ಬೆಂಗಳೂರು: ಈಗಾಗಲೇ ಅಗತ್ಯವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವಂತ ಜನತೆಗೆ, ಇದೀಗ ಕೆಎಂಎಫ್ ನಿಂದ ಮತ್ತೊಂದು ಶಾಕ್ ನೀಡಲಾಗಿದೆ. ನಾಳೆಯಿಂದ ಜಾರಿಗೆ ಬರುವಂತೆ ನಂದಿನ ಉತ್ಪನ್ನಗಳಾದಂತ ಮೊಸರು, ಮಜ್ಜಿಗೆ ಹಾಗೂ ಲಸ್ಸಿಗಳ ಬೆಲೆಯನ್ನು ಹೆಚ್ಚಳ ಮಾಡಲಾಗುತ್ತಿದೆ.
ಈ ಸಂಬಂಧ ಕೆಎಂಎಫ್ ನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕೇಂದ್ರ ಸರ್ಕಾರದಿಂದ ನಾಳೆಯಿಂದ ಜಾರಿಗೆ ಬರುವಂತೆ ಮೊಸರು, ಮಜ್ಜಿಗೆ,...
ಬೆಂಗಳೂರು : ಮುಂದಿನ ತಿಂಗಳಿನಿಂದ ಬೆಂಗಳೂರಿನ 243 ವಾರ್ಡ್ಗಳಲ್ಲಿ ‘ನಮ್ಮ ಕ್ಲೀನಿಕ್’ ಸೇವೆಯನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಮಹಾಲಕ್ಷ್ಮೀಲೇಔಟ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ “ ಬಸವಧಾಮ ಉದ್ಯಾನವನ” ಉದ್ಘಾಟನೆ, “ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ ಉದ್ಘಾಟನೆ”, “ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಉದ್ಯಾನವನ ಉದ್ಘಾಟನೆ” “ ಭೋವಿ ಪಾಳ್ಯದ...
ಸ್ಟ್ಯಾಂಡ್ ಅರ್ಥ್ ರೀಸರ್ಚ್ ಗ್ರೂಪ್ ಮತ್ತು ಕ್ಲೀನ್ ಮೊಬಿಲಿಟಿ ಕಲೆಕ್ಟಿವ್ ಜೊತೆಗೂಡಿ ಇತ್ತೀಚೆಗೆ ನಡೆಸಿರುವ ಸಮೀಕ್ಷೆಯ ಪ್ರಕಾರ, ಶೇ.4.5 ಮೆಗಾ ಟನ್ ಗಳಷ್ಟು ಇಂಗಾಲದ ಡೈಆಕ್ಸೈಡ್ (CO2) ನ್ನು ಆರು ಪ್ರಮುಖ ಜಾಗತಿಕ ಡೆಲಿವರಿ ಮತ್ತು ಇ-ಕಾಮರ್ಸ್ ಕಂಪನಿಗಳು ಹೊರಸೂಸುತ್ತಿವೆ. ಪ್ರಸ್ತುತದಲ್ಲಿ ಇ-ಕಾಮರ್ಸ್ ಕಂಪನಿಗಳು ಉಗುಳುತ್ತಿರುವ ಕಾರ್ಬನ್ ಡೈಆಕ್ಸೈಡ್ ಪ್ರಮಾಣವು, ಒಂದು ಮಿಲಿಯನ್ ಪೆಟ್ರೋಲ್...
ಬೆಂಗಳೂರು: ಇತ್ತೀಚಿಗೆ ಚಾಲನೆಯಲ್ಲಿದ್ದಾಗಲೇ ಕಾರ್ ಗಳು ಹೊತ್ತಿ ಉರಿಯುತ್ತಿರೋದು ಪ್ರಕರಣಗಳು ಹೆಚ್ಚಾಗುತ್ತಿವೆ. ಇದೇ ಕಾರಣಕ್ಕಾಗಿ ಕೆಲ ಕಂಪನಿಗಳ ಕಾರಿನ ಮಾಡೆಲ್ ಗಳನ್ನೇ ವಾಪಾಸ್ ಕೂಡ ಪಡೆದ ನಿದರ್ಶನ ಕೂಡ ಇದ್ದಾವೆ. ಈ ನಡುವೆಯೂ ಮಾರುತಿ ಕಂಪನಿಯ ಸುಜಿಕಿ ಬಲೆನೋ ಕಾರ್ ಕೂಡ ಅಲ್ಲಲ್ಲಿ ಚಾಲನೆಯ ವೇಳೆಯಲ್ಲಿ ಬೆಂಕಿ ಹೊತ್ತಿಕೊಂಡು ಉರಿಯುತ್ತಿರೋದು ಹೆಚ್ಚಾಗಿವೆ. ಹೀಗಾಗಿ ಸುಜುಕಿ...
ಬೆಂಗಳೂರು: ಶಿಶು ಮರಣ ಪ್ರಮಾಣವು ರಾಜ್ಯದಲ್ಲಿ ಶೇ 2 ರಷ್ಟಿದ್ದು, ಇದನ್ನು ಒಂದಂಕಿಗೆ ಇಳಿಸುವುದು ನಮ್ಮ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ರೇನ್ಬೋ ಚಿಲ್ಡ್ರನ್ ಹಾಸ್ಪಿಟಲ್ ಆಯೋಜಿಸಿರುವ ಮಕ್ಕಳ ವೈದ್ಯಕೀಯ ಶಾಸ್ತ್ರದಲ್ಲಿನ ವಿಶೇಷ ನವೀಕರಣಗಳ ಕುರಿತ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದರು.
ತಾಯಿ ಮರಣ ಪ್ರಮಾಣದಲ್ಲಿಯೂ ಇಳಿಕೆಯಾಗಬೇಕು.ರಾಜ್ಯದ 5-6 ಜಿಲ್ಲೆಗಳ ಕಾರಣದಿಂದ ಈ...
ಹಾವೇರಿ: ರಾಜ್ಯದಲ್ಲಿ ಹೊಸ ಕೃಷಿ ನೀತಿಯನ್ನು ಜಾರಿಗೊಳಿಸಲು ಚಿಂತನೆ ನಡೆಸಿದೆ.ಕೃಷಿ ಕ್ಷೇತ್ರವನ್ನು ಉದ್ಯಮವಾಗಿ ಬೆಳೆಸಲಾಗುವುದು. ರೈತಾಪಿ ಮಹಿಳೆಯರಿಗೆ, ಮಕ್ಕಳಿಗೆ ಸ್ಥಳೀಯವಾಗಿಯೇ ಉದ್ಯೋಗಾವಕಾಶ ಕಲ್ಪಿಸಲು ರಾಜ್ಯದ ಪ್ರತಿ ತಾಲೂಕಿನಲ್ಲೂ ಜವಳಿ ಪಾರ್ಕ್ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಶಿಗ್ಗಾಂವ ತಾಲೂಕು ಖುರ್ಸಾಪುರ ಗ್ರಾಮದಲ್ಲಿ ಶನಿವಾರ ನೂತನ ಜವಳಿ ಪಾರ್ಕ್ ಹಾಗೂ ಮೆ.ಟೆಕ್ಸ್ ಪೋರ್ಟ್...
ಹುಬ್ಬಳ್ಳಿ: ಸ್ವಯಂ ಮೌಲ್ಯಮಾಪನದ ಆಧಾರದ ಮೇಲೆ ಕೈಗಾರಿಕೆಗಳಿಗೆ ತೆರಿಗೆ ವಿಧಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಕರ್ನಾಟಕ ವಾಣಿಜ್ಯೋದ್ಯಮ ಸಂಘ ಆಯೋಜಿಸಿದ್ದ ರಾಜ್ಯ ಮಟ್ಟದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಸಂಸ್ಥೆಗಳ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಸರ್ಕಾರ ಉದ್ಯೋಗ ನೀತಿಯನ್ನು ಹೊರತರುತ್ತಿದೆ. ನಮ್ಮ ಯುವಕರು ಹಾಗೂ ಮಹಿಳೆಯರ ಕೈಗೆ ಉದ್ಯೋಗ ನೀಡಬೇಕು....
ಶಿವಮೊಗ್ಗ: ಜುಲೈ 18 ಮತ್ತು 19 ರಂದು ರೈಲ್ವೇ ಬ್ರಿಡ್ಜ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಫೀಡರ್-3 ಪುರಲೆ ಮತ್ತು ಫೀಡರ್-8 ಜಾವಳ್ಳಿ ವ್ಯಾಪ್ತಿಯ ಗುರುಪುರ, ಪುರಲೆ, ಶಾಂತಮ್ಮ ಲೇಔಟ್, ಚಿಕ್ಕಲ್, ಸಿದ್ದೇಶ್ವರನಗರ, ಹಸೂಡಿ ರಸ್ತೆ, ವೆಂಕಟೇಶನಗರ, ಸುಬ್ಬಯ್ಯ ಆಸ್ಪತ್ರೆ, ಹೊಳೆಬೆನವಳ್ಳಿ, ಪಿಳ್ಳಂಗಿರಿ, ಜಾವಳ್ಳಿ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ...
ಬೆಂಗಳೂರು: ಗ್ರಾಮೀಣ ಭಾಗದ ಗ್ರಾಹಕರ ವಿದ್ಯುತ್ ಸಂಬಂಧಿತ ಸಮಸ್ಯೆಗಳ ಶೀಘ್ರ ಪರಿಹಾರಕ್ಕಾಗಿ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ 47 ತಾಲೂಕುಗಳಲ್ಲಿ ಶನಿವಾರ ಆಯೋಜಿಸಿದ್ದ ವಿದ್ಯುತ್ ಅದಾಲತ್ ನಲ್ಲಿ2900 ಗ್ರಾಹಕರು ಭಾಗವಹಿಸಿದರು.
ಗ್ರಾಹಕರಿಂದ ಸ್ವೀಕರಿಸಿರುವ 1045 ಮನವಿಗಳ ಪೈಕಿ 330 ಮನವಿಗಳಿಗೆ ಬೆಸ್ಕಾಂ ಅಧಿಕಾರಿಗಳು ಸ್ಥಳದಲ್ಲೇ ಪರಿಹಾರ ಒದಗಿಸಿದ್ದಾರೆ. ಇನ್ನುಳಿದ 715 ಮನವಿಗಳನ್ನು ಮುಂದಿನ ಕ್ರಮಕ್ಕಾಗಿ ಮೇಲಾಧಿಕಾರಿಗಳಿಗೆ...
ಶಿವಮೊಗ್ಗ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲೆಯಲ್ಲಿ 2022-23ನೇ ಸಾಲಿನ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ನಾವಿನ್ಯತೆ, ತಾರ್ಕಿಕ (ಗಣಿತ ವಿಷಯದಲ್ಲಿ 100% ಸಾಧನೆ), ಕಲೆ, ಸಾಂಸ್ಕøತಿಕ, ಸಮಾಜಸೇವೆ, ಸಂಗೀತ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವಂತಹ ಮಕ್ಕಳನ್ನು ಗುರುತಿಸಿ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಲು ಅರ್ಹ ಮಕ್ಕಳಿಂದ...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...