Saturday, July 4, 2026

ರಾಜ್ಯ

BREAKING NEWS: ಈ ಬಾರಿ ಅದ್ದೂರಿಯಾಗಿ ಮೈಸೂರು ದಸರಾ ಆಚರಣೆ – ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

ಬೆಂಗಳೂರು: ರಾಜ್ಯದ ವಿಶ್ವವಿಖ್ಯಾತ ಮೈಸೂರು ದಸರಾ 2022ರ ಆಚರಣೆಯನ್ನು ವಿಜೃಂಭಣೆಯಿಂದ ಆಚರಿಸಲು ಸರ್ಕಾರ ನಿರ್ಧರಿಸಿದೆ. ನಾಡಹಬ್ಬದ ಸಲುವಾಗಿ ನಡೆಯುವಂತ ಜಂಬೂಸವಾರಿಯನ್ನು ಅಕ್ಟೋಬರ್ 5ರಂದು ನಡೆಸಲು ನಿರ್ಧರಿಸಿದೆ. ಇಂದು ದಸರಾ ಆಚರಣೆ ಸಂಬಂಧ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಮೈಸೂರು ದಸರಾ ಹೇಗೆ ಈ ಬಾರಿ ಆಚರಿಸಬೇಕು ಎನ್ನುವ ಬಗ್ಗೆ...

ಜಲ ಸಾಹಸ ಕ್ರೀಡಾ ಉಪಕರಣ ಸೌಲಭ್ಯಕ್ಕೆ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಹಾವೇರಿ: ಪರಿಶಿಷ್ಟ ಜಾತಿ ಉಪಯೋಜನೆಯಡಿ 2022-23ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಐದು ಕ್ರೀಡಾ ಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಲ ಸಾಹಸ ಕ್ರೀಡಾ ಉಪಕರಣ ಸೌಲಭ್ಯಕ್ಕಾಗಿ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ ಮೂಲಕ ಜಲ ಸಾಹಸ ಕ್ರೀಡೆಯಲ್ಲಿ ತರಬೇತಿ ಪಡೆದು ಪ್ರಮಾಣಪತ್ರ ಹೊಂದಿರುವ ಅಥವಾ ರಾಜ್ಯ, ರಾಷ್ಟ್ರ...

ರಾಜ್ಯದ ಜನರಿಗೆ ಗುಡ್ ನ್ಯೂಸ್ : KMFನಿಂದ ನಂದಿನಿ ಮೊಸರು, ಮಜ್ಜಿಗೆ, ಲಸ್ಸಿ ದರ ಇಳಿಕೆ

ಬೆಂಗಳೂರು: ಕೇಂದ್ರ ಸರ್ಕಾರದಿಂದ ಪ್ಯಾಕೆಟ್ ಪುಡ್ ಗಳ ಮೇಲೆ ಜಿಎಸ್ಟಿ ವಿಧಿಸಿದ ಪರಿಣಾಮ ಇಂದಿನಿಂದ ಜಾರಿಗೆ ಬರುವಂತೆ ಕೆಎಂಎಫ್ ನಿಂದ ಮೊಸರು, ಮಜ್ಜಿಗೆ, ಲಸ್ಸಿ ದರ ಹೆಚ್ಚಳ ಮಾಡಲಾಗಿತ್ತು. ಹೀಗಾಗಿ ಅಗತ್ಯವಸ್ತುಗಳ ದರ ಏರಿಕೆಯ ಶಾಕ್ ನಲ್ಲಿದ್ದವರಿಗೆ, ಮತ್ತೊಂದು ಶಾಕ್ ನೀಡಲಾಗಿತ್ತು. ಆದ್ರೇ ಇದೀಗ ಆ ಆದೇಶವನ್ನು ವಾಪಾಸ್ ಪಡೆದು, ನಂದಿನಿ ಉತ್ಪನ್ನಗಳ ದರವನ್ನು...

ಹಾಲು, ಮೊಸರಿನ ಮೇಲೆ ಜಿಎಸ್‌ʼಟಿ: ನೀತಿ ಮರು ಪರಿಶೀಲನೆಗೆ ಹೆಚ್ ಡಿಕೆ ಆಗ್ರಹ

ಬೆಂಗಳೂರು: ಜಿಎಸ್ ಟಿ ಮೂಲಕ ಕೇಂದ್ರ ಸರಕಾರವು ಬಡವರನ್ನು ದೋಚುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಜಿಎಸ್ ಟಿ ಜನ ವಿರೋಧಿ ತೆರಿಗೆ ನೀತಿ. ಪೆಟ್ರೋಲ್ ಬೆಲೆ, ದಿನ ನಿತ್ಯದ ವಸ್ತು ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಈಗ ಆಹಾರ ಪದಾರ್ಥಗಳಿಗೆ ಜಿಎಸ್ ಟಿ ವಿಧಿಸಿ ಬಡವರ ಅನ್ನವನ್ನೂ...

ಜು.22ರಂದು ರಾಮನಗರದಲ್ಲಿ ‘ಆಜಾದಿ ಕಾ ಅಮೃತ ಮಹೋತ್ಸವ’; ವಿದೇಶಾಂಗ ಸಚಿವ ಜೈಶಂಕರ್ ಅತಿಥಿ

  ಬೆಂಗಳೂರು: ರಾಮನಗರ ಜಿಲ್ಲಾ ಕೇಂದ್ರದಲ್ಲಿ ಇದೇ 22ರಂದು 'ಆಜಾದಿ ಕಾ ಅಮೃತ್ ಮಹೋತ್ಸವ' ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಈ ಸಂಬಂಧ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿದ ಅವರು, ಈ ವಿಚಾರ ತಿಳಿಸಿದ್ದಾರೆ. ಅಂದು...

ಶಿವಮೊಗ್ಗ: ತರಬೇತಿ ಭತ್ಯೆ ನೀಡಲು ಅರ್ಜಿ ಆಹ್ವಾನ

ಶಿವಮೊಗ್ಗ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2022-23 ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ಜೊತೆಗೆ ತರಬೇತಿ ಭತ್ಯೆ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿ ಭತ್ಯೆ ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳಿಗೆ ಮಾತ್ರ ಅನ್ವಯಿಸಿದ್ದು, ಹಿಂದುಳಿದ ವರ್ಗಗಳ ಅಭ್ಯರ್ಥಿಗಳನ್ನು ಪ್ರವರ್ಗವಾರು ನಿಗದಿಪಡಿಸಿದ ಗುರಿಗನುಗುಣವಾಗಿ ಮೆರಿಟ್ ಆಧಾರದ ಮೇಲೆ...

ಬೀದಿ ಬದಿ ವ್ಯಾಪಾರಿಗಳ “ಸ್ವ-ನಿಧಿ ಮಹೋತ್ಸವ” ಆಚರಣೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ "ಸ್ವಾತಂತ್ರ್ಯ ಅಮೃತಮಹೋತ್ಸವ"ದ ಆಚರಣೆಯ ಸಲುವಾಗಿ ಪಾಲಿಕೆಯ ಕೇಂದ್ರ ಕಛೇರಿಯ ಆವರಣದಲ್ಲಿರುವ ಡಾll ರಾಜ್ ಕುಮಾರ್ ಗಾಜಿನ ಮನೆಯಲ್ಲಿ ಇಂದು ಬೀದಿ ಬದಿ ವ್ಯಾಪಾರಿಗಳ “ಸ್ವ-ನಿಧಿ ಮಹೋತ್ಸವ" ಮಾನ್ಯ ಮುಖ್ಯ ಆಯುಕ್ತರಾದ 'ತುಷಾರ್ ಗಿರಿ ನಾಥ್'ರವರು ಚಾಲನೆ ನೀಡಿದರು‌. ಈ ವೇಳೆ ಕಲ್ಯಾಣ ವಿಭಾಗದ ವಿಶೇಷ ಆಯುಕ್ತರಾದ ಡಾ. ರಾಮ್...

ರೈತ ಸಂಪರ್ಕ ಕೇಂದ್ರಗಳಲ್ಲಿ ರಸಗೊಬ್ಬರ ಲಭ್ಯತೆ ಖಾತ್ರಿಪಡಿಸಿ – ಶಿವಮೊಗ್ಗ ಡಿಸಿ ಡಾ.ಸೆಲ್ವಮಣಿ

ಶಿವಮೊಗ್ಗ: ಜಿಲ್ಲೆಯಲ್ಲಿ ರಸಗೊಬ್ಬರ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದ್ದು, ರೈತರಿಗೆ ಸಮರ್ಪಕವಾಗಿ ಲಭ್ಯವಾಗುವಂತೆ ಖಾತ್ರಿಪಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದರು. ಅವರು ಸೋಮವಾರ ಜಿಲ್ಲೆಯಲ್ಲಿ ರಸಗೊಬ್ಬರ ಲಭ್ಯತೆ ಕುರಿತು ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದರು. ಜಿಲ್ಲೆಯ ಅವಶ್ಯಕತೆಗನುಗುಣವಾಗಿ ವಿವಿಧ ಶ್ರೇಣಿಯ ರಸಗೊಬ್ಬರಗಳನ್ನು ಹಂತಹಂತವಾಗಿ ಪೂರೈಸಲಾಗಿದೆ. ಮುಂಗಾರು ಹಂಗಾಮಿನಲ್ಲಿ ಒಟ್ಟಾರೆಯಾಗಿ ಸೆಪ್ಟಂಬರ್ ಅಂತ್ಯದವರೆಗೆ 103857...

ನನ್ನನ್ನು ಹಾಗೂ ಸಿದ್ದರಾಮಯ್ಯ ಅವರನ್ನು ನೆನಪಿಸಿಕೊಳ್ಳದಿದ್ದರೆ ಬಿಜೆಪಿಯವರಿಗೆ ನಿದ್ದೆ ಬರುವುದಿಲ್ಲ – ಡಿ.ಕೆ. ಶಿವಕುಮಾರ್

ಬೆಂಗಳೂರು: 'ಸಿದ್ದರಾಮಯ್ಯ ಹಾಗೂ ನನ್ನನ್ನು ನೆನಪಿಸಿಕೊಳ್ಳದಿದ್ದರೆ ಬಿಜೆಪಿಯವರಿಗೆ ನಿದ್ದೆ ಬರುವುದಿಲ್ಲ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವ್ಯಂಗ್ಯವಾಡಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಂದರ್ಭ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, 'ಬಿಜೆಪಿಯವರು ನಿತ್ಯ ಮಲಗುವ ಮುನ್ನ ನಮ್ಮನ್ನು ನೆನಪಿಸಿಕೊಳ್ಳಬೇಕು. ಅವರು ನಮ್ಮನ್ನು ಬಹಳ ಪ್ರೀತಿಸುತ್ತಾರೆ. ಹೀಗಾಗಿ ನಮ್ಮನ್ನು ನೆನಪಿಸಿಕೊಳ್ಳುತ್ತಾರೆ' ಎಂದು ಛೇಡಿಸಿದರು. ಸಿದ್ದರಾಮಯ್ಯನವರ...

1038 ಕೆರೆಗಳ ಅಭಿವೃದ್ಧಿಗೆ ವಿಶೇಷ ಯೋಜನೆ: ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ

ಬೆಂಗಳೂರು: ರಾಜ್ಯದ 1038 ಕೆರೆಗಳ ಹೂಳೆತ್ತಿ ಅಭಿವೃದ್ಧಿಪಡಿಸುವುದರ ಜೊತೆಗೆ ಅಕ್ಕಪಕ್ಕದ ರಾಷ್ಟ್ರೀಯ ಹೆದ್ದಾರಿ ಯೋಜನೆಗೂ ಅವುಗಳನ್ನು ಬಳಸಿಕೊಳ್ಳುವ ನೂತನ ಯೋಜನೆಗೆ ಕೇಂದ್ರದ ಭೂ ಸಾರಿಗೆ ಮತ್ತು ಹೆದ್ದಾರಿ ಮಂತ್ರಾಲಯದ ಸಹಯೋಗದಲ್ಲಿ ಚಾಲನೆ ನೀಡಲು ನಮ್ಮ ಲೋಕೋಪಯೋಗಿ ಇಲಾಖೆಯಿಂದಲೂ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಬಗ್ಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲರು...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img