Monday, July 6, 2026

ರಾಜ್ಯ

ಹಿಜಾಬ್ ಆಯ್ತು ಈಗ ಶುರೂ ಗಣೇಶ ಗಲಾಟೆ…!

Banglore news: ಶಾಲೆಗಳಲ್ಲಿ ಹಿಜಾಬ್ ವಿಚಾರವಾಗಿ  ಗಲಾಟೆ ಆರಂಭವಾಗಿ ದೊಡ್ಡ ಮಟ್ಟದಲ್ಲೇ ಸುದ್ದಿಯಾಗಿತ್ತು.ಆದೇ ಪ್ರಕಾರವಾಗಿ ಇದೀಗ ಗಣೇಶ ಗಲಾಟೆ ಶುರುವಾಗಿದೆ. ಮುಸ್ಲಿಂ ಮುಖಂಡರು ಗಣೇಶ ಕೂರಿಸುವ ವಿಚಾರವಾಗಿ ವಿರೋಧ ವ್ಯಕ್ತ ಪಡಿಸುತ್ತಿದ್ದಾರೆ. ಶಾಲೆಗಳಲ್ಲಿ ಗಣೇಶ ಕೂರಿಸಲು ಅನುಮತಿ ನೀಡಿದ್ದೇ ಆದಲ್ಲಿ ನಮ್ಮ ಸಮುದಾಯಕ್ಕೂ ನಮಾಜ್ ಮಾಡಲು ಅನುಮತಿ ನೀಡಬೇಕು ಎಂಬುವುದಾಗಿ ಮುಸ್ಲಿಂ ಮುಖಂಡರು ವಿರೋಧ ವ್ಯಕ್ತ...

ತುಮಕೂರು: ಸ್ವಾತಂತ್ರ್ಯ ಸೇನಾನಿಗಳ ಜೊತೆ ಗೋಡ್ಸೆ ಫೋಟೋ..!

Banglore News: ಶಿವಮೊಗ್ಗದ ಸಾವರ್ಕರ್,ಟಿಪ್ಪು ವಿವಾದದ ಹಿಂದೆಯೇ ಇದೀಗ ತುಮಕೂರಿನಲ್ಲಿ ಗೋಡ್ಸೆ ಫೋಟೋ ವಿವಾದಕ್ಕೆ ಪೀಠಿಕೆ ಹಾಕಿದಂತಿದೆ. ತುಮುಕೂರಿನ  ಮದುಗಿರಿಯ ದಂಡಿನ ಮಾರಮ್ಮ ನಗರದಲ್ಲಿ ಸ್ವಾತಂತ್ರ್ಯ ಸೇನಾನಿಗಳ ಜೊತೆಯಲ್ಲಿ ಗೋಡ್ಸೆ ಫೋಟೋವನ್ನು ಹಾಕಿ ಬ್ಯಾನರ್ ಹಾಕಲಾಗಿದೆ. ಜೊತೆಗೆ ಈ ಬ್ಯಾನರ್ ನಲ್ಲಿ ಗಾಂಧೀಜಿಯ ಫೋಟೋವನ್ನು ಕೆಳಗಡೆ ಹಾಕಿ ಮೇಲೆ ನಾಥೂರಾಂ ಗೋಡ್ಸೆ ಫೋಟೋವನ್ನು ಹಾಕಿ ವಿವಾದ...

“ಟಿಪ್ಪು ದೇಶದ್ರೋಹಿ, ಸಾವರ್ಕರ್ ದೇಶಪ್ರೇಮಿ”: ರೇಣುಕಾಚಾರ್ಯ

Banglore news updates ಶಾಸಕ ಎಂ ಪಿ ರೇಣುಕಾಚಾರ್ಯ ಸಿದ್ದು ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಸಾವರ್ಕರ್ ಫೋಟೋವನ್ನು ಎಲ್ಲಿ ಬೇಕಾದರೂ ಹಾಕಬಹುದು ಅದಕ್ಕೆ ಯಾರ ಅಪ್ಪಣೆಯೂ ಅಗತ್ಯವಿಲ್ಲ. ಫೋಟೋ ಎಲ್ಲಿ ಬೇಕಾದರೂ ಇರಲಿ ಕೇಳೋಕೆ ಇವರ್ಯಾರು  ಎಂಬುವುದಾಗಿ ವಾಗ್ದಾಳಿ ನಡೆಸಿದ್ದಾರೆ.ಜೊತೆಗೆ ಟಿಪ್ಪು ದೇಶದ್ರೋಹಿ ಸಾ ವರ್ಕರ್ ದೇಶಪ್ರೇಮಿ ಎಂಬುವುದಾಗಿ ಘಂಟಾಘೋಷವಾಗಿ ಹೇಳಿದ್ದಾರೆ. ಕಾರ್ಯಕರ್ತರ ಹತ್ಯೆಗೆ ನೀವೆ...

ಬೆಂಗಳೂರು: ಸಿದ್ದು ಹೇಳಿಕೆಗೆ ಆರ್ ಅಶೋಕ್ ಕೆಂಡ

Banglore news: ಬೆಂಗಳೂರಿನಲ್ಲಿ ಶಿವಮೊಗ್ಗ ಹಲ್ಲೆ ವಿಚಾರದ  ಕುರಿತಾಗಿ  ಕೇಸರಿ ಪಡೆ ಗರಂ ಆಗಿದ್ದಾರೆ. ಸಿದ್ದರಾಮಯ್ಯ ಹೇಳಿಕೆ ವಿರುದ್ಧವಾಗಿ ಕೇಸರಿ ನಾಯಕರು ಕಿಡಿ ಕಾರಿದ್ದಾರೆ. ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಯಾಕೆ ಹಾಕಿದ್ದು ಎಂಬ ಸಿದ್ದು ಹೇಳಿಕೆಗೆ ಕೆಂಡವಾದ ಆರ್.ಅಶೋಕ್  ಮುಸ್ಲಿಂ ಏರಿಯಾ ಅಂದರೆ ಪಾಕಿಸ್ತಾನ ಸೇರಿದ್ಯಾ? ಸ್ವಾತಂತ್ರ ಹೋರಾಟಗಾರರ ಫೋಟೋ ಹಾಕಲು ಧರ್ಮದವರ ಅನುಮತಿ...

“ಸಿದ್ದರಾಮಯ್ಯರವರೇ ಚರ್ಚೆಗೆ ಬನ್ನಿ”: ಸಿಟಿ ರವಿ ಟ್ವೀಟ್ ವಾಗ್ದಾಳಿ

Banglore news: ಶಿವಮೊಗ್ಗ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ನಿರಂತರ ರಾಜಕೀಯ ಕಳಿಗಳ ಮಾತಿನ ಸಮರ ಹೆಚ್ಚಾಗುತ್ತಲೇ ಇದೆ.ಇತ್ತ ಸಿಟಿ ರವಿ ಹಾಗು ಸಿದ್ದರಾಮಯ್ಯ ನಡುವಿನ ವಾಕ್ ಸಮರ ತಾರಕಕ್ಕೇರಿದೆ. ಸಿದ್ದರಾಮಯ್ಯ ಹೇಳಿಕೆಗೆ ಟ್ವೀಟ್ ಮೂಲಕ ಸಿ.ಟಿ. ರವಿ ಉತ್ತರ ಕೊಟ್ಟಿದ್ದಾರೆ. ಸಿದ್ದರಾಮಯ್ಯರವರೇ ನಿಮಗೆ ಸಾವರ್ಕರ್ ಬಗ್ಗೆ ತಿಳಿದುಕೊಳ್ಳ ಬೇಕಿದ್ದರೆ ಮುಕ್ತ ಚರ್ಚೆಗೆ ಬನ್ನಿ. ಸಾವರ್ಕರ್ ಇತಿಹಾಸ...

ಉಡುಪಿ: ‘ಕೈ’ ಕಛೇರಿಗೆ ‘ಕಮಲ’ ಕಾರ್ಯಕರ್ತರ ಮುತ್ತಿಗೆ ಯತ್ನ

Udupi news update ಸಾವರ್ಕರ್ ಬ್ಯಾನರ್ ವಿರೋದಕ್ಕೆ ಇದೀಗ ಉಡುಪಿಯಲ್ಲು ಆಕ್ರೋಶ ವ್ಯಕ್ತವಾಗಿದೆ. ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಕಛೇರಿಗೆ ಮುತ್ತಿಗೆ  ಹಾಕಲು  ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದಾರೆ.ಜೊತೆಗೆ ಬಿಜೆಪಿ ಕಾರ್ಯಕರ್ತರು ಸಾವರ್ಕರ್ ಗೆ ಜಯಘೋಷ ಹಾಕಿ ಕೈ ಕಛೇರಿಯತ್ತ ನಡಿಗೆ ಆರಂಭಿಸಿದ್ದಾರೆ. ಈ ವಿಚಾರವಾಗಿ ಮಧ್ಯ ಪ್ರವೇಶಿಸಿದ ಪೊಲೀಸರು ಅಲ್ಲಿಂದ ಅವರನ್ನು ಕಳುಹಿಸಿದ್ದಾರೆ. https://karnatakatv.net/bjp-election-stories-election-practice/ https://karnatakatv.net/national-bjp-leader-arun-singh-state-toor/ https://karnatakatv.net/shivamogga-little-releef-school-reopen/

ಬೆಂಗಳೂರು: ಆ.19ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ

ಬೆಂಗಳೂರು: ದಿನಾಂಕ: 19-08-2022 ಶುಕ್ರವಾರದಂದು "ಶ್ರೀ ಕೃಷ್ಣ ಜನ್ಮಾಷ್ಟಮಿ" ದಿನದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು ತಿಳಿಸಿದ್ದಾರೆ. ಈ ಕುರಿತಂತೆ ಆದೇಶ ಹೊರಡಿಸಿರುವಂತ ಅವರು, ಆಗಸ್ಟ್ 19, 2022ರಂದು ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಬೆಂಗಳೂರು...

ಬೆಂಗಳೂರು: ಬಿಸಿಯೂಟ ಕಾರ್ಯಕರ್ತೆಯರ ಅಹೋ ರಾತ್ರಿ ಧರಣಿ

Banglore news updates: ಏಕಾಏಕಿ ಕೆಲಸದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ ಬಿಸಿಯೂಟ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಸರ್ಕಾರವು ಯಾವುದೇ ಪರಿಹಾರ ನೀಡದೇ 6,500 ಕಾರ್ಯಕರ್ತೆಯರನ್ನು ವಜಾ ಮಾಡಿದೆ. ರಾಜ್ಯ ಸರ್ಕಾರದ ಈ ಕ್ರಮವನ್ನು ಒಪ್ಪಲು ಸಾಧ್ಯವೇ ಇಲ್ಲ ಎಂದು ಕಾರ್ಯಕರ್ತೆಯರು ದೂರಿದ್ದಾರೆ. ಸರ್ಕಾರದ ನಡೆಯನ್ನು ಖಂಡಿಸಿ ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ಪ್ರತಿಭಟನೆ ಆರಂಭವಾಗಿ 2ನೇ ದಿನಕ್ಕೆ ಕಾಲಿಟ್ಟಿದೆ....

ಚುನಾವಣೆಗೆ ಬಿಜೆಪಿ ರಂಗ ತಾಲೀಮು: ಏನಿದು ಬಿಜೆಪಿ 50 ಅಜೆಂಡಾ…?

Banglore news: ಇನ್ನೇನು ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಕಳಿಗಳು  ಅಖಾಡಕ್ಕೆ ಇಳಿಯಲು ಸಿದ್ಧರಾಗಿದ್ದಾರೆ.ಈ ಬಾರಿ ಹೆಚ್ಚು ಗೆಲುವನ್ನು ಸಾಧಿಸುವ ಉದ್ದೇಶದಿಂದ ರಾಜ್ಯಾದ್ಯಾಂತ ಪ್ರವಾಸ ಕೈಗೊಳ್ಳುವ ತೀರ್ಮಾನದಲ್ಲಿದೆ ಬಿಜೆಪಿ ಪಡೆ.ಅದಕ್ಕಾಗಿಯೇ ವಿಶೇಷ 50 ಅಜೆಂಡಾವನ್ನು ಕೈಗೆತ್ತಿಕೊಂಡಿದ್ದಾರೆ ಬಿಜೆಪಿ ನಾಯಕರು. ಏನಿದು 50 ಅಜೆಂಡಾ..? ಬಜಪಿ  ಪಕ್ಷ ಸದ್ಯ ಅಧಿಕಾರದಲ್ಲಿದೆ. ಆದರೆ ಮುಂದಿನ ಚುನಾವಣೆ ಫಲಿತಾಂಶ ಹೇಳತೀರದ್ದಾಗಿದೆ. ಆದುದರಿಂದ ಬಿಜೆಪಿ ಪಕ್ಷದ...

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಇಂದಿನಿಂದ ರಾಜ್ಯ ಪ್ರವಾಸ

Banglore news: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ಆಗಸ್ಟ್ 17 ರಂದು ಬುಧವಾರ ಸಂಜೆ 5.40 ಗಂಟೆಗೆ ಬೆಂಗಳೂರು ವಿಮಾನನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಪೂರ್ವ ನಿಗದಿತ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಬಳಿಕ ಕುಮಾರಕೃಪಾ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಆಗಸ್ಟ್ 18 ರಂದು ಬೆಳಿಗ್ಗೆ ಅರಣ್ ಸಿಂಗ್ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...
- Advertisement -spot_img

Latest News

Gold Rate: ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್: ಸ್ವರ್ಣ ಬೆಲೆಯಲ್ಲಿ ಇಳಿಕೆ..

Gold Rate: ಚಿನ್ನ ಖರೀದಿಸಲು ಕಾಯುತ್ತಿದ್ದವರಿಗೆ ವಾರದ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದೆ. ಸೋಮವಾರ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಮತ್ತೊಮ್ಮೆ...
- Advertisement -spot_img