Tuesday, December 23, 2025

ರಾಜ್ಯ

ಮದ್ಯದ ಬೆಲೆ ಏರಿಕೆಯಿಂದ ಬಿಯರ್ ಮಾರಾಟ ಭಾರೀ ಕುಸಿತ!

ರಾಜ್ಯದಲ್ಲಿ ಮದ್ಯದ ದರ ಏರಿಕೆಯು ವ್ಯಾಪಾರಕ್ಕೆ ಪೇಟು ಕೊಡುತ್ತಿದ್ದು, ಬಿಯರ್ ಮಾರಾಟವು ಭಾರೀ ಕುಸಿತದೊಂದಿಗೇ ಅಬಕಾರಿ ಇಲಾಖೆಯ ಆದಾಯ ಗುರಿ ಸಾಧನೆಯಲ್ಲಿ ದೊಡ್ಡ ಸವಾಲಾಗಿ ಪರಿಣಮಿಸಿದೆ. ರಾಜ್ಯದಲ್ಲಿ ಹೆಚ್ಚುವರಿ ಅಬಕಾರಿ ಸುಂಕ ಏರಿಕೆಯಿಂದ ಮದ್ಯದ ವಹಿವಾಟು ಪಾತಾಳಕ್ಕೆ ಕುಸಿದಿದೆ. ಅಬಕಾರಿ ಇಲಾಖೆಯ ಆದಾಯ ಸಂಗ್ರಹಣೆಯು ಗುರಿಯನ್ನೂ ತಲುಪಲು ಸವಾಲಿನ ಎದುರಾಗಿದೆ. ಕಳೆದ 8 ತಿಂಗಳಲ್ಲಿ ಬಿಯರ್...

ಯುವ ರೈತರಿಗೆ ವಧು ಸಿಗುತ್ತಿಲ್ಲ! ₹5 ಲಕ್ಷ ಪ್ರೋತ್ಸಾಹ ಧನ ಬೇಡಿಕೆ

ಮಂಡ್ಯ: ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ಸರ್ಕಾರದಿಂದ ₹5 ಲಕ್ಷ ಪ್ರೋತ್ಸಾಹ ಧನ ನೀಡಬೇಕು ಎಂದು ಒತ್ತಾಯಿಸಿ ರೈತ ಮಕ್ಕಳು ಹಾಗೂ ಬಿಜೆಪಿ ಕಾರ್ಯಕರ್ತರು ಮಂಡ್ಯದಲ್ಲಿ ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ಯುವ ರೈತರು ಮತ್ತು ಬಿಜೆಪಿ ಕಾರ್ಯಕರ್ತರು, ವರನ ವೇಷದಲ್ಲಿ ಹಣೆಗೆ ಬಾಸಿಂಗ ಹಾಗೂ ತಲೆಗೆ ಮೈಸೂರು ಪೇಟ ಧರಿಸಿ ಅಣುಕು...

FPO Scheme Extension: 2031ರವರೆಗೆ ರೈತ ಉತ್ಪಾದಕ ಸಂಸ್ಥೆಗಳ ಯೋಜನೆ ವಿಸ್ತರಣೆ; ಕೇಂದ್ರದ ನಿರ್ಧಾರ

ಕೇಂದ್ರ ಸರ್ಕಾರ ಪ್ರಾಯೋಜಿತ ರೈತ ಉತ್ಪಾದಕ ಸಂಸ್ಥೆಗಳ—ಎಫ್‌ಪಿಒ—ಯೋಜನೆಯನ್ನು ಮುಂದಿನ ಐದು ವರ್ಷಗಳ ಕಾಲ ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಕೃಷಿ ಸಚಿವಾಲಯದ ಕಾರ್ಯದರ್ಶಿ ದೇವೇಶ್ ಚತುರ್ವೇದಿ ತಿಳಿಸಿದ್ದಾರೆ. ಸರ್ಕಾರಿ ನಿಯಮಗಳ ಪಾಲನೆ ಹಾಗೂ ಹಣಕಾಸಿನ ಅಡೆತಡೆಗಳನ್ನು ಪರಿಹರಿಸುವ ಉದ್ದೇಶದಿಂದ 2026ರಿಂದ 2031ರವರೆಗೆ ಈ ಯೋಜನೆಗೆ ವಿಸ್ತರಿಸಲಾಗುತ್ತಿದೆ ಅಂತಾ ಹೇಳಿದ್ರು. 2020ರ ಫೆಬ್ರವರಿಯಲ್ಲಿ ದೇಶದಾದ್ಯಂತ...

Mekedatu Project: ತ್ವರಿತ ಅನುಷ್ಠಾನಕ್ಕೆ 30 ಜನರ ತಂಡ ರಚನೆ; ಸರ್ಕಾರದಿಂದ ಮಹತ್ವದ ಆದೇಶ

ಮೇಕೇದಾಟು ಯೋಜನೆ ತ್ವರಿತ ಅನುಷ್ಠಾನಕ್ಕಾಗಿ, 30 ಮಂದಿಯನ್ನು ಒಳಗೊಂಡ ತಂಡ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ನವೆಂಬರ್‌ 18ರಂದು ನಡೆದ ಸಭೆಯಲ್ಲಿ, ಯಾವುದೇ ಅಡೆತಡೆ ಇಲ್ಲದೆ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಅಗತ್ಯ ಕ್ರಮ ವಹಿಸುವಂತೆ ಸೂಚಿಸಲಾಗಿತ್ತು. ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದಲ್ಲಿ ಒಂದು ಪ್ರತ್ಯೇಕ ಮುಖ್ಯ ಎಂಜಿನಿಯ‌ರ್ ಹಾಗೂ ಸಿಬ್ಬಂದಿ ಒಳಗೊಂಡ, ಹೊಸ...

Bhagyalakshmi Scheme Maturity: 1.58 ಲಕ್ಷ ಫಲಾನುಭವಿಗಳಿಗೆ ಹಣ ಜಮೆ – ಬಾಂಡ್ ಇದ್ದವರಿಗೆ ಗುಡ್ ನ್ಯೂಸ್!

ಭಾಗ್ಯಲಕ್ಷ್ಮೀ ಯೋಜನೆಗೆ ಕಳೆದ ವರ್ಷಕ್ಕೇ 18 ವರ್ಷ ತುಂಬಿದ್ದು, 1.58 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಮೆಚ್ಯೂರಿಟಿ ಹಣ ಪಾವತಿಸಲಾಗಿದೆ. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿ ಜನಿಸಿದ ಹೆಣ್ಣು ಮಕ್ಕಳ ಭವಿಷ್ಯಕ್ಕೆ ನೆರವಾಗುವಂತೆ, 2006-07ರಲ್ಲಿಅಂದಿನ ಸಿಎಂ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಸಮ್ಮಿಶ್ರ ಸರ್ಕಾರ, ಭಾಗ್ಯಲಕ್ಷ್ಮಿ ಯೋಜನೆ ಜಾರಿಗೆ ತಂದಿತ್ತು. ಬಡ ಕುಟುಂಬಗಳಲ್ಲಿ ಜನಿಸಿದ 2 ಹೆಣ್ಣು ಮಕ್ಕಳಿಗೆ...

ತೆಂಗು ಬೆಳೆಗಾರರಿಗೆ ಗುಡ್ ನ್ಯೂಸ್ – ಕೊಬ್ಬರಿಗೆ ಬಂಪರ್ ಬೆಂಬಲ ಬೆಲೆ

2026ರ ಹಂಗಾಮಿಗಾಗಿ ಕೇಂದ್ರ ಸರ್ಕಾರ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಿದೆ. ಹೋಳು ಕೊಬ್ಬರಿಗೆ ಕ್ವಿಂಟಲ್‌ಗೆ ₹445 ಹಾಗೂ ಉಂಡೆ ಕೊಬ್ಬರಿಗೆ ₹400 ಬೆಂಬಲ ಬೆಲೆ ಹೆಚ್ಚಿಸಲಾಗಿದ್ದು, ಇದರಿಂದ ಹೋಳು ಕೊಬ್ಬರಿಯ ಬೆಲೆ ಕ್ವಿಂಟಲ್‌ಗೆ ₹12,027 ಹಾಗೂ ಉಂಡೆ ಕೊಬ್ಬರಿಯ ಬೆಲೆ ₹12,500 ಆಗಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ...

ಚಿನ್ನದ ಬಳಿಕ ಬೆಳ್ಳಿ ಇತಿಹಾಸ ಸೃಷ್ಟಿ – ಬೆಳ್ಳಿ ಬೆಲೆಯಲ್ಲಿ ಬಿಗ್ ಬೂಮ್

ದೇಶದಲ್ಲಿ ಚಿನ್ನದ ಬೆಲೆ ನಿರಂತರ ಏರಿಕೆಯಾಗುತ್ತಿರುವ ನಡುವೆ ಈಗ ಬೆಳ್ಳಿಯ ಬೆಲೆಯೂ ಹೊಸ ಇತಿಹಾಸ ನಿರ್ಮಿಸಿದೆ. ಒಂದು ಕೆ.ಜಿ. ಬೆಳ್ಳಿ ಬೆಲೆ ಮೊದಲ ಬಾರಿಗೆ ₹2 ಲಕ್ಷ ಗಡಿಯನ್ನು ದಾಟಿದ್ದು, ಶುಕ್ರವಾರ ಬೆಂಗಳೂರಿನಲ್ಲಿ ಕಿಲೋಗೆ ₹2,04,000ಕ್ಕೆ ದಾಖಲಾಗುವ ಮೂಲಕ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ. ಗುರುವಾರ ಕಿಲೋಗೆ ₹2,01,000 ಇದ್ದ ಬೆಳ್ಳಿ ಬೆಲೆ, ಒಂದೇ ದಿನದಲ್ಲಿ...

ಮುದ್ದಿನ ಗಿಳಿ ಉಳಿಸಲು ಹೋಗಿ ಪ್ರಾಣ ಕಳೆದುಕೊಂಡ!

ಬೆಂಗಳೂರಿನ ಗಿರಿನಗರದಲ್ಲಿ ಹೃದಯ ವಿದ್ರಾವಕ ಘಟನೆನಡೆದಿದೆ. ಅಪರೂಪದ ಗಿಳಿಯೊಂದನ್ನು ರಕ್ಷಣೆ ಮಾಡಲು ಹೋಗಿ ಕರೆಂಟ್ ಶಾಕ್‌ ಹೊಡೆದು ಉದ್ಯಮಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಮಂಡ್ಯದವರಾದ ಇವರು ಸಂಬಂಧಿಕರ ಮನೆಗೆ ಬಂದಿದ್ದರು. ಈ ವೇಳೆ ಅವರ ಚಿಕ್ಕಮ್ಮ ಖರೀದಿಸಿದ 2 ಲಕ್ಷ ರೂ ಬೆಲೆ ಬಾಳುವ ಫಾರಿನ್​​ ಗಿಳಿ ಹೈಟೆನ್ಷನ್‌ ವೈರ್‌ ಮೇಲೆ ಕುಳಿತ್ತಿತ್ತು. ಅದನ್ನು ರಕ್ಷಣೆ ಮಾಡಲು...

ನಮ್ಮ ಮೆಟ್ರೊಗೆ ಬಿಗ್ ಅಪ್‌ಗ್ರೇಡ್ : 66 ಹೊಸ ರೈಲುಗಳು ಸೇರ್ಪಡೆ

ಬೆಂಗಳೂರು ನಮ್ಮ ಮೆಟ್ರೊದ ಗುಲಾಬಿ, ನೀಲಿ ಹಾಗೂ ಹಳದಿ ಮಾರ್ಗಗಳಿಗಾಗಿ ಚಾಲಕರಹಿತ ಎಂಜಿನ್ ಹೊಂದಿರುವ 66 ಮೆಟ್ರೊ ರೈಲುಗಳನ್ನು ಪೂರೈಸಲು ಸಾರ್ವಜನಿಕ ವಲಯದ ಉದ್ಯಮ ಬಿಇಎಂಎಲ್ ಮುಂದಾಗಿದೆ. ಈ ರೈಲುಗಳ ನಿರ್ವಹಣೆಯನ್ನು ಮುಂದಿನ 15 ವರ್ಷಗಳ ಕಾಲ ಬಿಇಎಂಎಲ್ ವಹಿಸಿಕೊಳ್ಳಲಿದೆ. ಗುಲಾಬಿ ಮಾರ್ಗಕ್ಕೆ ಸೇರಿದ ಮೊದಲ ಮೆಟ್ರೊ ರೈಲು ಕೋಚ್‌ಗಳನ್ನು ಗುರುವಾರ ಹೊಸ ತಿಪ್ಪಸಂದ್ರದಲ್ಲಿರುವ ಬಿಇಎಂಎಲ್...

ಮಹಿಳೆಯರಿಗೆ ಗುಡ್ ನ್ಯೂಸ್: ‘ಗೃಹಲಕ್ಷ್ಮಿ’ ಬಾಕಿ ಹಣ ಬಿಡುಗಡೆ!

ಗೃಹಲಕ್ಷ್ಮಿ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್. ಬಾಕಿ ಉಳಿದಿರುವ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಲೇ ಬಿಡುಗಡೆ ಮಾಡಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಈ ವಿಷಯ ಪ್ರಸ್ತಾಪಿಸಿದಾಗ ಸಿಎಂ ಸಿದ್ದರಾಮಯ್ಯ ಉತ್ತರಿಸಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಗೃಹ ಲಕ್ಷ್ಮೀ...
- Advertisement -spot_img

Latest News

ಬಾಂಗ್ಲಾದಲ್ಲಿ ದೀಪು ದಾಸ್ ಹತ್ಯೆ ಬೆನ್ನಲ್ಲೇ ದೆಹಲಿ ಧಗಧಗ!

ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳು ಹಾಗೂ ಹಿಂದೂ ಯುವಕ ದೀಪು ಚಂದ್ರ ದಾಸ್‌ ಅವರ ಕ್ರೂರ ಹತ್ಯೆಯನ್ನು ಖಂಡಿಸಿ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ...
- Advertisement -spot_img