Saturday, July 4, 2026

ರಾಜ್ಯ

ಸ್ಯಾಂಡಲ್ ವುಡ್ ಹಾಸ್ಯ ನಟ ಚಿಕ್ಕಣ್ಣ ಆರೋಗ್ಯದಲ್ಲಿ ಏರುಪೇರು.? ಅವರು ಹೇಳಿದ್ದೇನು ಗೊತ್ತಾ.?

ಬೆಂಗಳೂರು: ಸ್ಯಾಂಡಲ್ ವುಡ್ ಹಾಸ್ಯ ನಟ ಚಿಕ್ಕಣ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದಾಗಿ ಸೋಷಿಯಲ್ ಮೀಡಿಯಾಗಳಲ್ಲಿ ಸುದ್ದಿ ಹಬ್ಬಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವಂತ ಚಿಕ್ಕಣ್ಣ ಏನ್ ಹೇಳಿದ್ರು ಅಂತ ಮುಂದೆ ಓದಿ. ಈ ಬಗ್ಗೆ ವೀಡಿಯೋ ಬಿಡುಗಡೆ ಮಾಡಿರುವಂತ ಹಾಸ್ಯ ನಟ ಚಿಕ್ಕಣ್ಣ, ನನ್ನ ಆರೋಗ್ಯದಲ್ಲಿ ಏರುಪೇರಾಗಿದೆ. ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ...

ಕಾಂಗ್ರೆಸ್ ಆಂತರಿಕ ಸಮೀಕ್ಷೆ ಸುಳ್ಳಾಗುತ್ತದೆ, ಅವರು ಗೆಲ್ಲುವುದು 60ರಿಂದ 65 ಸೀಟು ಮಾತ್ರ – ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳಿಗಿಂತ ಹೆಚ್ಚು ಸ್ಥಾನ ಬರುತ್ತದೆಯೇ ಹೊರತು ಕೆಳಗಿರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸವಾಲು ಹಾಕಿದ್ದಾರೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಗೆ 130 ಸೀಟು ಬರುತ್ತದೆಂಬ ಆಂತರಿಕ ಸಮೀಕ್ಷೆ ಕುರಿತು ಕೇಳಿ ಪ್ರಶ್ನೆಗೆ ಉತ್ತರಿಸಿದ ಅವರು, ಪ್ಲಾಂಟೆಡ್ ಸಮೀಕ್ಷೆ...

ನಿಮಗೆ ತಾಕತ್ತಿದ್ದರೆ ಮುಂದಿನ ಸಿಎಂ ಯಾರೆಂದು ಈಗಲೇ ಘೋಷಣೆ – ಸಿಎಂ ಇಬ್ರಾಹಿಂ ಕಾಂಗ್ರೆಸ್, ಬಿಜೆಪಿ ನಾಯಕರಿಗೆ ಸವಾಲ್

ಬೆಂಗಳೂರು: ನಿಮಗೆ ತಾಕತ್ತಿದ್ದರೆ ಮುಂದಿನ ಮುಖ್ಯಮಂತ್ರಿ ಯಾರೆಂದು ಈಗಲೇ ಘೋಷಣೆ ಮಾಡಿ ಎಂದು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಸವಾಲು ಹಾಕಿದ್ದಾರೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದುವರೆಗೆ ಕಾಂಗ್ರೆಸ್ ನವರು ಸಿಎಂ ಅಭ್ಯರ್ಥಿ ಯಾರೆಂದು ಘೋಷಣೆ ಮಾಡಿಲ್ಲ. ಬಿಜೆಪಿ ಯವರು ಕೂಡ ಸಿಎಂ ಅಭ್ಯರ್ಥಿ...

BJP ಸರ್ಕಾರ ಬೊಗಳೆ ಬಿಟ್ಟಿದ್ದು, ಸಮಾಜ ಒಡೆದಿದ್ದು ಬಿಟ್ಟರೆ ಮಾಡಿದ್ದೇನು? – ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಹಾಳಾಗಿರುವ ಶಾಲೆಗಳ ಮೂಲಭೂತ ಸೌಕರ್ಯಗಳನ್ನು ಸರಿ ಮಾಡುವುದು ಹಾಗೂ ಶಾಲಾ ಕಟ್ಟಡಗಳನ್ನು ದುರಸ್ಥಿ ಮಾಡಲು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರಕ್ಕೆ ಒಂದು ತಿಂಗಳು ಗಡುವು ನೀಡಿದ್ದಾರೆ. ಸರಕಾರಿ ಪ್ರಾಥಮಿಕ ಹಾಗೂ ಕಿರಿಯ ಶಾಲೆಗಳ ದುಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಅವರು, ಈ ಕುರಿತು ಸರಣಿ ಟ್ವೀಟ್ ಮಾಡಿದ್ದಾರೆ. ಬಿಜೆಪಿ ಸರ್ಕಾರದ...

ಆಂಜನೇಯ ದೇವಸ್ಥಾನದಲ್ಲಿ ಅನಾಥ ಆದ ಶಿವಾಜಿ ಮೂರ್ತಿ

ವಿಜಯನಗರ: ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ಇಂದು ಹೊಸಪೇಟೆ ಬಂದ್‍ಗೆ ಕರೆ ನೀಡಿರುವ ಹಿನ್ನೆಲೆ ಪೊಲೀಸರು ಹಿಂದೂಪರ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಪೊಲೀಸರ ಕೃತ್ಯ ಖಂಡಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಹೊಸಪೇಟೆಯ ಗಾಂಧಿಚೌಕ್‍ದಲ್ಲಿ ಮೌನ ಪ್ರತಿಭಟನೆ ನಡೆಸಿದ್ದಾರೆ. ಬಾಯಿಗೆ ಕೇಸರಿ ಬಟ್ಟೆ ಧರಿಸಿ ಹಿರೇಹಡಗಲಿಯ ಹಾಲಸ್ವಾಮಿಮಠದ ಅಭಿನವ ಹಾಲಶ್ರೀ ಅವರ ನೇತೃತ್ವದಲ್ಲಿ ಮೌನ ಪ್ರತಿಭಟನೆ ನಡೆಸಿದ್ದಾರೆ. ಹಿಂದೂ ಪರ...

ಪೌರಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಹಾನುಭೂತಿ ಹಾಗೂ ಮಾನವೀಯತೆಯಿಂದ ಕ್ರಮ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಪೌರಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಹಾನುಭೂತಿ ಹಾಗೂ ಮಾನವೀಯತೆಯಿಂದ ಕ್ರಮ ತೆಗೆದುಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ತೆಲಂಗಾಣಕ್ಕೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ನೇರ ಪಾವತಿ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಖಾಯಂಗೊಳಿಸಲು ತಾತ್ವಿಕವಾಗಿ...

ಸಚಿವ ಬಿ.ಸಿ ಪಾಟೀಲ್ ಅವರಿಂದ ಮುಂಗಾರು ಹಂಗಾಮಿನ ಬೆಳೆ ವಿಮೆ ಸಪ್ತಾಹಕ್ಕೆ ಚಾಲನೆ

ಹಾವೇರಿ: "ನನ್ನ ಬೆಳೆ ನನ್ನ ಹಕ್ಕು " ಎಂಬುದನ್ನು ಅನ್ನದಾತ ಎಂದಿಗೂ ಮರೆಯಬಾರದು. ತನ್ನ ಹಕ್ಕನ್ನು ಪಡೆಯಲು ಕಡ್ಡಾಯವಾಗಿ ರೈತ ಮೊಬೈಲ್ ಬೆಳೆ ಆ್ಯಪ್ ಸಮೀಕ್ಷೆಯನ್ನು ಖುದ್ದು ಸ್ವತಃ ತಾನೇ ಮಾಡಿ ಅಪ್ಲೋಡ್‌ಮಾಡುವ ಮಾಡುವ ಮೂಲಕ ತನ್ನ ಜಮೀನಿನ ವಿವರ ಬೆಳೆ ವಿವರ ಎಲ್ಲಾ ಮಾಹಿತಿಯನ್ನು ಸ್ವತಃ ತಾನೇ ಹೊಂದಬೇಕು ಎಂದು ಸಚಿವ ಬಿ.ಸಿ...

ನೇರ ಪಾವತಿ ಪೌರಕಾರ್ಮಿಕರ ಸೇವೆ ಕಾಯಂಗೆ ಸರ್ಕಾರದ ಒಪ್ಪಿಗೆ; ಅನುಷ್ಠಾನಕ್ಕೆ ಸಮಿತಿ ರಚನೆ- ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಬಿಬಿಎಂಪಿ ಹಾಗೂ ಇತರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರ ಪಾವತಿ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಕಾಯಂಗೊಳಿಸಲು ಸರ್ಕಾರದ ತಾತ್ವಿಕ ಒಪ್ಪಿಗೆ ಇದೆ. ಇದನ್ನು ಕಾನೂನುಬದ್ಧವಾಗಿ ಜಾರಿಗೊಳಿಸಲು ಸರ್ಕಾರದ ಹಿರಿಯ ಅಧಿಕಾರಿಗಳು, ಕಾನೂನು ಇಲಾಖೆ ಹಾಗೂ ಪೌರ ಕಾರ್ಮಿಕರ ಪ್ರತಿನಿಧಿಗಳನ್ನೊಳಗೊಂಡ ಸಮಿತಿಯನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು...

ದತ್ತ ಪೀಠದ ಕುರಿತ ಸಂಪುಟ ತೀರ್ಮಾನ ಸುದೀರ್ಘ ಹೋರಾಟಕ್ಕೆ ಸಿಕ್ಕಿದ ಗೆಲುವು- ಸಿ.ಟಿ.ರವಿ

ಬೆಂಗಳೂರು: ದತ್ತಪೀಠದ ವಿವಾದ ಪರಿಹಾರ ಮಾಡುವ ವಿಚಾರವಾಗಿ ರಾಜ್ಯ ಸಚಿವ ಸಂಪುಟ ಉಪಸಮಿತಿಯ ವರದಿಯನ್ನು ಸಂಪುಟ ಸಭೆಯಲ್ಲಿ ಮಂಡಿಸಿರುವುದನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಸ್ವಾಗತಿಸಿದ್ದಾರೆ. ಇದು 4 ದಶಕಗಳ ಸುದೀರ್ಘ ಹೋರಾಟಕ್ಕೆ ಸಿಕ್ಕಿದ ಗೆಲುವು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಸಂಪುಟ ಉಪಸಮಿತಿ ರಚನೆಯಾಗಿತ್ತು. ಆ ಉಪ...

ಜಿಎಸ್ ಟಿ ತೆರಿಗೆ ವಿಧಾನವನ್ನು ಸಮರ್ಥವಾಗಿ ನಿಭಾಯಿಸಿರುವ ರಾಜ್ಯ ಕರ್ನಾಟಕ – CM ಬಸವರಾಜ ಬೊಮ್ಮಾಯಿ

ಬೆಂಗಳೂರು: ಜಿಎಸ್ ಟಿ ತೆರಿಗೆ ವಿಧಾನವನ್ನು ಸಮರ್ಥವಾಗಿ ನಿಭಾಯಿಸಿರುವ ರಾಜ್ಯ ಕರ್ನಾಟಕ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ವಾಣಿಜ್ಯ ತೆರಿಗೆ ಇಲಾಖೆಯ ವತಿಯಿದ ಜಿ ಎಸ್ ಟಿ ದಿನಾಚರಣೆ ಉದ್ಘಾಟನೆ ಹಾಗೂ ಮುಖ್ಯಮಂತ್ರಿಗಳ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ತೆರಿಗೆ ವಿಧಾನದಲ್ಲಿನ ಬದಲಾವಣೆಗೆ ಹೊಂದಿಕೊಳ್ಳುವಲ್ಲಿ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದೆ. ಜಿಎಸ್...
- Advertisement -spot_img

Latest News

Health Tips: ಮಕ್ಕಳಿಗೆ ಮಸಾಜ್ ಮಾಡುವುದರಿಂದ ಆಗುವ ಪ್ರಯೋಜನಗಳೇನು..?

Health Tips: ಶಿಶುಗಳಿಂದ ಹಿಡಿದು 5 ವರ್ಷದ ಮಕ್ಕಳಿಗೆ ಬಾಡಿ ಮಸಾಜ್ ಮಾಡಿಯೇ ಬಿಸಿ ನೀರಿನ ಸ್ನಾನ ಮಾಡಿಸುತ್ತಾರೆ. ಅದರಲ್ಲೂ 3 ವರ್ಷದ ತನಕ ಪ್ರತಿದಿನ...
- Advertisement -spot_img