Friday, July 10, 2026

ರಾಜ್ಯ

ಕಾಂಗ್ರೆಸ್ ಗೆ ಹಾಡಿನ ಮೂಲಕ ಟಾಂಗ್ ನೀಡಿದ ಸಚಿವ ಸುಧಾಕರ್…!

Banglore news: ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಬಿಜಪಿ ಜನಸ್ಪಂದನ ಕಾರ್ಯಕ್ರಮ ಬೃಹತ್ ಆಗಿಯೇ ಏರ್ಪಡಿಸಲಾಗಿತ್ತು. ಈ   ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಸುಧಾಕರ್ ಕಾಂಗ್ರೆಸ್ ಗೆ  ಹಾಡಿನ ಮೂಲಕ ಟಾಂಗ್ ನೀಡಿದ್ದಾರೆ. ಸಮಾವೇಶದಲ್ಲಿ ಮಾತನಾಡಿದ ಡಾ. ಸುಧಾಕರ್,  ‘’ಕಾಂಗ್ರೆಸ್‌ ಕಚ್ಚಾಟವನ್ನು ನೋಡಿದ್ರೆ ನನಗೆ ಡಾ. ರಾಜ್‌ಕುಮಾರ್ ಅವರ ಪ್ರೇಮದ ಕಾಣಿಕೆ ಚಿತ್ರದ ಹಾಡು ನೆನಪಿಗೆ ಬಂತು. ಅದರಲ್ಲಿ ಅವರು...

ಅನಾಥವಾಗಿದ್ದ ಮರಿ ಆನೆಗೆ ಆಸರೆಯಾದ್ರು ರೈತರು…!

Special News: ಕನಕಪುರದಲ್ಲಿ ತಾಯಿಯನ್ನು ಕಳೆದು ಕೊಂಡ ಮರಿ ಆನೆಯನ್ನು  ರೈರು ರಕ್ಷಿಸಿದ ಘಟನೆ  ನಡೆದಿದೆ. ಹೌದು  ತಾಯಿ ಆನೆಯನ್ನು ಕಳೆದುಕೊಂಡ ನೋವಲ್ಲಿ ಏಕಾಂಗಿಯಾಗಿ ಅಲೆಯುತ್ತಿದ್ದ ಆನೆ ಮರಿಯನ್ನು ಕನಕಪುರದ ಕೊಂಡನಗುಂದಿಗೆ ರೈತರು ರಕ್ಷಣೆ ಮಾಡಿದ್ದಾರೆ. ಹಿಂದೆ ಸಂಗಮ ವಲಯಾರಣ್ಯದ ಕುದುರೆ ಹಾದಿಯಲ್ಲಿ ಬರುವಾಗ ತಾಯಿಯಾನೆ ಕಾಲುಜಾರಿ ಸಾವನ್ನಪ್ಪಿತ್ತು. ಅನಾಥವಾದ ಮರಿ ಮೂರು ದಿನಗಳಿಂದ ಕಾಡಿನಲ್ಲಿ ಅಲೆದು...

ಸರಕಾರದ ಜನಸ್ಪಂದನಕ್ಕೆ 5000 ಬಸ್ ವ್ಯವಸ್ಥೆ…!

Banglore News: ಬೆಂಗಳೂರಿನಲ್ಲಿ   ಬಿಜೆಪಿಯ ಬೃಹತ್ ಸಮಾವೇಶ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದೆ. ರಾಜ್ಯದ ಅನೇಕ ಜಿಲ್ಲೆಗಳಿಂದ ಜನರು  ಆಗಮಿಸುತ್ತಿದ್ದಾರೆ. ಹಾಗೆಯೆ  ಲಕ್ಷಗಟ್ಟಲೆ ಜನರು  ಸೇರುವುದು  ಖಚಿತವಾಗಿರುವುದರಿಂದ ಜನರ ಸಂಚಾರದ ಸುಗಮಕ್ಕಾಗಿ ಸರಕಾರ ಉಚಿತವಾಗಿ 5000  ಬಸ್ ವ್ಯವಸ್ಥೆಗಳನ್ನು ಮಾಡಲಾಗಿದೆ. ಬಿ.ಎಂ ಟಿ.ಸಿ  ಬಸ್ ಗಳನ್ನು  ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. https://karnatakatv.net/janspandana-programme-kalasha/ https://karnatakatv.net/sudhakar-bjp-janaspanda-news/ https://karnatakatv.net/banglore-bjp-janaspandana-prgrm/  

ಜನಸ್ಪಂದನಕ್ಕೆ ಕಳಶ ಹೊತ್ತು ಬಂದ ಮಹಿಳೆಯರು…!

Banglore News: ಬೆಂಗಳೂರಿನಲ್ಲಿ   ಬಿಜೆಪಿಯ ಬೃಹತ್ ಸಮಾವೇಶ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದೆ. ಲಕ್ಷಗಟ್ಟಲೆ ಜನರು  ಈ  ಸಮಾವೇಶಕ್ಕೆ ಬಂದು  ಸೇರುತ್ತಾರೆ.  ಡಾ.ಕೆ  ಸುಧಾಕರ್ ರವರೇ ಈ  ಕಾರ್ಯಕ್ರಮದ ಉಸ್ತುವಾರಿಯನ್ನು  ವಹಿಸಿದ್ದಾರೆ.ಲಕ್ಷಗಟ್ಟಲೆ    ಸಂಖ್ಯೆಯಲ್ಲಿ  ಜನರು ಆಗಮಿಸಿದ್ದಾರೆ ಹಾಗೆಯೆ ಕಾರ್ಯಕ್ರಮಕ್ಕೆ  ಶುಭವಾಗಲಿ  ಎಂಬ ನಿಟ್ಟಿನಲ್ಲಿ  ಪೂರ್ಣಕುಂಬವನ್ನು ಹೊತ್ತು ತರುವ  ಕೆಬಲಸವನ್ನು  ಮಾಡಲಾಗಿದೆ. ದೇವನ ಹಳ್ಳಿಯಿಂದ  ಮಹಿಳೆಯರು  ಕಳಶ ಹೊತ್ತು...

ಸುಧಾಕರ್ ಕ್ಷೇತ್ರದಿಂದಲೇ ಜನಸ್ಪಂದನಕ್ಕೆ 50ಸಾವಿರ ಜನರು..?!

Banglore News: ಬೆಂಗಳೂರಿನಲ್ಲಿ   ಬಿಜೆಪಿಯ ಬೃಹತ್ ಸಮಾವೇಶ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದೆ. ಲಕ್ಷಗಟ್ಟಲೆ ಜನರು  ಈ  ಸಮಾವೇಶಕ್ಕೆ ಬಂದು  ಸೇರುತ್ತಾರೆ.  ಡಾ.ಕೆ  ಸುಧಾಕರ್ ರವರೇ ಈ  ಕಾರ್ಯಕ್ರಮದ ಉಸ್ತುವಾರಿಯನ್ನು  ವಹಿಸಿದ್ದಾರೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಕ್ಷೇತ್ರವೊಂದರಿಂದಲೇ 50ಸಾವಿರ ಜನರನ್ನು ಕರೆ ತರಲು ಸಿದ್ದತೆ ನಡೆಸಲಾಗಿದೆ. ಜನರನ್ನು ಕರೆತರಲು ಇದಕ್ಕಾಗಿ ರಾತ್ರಿಯೇ ಬಸ್​ಗಳನ್ನು ಕಳುಹಿಸಲಾಗಿದ್ದು, ಕೆಎಸ್​ಆರ್​ಟಿಸಿ,...

ಬೆಂಗಳೂರಲ್ಲಿ ಕೇಸರಿ ಜನಸ್ಪಂದನೆ…!

Banglore News: ಬಿಜೆಪಿ ನೇತೃತ್ವದ ರಾಜ್ಯ ಸರಕಾರದ 3 ವಬರ್ಷಗಳ ಸಾಧನೆಯನ್ನು ಜನರಿಗೆ ತಿಳಿಸುವ ಜನೋತ್ಸವಕ್ಕೆ ಬದಲು ಜನಸ್ಪಂದನ ಸಮಾವೇಶ ಇಂದು ದೊಡ್ಡಬಳ್ಳಾಪುರದಲ್ಲಿ ನಡೆಸುತ್ತಿದ್ದಾರೆ. ಬೃಹತ್  ಸಮಾವೇಶಕ್ಕೆ  ಸಕಲ  ತಯಾರಿ ಮಾಡಿಕೊಂಡಿದ್ದ ಸರಕಾರ ಅಂತೂ  ಇಂದು  ಕ್ಕೆ ಜನಸ್ಪಂದನ ಕೈಗೊಂಡಿದೆ. ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಪ್ರಹ್ಲಾದ್ ಜೋಷಿ, ಮಾಜಿ ಸಿಎಂ , ಬಿಜೆಪಿ...

ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13,14,15 ಮತ್ತು 16 ರಂದು ಕುಂಭಮೇಳ: ಸಚಿವ ನಾರಾಯಣಗೌಡ

State News: ಕೆ.ಆರ್.ಪೇಟೆ ತಾಲ್ಲೂಕಿನ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13,14,15 ಮತ್ತು 16 ರಂದು 4ದಿನ ಕಾಲ ಕುಂಭಮೇಳ ನಡೆಯಲಿದೆ. ಈ ಬೃಹತ್ ಕುಂಭಮೇಳ ಕಾರ್ಯ ಕ್ರಮವನ್ನು ವಿಜೃಂಭಣೆಯಿಂದ ಆಚರಿಸಲು ಸಹಕರಿಸಿ ಎಂದು ಅಧಿಕಾರಿಗಳಿಗೆ ರೇಷ್ಮೆ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವರಾದ ಡಾ. ಕೆ.ಸಿ. ನಾರಯಣ ಗೌಡ ಅವರು ತಿಳಿಸಿದರು.ಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿ ಯಾತ್ರಿ...

ಜನಸ್ಪಂದನ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಜೆ.ಪಿ ನಡ್ಡಾ, ಸ್ಮೃತಿ ಇರಾಣಿ..!

Banglore News: ದೊಡ್ಡಬಳ್ಳಾಪುರ ಹೊರವಲಯದ ರಘುನಾಥಪುರದ ಸಮೀಪ ಕೈಗೊಳ್ಳಲಿರುವ ಸಮಾವೇಶಕ್ಕೆ ಲಕ್ಷಗಟ್ಟಲೆ  ಜನರ ಆಗಮನದ ನಿರೀಕ್ಷೆ ಇದ್ದು ಬೃಹತ್ ಪೆಂಡಾಲನ್ನು  ನಿರ್ಮಿಸಲಾಗಿದೆ. ಸುಮಾರು  10 ಎಕರೆ ಪ್ರದೇಶದಲ್ಲಿ ಜರ್ಮನ್  ಟೆಂಟ್ ಮಾದರಿಯಲ್ಲಿ  ಪೆಂಡಾಲ್  ನಿರ್ಮಾಣವಾಗಿದೆ. ಹಾಗೆಯೆ ವೇದಿಕೆಯಲ್ಲಿ ಸಚಿವ ಸುಧಾಕರ್ ರವರಿಂದ ಪೂಜೆ ನಡೆದಿದೆ. ಮತ್ತು ಉಪಹಾರ ಊಟಕ್ಕಾಗಿ  200 ಕೌಂಟರ್ ಗಳ ವ್ವಸ್ಥ ಕೂಡಾ...

ಚಿಕ್ಕಮಗಳೂರು: ಕಾಡಾನೆ ದಾಳಿಗೆ ವ್ಯಕ್ತಿ ಬಲಿ, ಗ್ರಾಮಸ್ತರ ಆಕ್ರೋಶ..!

Chikkamagaluru News: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ತಿಂಗಳಲ್ಲಿ ಇಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಹಾಗಾಗಿ ಇಂದು ಮೂಡಿಗೆರೆ ತಾಲೂಕಿನ ಜನ ಅರಣ್ಯ ಇಲಾಖೆ ಮೇಲೆ ಕೆಂಡಾಮಂಡಲರಾಗಿದ್ದರು. ಆಗಸ್ಟ್ ೧೫ರಂದು ದನ ಹುಡುಕುತ್ತಿದ್ದ ವ್ಯಕ್ತಿ ಹಾಗೂ ನಿನ್ನೆ ತೋಟದಿಂದ ಬರುತ್ತಿದ್ದ ೪೫ ರ‍್ಷದ ವ್ಯಕ್ತಿಯನ್ನ ಆನೆ ಬಲಿ ಪಡೆದಿತ್ತು. ಪ್ರತಿ ಬಾರಿ ಆನೆ ದಾಳಿಯಾದಾಗಲೂ ಅಧಿಕಾರಿಗಳು...

ಯಮಲೂರಿನಲ್ಲಿ ಗ್ರಾಮದೇವರಿಗೆ ದಿಗ್ಬಂಧನ…!

Yamloor News: ಮಹಾ ಮಳೆಗೆ ಮಹದೇವಪುರ ವಲಯದ ಬಹುತೇಕ ದೇವಸ್ಥಾನ ಪೂಜೆಯಿಲ್ಲದೇ ಜನ ಅಯ್ಯೋ ದೇವರೇ ಎನ್ನುವಂತಾಗಿದೆ. ಮಳೆ ನಿಂತರೂ ಪೂಜೆ ಇಲ್ಲ. ಮಹಾ ಪ್ರವಾಹಕ್ಕೆ ಸಾಕ್ಷಿಯಾಗಿದ್ದ ಯಮಲೂರಿನ ಗ್ರಾಮ ದೇವರು ಮುನೇಶ್ವರನಿಗೆ ಒಂದು ವಾರದಿಂದ ಪೂಜೆ ಇಲ್ಲ. ದೇಗುಲದ ಆವರಣದಲ್ಲಿ ದೇವರನ್ನು ಮುಳುಗಿಸಿದ ನೀರು ಇಂದು ಖಾಲಿಯಾಗಿದ್ರೂ, ದೇವಸ್ಥಾನದ ಹೊರಭಾಗದಲ್ಲಿ ಕೆಸರು ಹೂಳು ತುಂಬಿಕೊಂಡು...
- Advertisement -spot_img

Latest News

Recipe: ಪನೀರ್ ಪೆಪ್ಪರ್ ಫ್ರೈ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಪನೀರ್, ಕಾಲು ಕಪ್ ಅಥವಾ 3 ಸ್ಪೂನ್  ಕಾರ್ನ್ ಫ್ಲೋರ್, ಶಾಲೋ ಫ್ರೈ ಮಾಡಲು ಸ್ವಲ್ಪ ಎಣ್ಣೆ, ಸಣ್ಣಗೆ...
- Advertisement -spot_img