Thursday, July 9, 2026

ರಾಜ್ಯ

ಮಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ

ಮಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ...ಸಿಎಂ ಬೊಮ್ಮಾಯಿಯಿಂದ ಆತ್ಮೀಯ ಸ್ವಾಗತ. ನವ ಮಂಗಳೂರು ಬಂದರು ಪ್ರಾಧಿಕಾರದ ವಿವಿಧ ಯೋಜನೆಗಳ ಲೋಕಾರ್ಪಣೆ/ ಶಂಕುಸ್ಥಾಪನೆ ನೆರವೇರಿಸಲು ಮಂಗಳೂರಿಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿದರು.   https://karnatakatv.net/manglore-modi-programme-black-dress-not-allowed/

ಬೆಂಗಳೂರಿಗೆ ಮುರುಘಾ ಶ್ರೀ ಶಿಫ್ಟ್…!

Banglore News: ಪೋಕ್ಸೋ ಕೇಸ್ ಸಂಬಂದಿಸಿ  ಮುರುಘ ಶ್ರೀ ಯವರನ್ನು  ನಿನ್ನೆ ಅರೆಸ್ಟ್  ಮಾಡಲಾಗಿತ್ತು. ತದ ನಂತರ ಶ್ರೀಗಳಿಗೆ ಎದೆನೋವು ಕಾಣಿಸಿಕೊಂಡಿದ್ದರಿಂದ ಅವರನ್ನು  ಜಿಲ್ಲಾಆಸ್ಪತ್ರೆಗೆ ದಾಖಲಿಸಲಾಗಿತ್ತು.ನಂತರ ಅವರಿಗೆ  ಇಸಿಜಿ ಕೂಡಾ ಮಾಡಲಾಗಿತ್ತು. ಇದೀಗ  ಸ್ವಾಮೀಜಿಗಳ  ಆರೋಗ್ಯದಲ್ಲಿ  ತೀವ್ರ ಏರುಪೇರು  ಆದ ಕಾರಣ ಹೃದಯ ಸಂಬಂಧಿ  ಖಾಯಿಲೆ ಇರುವುದು ಖಚಿತ ಪಡಿಸಿದ ನಂತರ  ಬೆಂಗಳೂರಿಗೆ  ಶಿಫ್ಟ್ ಮಾಡಲಾಗಿದೆ....

ಒಂದು ಹಪ್ಪಳಕ್ಕಾಗಿ ಬಡಿದಾಟ, 1.5 ಲಕ್ಷ ನಷ್ಟ…!

Kerala  News: ಕೇರಳದಲ್ಲಿ  ಅನ್ನಿಪ್ಪಾಡಿಂ ಎಂಬಲ್ಲಿ  ಹಪ್ಪಳಕ್ಕಾಗಿ ಮದುವೆ ಮನೆಯಲ್ಲಿ  ದೊಡ್ಡ ಜಟಾಪಟಿಯೇ ನಡೆದಿದೆ. ಮದುವೆ ಮನೆ ಎಂದರೆ ಸಡಗರ ಸಂಭ್ರಮದ ವಾತವರಣವಾಗಿರಬೇಕಿದ್ದಲ್ಲಿ ಜಗಳದಿಂದಾಗಿ  ಜನ ವಾಪಾಸಾಗಿರುವ ಘಟನೆ  ನಡೆದಿದೆ.ಗಂಡಿನ ಕಡೆಯವರು ಕೇವಲ ಒಂದು ಹಪ್ಪಳಕ್ಕಾಗಿ ಜಗಳವಾಡಿದ ಪ್ರಕ್ರಿಯೆ ಮಾತ್ರ ನಿಜಕ್ಕೂ ಶೋಚನೀಯವೆನಿದುತ್ತಿದೆ. ಗಂಡಿನ  ಕಡೆಯವರು ಒಂದು ಹಪ್ಪಳ  ನೀಡಿ  ಎಂದಿದ್ದಕ್ಕೆ  ಇಲ್ಲ ಒಂದೇ ಹಪ್ಪಳ...

ಸೆಪ್ಟೆಂಬರ್ ನಲ್ಲಿ ಸ್ಮಾರ್ಟ್ ಫೋನ್ ಕೊಳ್ಳೋರಿಗೆ ಗುಡ್ ನ್ಯೂಸ್…!

Technology News: ಸೆಪ್ಟೆಂಬರ್  ತಿಂಗಳಲ್ಲಿ ಮೊಬೈಲ್  ಕೊಳ್ಳಬೇಕು ಅನ್ನೋರಿಗೆ ಇಲ್ಲಿದೆ ಸಿಹಿ ಸುದ್ದಿ . ಇದೇ ತಿಂಗಳಲಲ್ಲಿ ಅನೇಕ ಸ್ಮಾರ್ಟ್ ಫೋನ್  ಗಳು  ಮಾರುಕಟ್ಟೆಗೆ ಬರಲಿದೆ. ಖಂಡಿತವಾಗಿಯೂ ನಿಮ್ಮ ಅಭಿರುಚಿಗೆ ತಕ್ಕಂತೆ ಫೋನ್ ಗಳು  ಎಂಟ್ರಿ  ಕೊಡೋದಕ್ಕೆ ರೆಡಿಯಾಗಿವೆ. ಅವುಗಳ  ವಿಶೇಷ ವಿನ್ಯಾಸಕ್ಕೆ  ಮಾರು ಹೋಗೋದಂತು ಖಂಡಿತ. ಸೆಪ್ಟೆಂಬರ್‌ ತಿಂಗಳಲ್ಲಿ ಟೆಕ್‌ ಮಾರುಕಟ್ಟೆಗೆ ಎಂಟ್ರಿ ನೀಡಲಿರುವ ಸ್ಮಾರ್ಟ್‌ಫೋನ್‌ಗಳು...

ಚತುರ್ಥಿಗೆ ಗಣೇಶನಿಗೂ ಆಧಾರ್ ಕಾರ್ಡ್…!

Special  News: 2ವರ್ಷದ  ಬಳಿಕ  ಈ  ಬಾರಿ ಎಲ್ಲೆಡೆ ಗಣೇಶ ಹಬ್ಬ ಜೋರಾಗಿಯೇ ಇದೆ. ಭಕ್ತರು ನಾನಾ  ರೀತಿಯಲ್ಲಿ  ಗಣೇಶನನ್ನು ರೂಪಿಸಲು ಯೋಜನೆ ಮಾಡಿದ್ದಾರೆ. ಇಲ್ಲಿ ಗಣೇಶನ ಆಧಾರ್ ಕಾರ್ಡ್ ರೂಪವನ್ನು ನಿರ್ಮಿಸಲಾಗಿದೆ. ಜೆಮ್​ಶೆಡ್​ಪುರದಲ್ಲಿರುವ ಈ ಗಣೇಶ ಜನರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದ್ದಾನೆ. ಕಾರಣ, ಆಧಾರ ಕಾರ್ಡ್​ ಮಾದರಿಯಲ್ಲಿ ಮಂಟಪದ ವಿನ್ಯಾಸದಲ್ಲಿ ಇವನನ್ನು ಕೂರಿಸಿದ್ದಾರೆ. 6ನೇ ಶತಮಾನದಲ್ಲಿ...

ಕೊಚ್ಚಿನ್ : ವಿಮಾನವಾಹಕ ನೌಕೆ ಐಎನ್‌ಎಸ್‌ ವಿಕ್ರಾಂತ್‌ಗೆ ಪ್ರಧಾನಿ ಚಾಲನೆ

K erala  News: ಇಂದು ಮೋದಿ ಮಂಗಳೂರು  ಭೇಟಿ  ಹಿನ್ನಲೆ ಮಂಗಳೂರು ಫುಲ್  ಸನ್ನದ್ಧವಾಗಿದೆ. ಮಂಗಳೂರಿಗೆ  ಹೋಗೋ ಮೊದಲು ಕೇರಳಕ್ಕೆ ಆಗಮಿಸಿರೋ ಮೋದಿ  ಇಂದು  ವಿಮಾನವಾಹಕ ನೌಕೆ ಐಎನ್ ಎಸ್ ಗೆ ಚಾಲನೆ ನೀಡಿದ್ದಾರೆ.ದೇಶದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ ಐಎನ್‌ಎಸ್‌ ವಿಕ್ರಾಂತ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಕೊಚ್ಚಿಯ ಕೊಚ್ಚಿನ್...

ಅರೆಸ್ಟ್ ಬಳಿಕ ಮುರುಘಶ್ರೀ ಗೆ ಕಾಣಿಸಿಕೊಂಡ ಎದೆನೋವು

Chithradurga News: ಮುರುಘ  ಮಠದ ಹಿಂಬಾಗಿಲಿಂದ ಮುರುಘ ಶ್ರೀಯನ್ನು  ಅರೆಸ್ಟ್  ಮಾಡಲಾಗಿತ್ತು. ಕಾವಿ  ಪೇಠ  ತೆಗೆದು  ಬಿಳಿ ಬಟ್ಟೆಯೊಂದಿಗೆ ನ ಶ್ರೀಗಳು ಶರಣಾಗಿದ್ದರು. ನಿನ್ನೆ  ಸಂಜೆ  ಅರೆಸ್ಟ್  ಆಗಿದ್ದ ಮುರುಘ ಶ್ರೀಗಳಿಗೆ ಇದೀ ಗ ಎದೆನೋವು ಕಾಣಿಸಿ ಕೊಂಡಿದೆ. ಚಿತ್ರದುರ್ಗದ  ಜಿಲ್ಲಾಆಸ್ಪತ್ರೆಯಲ್ಲಿ  ಎಲ್ಲಾ ಪರೀಕ್ಷೆಗಳಿಗಾಗಿ  ಕರೆದೊಯ್ಯಲಾಗಿದೆ. ಈಗಾಗಲೇ ಇಸಿಜಿ  ನಡೆಸಲಾಗಿದೆ. ಈ ಸ್ಥಳದಲ್ಲಿ  ಎಸ್.ಪಿ ಪರಶುರಾಮ್...

ಮಂಗಳೂರು: ಮೋದಿ ಕಾರ್ಯಕ್ರಮಕ್ಕೆ ಕಪ್ಪು ಬಟ್ಟೆ ತರುವಂತಿಲ್ಲ, ಧರಿಸುವಂತಿಲ್ಲ…!

Manglore News: ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಕಾರ್ಯಕ್ರಮದ ಸಿದ್ದತೆ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಭದ್ರತೆಯ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ಪಡೆದುಕೊಂಡಿದ್ದಾರೆ. ಪ್ರಧಾನಿ ಭಾಗವಹಿಸುವ ಕಾರ್ಯಕ್ರಮದಲ್ಲಿ ಕಪ್ಪುಬಟ್ಟೆ ಧರಿಸುವಂತಿಲ್ಲ. ಕಪ್ಪು ಬಟ್ಟೆ ಕೊಂಡೊಯ್ಯುವಂತಿಲ್ಲ ಎನ್ನುವ ಸ್ಪಷ್ಟ ಸೂಚನೆಯನ್ನು ಎಡಿಜಿಪಿ ಅಲೋಕ್ ಕುಮಾರ್ ನೀಡಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಮಂಗಳೂರಿಗೆ ಪ್ರಧಾನಿಯವರು ಆಗಮಿಸುತ್ತಾರೆ. ಮತ್ತೆ ಸಂಜೆ 4.30ಕ್ಕೆ...

ಮುರುಘಾ ಮಠ ಶಿವಮೂರ್ತಿ ಶ್ರೀಗಳು ಅರೆಸ್ಟ್…!

Chithradurga News: ಮುರುಘಾ ಮಠದ ಶಿವಮೂರ್ತಿ ಶ್ರೀಗಳನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ. ಪೊಲೀಸರು ಶ್ರೀಗಳನ್ನು ಬಂಧಿಸಿ ಠಾಣೆಗೆ ಕರೆದೊಯ್ಯುತ್ತಿದ್ದಾರೆ. ಮುರುಘಾ ಮಠದಲ್ಲೇ ಶಿವಮೂರ್ತಿ ಶ್ರೀಗಳ ಬಂಧನ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಪೋಕ್ಸೋ ಪ್ರಕರಣ ದಾಖಲಾಗಿ ಏಳು ದಿನಗಳ ಬಳಿಕ ಶ್ರೀಗಳನ್ನು ಬಂಧಿಸಲಾಗಿದೆ. ಮುರುಘಾ ಶ್ರೀ ಬಂಧನಕ್ಕೆ ಹೆಚ್ಚಿದ ಒತ್ತಡದಿಂದ ಪೊಲೀಸರು ಬಂಧಿಸಿದ್ದು, ಶ್ರೀಗಳನ್ನು ವೈದ್ಯಕೀಯ...

‘TET ಪರೀಕ್ಷೆ’ಗೆ ಅರ್ಜಿ ಆಹ್ವಾನ: ಅ.30 ಕೊನೆಯ ದಿನ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಕೆ-ಟಿಇಟಿ ಪರೀಕ್ಷೆಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು www.schooleducation.kar.nic.in ಜಾಲತಾಣದ ಮೂಲಕ ಇಂದಿನಿಂದ 30-09-2022ರವರೆಗೆ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸುವಂತ ಅಭ್ಯರ್ಥಿಗಳು ವೆಬ್ ಸೈಟ್ ನಲ್ಲಿ ನೀಡಲಾಗಿರುವಂತ ಸೂಚನೆಗಳಂತೆ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.
- Advertisement -spot_img

Latest News

Rain Alert: ಕರ್ನಾಟಕದಲ್ಲಿ ಮಳೆಯ ರೌದ್ರನರ್ತನ! ಯಾವ ಜಿಲೆಗಳಿಗೆ ಯೆಲ್ಲೋ ಅಲರ್ಟ್?

Rain Alert: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಬಲವಾದ...
- Advertisement -spot_img