ ಬಾಡಿಗೆ ಆಟೋ ವ್ಯವಸ್ಥೆ ಕಲ್ಪಿಸಲು (JUU RIDE)ಜೂ ರೈಡ್ ಆಪ್ ಪರಿಚಯಿಸಲಾಗಿದೆ ಎಂದು ಜೂ ರೈಡ್ ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ(ಸಿಇಒ) ಶಂಕರ್ ಹೇಳಿದರು. ಹಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುರ್ತು ಹಾಗೂ ಅಗತ್ಯ ಸಂದರ್ಭಗಳಲ್ಲಿ ವೃದ್ಧರು ,ಮಕ್ಕಳು...

ನ.26 ರಂದು ರೋಟರಿ ಪ್ರತಿಷ್ಠಾನ-ಪೋಲಿಯೋ ಪ್ಲಸ್ ಜಿಲ್ಲಾ ಮಟ್ಟದ ವಿಚಾರ ಸಂಕೀರಣ

ಹಾಸನ: ನಗರದ ಹೊರವಲಯದಲ್ಲಿರುವ ಪವನಪುತ್ರ ರೆಸಾರ್ಟ್ ನಲ್ಲಿ ನವೆಂಬರ್ 26ರ ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ರೋಟರಿ ಜಿಲ್ಲೆ 3,182ರ ವಲಯ ಒಂಭತ್ತರ ಹನ್ನೊಂದು ರೋಟರಿ ಕ್ಲಬ್ಬುಗಳು ಜಂಟಿಯಾಗಿ ಜಿಲ್ಲಾ ಗವರ್ನರ್, ಗೌರವಾನ್ವಿತ ಡಾ ಎಚ್ ಜಿ ಗೌರಿಯವರ ಮಾರ್ಗದರ್ಶನ ಮತ್ತು ನಿರ್ದೇಶನದಲ್ಲಿ ಆಸಿಸ್ಟೆಂಟ್ ಗವರ್ನರ್ ಡಾ. ಪ್ರೀತಿ ಮೋಹನ್ ರವರ...

ಐಆರ್ ಸಿ, ಶಾರೀಕ್ ಕೃತ್ಯವನ್ನು ಸಮರ್ಥಿಸಿಕೊಂಡದ್ದರ ಬಗ್ಗೆ ಅಲೋಕ್ ಕುಮಾರ್ ಪ್ರತಿಕ್ರಿಯೆ

ಬೆಂಗಳೂರು: ಮಂಗಳೂರಿನಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ‘ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್’ ಸಮರ್ಥಿಸಿಕೊಂಡಿದ್ದು, ಇದರ ಬಗ್ಗೆ ಪ್ರತ್ಯೇಕ ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಈ ಕೃತ್ಯದ ಕುರಿತು ಸಂಘಟನೆಯೊಂದು ಹೇಳಿಕೆ ಬಿಡುಗಡೆ ಮಾಡಿದ ನಂತರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ರೀತಿಯ ಹೇಳಿಕೆ...

ಕಾಡಾನೆಗಳನ್ನು ಸ್ಥಳಾಂತರ ಮಾಡುವುದಕ್ಕೆ ವಿಶೇಷ ಕಾರ್ಯಪಡೆ ಮಾಡಿದ್ದೇವೆ : ಸಿಎಂ ಬೊಮ್ಮಾಯಿ

ಹಾಸನ: ಹಾಸನ ಕೊಡಗು ಸೇರಿ ವಿವಿದೆಡೆ ಕಾಡಾನೆ ಹಾವಳಿ ವಿಚಾರವಾಗಿ ಸಿಎಂ ಮಾತನಾಡಿ, ಕಾಡಾನೆ ಹಾವಳಿ ಬಗ್ಗೆ ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಮಾನವ ವನ್ಯಜೀವಿ ಸಂಘರ್ಷ ಹೆಚ್ಚಾಗಿದೆ ಬರಗಾಲದಲ್ಲಿ ಕಾಡಿನಿಂದ ನಾಡಿಗೆ ಬಂದ ಪ್ರಾಣಿಗಳು ವಾಪಸ್ ಹೋಗಿಲ್ಲ ಮತ್ತೆ ಕೆಲವು ಸಂದರ್ಭಗಳಲ್ಲಿ ಮನುಷ್ಯ ಕೂಡ ಕಾಡಿನ ಕಡೆ ಹೋಗಿದ್ದಾನೆ. ಗುಂಪಿನಲ್ಲಿ ಇರುವ ಆನೆ ಚದುರಿಸೋದು...

ಮಂಗಳೂರು ಬ್ಲಾಸ್ಟ್ ನಲ್ಲಿ ಗುಪ್ತಚರ ಇಲಾಖೆ ವೈಫಲ್ಯ ಎಂದಿದ್ದ ಸಿದ್ದರಾಮಯ್ಯಗೆ ಸಿಎಂ ಬೊಮ್ಮಾಯಿ ತಿರುಗೇಟು

ಹಾಸನ: ಮಂಗಳೂರು ಬ್ಲಾಸ್ಟ್ ನಲ್ಲಿ ಗುಪ್ತಚರ ಇಲಾಖೆ ವೈಫಲ್ಯ ಎಂದಿದ್ದ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಇದರಲ್ಲಿ ಗುಪ್ತಚರ ಇಲಾಕೆ ಎನ್ನುವ ಪ್ರಶ್ನೆ ಇಲ್ಲ, ಎಲ್ಲಾ ಕಾಲದಲ್ಲೂ ಇಂತಹ ಘಟನೆಗಳು ನಡೆದಿವೆ. ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚೋದಿತರಾಗಿರುತ್ತಾರೆ ಬಹಳಷ್ಟು ಜನರು ಬಾಂಗ್ಲಾದೇಶದಿಂದ ಬಂದಿದ್ದಾರೆ. ಅವರಲ್ಲಿ ಸಾಕಷ್ಟು ಜನರನ್ನು ಗುರುತಿಸಿ ಗಡಿಗೆ...

ಕೆಆರ್ ಎಸ್ ಬೃಂದಾವನ ಪ್ರವೇಶಕ್ಕೆ ನಿರ್ಬಂಧ : ವ್ಯಾಪರಸ್ಥರಿಗೆ, ಕಾವೇರಿ ನೀರಾವರಿ ನಿಗಮಕ್ಕೆ ನಷ್ಟ

ಮೈಸೂರು: ಪ್ರವಾಸಿ ತಾಣವಾಗಿರುವ ಕೆಆರ್ ಎಸ್ ಬೃಂದಾವನವನ್ನು ಬಂದ್ ಮಾಡಲಾಗಿದೆ. ಬೃಂದಾವನದಲ್ಲಿ ಚಿರತೆ ಕಾಣಿಸಿದ ಹಿನ್ನೆಲೆ ಸುಮಾರು 15 ದಿಗಳಿಂದ ಉದ್ಯಾನವನವನ್ನು ಬಂದ್ ಮಾಡಲಾಗಿದೆ. ಅ. 21 ರಿಂದ ಬೃಂದಾವನದಲ್ಲಿ 4 ಸಲ ಚಿರತೆ ಕಾಣಿಸಿದೆ. ಹೀಗಾಗಿ ಅಧಿಕಾರಿಗಳು ಚಿರತೆ ಸೆರೆ ಹಿಡಿಯುವವರೆಗೆ ಬೃಂದಾವನವನ್ನು ತೆರೆದಿಲ್ಲ. ಇನ್ನು ಬೃಂದಾವನಕ್ಕೆ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಿದ್ದರು. ಇಂದಿನ...

ಇಂದಿನ ದಿನಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು ಅತ್ಯವಶ್ಯಕ : ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೋದಿ ಸರ್ಕಾರ ಎರಡು ಕೋಟಿ ಉದ್ಯೋಗ ಕೊಡುತ್ತೇವೆ ಎಂದು ಇನ್ನೂ ಕೊಟ್ಟಿಲ್ಲ, ಆದರೆ ನಿರುದ್ಯೋಗಿಗಳಿಗೆ ಕೋಪ ಬರುತ್ತಿಲ್ಲ, ಯಾಕೆ ಅಂತ ಗೊತ್ತಿಲ್ಲವೆಂದು ಕೆ.ಆರ್. ಪುರಂನ ಕೇಂಬ್ರಿಡ್ಜ್ ಮಹಾ ವಿದ್ಯಾಲಯದ ಮೊದಲ ವರ್ಷದ ಇಂಜಿನಿಯರಿಂಗ್ ಪ್ರಾರಂಭೊತ್ಸವ ಹಾಗೂ ನೂತನ ಸರ್ .ಎಂ. ವಿ ಆಡಿಟೋರಿಯಂ ಅನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ ಮಾತನಾಡಿದರು. ವಿದ್ಯಾಸಂಸ್ಥೆಗಳನ್ನು...

ರಾಜ್ಯದಲ್ಲಿ ಉಗ್ರರ ಸ್ಲೀಪರ್ ಸೆಲ್ ಗಳು ಇದ್ದಾಗ ನಾನು ಗೃಹ ಸಚಿವನಾಗಿದ್ದೆ: ಸಿಎಂ ಬೊಮ್ಮಾಯಿ

ಹಾಸನ: ರಾಜ್ಯದಲ್ಲಿ ಉಗ್ರರ ಕೆಲವು ಸ್ಲೀಪರ್ ಸೆಲ್ ಗಳು ಇದ್ದಾಗ ನಾನು ಗೃಹ ಸಚಿವನಾಗಿದ್ದೆ. 18 ಸ್ಲೀಪರ್ ಸೆಲ್ ಜನರನ್ನು ತಿಹಾರ್ ಜೈಲಿಗೆ ಕಳುಹಿಸಿದ್ದೆವು. ಪಕ್ಕದ ರಾಜ್ಯ ಹಾಗೂ ಅಂತರಾಷ್ಟ್ರೀಯ ಗಡಿಯಲ್ಲಿ ಹಲವರು ತರಬೇತಿ ಪಡೆದು ಬರುತ್ತಾರೆ, ನರೇಂದ್ರ ಮೋದಿಯವರು ಬಂದ ಬಳಿಕ ಇದಕ್ಕೆ ಅವಕಾಶ ನೀಡಿಲ್ಲ. ಹಿಂದೆ ಬೆಂಗಳೂರು, ಹೈದ್ರಾಬಾದ್ ಗಳಲ್ಲಿ ಬಾಂಬ್...

ಸಿದ್ದರಾಮಯ್ಯಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು

ಹಾಸನ: ಏನೇ ಟೀಕೆ ಮಾಡಿದರೂ ಸಿಎಂ ಅದನ್ನು ಲಘುವಾಗಿ ಪರಿಗಣಿಸುತ್ತಾರೆಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಯಾರು ಏನು ಮಾತಾಡುತ್ತಾರೆ ಎನ್ನುವುದನ್ನು ಜನ ತೀರ್ಮಾನ ಮಾಡ್ತಾರೆ. ಸತ್ಯ ಏನೆಂದು  ಎಲ್ಲರಿಗೂ ಗೊತ್ತಾಗುತ್ತದೆ. ಅವರ ಕಾಲದಲ್ಲಿ ನಡೆದಿದ್ದರ ಬಗ್ಗೆ ದಾಖಲೆ ಬಿಡುಗಡೆ ಮಾಡುತ್ತಿದ್ದೇವೆ ಅದು ಸತ್ಯ ಅಲ್ಲವಾ?...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img