Wednesday, May 6, 2026

ರಾಜ್ಯ

ಕೊಲ್ಲೂರು ಮೂಕಾಂಬಿಕೆ ಹೆಸ್ರಲ್ಲಿ ಭಕ್ತರಿಗೆ ಕನ್ನ!

ಕೊಲ್ಲೂರು ಮೂಕಾಂಬಿಕಾ ದೇವಾಲಯದ ಹೆಸರಲ್ಲಿ, ನಕಲಿ ವೆಬ್‌ಸೈಟ್ ಸೃಷ್ಟಿಸಿ ಭಕ್ತರಿಂದ ಹಣ ವಂಚನೆ ನಡೆಸುತ್ತಿರುವುದು ಬಯಲಾಗಿದೆ. ಸೈಬರ್ ಕಳ್ಳರ ಕೃತ್ಯ ಇದೀಗ ಬೆಳಕಿಗೆ ಬಂದಿದೆ. ದೇವಾಲಯಕ್ಕೆ ಬರುವ ಭಕ್ತರು ಕೊಠಡಿ ಕಾಯ್ದಿರಿಸಲು ಬಳಸುವ ವೆಬ್‌ಸೈಟ್‌ ರೀತಿ, ನಕಲಿ ವೆಬ್‌ಸೈಟ್‌ ಕ್ರಿಯೇಟ್‌ ಮಾಡಲಾಗಿತ್ತು. ಕರ್ನಾಟಕ ಟೆಂಪಲ್ ಅಕಮಡೇಶನ್ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ತೆರೆಯಲಾಗಿತ್ತು. ಈ ಸೈಟ್‌ನಲ್ಲಿ QR...

RSS ಅಂಕುಶಕ್ಕೆ ನಿರ್ಧರಿಸಿದ್ದ ಸರ್ಕಾರಕ್ಕೆ ಹಿನ್ನಡೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳಿಗೆ ಪರೋಕ್ಷವಾಗಿ ಅಂಕುಶ ಹೇರಲು ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ, ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆ ಪ್ರಶ್ನಿಸಿ ಸರ್ಕಾರದ ಪರವಾಗಿ ಸಲ್ಲಿಕೆಯಾದ ಮೇಲ್ಮನವಿಯನ್ನ, ಹೈಕೋರ್ಟ್ ದ್ವಿಸದಸ್ಯ ಪೀಠ ವಜಾಗೊಳಿಸಿದೆ. ಏಕಸದಸ್ಯ ಪೀಠದಲ್ಲೇ ಇದನ್ನ ಇತ್ಯರ್ಥ ಮಾಡಿಕೊಳ್ಳಿ ಎಂದು, ಧಾರವಾಡದ ವಿಭಾಗೀಯ ಪೀಠ ತಿಳಿಸಿದ್ದು, ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆಯಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ...

1 ಇಂಜೆಕ್ಷನ್‌ಗೆ ಲಕ್ಷ, ಲಕ್ಷ ಖರ್ಚು

ಕೆಜಿಎಫ್‌ನ ಚಾಚಾ ಖ್ಯಾತಿಯ ಹರೀಶ್‌ ರಾಯ್‌ ಥೈರಾಯ್ಡ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ರು. ತಮ್ಮ ಕೂದಲಿನಿಂದಲೇ ಸಿನಿಮಾದಲ್ಲಿ ಅವಕಾಶ ಗಿಟ್ಟಿಸಿಕೊಳ್ಳುತ್ತಿದ್ದ ಹರೀಶ್‌ ರಾಯ್‌ಗೆ, ಓಂ ನಂತರ ಕೆಜಿಎಫ್‌ ಸಿನಿಮಾದಿಂದ ನನಗೆ ದೊಡ್ಡ ಬ್ರೇಕ್‌ ಸಿಕ್ಕಿತ್ತು. ಆದರೆ, ಹರೀಶ್‌ ರಾಯ್‌ ಅವರಿಗೆ ಥೈರಾಯ್ಡ್‌ ಕ್ಯಾನ್ಸರ್‌ 4ನೇ ಹಂತದಲ್ಲಿದ್ದು, ಹೊಟ್ಟೆಗೆ ವ್ಯಾಪಿಸಿದೆ. ಚಿಕಿತ್ಸೆಗೆ ಸುಮಾರು 70 ಲಕ್ಷಕ್ಕೂ ಅಧಿಕ ರೂಪಾಯಿಗಳ ಅಗತ್ಯವಿತ್ತಂತೆ....

ನವೆಂಬರ್ ಅಲ್ಲ ಕ್ರಾಂತಿಗೆ ಮುಹೂರ್ತ

ನವೆಂಬರ್‌ ಕ್ರಾಂತಿ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ನಿನ್ನೆಯೇ ದೆಹಲಿಗೆ ಹೋಗಿದ್ದಾರೆ. ಆದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಯಾರನ್ನೂ ಭೇಟಿ ಮಾಡಿಲ್ಲ ಎಂದು ಡಿಕೆ ಹೇಳಿದ್ದಾರೆ. ಯಾವ ಸಂಪುಟ ವಿಸ್ತರಣೆ ಬಗ್ಗೆಯೂ ಚರ್ಚೆ ಮಾಡಿಲ್ಲ. ಸಿಎಂ ಎಲ್ಲವನ್ನೂ ಮಾಡಿಕೊಳ್ಳುತ್ತಾರೆ. ನಾನು ಯಾವುದೇ ಲೀಡರ್‌ಗಳನ್ನು ಭೇಟಿ ಮಾಡುವ ಕಾರ್ಯಕ್ರಮ ಇಟ್ಟುಕೊಂಡಿಲ್ಲ. ಆದ್ರೆ...

ಕಾಂಗ್ರೆಸ್‌ ಪಕ್ಷದಿಂದಲೇ ಕಿಕ್‌ಔಟ್‌?

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿಯವರ ಮತಗಳ್ಳತನದ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕದಲ್ಲೂ ವೋಟ್‌ ಚೋರಿ ವಿಚಾರದಲ್ಲಿ ಸಹಿ ಸಂಗ್ರಹ ಅಭಿಯಾನ ಮಾಡಲಾಗಿದೆ. ಈ ಬಗ್ಗೆ ದೆಹಲಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಜೊತೆಗೆ ರಾಜ್ಯದ ಕಾಂಗ್ರೆಸ್‌ ಶಾಸಕರು, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಿಗೆ ಲಾಸ್ಟ್‌ ವಾರ್ನಿಂಗ್‌ ಕೊಟ್ಟಿದ್ದಾರೆ. ನಿನ್ನೆಯೂ ಮೀಟಿಂಗ್‌ ಆಗಿದೆ. ನವೆಂಬರ್‌ 9ಕ್ಕೆ...

Tumakuru News: ಶ್ರೀ ಉಣ್ಣೇಬಸವೇಶ್ವರ ಸ್ವಾಮಿ ದೇವಾಲಯದಲ್ಲಿ ಕಾರ್ತಿಕ ಹುಣ್ಣಿಮೆ ಪೂಜೆ

Tumakuru News: ತುಮಕೂರು: ತುಮಕೂರಿನ ಶ್ರೀ ಉಣ್ಣೇಬಸವೇಶ್ವರ ಸ್ವಾಮಿ ದೇವಾಲಯದಲ್ಲಿ ಕಾರ್ತಿಕ ಹುಣ್ಣಿಮೆ ಅಂಗವಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು. ತುಮಕೂರು ಜಿಲ್ಲೆಯ ಚೇಳೂರು ಸುಕ್ಷೇತ್ರ ಈರೇನಹಳ್ಳಿಯ ದೇವಾಲಯ ಇದಾಗಿದ್ದು, ಪವಾಡ ಪುರುಷರು ಇದನ್ನು ನಿರ್ಮಿಸಿದ್ದರೆಂದು ಹೇಳಲಾಗಿದೆ. ಶ್ರೀ ಗೋಸಲ ಚನ್ನಬಸವೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಪೂಜೆಗೆ ಚಾಲನೆ ನೀಡಿದ್ದಾರೆ. ಹತ್ತೂರ ಹಳ್ಳಿಯ ಜನರು ಸೇರಿ ಈ ಪೂಜೆಯನ್ನು ಆಚರಿಸುತ್ತಿದ್ದು, ಮಹಿಳೆಯರು ಸತ್ಯ...

ಮೆಟ್ರೋ ಪ್ರಯಾಣಿಕರೇ ಗಮನಿಸಿ! ಮತ್ತೆ ದುಬಾರಿಯಾಗಲಿದೆ ಟಿಕೆಟ್

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆಯ ಬಿಸಿ ತಟ್ಟಲಿದೆ. ಇನ್ನೂ ಮೂರೇ ತಿಂಗಳಲ್ಲೇ, ಅಂದರೆ 2026ರ ಫೆಬ್ರವರಿಯಲ್ಲಿ, ಮತ್ತೆ ಮೆಟ್ರೋ ಟಿಕೆಟ್ ದರ 5% ರಷ್ಟು ಏರಿಕೆಯಾಗಲಿದೆ ಎಂದು ಬಿಎಂಆರ್‌ಸಿಎಲ್ ಸ್ಪಷ್ಟಪಡಿಸಿದೆ. ಪ್ರತಿ ವರ್ಷ ಫೆಬ್ರವರಿಯಲ್ಲಿ 5% ರಷ್ಟು ದರ ಏರಿಕೆ ಮಾಡುವ ಯೋಜನೆಗೆ ಬಿಎಂಆರ್‌ಸಿಎಲ್ ದರ ನಿಗದಿ ಸಮಿತಿ ಶಿಫಾರಸು ನೀಡಿದೆ. ಈ...

ಸಿಹಿಯಾದ ಉದ್ಯಮ ಕಹಿಯಾಯ್ತು : ಕಬ್ಬಿನ ಬೆಲೆಯ ದೊಡ್ಡ ಯುದ್ಧ

ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಹೋರಾಟ 8ನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರದ ಮೇಲೂ ಒತ್ತಡ ತೀವ್ರಗೊಳ್ಳುತ್ತಿದೆ. ಬೇಡಿಕೆ ಈಡೇರಿಸುವಂತೆ ರೈತರು ಪಟ್ಟು ಹಿಡಿದಿದ್ದು, ಮಾತುಕತೆಗೂ ನಿರಾಕರಣೆ ಮಾಡಿದ್ದಾರೆ. ಈ ನಡುವೆ ಗುರುವಾರ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಈಗಾಗಲೇ ಪ್ರತಿಭಟನಾ ನಿರತ ಸ್ಥಳಕ್ಕೆ ಕಾನೂನು...

ಕಬ್ಬು ಬೆಳೆಗಾರರ ಹೋರಾಟಕ್ಕೆ ನಿಖಿಲ್‌ ಬೆಂಬಲ

ಬೆಳಗಾವಿಯಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟಕ್ಕೆ ಜೆಡಿಎಸ್‌ ಬೆಂಬಲ ಘೋಷಿಸಿದೆ. ಈಗಾಗಲೇ ಮೈತ್ರಿ ಪಕ್ಷವಾದ ಬಿಜೆಪಿ ಅಖಾಡಕ್ಕೆ ಇಳಿದಿದೆ. ಮುಂದಿನ ದಿನಗಳಲ್ಲಿ ಜೆಡಿಎಸ್‌ ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ ಕೂಡ, ಹೋರಾಟಕ್ಕೆ ಧುಮುಕುವ ಮುನ್ಸೂಚನೆ ಕೊಟ್ಟಿದ್ದಾರೆ. ಬೆಂಗಳೂರಿನ ಕಚೇರಿಯಲ್ಲಿ ಜೆಡಿಎಸ್‌ ಸಭೆ ನಡೆಸಲಾಯ್ತು. ಬಳಿಕ ಮಾಧ್ಯಮಗಳ ಜೊತೆ ನಿಖಿಲ್‌ ಮಾತನಾಡಿದ್ದಾರೆ. ಈ ವೇಳೆ ಅನ್ನದಾತರ...

ರೆಡ್‌ಹ್ಯಾಂಡ್‌ ಆಗಿ ಲೋಕಾ ಬಲೆಗೆ ಬಿದ್ದ ಅಧಿಕಾರಿ

ಜಮೀನು ಖಾತೆ ಬದಲಾವಣೆಗಾಗಿ ಲಂಚ ಸ್ವೀಕರಿಸುತ್ತಿದ್ದ, ಗ್ರಾಮ ಆಡಳಿತಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ಮಾಚನಹಳ್ಳಿ ವಾಸಿ ಯೋಗೀಶ್, ತಾತನ ಹೆಸರಿನಲ್ಲಿದ್ದ 38 ಗುಂಟೆ ಜಮೀನನ್ನ, ತಂದೆ ಹೆಸರಿಗೆ ಬದಲಾವಣೆ ಮಾಡಿಸಲು ಹೋಗಿದ್ರು. ಇದಕ್ಕಾಗಿ ಮಂಜುನಾಥ್‌ 10 ಸಾವಿರ ರೂ. ಲಂಚ ಕೇಳಿದ್ರು. ಯೋಗೇಶ್‌ ಹಣ ನೀಡಿದ್ರು. ಆದರೂ ಮತ್ತೆ 10...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img