Thursday, July 9, 2026

ರಾಜ್ಯ

ಬೆಂಗಳೂರು: ಕೆ.ಆರ್.ಪುರಂನಲ್ಲಿ ಬಿಜೆಪಿಯ ಸಾವಿರಾರು ಮಹಿಳೆಯರಿಗೆ ಬಾಗಿನ ವಿತರಣೆ

Banglore News: ಗೌರಿ -ಗಣೇಶ ಹಬ್ಬವೆಂದ್ರೇ ಸಂಭ್ರಮ ಸಡಗರದ ಹಬ್ಬ, ಹಿಂದೂಗಳಲ್ಲಿ ವಿಶೇಷವಾಗಿ ಹೆಣ್ಣು ಮಕ್ಕಳಿಗೆ ತವರು ಮನೆಯಿಂದ ಬಾಗಿನ ಸಮರ್ಪಿಸುವ ಹಬ್ಬವೆಂದೇ ಆಚರಿಸುತ್ತಾರೆ, ಇದೀಗ ಹಲವು ರಾಜಕಾರಣಿಗಳು ತಮ್ಮ ಕ್ಷೇತ್ರದಲ್ಲಿ ಹೆಣ್ಣು ಮಕ್ಕಳಿಗೆ ಬಾಗಿನ ವಿತರಿಸುತ್ತಾರೆ, ಆ ಸಾಲಿಗೆ ಬೆಂಗಳೂರಿನ‌ ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದಲ್ಲಿ ನಗರಾಭಿವೃದ್ಧಿ ಸಚಿವ, ಬೈರತಿ ಬಸವರಾಜು ತಮ್ಮ ಕ್ಷೇತ್ರಾದ್ಯಂತ ಬಾಗಿನ...

ಮಂಡ್ಯ ಜಿಲ್ಲೆಯು ನಾಯಕತ್ವ ಗುಣ ಬೆಳೆಸುತ್ತದೆ: ವಿ.ಆರ್. ಶೈಲಜ

Mandya news: ಮಂಡ್ಯ ಜಿಲ್ಲೆಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದು ವೃತ್ತಿ ಜೀವನದಲ್ಲಿ ಇನ್ನಷ್ಟು ಉತ್ತಮ ಕೆಲಸ ಮಾಡಲು ಉತ್ಸಹವನ್ನು ನೀಡಿದೆ. ಮಂಡ್ಯ ಜಿಲ್ಲೆಯು ನಾಯಕತ್ವ ಗುಣ ಬೆಳೆಸುತ್ತದೆ ಎಂದು ನಿಕಟಪೂರ್ವ ಅಪರ ಜಿಲ್ಲಾಧಿಕಾರಿ ವಿ.ಆರ್. ಶೈಲಜ ಅವರು ತಿಳಿಸಿದರು. ನಗರದ ಕರ್ನಾಟಕ ಸಂಘದಲ್ಲಿ ಕರ್ನಾಟಕ ರಾಜ್ಯ ಕಂದಾಯ ಇಲಾಖಾ ನೌಕರರ ಸಂಘ ಬೆಂಗಳೂರು, ಕಂದಾಯ ಇಲಾಖಾ...

ಮಂಗಳೂರು: ಹೊಂಡ ಅಗೆಯುತ್ತಿದ್ದ ಸಂದರ್ಭದಲ್ಲಿ ಪ್ರಾಚೀನ ಗುಹೆ, ಪರಿಕರಗಳು ಪತ್ತೆ

Manglore News: ದಕ್ಷಿಣ ಕನ್ನಡದ ಕಡಬದಲ್ಲಿ ಕಲ್ಲೆಂಬಿ ವಿಶ್ವನಾಥ ಗೌಡ ಎಂಬುವರಿಗೆ ಸೇರಿದ ಜಮೀನಿನಲ್ಲಿ ಗುಹೆ ಹಾಗೂ ನೌಕೆಗಳು ಪತ್ತೆಯಾಗಿವೆ. ಅಡಿಕೆ ಸಸಿಗಳನ್ನು ನೆಡುವ ಸಲುವಾಗಿ ದೊಡ್ಡ ಗುಂಡಿಯನ್ನು ಅಗೆದಾಗ, ಇದ್ದಕ್ಕಿದ್ದಂತೆ ಗುಹೆ ಮತ್ತು ಮಣ್ಣಿನ ಪಾತ್ರೆಗಳು ಕಂಡುಬಂದಿವೆ. ಕೆಲಸದ ವೇಳೆ ಇದ್ದಕ್ಕಿದ್ದಂತೆ ಮಣ್ಣಿನಲ್ಲಿ ಸಡಿಲ ಭಾಗ ಗೋಚರಿಸಿದ್ದು, ಗುಹೆಯಾಕಾರ ಮಾದರಿ ಪತ್ತೆಯಾಗಿದೆ. ಅದನ್ನು ಸೂಕ್ಷ್ಮವಾಗಿ ಗಮನಿಸಿದಾಗ...

ಈ ಕಾರಣಕ್ಕಾಗಿ ಎಸ್ಕಲೇಟರ್ ಬದಿಯಲ್ಲಿ ಬ್ರಷ್ ಇದೆ..?!

Technology News: ಎಸ್ಕಲೇಟರ್ ಅನ್ನು 1859 ರಲ್ಲಿ ನಾಥನ್ ಏಮ್ಸ್  ಕಂಡುಹಿಡಿದರು. ಎಸ್ಕಲೇಟರ್ ಎನ್ನುವುದು ನಿರಂತರ ಚಾಲನೆಯಲ್ಲಿರುವ ಬೆಲ್ಟ್  ನಿಂದ ಸಂಪರ್ಕಿಸಲಾದ ಹಂತಗಳನ್ನು ಒಳಗೊಂಡಿರುವ ಏಣಿಯಾಗಿದೆ. ಇದು ಕನ್ವೇಯರ್ ಪ್ರಕಾರದ ಸಾರಿಗೆ ಸಾಧನವಾಗಿದ್ದು, ಇದರಲ್ಲಿ ಮೋಟಾರೀಕೃತ ಸೆಟ್ ಅನ್ನು ಅಂತ್ಯವಿಲ್ಲದ ಬೆಲ್ಟ್ ನಂತೆ ಜೋಡಿಸಲಾಗಿದೆ.ಅದು ನಿರಂತರವಾಗಿ ಏರುತ್ತದೆ ಅಥವಾ ಇಳಿಯುತ್ತದೆ. ಎಸ್ಕಲೇಟರ್‌ ಬಗ್ಗೆ ಅದ್ರ ಬಳಕೆ ಜ್ಞಾನ...

ಗಣೇಶನ ಅವತಾರದಲ್ಲಿ ಡಿಬಾಸ್, ಅಪ್ಪು, ಯಶ್.!

Banglore news: ದೇಶಾದ್ಯಂತ ಗಣೇಶ ಹಬ್ಬದ ಸೊಗಡು ಕಳೆಗಟ್ಟಿದೆ. ಗಣೇಶ ಹಬ್ಬವನ್ನು ಜಾಂ ಜೂಂ ಅಂತ ಮಾಡೋ  ಹುಮ್ಮಸ್ಸು ಕಾಣುತ್ತಿದೆ. ಇದರ ಜೊತೆ  ಮತ್ತೊಂದು ವಿಶೇಷ ಸುದ್ದಿ ಸಿಕ್ಕಿದೆ. ಹೌದು ಈ ಬಾರಿ ಗಣೇಶ ನ ಜೊತೆ ಸ್ಟಾರ್ ನಟರೂ ನಿಮ್ಮ ಮನೆಗೆ ಬರಲಿದ್ದಾರೆ. ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ ಕಳೆಗಟ್ಟುತ್ತಿದೆ. ಕೊರೋನಾ ಕಾರಣದಿಂದಾಗಿ ಕಳೆದ ಎರಡು...

ಮಂಡ್ಯ: ರಾತ್ರಿ ಸುರಿದ ಧಾರಾಕಾರ ಮಳೆ ಕೊಚ್ಚಿ ಹೋದ ರಸ್ತೆ, ಒಡೆದ ವಿ.ಸಿ ನಾಲೆ

Mandya News: ಮಂಡ್ಯದ ಮದ್ದೂರು ತಾಲೂಕಿನ ಮಾದ ನಾಯಕನಹಳ್ಳಿ ಬಳಿ ರಾತ್ರಿ ಗ್ರಾಮದಲ್ಲಿ ಧಾರಾಕಾರಾವಾಗಿ ಸುರಿದಿದ್ದ ಭಾರೀ ಮಳೆ ಪರಿಣಾಮವಾಗಿ ರಸ್ತೆಕೊಚ್ಚಿಹೋಗಿದೆ. ಮಳೆಯ ನೀರಿನಿಂದಾಗಿ ಹಳ್ಕಲ ಉಕ್ಕಿ ಹರಿದು‌ ರಸ್ತೆ ಕೊಚ್ಚಿ ಹೋಗಿದೆ. ಮಂಡ್ಯದಲ್ಲಿ ಧಾರಾಕಾರ ಮಳೆಗೆ ಒಡೆದ ವಿ.ಸಿ ನಾಲೆ ಮತ್ತೊಂದೆಡೆ ಮಂಡ್ಯ ತಾಲೂಕಿನ ದೊಡ್ಡಗರುಡನಹಳ್ಳಿ ಬಳಿ ವಿ.ಸಿ ನಾಲೆ ಒಡೆದು ಕಾಲುವೆ ನೀರು ರೈತರ ಜಮೀನಿಗೆ...

ಜಮೀನಿನಲ್ಲಿ ಮಲಗಿದ್ದ ಮಹಿಳೆ ಮೇಲೆ ಹೆಡೆಬಿಚ್ಚಿ ನಿಂತ ನಾಗರಾಜ…!

Kalaburugi News: ವಿಶ್ರಾಂತಿ ಪಡೆಯಲೆಂದು ಜಮೀನಿನಲ್ಲಿ ಮಲಗಿದ್ದ ಮಹಿಳೆ ಮೇಲೆ ನಾಗರಹಾವೊಂದು ಹೆಡೆಬಿಚ್ಚಿ ನಿಂತ ಘಟನೆಯೊಂದು ಕಲಬುರುಗಿಯಲ್ಲಿ ನಡೆದಿದೆ.ಕಲಬುರುಗಿಯ ಅಫಜಲಪುರ ತಾಲೂಕಿನ ಮಲ್ಲಾಬಾದ್ ಗ್ರಾಮದಲ್ಲಿ ನಡೆದಿದೆ. ಸದ್ಯ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಭಯಬೀತಿಗೊಂಡಿದ್ದಾರೆ. ಗ್ರಾಮದ ಭಾಗಮ್ಮ ಬಡದಾಳ್ ಎಂಬುವರು ತಮ್ಮ ಜಮೀನಿನಲ್ಲಿ ಮಲಗಿದ್ದಾಗ ಮೈಮೇಲೆ ಬಂದ ನಾಗರಹಾವು ಹೆಡೆಎತ್ತಿ ನಿಂತುಕೊಂಡಿದೆ....

ಮಂಡ್ಯದಲ್ಲಿ ಮಳೆತಂದ ಅವಾಂತರ, ನೊಂದ ಮಹಿಳೆಯ ಕಣ್ಣೀರು

Mandya  News: ಬಾರಿ ಮಳೆಗೆ ಸಕ್ಕರೆ ನಾಡು ಮಂಡ್ಯ ಜನ ತತ್ತರವಾಗಿದ್ದಾರೆ.ರಾತ್ರಿ ಸುರಿದ ಬಾರಿ ಮಳೆಗೆ ಮನೆ ಕುಸಿದಿದೆ..ಅದೃಷ್ಟವಶಾತ್ ಪ್ರಾಣಾಪಾಯದಿಂದ ಕುಟುಂಬ ಪಾರಾಗಿದೆ. ಮಂಡ್ಯ ತಾಲ್ಲೂಕಿನ ಹೊಸ ಬೂದನೂರು ಗ್ರಾಮದಲ್ಲಿ ಘಟನೆ ನಡೆದಿದೆ. ಕೆಂಪಮ್ಮ, ಬಾಡಿಗೆ ಮನೆಯಲ್ಲಿ ವಾಸವಿದ್ದರು.ಈಗ ಮನೆ ಕಳೆದುಕೊಂಡು ಬಡ ಮಹಿಳೆ ಕಂಗಲಾಗಿದ್ದಾರೆ..ಬಡವರಿಗೆ ಮನೆ ಕೊಡಲು ಜನ ಪ್ರತಿನಿಧಿಗಳಿಗೆ ಏನಾಗಿದೆ.?ಮನೆ ಗೊಡೆ ಕುಸಿದಿದೆ, ಬಾಡಿಕೆಯಲ್ಲಿ...

ವಿದ್ಯಾರ್ಥಿನಿಯರಿಗೆ ಸ್ವಾಮೀಜಿಯಿಂದ ಲೈಂಗಿಕ ಕಿರುಕುಳ: ಪ್ರಕರಣ ದಾಖಲು

Mysoor News: ವಿದ್ಯಾರ್ಥಿನಿಯರಿಗೆ ಸ್ವಾಮೀಜಿಯಿಂದ  ಲೈಂಗಿಕ ದೌರ್ಜನ್ಯ ನಡೆಯುತ್ತಿದೆ ಎಂಬ ಸುದ್ದಿ ಬೆಳಕಿಗೆ  ಬಂದಿದೆ. ತಮ್ಮದೇ ಮಠದ ಹಾಸ್ಟೇಲ್​ನಲ್ಲಿರುವ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯವೆಸಗುತ್ತಿದ್ದಾರೆಂದು ಆರೋಪಿಸಿ ನಾಡಿನ ಪ್ರತಿಷ್ಠಿತ ಮಠ ಒಂದರ ಸ್ವಾಮೀಜಿ ವಿರುದ್ಧ ದೌರ್ಜನ್ಯಕೊಳಗಾದ ಇಬ್ಬರು ವಿದ್ಯಾರ್ಥಿನಿಯರು ನಗರದ ಮಹಿಳಾ ಸಾಂತ್ವನ ಮತ್ತು ಮಕ್ಕಳ ವಸತಿ ಕೇಂದ್ರವಾದ ಒಳನಾಡಿ ಸಂಸ್ಥೆಗೆ ದೂರು ನೀಡಲಾಗಿದೆ....

ಬೆಂಗಳೂರಿನಲ್ಲಿ ಪ್ರೇಯಸಿಯಿಂದ ಪ್ರಿಯಕರನ ಕಿಡ್ನಾಪ್…?!

Banglore  News: ಬೆಂಗಳೂರಿನಲ್ಲಿ  ಪ್ರಿಯತಮೆಯೇ  ತನ್ನ ಪ್ರಿಯಕರನನ್ನು  ಕಿಡ್ನಾಪ್ ಮಾಡಿರೋ ಘಟನೆ  ನಡೆದಿದೆ. ಕಿಡ್ನಾಪ್‌ ಮಾಡಿ  ಹಲ್ಲೆ ಮಾಡಿರುವ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನ ಹನುಂತನಗರದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ  ಇಬ್ಬರು ಯುವತಿಯರು ಸೇರಿ 8 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಮಹದೇವಪ್ರಸಾದ್ ಮತ್ತು ಕ್ಲಾರಾ ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದರು. ಈಗಾಗಲೇ ಮದುವೆಯಾಗಿದ್ದು ಕ್ಲಾರಾ ವಿಚ್ಛೇದನ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img