Wednesday, May 6, 2026

ರಾಜ್ಯ

Mandya: ಕಬ್ಬು ಬೆಳೆಗಾರರ ಬಾಕಿ ಹಣವನ್ನು ಸಕ್ಕರೆ ಕಾರ್ಖಾನೆಗಳು ಶೀಘ್ರವಾಗಿ ಪಾವತಿಸಿ: ಡಾ.ಕುಮಾರ್

Mandya News: ಜಿಲ್ಲೆಯ ಕಬ್ಬು ಬೆಳೆಗಾರರ ಬಾಕಿ ಹಣವನ್ನು ಸಕ್ಕರೆ ಕಾರ್ಖಾನೆಗಳು ಯಾವುದೇ ವಿಳಂಬ ಮಾಡದೆ ಶೀಘ್ರವಾಗಿ ಪಾವತಿ ಮಾಡಬೇಕು ಇಲ್ಲವಾದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಹೇಳಿದರು. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ರೈತರ ಸಮಸ್ಯೆಗಳನ್ನು ಚರ್ಚಿಸಲು ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮೈಷುಗರ್ ಕಾರ್ಖಾನೆಯ...

Tumakuru News: ಶಿವರ ಗ್ರಾಮದಲ್ಲಿ ಚಿರತೆ ದಾಳಿಗೆ ಹತ್ತಕ್ಕೂ ಹೆಚ್ಚು ಕುರಿ ಬಲಿ.

Tumakuru News: ತಿಪಟೂರು ತಾಲ್ಲೂಕಿನ ಕಸಬಾ ಹೋಬಳಿ ಗುರುಗದಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿವರ ಗ್ರಾಮದಲ್ಲಿ ತಡರಾತ್ರಿ ಚಿರತೆ ದಾಳಿಗೆ ಹತ್ತಕ್ಕೂ ಹೆಚ್ಚು ಕುರಿ ಬಲಿ ಮತ್ತು 5 ಕುರಿಗಳಿಗೆ ಗಾಯವಾಗಿದ್ದು, ಘಟನೆಯ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರು ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ಪರಿಶೀಲಿಸಿ, ಚಿರತೆಯ ದಾಳಿಯಿಂದಾಗಿಯೇ ಮೇಕೆಗಳು...

ಪಿಂಕ್ ಲೈನ್ ಮೆಟ್ರೋ ಆರಂಭ? BMRCL ಅಧಿಕೃತ ಮಾಹಿತಿಯೇನು?

ಬೆಂಗಳೂರು ನಗರದ ಸಂಚಾರಕ್ಕೆ ಹೊಸ ಉಸಿರು ತುಂಬಿದ ಮೆಟ್ರೋ ಯೋಜನೆಗೆ ಮತ್ತೊಂದು ಪ್ರಮುಖ ಅಧ್ಯಾಯ ಶೀಘ್ರದಲ್ಲೇ ಸೇರ್ಪಡೆಯಾಗಲಿದೆ. ಕೆಲ ತಿಂಗಳ ಹಿಂದೆ ಆರಂಭವಾದ ಯೆಲ್ಲೋ ಲೈನ್ ನಂತರ ಇದೀಗ ಪಿಂಕ್ ಲೈನ್ ಬಗ್ಗೆ ಚರ್ಚೆ ಜೋರಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಎಕ್ಸ್ ಮೂಲಕ ನೀಡಿದ್ದ ಸೂಚನೆ ಬಳಿಕ, ಜನರಲ್ಲಿ 2026ರ ಮೇ ವೇಳೆಗೆ...

ಹೆಚ್‌.ವೈ. ಮೇಟಿ ವಿಧಿವಶ – ಸಿದ್ದು, ದೇವೇಗೌಡ ಸೇರಿದಂತೆ ಗಣ್ಯರ ಸಂತಾಪ

ರಾಜ್ಯದ ಹಿರಿಯ ರಾಜಕಾರಣಿ ಹಾಗೂ ಬಾಗಲಕೋಟೆಯ ಶಾಸಕ ಹೆಚ್‌.ವೈ. ಮೇಟಿ ಅವರು ಇಂದು ಜೀವನ ಪಯಣ ಮುಗಿಸಿದ್ದಾರೆ. 79ನೇ ವಯಸ್ಸಿನಲ್ಲಿ ಅವರು ವಿಧಿವಶರಾಗಿದ್ದು, ಅವರ ನಿಧನದಿಂದ ರಾಜ್ಯ ರಾಜಕೀಯ ವಲಯದಲ್ಲಿ ಶೋಕದ ಛಾಯೆ ಆವರಿಸಿದೆ. ಮೇಟಿ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಹಿರಿಯ ಸದಸ್ಯರಾಗಿದ್ದು, 14ನೇ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಸಿದ್ದರಾಮಯ್ಯ ನೇತೃತ್ವದ...

ಕಬ್ಬಿನ ದರ ನಿಗದಿಗೆ ರೈತರ ಬಿಗಿಪಟ್ಟು

ಕಬ್ಬಿಗೆ ದರ ನಿಗದಿ ಮಾಡುವಂತೆ ಬೆಳೆಗಾರರು ಆಗ್ರಹಿಸಿದ್ದು, ಹೋರಾಟದ ಹಾದಿ ತುಳಿದಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಅಹೋರಾತ್ರಿ ಧರಣಿಗೆ ಮುಂದಾಗಿದ್ದಾರೆ. ಜತ್ತ-ಜಂಬೂಟಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗ್ತಿದೆ. ರಾಜ್ಯ ಸರ್ಕಾರದ ವಿರುದ್ಧ ರೈತ ಸಂಘಟನೆಗಳು ಕೆಂಡಾಮಂಡಲರಾಗಿದ್ದು, ರೈತರ ಹೋರಾಟಕ್ಕೆ ಕರವೇ ಶಿವರಾಮೇ ಗೌಡ ಬಣ ಕೂಡ ಬೆಂಬಲ ನೀಡಿದೆ. ಅಥಣಿಯಲ್ಲಷ್ಟೇ ಅಲ್ಲ.. ಹುಕ್ಕೇರಿಯಲ್ಲೂ ರೈತರ...

ಕಬ್ಬು ಬೆಳೆಗಾರರ ಹೋರಾಟಕ್ಕೆ ಬಿಜೆಪಿ ನಾಯಕರ ಬೆಂಬಲ

ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಬ್ಬು ಬೆಳೆಗಾರರು, ರಣಕಹಳೆ ಮೊಳಗಿಸಿದ್ದಾರೆ. ರೈತರ ಹೋರಾಟಕ್ಕೆ ಬಿಜೆಪಿ ಬೆಂಬಲ ಘೋಷಿಸಿದ್ದು, ಪ್ರತಿಭಟನೆಗೆ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಾಥ್‌ ಕೊಟ್ಟಿದ್ದಾರೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ಹೋರಾಟ ಮಾಡುತ್ತಿದ್ದಾರೆ. ಅವರ ನ್ಯಾಯಯುತ ಬೇಡಿಕೆಗಳನ್ನು, ಸರ್ಕಾರ ಮುಂದಾಳತ್ವ ವಹಿಸಿ ಈಡೇರಿಸಬೇಕೆಂದು ಆಗ್ರಹಿಸುತ್ತಿದ್ದಾರೆ. ಕಬ್ಬಿನಿಂದಾಗಿ ರಾಜ್ಯ ಸರ್ಕಾರಕ್ಕೆ 50ರಿಂದ 55...

ಮಗನಿಗಾಗಿ ಜಮೀರ್‌ ಕಾರನ್ನೇ ಅಡ್ಡಗಟ್ಟಿದ್ರು

ಮನೆ ಮುಂದೆ ಆಟವಾಡುತ್ತಿದ್ದ ಬಾಲಕ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ. ಘಟನೆ ನಡೆದ 2 ತಿಂಗಳಾದ್ರೂ ಬಾಲಕನ ಸುಳಿವೇ ಇಲ್ಲ. ಹೀಗಾಗಿ ಮಗನನ್ನ ಹುಡುಕಿಸಿಕೊಡುವಂತೆ, ಸಚಿವ ಜಮೀರ್‌ ಅಹಮದ್‌ಗೆ, ಬಾಲಕನ ಪೋಷಕರು ದುಂಬಾಲು ಬಿದ್ದಿದ್ರು. ಸಚಿವರ ಕಾರು ತಡೆದು ಮನವಿ ಮಾಡಿದ ಘಟನೆ, ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ನಗರದ ವಾರ್ಡ್ ನಂಬರ್‌ 6ರಲ್ಲಿ, ಮಿಟ್ಟಿಕೇರಿ ಹೊಣಿಯ 4 ವರ್ಷದ...

ಶಾಸಕ ಮಾನೆ ಮಾತು ಕೇಳಿ ಸಿಟ್ಟಿಗೆದ್ದ ಅಜ್ಜಿ ಹೇಳಿದ್ದೇನು?

ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಗಳ ಆಶ್ರಯದಲ್ಲಿ, ಹಾನಗಲ್‌ ತಾಲೂಕಿನಲ್ಲಿ ಹಕ್ಕು ಪತ್ರ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹಾವೇರಿ ಜಿಲ್ಲೆಯ ಆಲದಕಟ್ಟಿ ಗ್ರಾಮದ ಕಾರ್ಯಕ್ರಮದಲ್ಲಿ ಸಚಿವ ಶಿವಾನಂದ್‌ ಪಾಟೀಲ್‌, ಶಾಸಕ ಶ್ರೀನಿವಾಸ ಮಾನೆ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ರು. ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಶಾಸಕ ಶ್ರೀನಿವಾಸ್‌ ಮಾನೆ, ಪಡಿತರ ಅಕ್ಕಿ ವಿಚಾರವಾಗಿ ಮಾತನಾಡ್ತಿದ್ರು. 10...

ಉತ್ತರ ಪ್ರದೇಶ, ಕರ್ನಾಟಕದಲ್ಲಿ ನಾಯಕತ್ವ ಚೇಂಚ್..?

ರಾಷ್ಟ್ರ ಮಟ್ಟದಲ್ಲಿ ಮತ್ತು ರಾಜ್ಯ ಮಟ್ಟದಲ್ಲಿ ಅಧ್ಯಕ್ಷರನ್ನು ನೇಮಿಸಲು ಬಿಜೆಪಿ ವರಿಷ್ಠರಿಗೆ ಮಹೂರ್ತವೇ ಕೂಡಿ ಬರುತ್ತಿಲ್ಲ. ಒಂದಲ್ಲ ಒಂದು ಕಾರಣಕ್ಕಾಗಿ, ಮುಂದೆ, ಮುಂದಕ್ಕೆ ಹೋಗುತ್ತಲೇ ಇದೆ. ಉಪರಾಷ್ಟ್ರಪತಿ ಚುನಾವಣೆ ಆಯ್ತು. ಈಗ, ಬಿಹಾರ ವಿಧಾನಸಭಾ ಚುನಾವಣೆಯ ಸರದಿ. ಹಾಗಾಗಿ, ನವೆಂಬರ್ 14ರ ನಂತರ, ಇದಕ್ಕೆ ಪರಿಹಾರ ಸಿಗಬಹುದು ಎನ್ನುವ ಆಶಾವಾದವೇ, ಸದ್ಯ ರಾಜ್ಯ ಬಿಜೆಪಿಯಲ್ಲಿ...

BMRCL V/S ಸಂಸದ ತೇಜಸ್ವಿ ಸೂರ್ಯ

ಬೆಂಗಳೂರಿಗರ ಜೀವನಾಡಿ ನಮ್ಮ ಮೆಟ್ರೋ ದರ ಏರಿಕೆಯ ವಿವಾದ ಇನ್ನೂ ತಣ್ಣಗಾಗಿಲ್ಲ. ಸಂಸದ ತೇಜಸ್ವಿ ಸೂರ್ಯ ಮತ್ತು ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಮಧ್ಯೆ ಘರ್ಷಣೆ ಮುಂದುವರೆದಿದೆ. bmrcl​ ವಿರುದ್ಧ ತೇಜಸ್ವಿ ಸೂರ್ಯ ಟೀಕೆಗಳನ್ನು ಮುಂದುವರಿಸಿದ್ದಾರೆ. ದರ ಏರಿಕೆಯ ಹಿನ್ನೆಲೆ ಫೇರ್ ಫಿಕ್ಸೇಷನ್ ಕಮಿಟಿ ವರದಿಯನ್ನು ಬಿಡುಗಡೆ ಮಾಡಬೇಕೆಂದು ಪಟ್ಟು ಹಿಡಿದಿದ್ದಾರೆ. ಮೆಟ್ರೋ ದರ...
- Advertisement -spot_img

Latest News

85 ಮೀಟರ್ ಉದ್ದದ ಗೋಡೆಗೆ ಕನ್ನಡಿ! ಬಯಲು ಮೂತ್ರ ವಿಸರ್ಜನೆಗೆ ಮಿರರ್ ಬ್ರೇಕ್!

ಮೈಸೂರು ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಬಯಲು ಮೂತ್ರ ವಿಸರ್ಜನೆ ತಡೆಯಲು ಪಾಲಿಕೆ ವತಿಯಿಂದ ವಿನೂತನ ಕ್ರಮ ಕೈಗೊಳ್ಳಲಾಗಿದೆ. ವಾಣಿ ವಿಲಾಸ ಒಳಚರಂಡಿ ವಿಭಾಗದ ವತಿಯಿಂದ, ನಗರ...
- Advertisement -spot_img