Wednesday, July 8, 2026

ರಾಜ್ಯ

ಮಂಗಳೂರು: ಸಾವರ್ಕರ್ ಪ್ರತಿಮೆ ಸ್ಥಾಪಿಸಲು ಯಶ್ ಪಾಲ್ ರಿಂದ ನಗರ ಪಾಲಿಕೆಗೆ ಮನವಿ

Manglore news updates: ಬ್ರಹ್ಮಗಿರಿ ವೃತ್ತದಲ್ಲಿ ಸಾವರ್ಕರ್ ಪ್ರತಿಮೆ ಸ್ಥಾಪಿಸಲು ಅನುಮತಿ ನೀಡುವಂತೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಅವರು ನಗರ ಪಾಲಿಕೆಗೆ ಪತ್ರ ಬರೆದಿದ್ದಾರೆ. ಬ್ರಹ್ಮಗಿರಿ ವೃತ್ತದಲ್ಲಿ ಸಾವರ್ಕರ್ ಫೋಟೋ ಇರುವ ಫ್ಲೆಕ್ಸ್ ಬೋರ್ಡ್ ಹಾಕಿರುವುದನ್ನು ಕಾಂಗ್ರೆಸ್ ಮತ್ತು ಎಸ್ ಡಿಪಿಐ ತೀವ್ರವಾಗಿ ವಿರೋಧಿಸಿತ್ತು. ಕಾಂಗ್ರೆಸ್ ಮತ್ತು ಎಸ್‌ಡಿಪಿಐ ಆಕ್ಷೇಪಣೆ...

ಕರ್ನಾಟಕ ಜಾನಪದ ಅಕಾಡೆಮಿಯ 2022ನೇ ಸಾಲಿನ ಪ್ರಶಸ್ತಿ ಪ್ರಕಟ

Banglore news: ಕರ್ನಾಟಕ ಜಾನಪದ ಅಕಾಡೆಮಿಯ 2022ನೇ ಸಾಲಿನ ಪ್ರಶಸ್ತಿಗಳನ್ನು ಗುರುವಾರ ಪ್ರಕಟಿಸಲಾಗಿದೆ. ಮಂಡ್ಯ ಜಿಲ್ಲೆಯ ವ.ನಂ.ಶಿವರಾಮು ಅವರಿಗೆ ಪ್ರತಿಷ್ಠಿತ ಜಿಶಂಪ (ಡಾ ಜಿ.ಶಂ.ಪರಮಶಿವಯ್ಯ) ಪ್ರಶಸ್ತಿ ಮತ್ತು ಬಾಗಲಕೋಟೆಯ ಡಾ ಶಂಭು ಬಳಿಗಾರ ಅವರಿಗೆ ಡಾ ಬಿ.ಎಸ್.ಗದ್ದಿಗಿಮಠ ಪ್ರಶಸ್ತಿ ಘೋಷಿಸಲಾಗಿದೆ. ಈ ಎರಡೂ ಪ್ರಶಸ್ತಿಗಳಿಗೆ ಕನ್ನಡ ಜಾನಪದ ಲೋಕದಲ್ಲಿ ತನ್ನದೇ ಆದ ಗೌರವವಿದೆ. ಕರ್ನಾಟಕದ ವಿವಿಧ...

ತಂದೆ ಸಿದ್ದು ಹೇಳಿಕೆ ಸಮರ್ಥಿಸಿಕೊಂಡ ಮಗ ಯತೀಂದ್ರ

Banglore news: ಸಿದ್ಧರಾಮಯ್ಯ ಸಾವರ್ಕರ್ ವಿರುದ್ಧದ ಹೇಳಿಕೆಯಿಂದ ರಾಜ್ಯದಲ್ಲಿ ಕೇಸರಿ ಪಡೆ ಕೆಂಡಾಮಂಡಲವಾಗಿತ್ತು. ಆದರೆ ಇದೀಗ ತಂದೆಯ ಮಾತನ್ನು ಮಗನೇ ಸಮರ್ಥಿಸಿಕೊಂಡಿದ್ದಾನೆ. ಹೌದು ಸಿದ್ಧರಾಮಯ್ಯ ಮಗನಾದ ಯತೀಂದ್ರ ಇಂದು ತಂದೆ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸುತ್ತಾ ಸಾವರ್ಕರ್ ಎಂದೂ ಮುಸ್ಲಿಂ ಪರವಾಗಿ ಇರಲಿಲ್ಲ ಹಾಗೆಯೆ ಸಾವರ್ಕರು ಎಂದಿಗೂ ಮುಸ್ಲಿಮರನ್ನು ಭಾರತೀಯರೆಂದು ಒಪ್ಪಿಕೊಂಡಿಲ್ಲ ಮತ್ತು ಮುಸ್ಲಿಂ ಹಾಗು ಕ್ರೈಸ್ತ...

ಸಿದ್ದು ವಿರುದ್ಧ ಕೊಡಗಿನಲ್ಲಿ ಭುಗಿಲೆದ್ದ ಆಕ್ರೋಶ: ಮೊಟ್ಟೆ ಒಡೆದು ಪ್ರತಿಭಟನೆ

kodagu news: ಸಿದ್ದರಾಮಯ್ಯ ಸಾವರ್ಕರ್ ವಿಚಾರವಾಗಿ ನೀಡಿದ ಹೇಳಿಕೆಯಿಂದಾಗಿ ಬಿಜೆಪಿ  ನಾಯಕರು ಕೆಂಡಕಾರಿದ್ದರು.ಆದರೆ ಇದೀಗ ಯುವಮೋರ್ಛಾ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ಮಳೆಯಿಂದ ಹಾನಿಯಾದ ಪ್ರದೇಶಗಳ ವೀಕ್ಷಣೆಗಾಗಿ ಸಿದ್ಧರಾಮಯ್ಯ ಕೊಡಗಿಗೆ ತೆರಳಿದ್ದರು ಆದರೆ ಕೊಡಗಿನಲ್ಲಿ ಯುವಮೋರ್ಛಾ  ಕಾರ್ಯಕರ್ತರು ಕಪ್ಪು ಬಾವುಟ  ಹಿಡಿದು ಮೊಟ್ಟೆ ಒಡೆದು ಆಕ್ರೋಶವನ್ನು ವ್ಯಕ್ತ ಪಡಿಸಿದ್ದಾರೆ. ಹಾಗೆಯೇ ಸಿದ್ಧು ಕಾರಿಗೆ ಮುತ್ತಿಗೆ ಹಾಕುವ ಪ್ರಯತ್ನವನ್ನೂ ಮಾಡಿದ್ದಾರೆ. ಪೊಲೀಸರು...

ರಸ್ತೆ ಬದಿ ಮತ್ತು ಪಾದಚಾರಿ ಮಾರ್ಗದಲ್ಲಿನ ಕಟ್ಟಡ ನಿರ್ಮಾಣ ವಸ್ತು ತೆರವುಗೊಳಿಸಿ – ಬಿಬಿಎಂಪಿ ಮುಖ್ಯ ಆಯುಕ್ತರ ಆದೇಶ

ಬೆಂಗಳೂರು: ರಸ್ತೆ ಬದಿ ಮತ್ತು ಪಾದಚಾರಿ ಮಾರ್ಗದಲ್ಲಿ ಇರುವ ಪೈಪು ಹಾಗೂ ಕಟ್ಟಡ ನಿರ್ಮಾಣ ವಸ್ತುಗಳನ್ನು ತೆರವುಗೊಳಿಸಲು ಮುಖ್ಯ ಆಯುಕ್ತರಿಂದ ಆದೇಶ ಹೊರಡಿಸಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಹಲವು ಕಡೆಗಳಲ್ಲಿ ರಸ್ತೆ ಬದಿ ಮತ್ತು ಪಾದಚಾರಿ ಮಾರ್ಗದಲ್ಲಿ ಕಟ್ಟಡ ನಿರ್ಮಾಣದ ವಸ್ತು ಮತ್ತು ಪೈಪುಗಳಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗಿರುತ್ತದೆ. ಆದ್ದರಿಂದ ತಕ್ಷಣದಿಂದ...

ಮಂಡ್ಯ: ಇಂದು ಕಂದಾಯ ಭವನಕ್ಕೆ ಗುದ್ದಲಿ ಪೂಜೆ

Mandya News: ಮಂಡ್ಯದಲ್ಲಿ ಇಂದು ನೂತನವಾಗಿ ನಿರ್ಮಾಣವಾಗಲಿರುವ ಕಂದಾಯ ಭವನಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಮಂಡ್ಯದ ಜಿಲ್ಲಾ ಅಧಿಕಾರಿ ಕಚೇರಿ ಸಮೀಪದಲ್ಲಿ ನೂತನ ಕಂದಾಯ ಭವನ ನಿರ್ಮಾಣ ಕಾಮಗಾರಿಯನ್ನು ಮಂಡ್ಯ ಶಾಸಕರಾದ ಎಂ ಎಲ್ ಎ ಎಂ ಶ್ರೀನಿವಾಸ್ ಅವರು ಗುದ್ದಲಿ ಪೂಜೆ ನೆರವೇರಿಸಿದರು.  ಈ ವೇಳೆ ಎ ಡಿ ಸಿ ನಾಗರಾಜು. ಕಂದಾಯ ಇಲಾಖೆಯ...

ಬೆಂಗಳೂರು: ಗಣೇಶೋತ್ಸವ ಆಚರಣೆ ಕುರಿತು ಬಿ.ಸಿ.ನಾಗೇಶ್ ಸ್ಪಷ್ಟನೆ

Banglore news: ರಾಜ್ಯದಲ್ಲಿ ಇದೀಗ ಹಿಜಾಬ್ ವಿಚಾರದ ಜೊತೆ ಗಣೇಶೋತ್ಸವ ಆಚರಣೆ ಕುರಿತಾಗಿ ದಂಗಲ್  ಎಬ್ಬಿವೆ. ಶಾಲೆಗಳಲ್ಲಿ ಗಣೇಶನ ಮೂರ್ತಿ ಸ್ಥಾಪಿಸಿದ್ರೆ ನಮಾಜ್ ಗೂ ಅವಕಾಶ ಕೊಡಿ ಎಂಬುವುದಾಗಿ ಮುಸ್ಲಿಂ ಮುಖಂಡರು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಶಾಲೆಗಳಲ್ಲಿ ಗಣೇಶೋತ್ಸವ ಹಿಂದಿನಿಂದ ಆಚರಿಸುತ್ತಿರುವ ಹಬ್ಬ ಅದನ್ನು ಬದಲಾಯಿಸಲು ಸಾಧ್ಯವಿಲ್ಲ.ಗಣೇಶೋತ್ಸವ ಎಂಬುವುದು  ನಾವು ಶುರು...

ಇಂದಿನ ಕರ್ನಾಟಕ ಟಿವಿ ಟಾಪ್ ಹೆಡ್ ಲೈನ್@2PM

ಯಡಿಯೂರಪ್ಪ ಬಿಜೆಪಿ ಪಕ್ಷಕ್ಕೆ ದೊಡ್ಡ ಶಕ್ತಿ, ಅವರ ರಾಜಕೀಯ ಅನುಭವದಿಂದ ಪಕ್ಷಕ್ಕೆ ಮತ್ತಷ್ಟು ಲಾಭ ಬೆಂಗಳೂರಲ್ಲಿ ಬಿಎಸ್‌ವೈ ಸನ್ಮಾನಿಸಿದ ಅರುಣ್ ಸಿಂಗ್ ---- ಗೋ ಬ್ಯಾಕ್ ಸಿದ್ದು ಖಾನ್, ಗೋ ಬ್ಯಾಕ್ ಸಿದ್ದರಾಮಯ್ಯ, ಕೊಡಗಿನಲ್ಲಿ ಮಾಜಿ ಸಿಎಂ ಸಿದ್ದುಗೆ ಬಿಜೆಪಿ ಕಾರ್ಯಕರ್ತರ ಘೇರಾವ್ ಮಳೆ ಹಾನಿ ಪ್ರದೇಶ ವೀಕ್ಷಣೆ ವೇಳೆ ಕಪ್ಪು ಭಾವುಟ ಪ್ರದರ್ಶನ --- ರಾಯಚೂರನ್ನ ತೆಲಂಗಾಣಕ್ಕೆ ಸೇರಿಸ್ಬೇಕಂತೆ -  ತೆಲಂಗಾಣ...

ಶಿವಮೊಗ್ಗ: ಜೇನುಕೃಷಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : 2022-23 ನೇ ಸಾಲಿನ ಜಿಲ್ಲಾ ವಲಯದ ಜೇನು ಸಾಕಾಣೆ ಕಾರ್ಯಕ್ರಮದಡಿ ಜೇನುಕೃಷಿ ತರಬೇತಿ/ಜೇನು ಪೆಟ್ಟಿಗೆ, ಕುಟುಂಬ ಮತ್ತು ಸ್ಟ್ಯಾಂಡ್‍ಗಳಿಗೆ ಸಹಾಯಧನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಗತ್ಯ ದಾಖಲಾತಿಗಳೊಂದಿಗೆ ವೆಬ್‍ಸೈಟ್ www.shimoga.nic.in ಇಲ್ಲಿ ಅರ್ಜಿ ಸಲ್ಲಿಸಬಹುದು. ನೇರವಾಗಿ ತಮ್ಮ ತಾಲ್ಲೂಕು ತೋಟಗಾರಿಕೆ ಇಲಾಖೆ ಕಚೇರಿಯನ್ನು ಸಂಪರ್ಕಿಸಿ ಸಹ ಅರ್ಜಿ ಸಲ್ಲಿಸಬಹುದು....

ರಾಯಚೂರನ್ನು ತೆಲಂಗಾಣಕ್ಕೆ ಸೇರಿಸುವ ವಿಚಾರವಾಗಿ ಗರಂ ಆದ ಪ್ರಿಯಾಂಕ್ ಖರ್ಗೆ

ರಾಯಚೂರನ್ನು ತೆಲಂಗಾಣಕ್ಕೆ ಸೇರಿಸುವ ವಿಚಾರವಾಗಿ ಪ್ರಿಯಾಂಕ್ ಖರ್ಗೆ ಗರಂ ಆಗಿದ್ದಾರೆ. ರಾಯಚೂರನ್ನು ತೆಂಗಾಣಕ್ಕೆ ಸೇರಿಸಿ ಎನ್ನುವ ರಾಯಚೂರು ಶಾಸಕ ಡಾ.ಶಿವರಾಜ್ ಪಾಟೀಲ್ ಹೇಳಿಕೆ ವೀಡಿಯೋ ವೈರಲ್ ಆಗಿತ್ತು. ಇದರ ವಿಚಾರವಾಗಿ ಮತ್ತು ಎಂಬ ಸಿಎಂ ಕೆಸಿಆರ್ ಅವರ ಹೇಳಿಕೆ ವಿಚಾರವಾಗಿಯೂ ಪ್ರಿಯಾಂಕ್ ಖರ್ಗೆ ತನ್ನ ಟ್ವಿಟ್ಟರ್ ಖಾತೆಯಲ್ಲಿ “ರಾಯಚೂರಿನ ಜನರು ತಮ್ಮ ಕಲ್ಯಾಣ ಯೋಜನೆಗಳಿಂದ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img