ಬೆಂಗಳೂರು: ಮಂಗಳೂರಿನಲ್ಲಿ ಆಟೋದಲ್ಲಿ ಬಾಂಬ್ ಸ್ಫೋಟ ಪ್ರಕರಣದ ಹಿನ್ನೆಲೆ ಇಂದು ಬೆಂಗಳೂರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಲಿದ್ದಾರೆ. ಮಂಗಳೂರಿನಲ್ಲಿ ಅಧಿಕಾರಿಗಳ ಜೊತೆ ಇಂದು ಗೃಹ ಸಚಿವರು ಸಭೆ ನಡೆಸಲಿದ್ದಾರೆ. ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್, ಎಡಿಜಿಪಿ ಅಲೋಕ್ ಕುಮಾರ್ ಹಿರಿಯ ಅಧಿಕಾರಿಗಳ ಜೊತೆ ಇಂದು ಸಭೆ ನಡೆಸಲಿರುವ ಗೃಹ ಸಚಿವ...
ಬೆಳಗಾವಿ: ನೇಣು ಬಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರುಶುರಾಮ ಕೋನೇರಿ(20) ಬೈಲಹೊಂಗಲದ ಇಂದಿರಾ ನಗರದ ವಸತಿ ನಿಲಯದಲ್ಲಿ ಘಟನೆ ನಡೆದಿದೆ. ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಸತಿ ನಿಲಯದಲ್ಲಿ ಎಲ್ಲ ವಿದ್ಯಾರ್ಥಿಗಳು ಕಾಲೇಜಿಗೆ ಹೋದ ನಂತರ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯಗೆ ಕಾರಣಗಳು ತಿಳಿದುಬಂದಿಲ್ಲ, ಸ್ಥಳ್ಕಕೆ ಪೊಲೀಸರು ಆಗಮಿಸಿ ವಿದ್ಯಾರ್ಥಿ ಮೃತದೇಹವನ್ನು ಮರಣೋತ್ತರ ಪರೀಕ್ಷಗೆ...
ಮಂಡ್ಯ: ಜಿಲ್ಲೆಯಲೊಂದು ಅಮಾನವೀಯ ಕೃತ್ಯ ನಡೆದಿದೆ. ಇತ್ತೀಚಿಗಷ್ಟೇ ಮಳವಳ್ಳಿಯ ದಿವ್ಯ ಎಂಬ ಪುಟ್ಟ ಕಂದಮ್ಮನ ಮೇಲೆ ಶಿಕ್ಷಕ ಅತ್ಯಾಚಾರ ಎಸಗಿ ಕೊಲೆಮಾಡಿರುವ ಘಟನೆ ಮಾಸುವಸ್ಟರಲ್ಲೇ, ಇನ್ನೊಂದು ಪ್ರಕರಣ ಬೆಳಕಿಗೆ ಬಂದಿದೆ. ಹಿಂದೂ ಬಾಲಕಿ ಮೇಲೆ ಮುಸ್ಲಿಂ ವ್ಯಕ್ತಿಯಿಂದ ಅತ್ಯಾಚಾರ ಎಸಗಲಾಗಿದೆ. ಬಾಲಕಿ ಬೆದರಿಸಿ, ಮನೆಯವರಿಗೆಲ್ಲ ಊಟದಲ್ಲಿ ಮತ್ತು ಬರುವ ಔಷಧಿ ಬೆರೆಸಿದ್ದ ಕಿರಾತಕ. ಮೊಬೈಲ್ನಲ್ಲಿ...
ಬೀದರ್: ಜಿಲ್ಲಾಡಳಿತವು ಬೀದರ್ ಉತ್ಸವ ನಡೆಸಲು ನಿರ್ಧರಿಸಿದ್ದು, 2023 ಜನೆವರಿ 7,8,9 ರಂದು ನಡೆಸಲು ದಿನಾಂಕ ಘೋಷಿಸಿದೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮ ಬೆಳೆಸುವ ಉದ್ದೇಶದಿಂದ 10ವರ್ಷದ ನಂತರ ಬೀದರ್ ಉತ್ಸವ ಮಾಡಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಳ್ಳುತ್ತಿದೆ. ಜಿಲ್ಲೆಯ ಕೆಲವು ಸಂಘ ಸಂಸ್ಥೆಗಳು, ಸಾರ್ವಜನಿಕರು ಮತ್ತು ಸಾಹಿತಿಗಳ ಜೊತೆಗೆ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಸಭೆ ನಡೆಸಿದ್ದರು. ಬೀದರ್...
ಮಂಡ್ಯ: ಜಿಲ್ಲೆಯಲ್ಲಿ ಇಂದಿನಿಂದ ವಿಧ್ಯಾರ್ಥಿ ಪೊಲೀಸ್ ಕೆಡಿಟ್ ಯೋಜನೆಗೆ ಚಾಲನೆ ನೀಡಲಾಗಿದೆ. ಮಂಡ್ಯದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಎಸ್ಪಿ ಎನ್. ಸತೀಶ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇದೇ ಮೊದಲ ಬಾರಿಗೆ ಪೊಲೀಸ್ ಇಲಾಖೆಯಿಂದ ವಿನೂತನ ಕಾರ್ಯಕ್ರಮ ಮಂಡ್ಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸುಮಾರು 18 ಶಾಲೆಗಳಲ್ಲಿ ವಿದ್ಯಾರ್ಥಿ ಕೇಡಿಟ್ ಯೋಜನೆಗೆ ಚಾಲನೆ...
ಧಾರವಾಡ: ಅನ್ನ ನೀಡುವ ಅನ್ನದಾತನಿಗೆ ವಧು ಸಿಗುತ್ತಿಲ್ಲವೆಂಬ ಆತಂಕ ಮೂಡಿದ್ದು, ಎಲ್ಲ ಹೆಣ್ಣುಮಕ್ಕಳ ಹೆತ್ತವರು ನೌಕರಿ ವರ ಬೇಕೆಂದು ಕೇಳುತ್ತಿದ್ದಾರೆ. ರೈತರನ್ನು ಯಾರು ಮದುವೆಯಾಗಲು ಮುಂದೆ ಬರುತ್ತಿಲ್ಲವೆಂದು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹೊಸಳ್ಳಿ ಗ್ರಾಮದ ರೈತರು ಸರ್ಕಾರದತ್ತ ಮುಖ ಮಾಡಿದ್ದಾರೆ. ಸ್ವಾಭಿಮಾನದ ಬದುಕು ನಡೆಸುವ ಅನ್ನದಾತನಿಗೆ ಈಗ ಸಂಕಷ್ಟ ಎದುರಾಗಿದ್ದು, ನಾವು ರೈತರು...
ಬೆಂಗಳೂರು: ಕೆಎಂಎಫ್ ಹಾಲಿನ ದರ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿಯವರು ನಿನ್ನೆ ಸಭೆ ನಡೆಸಿ ಕೆಎಂಎಫ್ಗೆ ಕೆಲವು ಸೂಚನೆಗಳನ್ನು ನೀಡಿದ್ದಾರೆ. ಗ್ರಾಹಕರಿಗೆ ಹಾಲಿನ ದರ ಹೊರೆಯಾಗದಂತೆ ಮತ್ತು ರೈತರಿಗೆ ಅನ್ಯಾಯವಾಗದಂತೆ ಹಾಲಿನ ದರ ನಿಗದಿ ಮಾಡಲು ಸಿಎಂ ಬೊಮ್ಮಾಯಿ ಅವರು ಸೂಚಿಸಿದ್ದಾರೆ. ಗ್ರಾಹಕರಿಗೆ ಮತ್ತು ರೈತರಿಗೆ ಅನುಕೂಲವಾಗುವಂತೆ ಎರಡು ದಿನದಲ್ಲಿ ಸೂಕ್ತ...
ಬೆಂಗಳೂರು: ಮಳೆಗಾಲ ಮುಗಿದರೂ ಮಳೆ ಮಾತ್ರ ನಿಲ್ಲುತ್ತಿಲ್ಲ, ಚಳಿಗಾಲ ಪ್ರಾರಂಭವಾಗಿದ್ದರೂ ಮಳೆ ನಿಲ್ಲುವ ಲಕ್ಷಣಗಳು ಕಾಣಿಸುತ್ತಿಲ್ಲ. ಬೆಂಗಳೂರಿನಲ್ಲಿ ಇಂದಿನಿಂದ ಮತ್ತೆ 3 ದಿನಗಳ ಕಾಲ ಮಳೆ ಶುರುವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇಂದಿನಿಂದ ರಾಜಧಾನಿ ಸೇರಿ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಕರಾವಳಿಯಲ್ಲಿ,...
ರಾಯಚೂರು: ಮಾಜಿ ರಾಜ್ಯಸಭಾ ಸದಸ್ಯರಾದ ಅಬ್ದುಲ್ ಸಮದ್ ಸಿದ್ದೀಖಿ (87) ವಿಧಿವಶರಾಗಿದ್ದಾರೆ. ರಾಯಚೂರಿನ ತಮ್ಮ ನಿವಾಸದಲ್ಲಿ ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. ಅಬ್ದುಲ್ ಸಮದ್ ಅವರು ಜನತಾದಳದಿಂದ 1988ರಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿ ಅಲ್ಲಿಂದ 1994ರವರೆಗೆ ರಾಜ್ಯಸಭಾ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ವಯೋಸಹಜ ಕಾಯಿಲೆಯಿಂದ ಹೈದ್ರಾಬಾದ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ತಮ್ಮ ನಿವಾಸದಲ್ಲಿ ರಾತ್ರಿ ಕೊನೆಯುಸಿರೆಳಿದ್ದಾರೆ.
ಆಧಾರ್ ಮತ್ತು ಪಾನ್...
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಮಾತೆಯ ಅಧಿಕೃತ ಚಿತ್ರವನ್ನು ಬಿಡುಗಡೆ ಮಾಡಲು ಒಪ್ಪಿದೆ. ಕರ್ನಾಟಕದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಅನೇಕ ಕಾರ್ಯಕ್ರಮಗಳಲ್ಲಿ ಕನ್ನಡಾಂಬೆಯ ಚಿತ್ರದ ಬದಲಿಗೆ ಸರಸ್ವತಿ ದುರ್ಗಾದೇವಿ ಸೇರಿದಂತೆ ಬೇರೆ ದೇವರ ಫೋಟೋಗಳನ್ನು ಇಟ್ಟು ಪೂಜಿಸಲಾಗುತ್ತಿತ್ತು. ಕನ್ನಡಾಂಬೆಯ ನಿರ್ದಿಷ್ಟವಾದ ಚಿತ್ರ ಇಲ್ಲದನ್ನು ಗಮನಿಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಈ...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...