Sunday, July 12, 2026

ರಾಜ್ಯ

ಸುಳ್ಳು ದಾಖಲೆ ಸೃಷ್ಟಿಸಿ ಪ್ರವಾಸ ಯತ್ನ: ಆರೋಪಿಗಳು ಪೊಲೀಸರ ವಶಕ್ಕೆ..

ಹಾಸನ: ಆಂಧ್ರದ ಬಸ್‌ಗೆ ಕರ್ನಾಟಕದ ಬಸ್ ನೊಂದಣಿ ಅಳವಡಿಸಿಕೊಂಡು ಬಂದಿದ್ದ ವಾಹನವನ್ನು ಪರಿಶೀಲಿಸಿ ವಾಹನ ವಶಪಡಿಸಿಕೊಂಡ ಸಕಲೇಶಪುರ ಸಹಾಯಕ ಪ್ರಾದೇಶಿಕ ಮೋಟಾರ್ ವಾಹನ ನಿರೀಕ್ಷಕ ಪದ್ಮನಾಭನ್ ವಶಪಡಿಸಿಕೊಂಡರು. ಬಳ್ಳಾರಿಯಿಂದ ಸುಮಾರು ೫೮ ಜನ ಪ್ರವಾಸಿಗರನ್ನು ಕರೆದುಕೊಂಡು ಬಂದಿದ್ದ ಬಸ್ ಬೇಲೂರು ಚನ್ನಕೇಶವ ಸ್ವಾಮಿ ದೇವಾಲಯ ವೀಕ್ಷಣೆ ಮಾಡಿ ಇನ್ನೇನು ಹೊರಡುತ್ತಿದ್ದ ಸಂದರ್ಭದಲ್ಲಿ, ಗಸ್ತಿನಲ್ಲಿ ಬಂದಿದ್ದ ಮೋಟಾರು...

ಬನವಾಸೆ ರಂಗಸ್ವಾಮಿಯಿಂದ ಉಚಿತ ಆಟೋ ಸೇವೆಗೆ ಚಾಲನೆ

ಹಾಸನ: ಹಾಸನಾಂಬೆ ದೇವಿ ದರ್ಶನೋತ್ಸವ ಮತ್ತು ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಬರುವ ವೃದ್ಧರಿಗೆ, ಅಂಗವಿಕಲರಿಗೆ, ವಿಕಲಚೇತನರಿಗೆ ಹಾಗೂ ಭಕ್ತರ ಹಿತಾದೃಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಬನವಾಸೆ ರಂಗಸ್ವಾಮಿ ಅವರು ಇಂದಿನಿಂದ ಉಚಿತ ಪ್ರಯಾಣ ಮಾಡುವ ಆರು ಆಟೋಗಳ ವ್ಯವಸ್ಥೆಯನ್ನು ಪಕ್ಷದವತಿಯಿಂದ ಚಾಲನೆ ಕೊಡಲಾಯಿತು. ನಂತರ ಮಾತನಾಡಿದ ಅವರು, ಪ್ರತಿವರ್ಷದಂತೆ ಈ ವರ್ಷವೂ ಕೂಡ ಹಾಸನಾಂಬೆ ಬಾಗಿಲು...

ಸರ್ಕಾರಿ ಸಿಬ್ಬಂದಿ ದರ್ಶನಕ್ಕೆ ವಿಐಪಿ ಸಾಲಲ್ಲಿ ಬಂದಿದ್ದಕ್ಕೆ ಅಧಿಕಾರಿಯಿಂದ ಹಲ್ಲೆ..

ಹಾಸನ: ಹಾಸನಾಂಬೆಯ ದರ್ಶನ ಪಡೆಯಲು ಹಲವಾರು ಭಕ್ತರು ದೂರದೂರಿನಿಂದ ಬರುತ್ತಿದ್ದಾರೆ. ಈ ಸಂದರ್ಭದಲ್ಲಿ ದೇವಿ ದರ್ಶನಕ್ಕೆ ಬಂದಿದ್ದ ಸರ್ಕಾರಿ ನೌಕರನಿಗೆ ಎ.ಸಿ. ಜಗದೀಶ್, ಕಪಾಳಮೋಕ್ಷ ಮಾಡುವ ಮೂಲಕ ದರ್ಪ ಮೆರೆದಿದ್ದಾರೆ. ಹಾಸನಾಂಬೆ ದೇವಾಲಯದ ಮುಖ್ಯದ್ವಾರದ ಬಳಿ ಕಳೆದ ರಾತ್ರಿ ಘಟನೆ ನಡೆದಿದ್ದು, ಸಣ್ಣ ಕಾರಣಕ್ಕೆ ನೂರಾರು ಭಕ್ತರು, ಪೊಲೀಸರು, ಅಧಿಕಾರಿಗಳ‌ ಸಮ್ಮುಖದಲ್ಲೇ ಜಗದೀಶ್ ಕಪಾಳಮೋಕ್ಷ...

ಜ್ಯೋತಿಷ್ಯದ ಪ್ರಕಾರ ಸೋಮವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

astrology: ಪ್ರತಿಯೊಂದು ವಾರಕ್ಕೂ ಅದರದ್ದೇ ಆದ ಮಹತ್ವವಿದೆ. ಯಾವ ವಾರ ಜನಿಸಿದ್ದಾರೆ, ಎಂಬ ಆದಾರದ ಮೇಲೆ ಆ ವ್ಯಕ್ತಿಯ ಸ್ವಭಾವವನ್ನು ತಿಳಿದುಕೊಳ್ಳಬಹುದಾಗಿದೆ. ಹಾಗಾದರೆ ಸೋಮವಾರ ಜನಿಸಿದವರ ಬಗ್ಗೆ ತಿಳಿದುಕೊಳ್ಳೋಣ .ಜ್ಯೋತಿಷ್ಯ ಶಾಸ್ತ್ರದಲ್ಲಿ ರಾಶಿ, ನಕ್ಷತ್ರ ಮತ್ತು ಗ್ರಹಗಳ ಆದಾರದ ಮೇಲೆ ಭವಿಷ್ಯದ ವಿಷಯಗಳನ್ನು ತಿಳಿದುಕೊಳ್ಳುತ್ತಾರೆ ಹಾಗೆಯೇ ಹುಟ್ಟಿದ ವಾರದ ಆದಾರದ ಮೇಲೂ ವ್ಯಕ್ತಿಯ ವ್ಯಕ್ತಿತ್ವವನ್ನು ತಿಳಿಯಬಹುದು...

ಥೈರಾಯ್ಡ್ ಸಮಸ್ಯೆಗೆ ಸೂಪರ್ ಫುಡ್ …!

Health tips: ಥೈರಾಯ್ಡ್ ಸಮಸ್ಯೆ ಇಂದ ಬರುವ ಸಮಸ್ಯೆಗಳು ಒಂದೆರಡಲ್ಲ ಆಹಾರ ಸೇವನೆಯಲ್ಲಂತೂ ಏನನ್ನು ತಿನ್ನಬೇಕು, ಏನನ್ನು ತಿನ್ನಬಾರದು ಅನ್ನುವ ಬಗ್ಗೆ ಬಹಳಷ್ಟು ಗೊಂದಲಗಳು ಕಾಡುತ್ತಿರುತ್ತದೆ .ಈಗಿನ ಪರಿಸ್ಥಿತಿಯಲ್ಲಿ ಅನೇಕ ಪುರುಷರು ,ಮಹಿಳೆಯರು, ಮಕ್ಕಳು ಥೈರಾಯ್ಡ್ ಸಮಸ್ಯೆಇಂದ ಬಳಲುತ್ತಿದ್ದಾರೆ. ಮುಖ್ಯವಾಗಿ ಒತ್ತಡದ ಜೀವನಶೈಲಿ ಆಹಾರದಲ್ಲಿ ಪೋಷಕಾಂಶಗಳ ಕೊರತೆ ಇದಕ್ಕೆ ಕಾರಣವಾಗುತ್ತದೆ. ಥೈರಾಯ್ಡ್ ಗ್ರಂಥಿಯು ಕುತ್ತಿಗೆ ಭಾಗದಲ್ಲಿ ಚಿಟ್ಟೆಯ...

ಅವನನ್ನ ತುಂಡುತುಂಡಾಗಿ ಕತ್ತರಿಸಿದ್ರು ಸಮಾಧಾನ ಆಗಲ್ಲ- ಸುಮಲತಾ ಅಂಬರೀಶ್

Malavalli : ಕಾಮುಕನ ಕೈಗೆ ಸಿಕ್ಕು ಅತ್ಯಾಚಾರಕ್ಕೊಳಗಾಗಿ ಹತ್ಯೆಯಾಗಿದ್ದ ಬಾಲಕಿ ದಿವ್ಯಾ ಮನೆಗೆ ಸಂಸದೆ Sumalatha Ambreesh  ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ರು.. ಘಟನೆ ನಡೆದು ವಾರವಾದ್ರೂ ಬಾರದ ಸಂಸದೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕತ್ವಾಗಿತ್ತು.. ಇಂದು ಬೆಳಗ್ಗೆ KR Pete ಕುಂಭ ಮೇಳದಲಿ CM Basavaraj Bommayi ಜೊತೆ ಕರ‍್ಯಕ್ರಮದಲ್ಲಿ ಭಾಗಿಯಾಗಿದ್ದ...

ಛಲವಾದಿ ನಾರಾಯಣಸ್ವಾಮಿ ಬಿಜೆಪಿಯ ನಾಯಿಮರಿ : ಸೀತಾರಾಮ್

State News: Mysoor: ಸಿದ್ದರಾಮಯ್ಯ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಟೀಕೆ ವಿಚಾರವಾಗಿ ಮೈಸೂರಿನಲ್ಲಿ ಕಾಂಗ್ರೆಸ್ ಹಿಂದುಳಿದ ವರ್ಗಗಳ ವತಿಯಿಂದ ಸುದ್ದಿಗೋಷ್ಠಿ ನಡೆಸಿ ಭೋವಿ ನಿಗಮದ  ಮಾಜಿ ಅಧ್ಯಕ್ಷ ಸೀತಾರಾಮ್ ವಾಗ್ದಾಳಿ ನಡೆಸಿದರು. ಛಲವಾದಿ ನಾರಾಯಣಸ್ವಾಮಿ ಬಿಜೆಪಿಯ ನಾಯಿಮರಿ.ಮೈಸೂರಿನಲ್ಲೊಂದು, ಬೆಂಗಳೂರಿನಲ್ಲೊಂದು ನಾಯಿಮರಿ ಇದೆ. ಎಂದು ಭೋವಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಸೀತಾರಾಮ್ ವ್ಯಂಗ್ಯವಾಡಿದರು. ಆತ ಕೋಲಾರ...

ವಿರಾಟ್ ಕೊಹ್ಲಿಗಾಗಿ ಸ್ನೇಹಿತನ ಹತ್ಯೆ ಮಾಡಿದ ಅಭಿಮಾನಿ..!

Tamilnad News: Virat kohili: ಆರ್‌ಸಿಬಿ ಹಾಗೂ ವಿರಾಟ್ ಕೊಹ್ಲಿಯನ್ನು ಗೇಲಿ ಮಾಡಿದ್ದಕ್ಕೆ ಯುವಕ ಸ್ನೇಹಿತನನ್ನುಹತ್ಯೆ ಮಾಡಿದ ಘಟನೆ ತಮಿಳುನಾಡಿನ ಅರಿಯಲೂರಿನ ಪೊಯ್ಯೂರ್‌ನಲ್ಲಿ ನಡೆದಿದೆ.ವಿಘ್ನೇಶ್ ಕೊಲೆಯಾದ ವ್ಯಕ್ತಿ ಹಾಗೂ ಧರ್ಮರಾಜ್ ಕೊಲೆ ಆರೋಪಿ. ಸ್ನೇಹಿತರಾಗಿದ್ದ ಧರ್ಮರಾಜ್ ಮತ್ತು ವಿಘ್ನೇಶ್ ಇಬ್ಬರು ಸೇರಿ ಮಲ್ಲೂರು ಬಳಿಯ ಸಿಡ್ಕೊ ಇಂಡಸ್ಟ್ರಿಯಲ್ ಎಸ್ಟೇಟ್‍ಗೆ ಹೋಗಿದ್ದರು. ಈ ವೇಳೆ ಇಬ್ಬರು ಮದ್ಯ...

“ಸೋರುತಿಹುದು ಕಾಂಗ್ರೆಸ್ ಮನೆಯ ಮಾಳಿಗೆ..?!” ಏನಿದು ಟೀಕೆ..?!

State News: ಸೋರುತಿಹುದು ಕಾಂಗ್ರೆಸ್ ಮನೆಯ ಮಾಳಿಗೆ ಎನ್ನುವ ಪರಿಸ್ಥಿತಿ ನರ‍್ಮಾಣವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್‌‌ ಟೀಕಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಕಾಂಗ್ರೆಸ್‌‌ನವರು ನಡೆಸುತ್ತಿರುವುದು ಭಾರತ್ ಜೋಡೋ ಅಲ್ಲ, ಫ್ಯಾಮಿಲಿ ಪ್ಯಾಕ್ ಪಾದಯಾತ್ರೆ. ಸಿದ್ದರಾಮಯ್ಯ ಹಿಂದೆ ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ಮಾಡಿದ್ದರು. ಆಗ ಸೋನಿಯಾ ಗಾಂಧಿ ಬಂದಿದ್ದರಾ? ಬಂಡೆ ಅಂತಿರಲ್ಲ ಅವರು ಕೂಡ...

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಸ‌ನ್ನ ಬಾಲಚಂದ್ರ ವರಳೆ..!

State News: ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಸ‌ನ್ನ ಬಾಲಚಂದ್ರ ವರಳೆ ಅವರು ಪ್ರಮಾಣ ವಚನವನ್ನು ಸ್ವೀಕರಿಸಿದರು.ರಾಜಭವನದ ಗಾಜಿನ‌ಮನೆಯಲ್ಲಿ ಶನಿವಾರ ಬೆಳಗ್ಗೆ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪದವಿಯ ಅಧಿಕಾರ ಪ್ರಮಾಣವಚನವನ್ನು ಬೋಧಿಸಿದರು. ಇದನ್ನೂ ಓದಿ…ಹೋಟೇಲ್ ಮಾಲೀಕರಿಗೆ ಗುಡ್ ನ್ಯೂಸ್…! https://karnatakatv.net/hareesh-poonja-news/ https://karnatakatv.net/ballari-congress-jodo-school-holiday/ https://karnatakatv.net/ballari-bharath-jodo-news/
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img