Saturday, July 11, 2026

ರಾಜ್ಯ

“ಸಿದ್ದರಾಮಯ್ಯ ದೇಶದ ಜನತೆಯನ್ನು ಕ್ಷಮೆ ಕೇಳಬೇಕು” : ಪ್ರತಾಪ್ ಸಿಂಹ

State News: ಸಿದ್ದರಾಮಯ್ಯ  ನೀಡಿದ ಆರ್ ಎಸ್ ಎಸ್  ಬ್ಯಾನ್ ಮಾಡಬೇಕು  ಎಂಬ ಹೇಳಿಕೆಗೆ  ಇದೀಗ ಕೇಸರಿ ಪಡೆ ಕೆರಳಿ  ಕೆಂಡವಾಗಿದೆ. ಸಿದ್ದು  ವಿರುದ್ದ ಮಾತಿನ  ಬಾಣವನ್ನು ಬಿಟ್ಟಿದ್ದಾರೆ. ಸಿದ್ದು ಹೇಳಿಕೆಗೆ ಪ್ರತಾಪ್  ಸಿಂಹ  ಗರಂ ಆಗಿದ್ದಾರೆ. ಸಿದ್ದರಾಮಯ್ಯ ಸಿಎಂ  ಆಗಿದ್ದಂತಹ ಸಂದರ್ಭದಲ್ಲಿ  ಇಂತಹ  ಸಂಘಟನೆಗಳು  ಬಲಶಾಲಿಯಾದವುಗಳು. ಆರ್ ಎಸ್ ಎಸ್   ಯಾವುದೇ  ದೇಶ ದ್ರೋಹದ ...

“ರಾಜಕೀಯ ತೆವಳಿಗೆ ಹೇಳಿಕೆ ಕೊಡಬೇಡಿ” : ಸಿ. ಟಿ.ರವಿ

State  News: ಸಿದ್ದರಾಮಯ್ಯ  ನೀಡಿದ ಆರ್ ಎಸ್ ಎಸ್  ಬ್ಯಾನ್ ಮಾಡಬೇಕು  ಎಂಬ ಹೇಳಿಕೆಗೆ  ಇದೀಗ ಕೇಸರಿ ಪಡೆ ಕೆರಳಿ  ಕೆಂಡವಾಗಿದೆ. ಸಿದ್ದು  ವಿರುದ್ದ ಮಾತಿನ  ಬಾಣವನ್ನು ಬಿಟ್ಟಿದ್ದಾರೆ. ಸಿದ್ದು ಹೇಳಿಕೆಗೆ ಸಿಟಿ  ರವಿ ಕೂಡಾ  ತಿರುಗೇಟು  ನೀಡಿದ್ದು  ಸುಣ್ಣ ಮತ್ತು ಬೆಣ್ಣೆ ಒಂದೇ  ಎನ್ನ ಬೇಡಿ  ಆರ್ ಎಸ್  ಎಸ್ ಎಂಬುವುದು  ಒಂದು ದೇಶ...

ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯ : ಮಗನ ಅಂಗಾಂಗ ದಾನ ಮಾಡಿದ ಪೋಷಕರು

State News: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತುಮಕೂರು ಮೂಲದ 26 ವರ್ಷ ವಯಸ್ಸಿನ ಎಸ್.ದೀಪಕ್ ಅವರ ಮೆದುಳು ನಿಷ್ಕ್ರಿಯಗೊಂಡಿದ್ದರಿಂದ ಅವರ ಪೋಷಕರು ಮಗನ ಅಂಗಾಂಗ ದಾನ ಮಾಡಿದ್ದಾರೆ. ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಎಸ್.ದೀಪಕ್. ದೀಪಕ್ ಅವರ ದೇಹದಿಂದ ಯಕೃತ್ತು, ಕಿಡ್ನಿ, ಹೃದಯದ ಕವಾಟ, ಕಾರ್ನಿಯಾ ಹಾಗೂ ಚರ್ಮವನ್ನು ಕಸಿ ಮಾಡಲಾಗಿದ್ದು,...

ಶ್ರೀರಂಗಪಟ್ಟಣ ದಸರಾ ಜಂಬೂ ಸವಾರಿಗೆ ಕ್ಷಣಗಣನೆ

Dasara News: ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಅಂಗವಾಗಿ ನಡೆಯುವ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಮೈಸೂರಿನಿಂದ ಬಂದಿರುವ ಆನೆ ಮಹೇಂದ್ರ ಅಂಬಾರಿ ಹೊತ್ತು ಸಾಗಲಿದೆ. ಚಾಮುಂಡೇಶ್ವರಿ ವಿಗ್ರಹವನ್ನು ಅಂಬಾರಿಯಲ್ಲಿ ಪ್ರತಿಷ್ಠಾಪನೆ ಮಾಡಲಾಗುತ್ತದೆ.ಬನ್ನಿಮಂಟಪದಿಂದ ರಂಗನಾಥ ಸ್ವಾಮಿ ದೇವಾಲಯದವರೆಗೆ ಜಂಬೂಸವಾರಿ ಸಾಗಲಿದೆ. ಮೆರವಣಿಗೆಯುದ್ದಕ್ಕೂ ಜನಪದ ಕಲಾ ತಂಡಗಳು ಸಾಗಲಿವೆ. ರಾತ್ರಿ ಶ್ರೀರಂಗ ವೇದಿಕೆಯಲ್ಲಿ ಗಾಯಕ ರಘು ದೀಕ್ಷಿತ್ ಸಂಗೀತ ಕಾರ್ಯಕ್ರಮ...

RSS ನವರು ಸಮಾಜದ ಶಾಂತಿ ಹಾಳು ಮಾಡುತ್ತಿದ್ದಾರೆ”: ಸಿದ್ದರಾಮಯ್ಯ

State News: ಆರೆಸ್ಸೆಸ್‌ನವರೂ ಸಮಾಜದಲ್ಲಿ ಶಾಂತಿ ಹಾಳು ಮಾಡುತ್ತಿದ್ದಾರೆ. ಅವರ ಮೇಲೂ ಕ್ರಮ ತೆಗೆದುಕೊಳ್ಳಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಮಾಧ್ಯಮದೊಂದಿಗೆ ಗುರುವಾರ ಮಾತನಾಡಿದ ಅವರು, ‘ಯಾರು ಸಮಾಜಕ್ಕೆ ಕಂಟಕ ಮಾಡುತ್ತಾರೊ ಅವರ ವಿರುದ್ಧ ಕ್ರಮ ತೆಗೆದುಕೊಂಡರೆ ನಮ್ಮ‌ ಅಭ್ಯಂತರವಿಲ್ಲ. ಶಾಂತಿ ಹಾಳು ಮಾಡುತ್ತಿದ್ದವರ ಮೇಲೆ ಕ್ರಮ ತೆಗೆದುಕೊಳ್ಳಲಿ. ನಾನು ಆಗಲೂ ಹೇಳುತ್ತಿದ್ದೆ. ಈಗಲೂ ಹೇಳುತ್ತಿದ್ದೇನೆ....

ಪ್ಲೇಟ್‌ಲೆಟ್‌ ಅಂದರೆ ಏನು…? ಪ್ಲೇಟ್‌ಲೆಟ್‌ಗಳು ಏಕೆ ಕಡಿಮೆಯಾಗುತ್ತದೆ… ?

Health tips: ರಕ್ತ ಕಣಗಳಲ್ಲಿ ಕೆಂಪು ರಕ್ತ ಕಣಗಳು ,ಬಿಳಿ ರಕ್ತ ಕಣಗಳು, ಪ್ಲೇಟ್‌ಲೆಟ್‌ ಎಂಬ ಮೂರುವಿಧವಾದ ಕಣಗಳು ಇರುತ್ತದೆ ಇವು ಮೂಳೆಯ ಮಧ್ಯಭಾಗ (ಬೋನ್ ಮ್ಯಾರೋ) ದಿಂದ ಉತ್ಪತ್ತಿ ಯಾಗುತ್ತದೆ. ಬಿಳಿ ರಕ್ತಕಣಗಳು ರೋಗನಿರೋಧಕವಾಗಿ ಮನುಷ್ಯನ ಶರೀರದಲ್ಲಿ ಕಾರ್ಯ ನಿರ್ವಹಿಸುತ್ತದೆ ಹಾಗು ಮನುಷ್ಯನ ದೇಹವನ್ನು ರೋಗಗಳಿಂದ ರಕ್ಷಿಸುತ್ತದೆ .ಕೆಂಪುರಕ್ತಕಣಗಳು ರಕ್ತಕಣಗಳಲ್ಲಿರುವ ಹಿಮೋಗ್ಲೋಬಿನ್ ನಿಂದ ಇಡೀ...

ಶುಗರ್ ಇರುವವರು ಈ ಹಣ್ಣುಗಳನ್ನು ಸೇವಿಸಲೇ ಬೇಡಿ..?!

Health tips ಈಗಿನ ದಿನಚರಿಗಳಲ್ಲಿ ಶುಗರ್ ಎನ್ನುವುದು ಸರ್ವೇಸಾಮಾನ್ಯ ವಯಸ್ಸಾದವರಲ್ಲೇ ಅಲ್ಲದೆ ಚಿಕ್ಕ ವಯಸ್ಸಿನವರಿಗೂ ಈಗಿನ ದಿನಚರಿಗಳಲ್ಲಿ ಕಂಡುಬರುತ್ತದೆ . ಶುಗರ್ ಇರುವುವವರು ತಿನ್ನುವುದರಲ್ಲಿ ಬಹಳ ಗೊಂದಲದಿಂದ ಇರುತ್ತಾರೆ ಮುಖ್ಯವಾಗಿ ಹಣ್ಣುಗಳಲ್ಲಿ ಯಾವಾ ಹಣ್ಣನ್ನು ತಿನ್ನಬೇಕು ಯಾವ ಯಾವಹಣ್ಣನ್ನು ತಿನ್ನಬಾರದು ಎಂಬ ಗೊಂದಲದಲ್ಲಿರುತ್ತಾರೆ ,ಬೇರೆಯವರ ಸಲಹೆ ಕೆಳೆದರೆ ಒಬ್ಬೊಬ್ಬರು ಒಂದೊಂದು ರೀತಿಯಾದ ಸಲಹೆ ಕೊಡುತ್ತಾರೆ, ಇದು...

ಎಷ್ಟೇ ಪ್ರಯತ್ನ ಪಟ್ಟರು ನಿಮ್ಮ ತೂಕ ಕಡಿಮೆಯಾಗುತ್ತಿಲ್ವಾ..?! ಹಾಗಾದ್ರೆ ಒಮ್ಮೆ ಈ ಟಿಪ್ಸ್ ಫಾಲೋ ಮಾಡಿ :

Health tips ಪ್ರತಿಯೊಬ್ಬರು ಫಿಟ್ ಆಗಿ ಸುಂದರವಾಗಿ ಕಾಣಲು ಬಯಸುತ್ತಾರೆ ಆದರೆ ರುಚಿರುಚಿಯಾದ ಜ೦ಕ್ ಫುಡ್ ಹಾಗು ಫ್ರಯ್ಡ್ ಫುಡ್ ಅನ್ನು ಅವರು ತಿನ್ನದೆ ಬಿಡುವುದಿಲ್ಲ ಇದರಿಂದ ಅವರು ಫಿಟ್ ಆಗಿ ಕಾಣುವ ಆಸೆಯು ಆಸೆಯಾಗಿಯೇ ಉಳಿದು ಹೋಗುತ್ತದೆ. ಹಾಗಾದರೆ ಇಲ್ಲಿನಾವು ನಿಮಗೆ ಫಿಟ್ ಆಗಿರಲು ಕೆಲವು ಟಿಪ್ಸ ಅನ್ನು ಹೇಳುತ್ತೇವೆ ಈ ಟಿಪ್ಸ್ ಅನ್ನು ಅನುಸರಿಸಿದರೆ ಬೇಗ...

“ಪಿಎಫ್‌ಐ ನಿಷೇಧದ ಕೇಂದ್ರ ಸರಕಾರದ ಆದೇಶವನ್ನು ನಾನು ಸ್ವಾಗತಿಸುತ್ತೇನೆ”: ಆರಗ ಜ್ಞಾನೇಂದ್ರ

State News: ‘ದೇಶದಲ್ಲಿ ಕೋಮು ಸೌಹರ್ದ ಕೆಡಿಸಿ, ಭಯೋತ್ಪಾದಕ ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದ, ಪಿಎಫ್ಐ ಹಾಗೂ ಅದರ ಇತರ ಸಹ ಸಂಸ್ಥೆಗಳ ವಿರುದ್ಧ ಕೇಂದ್ರ ಸರಕಾರ ಸೂಕ್ತ ಕ್ರಮ ತೆಗೆದುಕೊಂಡಿದೆ.ಪಿಎಫ್‌ಐ ನಿಷೇಧಿಸಿ ಕೇಂದ್ರ ಸರಕಾರದ ಮಹತ್ವದ ಆದೇಶವನ್ನು ನಾನು ಸ್ವಾಗತಿಸುತ್ತೇನೆ ಎಂದು ಗೃಹ ಸಚಿವ ಆರಗ  ಜ್ಞಾನೇಂದ್ರ  ತಿಳಿಸಿದ್ದಾರೆ.ಕೇಂದ್ರ ಸರಕಾರ ಪಿಎಫ್‌ಐ ಸಂಘಟನೆ ನಿಷೇಧಕ್ಕೆ ಬಲವಾದ...

ಜಿಲ್ಲೆಯಲ್ಲಿ ಮಹಾ ಕುಂಭ ಮೇಳದ ಯಶಸ್ವಿಯಾಗಿ ನಡೆಸಲು ಎಲ್ಲರೂ ಸಹಕರಿಸಿ: ಗೋಪಾಲಯ್ಯ ಕೆ

Mandya News: ಕೆ.ಆರ್ ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿಯ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13 ರಿಂದ 16 ರವರೆಗೆ ನಡೆಯಲಿರುವ ಕುಂಭ ಮೇಳ ಕಾರ್ಯಕ್ರಮದಲ್ಲಿ  ಕರ್ನಾಟಕದ ಮುಖ್ಯಮಂತ್ರಿಳು‌ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ‌ ಯೋಗಿ ಆದಿತ್ಯನಂದ‌ ಅವರುಗಳು ಭಾಗವಹಿಸಲಿದ್ದಾರೆ. ಕುಂಭ ಮೇಳದ ಯಶಸ್ವಿಯಾಗಿ ನಡೆಸಲು ಎಲ್ಲರೂ ಸಹಕರಿಸ ಬೇಕು ಎಂದು ಅಬಕಾರಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ...
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img