Wednesday, July 8, 2026

ರಾಜ್ಯ

ಯುವ ಕಾಂಗ್ರೆಸ್ ಅಧ್ಯಕ್ಷ ಗೂಂಡಾ ಮಹಮ್ಮದ್ ನಲಪಾಡ್ ಹೇಳಿಕೆ ಕಾಂಗ್ರೆಸ್ ಪಕ್ಷದ ಅಧಿಕೃತ ನಿಲುವೇ? – BJP

ಬೆಂಗಳೂರು: ಕಾಂಗ್ರೆಸ್ ಗೂಂಡಾಗಳು ಸ್ತ್ರೀಯರಿಗೆ ನೀಡುವ ಗೌರವ ಇದೇನಾ? ಯುವ ಕಾಂಗ್ರೆಸ್ ಅಧ್ಯಕ್ಷ ಗೂಂಡಾ ಮಹಮ್ಮದ್ ನಲಪಾಡ್ ಹೇಳಿಕೆ ಕಾಂಗ್ರೆಸ್ ಪಕ್ಷದ ಅಧಿಕೃತ ನಿಲುವೇ? ಎಂದು ಬಿಜೆಪಿ ಕರ್ನಾಟಕ, ಕಾಂಗ್ರೆಸ್ ಗೆ ಪ್ರಶ್ನಿಸಿದೆ. https://twitter.com/BJP4Karnataka/status/1560602873754333188 ಇಂದು ಟ್ವಿಟ್ ಮಾಡಿರುವಂತ ಬಿಜೆಪಿ, ಒಂದೆಡೆ ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುವ ಕಾಂಗ್ರೆಸ್‌, ಇನ್ನೊಂದೆಡೆ ಮಹಿಳೆಯರ ಬಗ್ಗೆ ತುಚ್ಛವಾಗಿ ಮಾತನಾಡುತ್ತಿದೆ. ಗೂಂಂಡಾಗಿರಿಯ...

ನೆಲ, ಜಲ, ಭಾಷೆಗೆ ರಾಷ್ಟ್ರೀಯ ಪಕ್ಷಗಳು ಮಾರಕ- ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ರಾಯಚೂರು: ನೆಲ, ಜಲ, ಭಾಷೆಯಂಥ ಸೂಕ್ಷ್ಮ ವಿಚಾರದಲ್ಲಿ ರಾಷ್ಟ್ರೀಯ ಪಕ್ಷಗಳು ರಾಜ್ಯದ ಹಿತಾಸಕ್ತಿಗೆ ಮಾರಕವಾಗಿ ಪರಿಣಮಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭಿರ ಆರೋಪ ಮಾಡಿದರು. ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ನಡೆದ ಜಾತ್ಯತೀತ ಜನತಾದಳ ಪಕ್ಷದ ಬೃಹತ್ ಸಮಾವೇಶ ಹಾಗೂ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಜನ್ಮದಿನ ಕಾರ್ಯವನ್ನು ಉದ್ದೇಶಿಸಿ ಅವರು ಭಾಷಣ...

ಮಂಗಳೂರು:ಕಲ್ಲುಗಳನ್ನು ಹಾಕಿ ರಸ್ತೆ ಗುಂಡಿ ಮುಚ್ಚಿದ ವಿದ್ಯಾರ್ಥಿಗೆ ಸಾರ್ವಜನಿಕರಿಂದ ಮೆಚ್ಚುಗೆ

Manglore news updates: ಮಂಗಳೂರು: ಕಂಕನಾಡಿ ಹೂವಿನ ಮಾರುಕಟ್ಟೆ ಬಳಿ ವಿದ್ಯಾರ್ಥಿಯೊಬ್ಬ ರಸ್ತೆ ಬದಿಯ ಗುಂಡಿಗೆ ಕಲ್ಲುಗಳನ್ನು ಹಾಕಿ ಮುಚ್ಚಿದ ಘಟನೆ ನಡೆದಿದೆ. ಬಾಲಕನ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಕಾಂಕ್ರಿಟ್ ರಸ್ತೆಯಂಚಿನಲ್ಲಿ ಗುಂಡಿಯಿಂದ ಬೈಕ್ ಸವಾರರಿಗೆ, ಪಾದಚಾರಿಗಳಿಗೆ ತೊಂದರೆ ಉಂಟಾಗುತ್ತಿರುವುದನ್ನು ಗಮನಿಸಿದ ವಿದ್ಯಾರ್ಥಿ ರಸ್ತೆಯ ಗುಂಡಿಯನ್ನು ಮುಚ್ಚಿದ್ದಾನೆ. ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಎಂ. ಜಿ....

ಚಿಕ್ಕಮಗಳೂರು: ರಂಭಾಪುರಿ ಶ್ರೀಗಳ ಮುಂದೆ ಸಿದ್ದು ಪಶ್ಚಾತ್ತಾಪ…!

Chikkamagaluru News: ಮೊಟ್ಟೆ ವಿವಾದದ ಬೆನ್ನಲ್ಲೇ ಚಿಕ್ಕಮಗಳೂರು ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ ಚಿಕ್ಕಮಗಳೂರಿನ ಎನ್ ಆರ್ ಪುರ ತಾಲೂಕಿನ ರಂಭಾಪುರಿ ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶಿರ್ವಚನ ಪಡೆದರು. ಜೊತೆಗೆ ಧರ್ಮದ ಕುರಿತಾದ ಹೇಳಿಕೆ ವಿಚಾಋವಾಗಿ ಲಿಂಗಾಯತ್ ಧರ್ಮ ವೀರಶೈವರನ್ನು ಒಡೆಯುವ ಪ್ರಯತ್ನ ನಾನು ಮಾಡಿಲ್ಲ.ಕೆಲವರು ನನ್ನ ದಾರಿ ತಪ್ಪಿಸಿದ್ದಾರೆ....

ದಾರವಾಡದಲ್ಲಿ ಹೊತ್ತಿ ಉರಿದ ‘ಕೈ’ಕಿಚ್ಚು: ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕೃತಿ ದಹನ,ಸಾವರ್ಕರ್ ಫೋಟೋಗೂ ಮೊಟ್ಟೆ ಒಡೆದು ಅವಮಾನ

Dharawad News: ಮೊಟ್ಟೆ ಮಹಾಯುದ್ಧ ಇದೀಗ ಇಡೀ ರಾಜ್ಯವನ್ನೇ ಸೇಡಿನ ಜ್ವಾಲೆಯಲ್ಲಿ ಬೇಯುವಂತೆ ಮಾಡಿದೆ. ಸಿದ್ದು ವಿರುದ್ಧದ ಪ್ರತಿಭಟನೆಗೆ ಕೈ ನಾಯಕರು ಕಾರ್ಯಕರ್ತರು ಗರಂ ಆಗಿದ್ದಾರೆ.ದಾರವಾಡದಲ್ಲೂ ಕೈಕಿಚ್ಚು ತಾರಕಕ್ಕೇರಿದೆ. ಧಾರವಾಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರ  ಪ್ರತಿಭಟನೆಯಲ್ಲಿ ವೀರ್​ ಸಾವರ್ಕರ್​ ಅವರ ಭಾವಚಿತ್ರಕ್ಕೆ ಮೊಟ್ಟೆ ಒಡೆದು, ಕಾಲಿನಲ್ಲಿ ಭಾವಚಿತ್ರ ತುಳಿದು ಅವಮಾನ ಮಾಡಿದ್ದಾರೆ. ನಂತರ ಕೈ ಕಾರ್ಯಕರ್ತರು ಸಾವರ್ಕರ್ ಭಾವಚಿತ್ರ...

ನಿನ್ನೆ ಮೊಟ್ಟೆ ಇಂದು ಕಪ್ಪು ಬಟ್ಟೆ..! ಸಿದ್ದುಗೆ ಪ್ರತಿಭಟನಾ ಸ್ವಾಗತ..!

Chikkamagaluru news updates: ನಿನ್ನೆ ಕೊಡಗಿನಲ್ಲಿ ಸಿದ್ದು ವಿರುದ್ದವಾಗಿ ಬಿಜೆಪಿ ಕಾರ್ಯಕರ್ತರು ಕಾರಿಗೆ ಮೊಟ್ಟೆ ಹೊಡೆದು ಪ್ರತಿಭಟನೆ ಮಾಡಿದ್ದರು. ಇಂದೂ ಕೂಡಾ ಅದೇ ರೀತಿಯ ಪ್ರತಿಕ್ರಿಯೆ ಸಿದ್ದುಗೆ ಸಿಕ್ಕಿದೆ. ಪೊಲೀಸ್ ಬಿಗಿ ಭದ್ರತೆ ನಡುವೆಯೂ ಚಿಕ್ಕಮಗಳೂರಿನಲ್ಲಿ ಸಿದ್ದರಾಮಯ್ಯ ಕಾರಿನ ಮೇಲೆ ಕಪ್ಪು ಬಟ್ಟೆ ಎಸೆದಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುರಿದ ಧಾರಾಕಾರ ಮಳೆ ಹಿನ್ನೆಲೆ ಅನೇಕ ಪ್ರದೇಶದಲ್ಲಿ ನೆರೆಯಿಂದಾಗಿ ಹಾನಿಗೊಳಗಾಗಿತ್ತು....

ನಾಳೆ ಬೆಸ್ಕಾಂನಿಂದ ವಿದ್ಯುತ್ ಅದಾಲತ್

ಬೆಂಗಳೂರು: ಗ್ರಾಮೀಣ ಭಾಗದ ಗ್ರಾಹಕರ ವಿದ್ಯುತ್ ಸಂಬಂಧಿತ ಸಮಸ್ಯೆಗಳ ಶೀಘ್ರ ಪರಿಹಾರಕ್ಕಾಗಿ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ 47 ತಾಲೂಕುಗಳ 88 ಹಳ್ಳಿಗಳಲ್ಲಿ ನಾಳೆ ಮೂರನೇ ವಿದ್ಯುತ್ ಅದಾಲತ್ ನಡೆಯಲಿದೆ. ಪ್ರತಿ ತಿಂಗಳ ಮೂರನೇ ಶನಿವಾರದಂದು ನಡೆಯುವ ಅದಾಲತ್ ನಲ್ಲಿ ಬೆಸ್ಕಾಂ ನಿಗಮ ಕಚೇರಿಯ ಹಿರಿಯ ಅಧಿಕಾರಿಗಳು ಭಾಗವಹಿಸಿ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ...

ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್

Kerala:ayyappa swami twmple  News: ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಕೇರಳದಲ್ಲಿರುವ ಶಬರಿಮಲೆಗೆ ಭೇಟಿ ನೀಡಿದ್ದು, ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ. ವಿಶೇಷವೆಂದರೆ ಇರುಮುಡಿ ಹೊತ್ತು, ಪಾದಯಾತ್ರೆ ಮೂಲಕವೇ ರಾಜೀವ್ ಚಂದ್ರಶೇಖರ್  ಶಬರಿಮಲೆ ಅಯ್ಯಪ್ಪ ಸ್ವಾಮಿ ಬೆಟ್ಟವನ್ನೇರಿದ್ದಾರೆ. ಬೇರೆ ಭಕ್ತರ ಜೊತೆ ಕಪ್ಪು ಬಟ್ಟೆ ಧರಿಸಿ, ಇರುಮುಡಿ ಹೊತ್ತು ಸಚಿವ ರಾಜೀವ್ ಚಂದ್ರಶೇಖರ್ ಬೆಟ್ಟ...

“ಈಗಿನ ಕಾಂಗ್ರಸ್ಸಿಗರು ಡೂಬ್ಲಿಕೇಟ್ ಕಾಂಗ್ರೆಸ್ಸಿಗರು” : ಪ್ರಲ್ಹಾದ್ ಜೋಶಿ

hubballi news express: ಹುಬ್ಬಳ್ಳಿಯಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪ್ರಲ್ಹಾದ್ ಜೋಶಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದದ್ದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು. ಜೊತೆಗೆ ಸಾವರ್ಕರ್ ಭಾವಚಿತ್ರವನ್ನು ಮುಸ್ಲಿಂ ಏರಿಯಾದಲ್ಲಿ ಏಕೆ ಹಾಕಬೇಕಿತ್ತು ಎಂಬ ಸಿದ್ದರಾಮಯ್ಯ ಹೇಳಿಕೆಯನ್ನ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಖಂಡಿಸಿದ್ದಾರೆ. “ಸಾವರ್ಕರ್ ಗುರುತಿಸಲ್ಪಡುವ ಭಾರತದ ಸುಪುತ್ರ” ಎಂದು ಸ್ವತಃ ಇಂದಿರಾಗಾಂಧಿ ಅವರು...

“ನಿಮ್ಮ ಕಾರ್ಯಕರ್ತರನ್ನು ನಿಯಂತ್ರಣದಲ್ಲಿಟ್ಟರೆ ಸರಿ…” ಬಿಜೆಪಿಗೆ ಡಿಕೆಶಿ ಎಚ್ಚರಿಕೆ

Banglore news: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣದ ಕುರಿತು ಹೇಳಿಕೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ಸಂವಿಧಾನಾತ್ಮಕ ಹುದ್ದೆಯಲ್ಲಿದ್ದಾರೆ. ಹೇಳಿಕೆಗಳ ಬಗ್ಗೆ ಟೀಕೆ ಮಾಡುವುದು ಒಂದು ಪ್ರಜಾಪ್ರಭುತ್ವದ ಭಾಗವಾಗಿದೆ. ನೆರೆ ವೇಳೆ ವಿಪಕ್ಷ ನಾಯಕರಾಗಿ ಭೇಟಿ ನೀಡಿದ್ದಾರೆ. ಸರ್ಕಾರದ ಕಣ್ಣು ತೆರೆಸುವ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img