State News:
ಭಾರತ್ ಜೋಡೋ ಯಾತ್ರೆಯು ಸೆ.30ರಂದು ಚಾಮರಾಜನಗರ ಜಿಲ್ಲೆಯ ಮೂಲಕ ರಾಜ್ಯ ಪ್ರವೇಶಿಸಿ, ಅ.19ರಂದು ರಾಯಚೂರು ಮೂಲಕ ತೆಲಂಗಾಣಕ್ಕೆ ತೆರಳಲಿದೆ.ಯಾತ್ರೆ ರಾಜ್ಯ ಪ್ರವೇಶಿಸುತ್ತಿದ್ದಂತೆ ರಾಹುಲ್ ಗಾಂಧಿ ಅವರನ್ನು ಅದ್ಧೂರಿ ಸ್ವಾಗತದೊಂದಿಗೆ ಎದುರುಗೊಳ್ಳಲು ಈಗಾಗಲೇ ಅಗತ್ಯ ಸಿದ್ಧತೆ ಆರಂಭವಾಗಿದೆ. ರಾಹುಲ್ ಗಾಂಧಿ ಅವರ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ...
State news:
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ನಗರದ ಟೌನ್ ಹಾಲ್ ಎದುರು ಪುರಾತತ್ವ,ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ವತಿಯಿಂದ ಆಯೋಜಿಸಿದ್ದ "ಪಾರಂಪರಿಕ ಸೈಕಲ್ ಸವಾರಿ(ಟ್ರಿನ್-ಟ್ರಿನ್) ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಲನೆ ನೀಡಿದರು
ಬಳಿಕ ಮಾತನಾಡಿದ ಅವರು,ನಾಡಹಬ್ಬ ದಸರಾ ಅಂಗವಾಗಿ ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ...
Manglore News:
ಮಂಗಳೂರಿನಲ್ಲಿ ದಸರಾ ಹಬ್ಬ ಕಳೆಗಟ್ಟಿದೆ. ಮಂಗಳೂರಿನ ರಥಬೀದಿಯ ಶಾರದಾ ಮಹೋತ್ಸವದ ಶತಮಾನೋತ್ಸವದ ಪ್ರಯುಕ್ತ ಶಾರದಾ ದೇವಿಯ ವಿಗ್ರಹವನ್ನು ಅಲಂಕರಿಸಲು ಉತ್ತರ ಪ್ರದೇಶದ ಜ್ಞಾನವಾಪಿಯ ಮುಸ್ಲಿಂ ನೇಕಾರರು 8ಲಕ್ಷ ರೂ. ಮೌಲ್ಯದ ಚಿನ್ನದ ಕಸೂತಿ ಹೊಂದಿರುವ ಸೀರೆಯನ್ನು ನೀಡಿದ್ದಾರೆ. ಜೊತೆಗೆ ಶಾರದಾ ದೇವಿಯನ್ನು ಚಿನ್ನದ ವೀಣೆ ಮತ್ತು ಚಿನ್ನದ ನವಿಲು ಹಾಗೂ ಬೆಳ್ಳಿಯ ಪ್ರಭಾವಳಿಯಿಂದ...
Beedar News:
ಬೀದರ್ ನಲ್ಲಿ ದುಷ್ಕರ್ಮಿಗಳು ಕೋತಿಗಳನ್ನು ಕೊಂದು ನೇಣು ಹಾಕಿದ್ದಾರೆ. ಬೀದರ್ನ ಭಾಲ್ಕಿಯಲ್ಲಿ ಈ ಅಮಾನವೀಯ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಜಿಲ್ಲೆಯ ಭಾಲ್ಕಿ ತಾಲೂಕಿನ ಮುರಾಳ ಗ್ರಾಮದ ಹೊರವಲಯದಲ್ಲಿರುವ ಹುಣಸೆ ಮರವೊಂದಕ್ಕೆ ಯಾರೋ ಪಾಪಿಗಳು ನಾಲ್ಕು ಕೋಡಂಗಿಗಳನ್ನು ಹೊಡೆದು ನೇಣು ಹಾಕಿದ ಅಮಾನವೀಯ ಘಟನೆ ನಡೆದಿದೆ. ನಾಲ್ಕು ಮಂಗಗಳಲ್ಲಿ ಎರಡು ಮೃತಪಟ್ಟರೆ, ಮತ್ತೆರಡರನ್ನು...
Dasara News:
ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಅಂಗವಾಗಿ ಸೆಪ್ಟೆಂಬರ್ 29 ರಂದು ನಡೆಯುವ ಕಾರ್ಯಕ್ರಮದ ವಿವರ ಇಂತಿದೆ.
ಸೆಪ್ಟೆಂಬರ್ 29 ರಂದು ಬೆಳಿಗ್ಗೆ 6 ಗಂಟೆಗೆ ಕರಿಘಟ್ಟ ದೇವಸ್ಥಾನದ ಪಾದದಿಂದ ದೇವಸ್ಥಾನದ ಮೇಲ್ಭಾಗದವರಿಗೆ ಚಾರಣ ನಡೆಯಲಿದೆ.
ಬೆಳಿಗ್ಗೆ 10 ಗಂಟೆಗೆ ಶ್ರೀರಂಗಪಟ್ಟಣ ತಾಲ್ಲೂಕು ಕ್ರೀಡಾಂಗಣದಲ್ಲಿ ಕಬ್ಬಡಿ, ಖೋ ಖೋ ವಾಲಿಬಾಲ್ ಸ್ಪರ್ಧೆಗಳು ನಡೆಯಲಿದೆ.
ಬೆಳಿಗ್ಗೆ 9 ರಿಂದ 10 ರವರೆಗೆ...
Mysoor News:
ನಾಡಹಬ್ಬ ಮೈಸೂರು ದಸರಾ ಮಹೋತ್ಸವ ರಂಗು ಪಡೆದುಕೊಂಡಿದೆ. ನವರಾತ್ರಿಯ ಮೂರನೇ ದಿನವಾದ ಇಂದು (ಸೆಪ್ಟಂಬರ್ 28) ಹಲವು ಕಾರ್ಯಕ್ರಮಗಳಲ್ಲಿ ಅಪ್ಪು ಸ್ಮರಣೆ ಮಾಡಲಾಗಿದೆ. ದಸರಾ ಚಲನಚಿತ್ರೋತ್ಸವ, ಯೋಗ ಕಾರ್ಯಕ್ರಮ, ದಸರಾ ದರ್ಶನ ಹಾಗೂ ಪುನೀತ್ ರಾಜಕುಮಾರ್ ಅವರ 50ಅಡಿ ಕಟೌಟ್ ಇಂದಿನ ದಸರಾ ಆಕರ್ಷಣೆಯಾಗಿತ್ತು ಎನ್ನಲಾಗಿದೆ.
ಇಂದು (ಸೆಪ್ಟಂಬರ್ 28) ಪುನೀತ್ ರಾಜ್ ಕುಮಾರ್...
State News:
ಕಳೆದ ಹಲವು ದಿನಗಳಿಂದ ಪಿಎಫ್ಐ ಸಂಘಟನೆ ನಿಷೇಧ ಮಾಡುವಂತೆ ಸಾಕಷ್ಟು ಒತ್ತಾಯ ಮಾಡಿಕೊಂಡು ಬಂದಿದ್ದ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರಿಗೆ ಇದೀಗ ಕೇಂದ್ರ ಸರಕಾರ ಪಿಎಫ್ಐ ಸಂಘಟನೆಯನ್ನ ಬ್ಯಾನ್ ಮಾಡಿರೋದಕ್ಕೆ ಅತೀವ ಸಂತಸವಾಗಿದೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವ ವೇಳೆ ಪಿಎಫ್ಐ ಬ್ಯಾನ್ ಮಾಡಿದ್ದಕ್ಕೆ ಸಾವಿರ ಸಾವಿರ ಸಾವಿರ ಪ್ರಣಾಮಗಳು, ಧನ್ಯವಾದಗಳು ಎಂದು...
State News:
ಬಾಗಲಕೋಟೆಯ ಮುಧೋಳದಲ್ಲಿ ಕೇಂದ್ರ ಸರಕಾರ ದೇಶಾದ್ಯಂತ ಪಿಎಫ್ಐ ಬ್ಯಾನ್ ಮಾಡಿದ ಹಿನ್ನೆಲೆ ಶ್ರೀರಾಮಸೇನೆ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಬೆಳಗ್ಗೆ ಸುದ್ದಿ ತಿಳಿಯುತ್ತಿದ್ದಂತೆ ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಸೇರಿದ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಹಾಗೂ ಕಾರ್ಯಕರ್ತ ರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂಭ್ರಮದಲ್ಲಿ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರಿಗೆ...
Mandya News:
ಮಂಡ್ಯ, ಸೆ.28: ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರೊಂದಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು, ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯರವರು ಚಾಲನೆ ನೀಡಿದರು.
ಶ್ರೀರಂಗಪಟ್ಟಣದ ಕಿರಂಗೂರು ಸರ್ಕಲ್ನ ಬನ್ನಿಮಂಟಪದ ಬಳಿ ಗಜರಾಜ ಮಹೇಂದ್ರ ಮೇಲೆ ವಿರಾಜಮಾನಳಾದ ತಾಯಿ ಚಾಮುಂಡೇಶ್ವರಿ ವಿಗ್ರಹಕ್ಕೆ...
Dasara Special:
ಹಿಂದೂ ಧರ್ಮದಲ್ಲಿ ಪವಿತ್ರ ಹಬ್ಬಗಳಲ್ಲಿ ಒಂದಾದ ನವರಾತ್ರಿ ಹಬ್ಬದ ಪ್ರಯುಕ್ತ ಶ್ರೀ ಬಂಡೆ ಮಹಾ೦ಕಾಳಿ ದೇವಾಲಯದಲ್ಲಿ ದಿನಾಂಕ 27/09/2022ರಂದು ಮಂಗಳವಾರ ನವರಾತ್ರಿಯ ಎರಡನೆ ದಿನದ ಸಂದರ್ಭವಾಗಿ ಅಮ್ಮನವರಿಗೆ ಪಂಚಾಮೃತ ಅಭಿಷೇಕ,ಲಲಿತಸಹಸ್ತ್ರ ನಾಮ ಹಾಗು ನವಗ್ರಹ ಹೋಮಗಳನ್ನೂ ಆಯೋಜಿಸಿದ್ದು ನವರಾತ್ರಿಯಲ್ಲಿ ಒಂದೊಂದು ದಿನ ಒಂದೊಂದು ರೂಪದಲ್ಲಿ ದೇವಿಯನ್ನು ಪೂಜಿಸಲಾಗುತ್ತದೆ .ಎರಡನೇ ದಿನ ಸಂದರ್ಭವಾಗಿ ಅಮ್ಮನವರನ್ನು...
Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...