Wednesday, October 22, 2025

ರಾಜ್ಯ

Dr. K. Sudhakar : ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಪೋಟ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ (Coronavirus) ಮಹಾಸ್ಪೋಟವೇ ಉಂಟಾಗಿದೆ. ಇಂದು ಹೊಸದಾಗಿ 2479 ಜನರಿಗೆ ಕೋವಿಡ್ ಪಾಸಿಟಿವ್ (Corona Positive) ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ (Twitter) ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ (Minister Dr K Sudhakar) ಅವರು, ಬೆಂಗಳೂರಿನಲ್ಲಿ 2053 ಸೇರಿದಂತೆ ರಾಜ್ಯಾಧ್ಯಂತ 2479...

DK Suresh ವರ್ತನೆ- ಓಂಶಕ್ತಿ ಚಲಪತಿ ಖಂಡನೆ

ಕೋಲಾರ: ರಾಮನಗರದಲ್ಲಿ ನಿನ್ನ ನಡೆದ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಎದುರೇ ರೌಡಿಸಂ ಪ್ರದರ್ಶನ ಮಾಡಿದ ಸಂಸದ ಡಿಕೆ ಸುರೇಶ್ (DK Suresh) ರವರದ್ದು ನೀಚತನದ ರಾಜಕಾರಣವಾಗಿದ್ದು, ಈ ಕೂಡಲೇ ಅವರು ರಾಜ್ಯದ ಜನತೆಯ ಕ್ಷಮೆ ಯಾಚಿಸಿ ಮುಂದೆ ಆ ರೀತಿ ನಡೆದುಕೊಳ್ಳದ ಹಾಗೆ ತನ್ನ ವರ್ತನೆ ಬದಲಿಸಿಕೊಳ್ಳಬೇಕು ಎಂದು ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ...

Government ಶಾಲೆಗೆ ಬಂತು ಕಲರ್ ಫುಲ್ ಕಳೆ..!

Raichur : ಹಳೆ ವಿದ್ಯಾರ್ಥಿಗಳ ಅಭಿಮಾನದಿಂದಾಗಿ ಆ ಸರ್ಕಾರ ಶಾಲೆಯ ಅದೃಷ್ಟ ಬದಲಾಗಿದೆ . ಗಬ್ಬೆದ್ದು ಹೋಗಿದ್ದ  ಶಾಲೆಗೆ  ಹೊಸ ಹಳೆ ಬಂದಿದೆ . ಶಾಲೆಗೆ  ಬರೊದ್ದಕ್ಕೆ ಹಿಂಜರಿಯುತ್ತಿದ್ದ  ಮಕ್ಕಳು ಈಗ ಖುಷಿ ಖುಷಿಯಾಗಿ ಓಡೊಡಿ  ಸ್ಕೂಲ್ ಗೆ   ಬರುತ್ತಿದ್ದಾರೆ . ಈಗೆ ರಂಗು ರಂಗಾಗಿ ಕಂಗೊಳಿಸುತ್ತಿರುವ ಶಾಲೆ. ಕಲರ್ ಫುಲ್ ಬರಹಗಳು, ಖುಷಿ...

DK Suresh ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ..!

Hebbāḷa.:  ನೆನ್ನೆ ರಾಮನಗರ ಜಿಲ್ಲಾಡಳಿತ ವತಿಯಿಂದ ಡಿಸಿ ಕಚೇರಿ ಆವರಣದಲ್ಲಿ ನಿರ್ಮಿಸಿರುವ ಡಾ ಬಿ ಆರ್ ಅಂಬೇಡ್ಕರ್ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಅನಾವರಣ ಮಾಡಿ ರಾಮನಗರ ಹಾಗೂ ಚನ್ನಪಟ್ಟಣ ಮತ್ತು ಕನಕಪುರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ  ಚಾಲನೆಯನ್ನು ನೀಡಿದರು. ಈ ಸಮಯದಲ್ಲಿ ಸಚಿವರಾದ ಡಾ...

‘Rajkumar’ನ ಸಂದೇಶಕ್ಕೆ ಕರಗಿದ ಶ್ರೀಲಂಕನ್ಸ್​ ..

ಶ್ರೀಲಂಕಾ (Sri Lanka) ದ ಯೊಹಾನಿ ಹಾಡಿದ್ದ ''ಮನಿಕೆ ಮಾಗೆ ಹಿತೆ'' ಹಾಡನ್ನ ನಮ್ಮ ಇಂಡಿಯನ್ಸ್ ಮೆಚ್ಚಿದಾಗ ನಾವೆಲ್ಲ ಕೊಂಡಾಡಿದ್ವಿ. ಇನ್ನು ನಮ್ಮ ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Puneet Raj Kumar) ನಟನೆಯ ರಾಜಕುಮಾರ ಸಿನಿಮಾವನ್ನ ಶ್ರೀಲಂಕನ್ಸ್ ಮೆಚ್ಚಿ ಕೊಂಡಾಡಿದ್ದಾರೆ ಶ್ರೀಲಂಕ.. ಅದೊಂದಥರ ನಮ್ಮೂರು ಇದ್ದಂಗೆ.. ಸಾವಿರಾರು ವರ್ಷಗಳ ಸಂಪ್ರದಾಯದ...

Thailand ಆಗಸದಲ್ಲಿ ಕನ್ನಡ ಬಾವುಟ ಹಾರಿಸಿದ ಕನ್ನಡಿಗ : ಪುರುಷೋತ್ತಮ ಶಾಮಾಚಾರ್

ಬೆಂಗಳೂರು: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಎಂಇಎಸ್ ಕಾರ್ಯಕರ್ತರು(MES) ಕನ್ನಡ ಬಾವುಟವನ್ನು ದಹನ(Karnataka Flag Burnt) ಮಾಡಿ ಪುಂಡಾಟ ಮೆರೆದಿದ್ದರು. ಘಟನೆ ಬಳಿಕ ಪ್ರತಿಯೊಬ್ಬ ಕನ್ನಡಿಗನ ರಕ್ತವೂ ಕುದಿದಿತ್ತು. ಎಂಇಎಸ್ ಪುಂಡಾಟ ಕಟ್ಟಿ ಹಾಕಲು ಕನ್ನಡ ಪರ ಸಂಘಟನೆಗಳು ಬಂದ್ಗೆ ಮುಂದಾಗಿದ್ದವು. ಅನೇಕ ಕನ್ನಡಿಗರು ವಿವಿಧ ರೀತಿಯಲ್ಲಿ ತಮ್ಮ ಆಕ್ರೋಶವನ್ನು ಹೊರ ಹಾಕಿದ್ರು. ಆದ್ರೆ ಇಲ್ಲೊಬ್ಬ ಕನ್ನಡಿಗ...

Omicron ಮೂರನೇ ಅಲೆಯ 75% ಪ್ರಕರಣಗಳು ದೊಡ್ಡ ನಗರಗಳಲ್ಲಿವೆ : ಡಾ, ಎನ್ ಕೆ ಅರೋರ

ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ 3 ನೇ ಅಲೆಯ 75% ಪ್ರಕರಣಗಳು ದೊಡ್ಡದೊಡ್ಡ ನಗರಗಳಿಂದ ಬರುತ್ತಿವೆ, ಎಂದು ದೇಶದ ಲಸಿಕೆ ಕಾರ್ಯಪಡೆಯ ಮಖ್ಯಸ್ಥರು ತಿಳಿಸಿದ್ದಾರೆ . ಮೂರನೆ ಅಲೆಯು ನಾವು ಊಹಿಸದಷ್ಟು ಹೆಚ್ಚಾಗಿದೆ. ಸಾಂಕ್ರಾಮಿಕ ರೋಗದ ಮೂರನೇ ತರಂಗವು, ಮುಂಬೈ ದೆಹಲಿ ಮತ್ತು ಕೋಲ್ಕತ್ತಾದಂತಹ ದೊಡ್ಡ ನಗರಗಳು, ನವೆಂಬರ್‌ನಲ್ಲಿ ದಕ್ಷಿಣಾ ಆಫ್ರಿಕಾದಲ್ಲಿ ಮೊದಲ...

Odisha : ಪ್ರಾಥಮಿಕ ಶಾಲಾ ಶಿಕ್ಷಕರ ವೇತನವನ್ನು 50% ರಷ್ಟು ಹೆಚ್ಚಿಸಿದ ಒಡಿಶಾ ಸರ್ಕಾರ..!

Odisha: ಹೊಸ ವರ್ಷದ ಉಡುಗೊರೆಯಾಗಿ, ಒಡಿಶಾ ಸರ್ಕಾರ ಸೋಮವಾರ ರಾಜ್ಯದ ಎಲ್ಲಾ ಪ್ರಾಥಮಿಕ ಶಾಲೆಗಳ ಕಿರಿಯ ಶಿಕ್ಷಕರ ವೇತನವನ್ನು 50% ರಷ್ಟು ಹೆಚ್ಚಿಸಲು ನಿರ್ಧರಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ನವೀನ್ ಪಟ್ನಾಯಕ್‌ ನಿರ್ಧಾರ ಮಾಡಿದ್ದಾರೆ. ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ತೆಗೆದುಕೊಂಡ ನಿರ್ಧಾರವನ್ನು ಜನವರಿ 1, 2022 ರಿಂದಲೇ ಜಾರಿಗೆ ತರಲಾಗುತ್ತದೆ. ರಾಜ್ಯ ಸರ್ಕಾರದ ಈ...

Telangana ನ ಬಿಜೆಪಿ ರಾಜ್ಯಾಧ್ಯಕ್ಷರ ಬಂಧನ..

ಹೈದರಾಬಾದ್: ಕೊರೋನಾ ನಿಯಂತ್ರಣ ( Coronavirus Control ) ಕ್ರಮಗಳನ್ನು ಪಾಲಿಸದೇ, ಕೋವಿಡ್ ಪ್ರಕರಣಗಳ (Covid-19 Case) ಸಂಖ್ಯೆ ಹೆಚ್ಚಾದಂತ ಸಂದರ್ಭದಲ್ಲಿಯೇ ಪ್ರತಿಭಟನೆಗೆ ಇಳಿದಿದ್ದಂತ ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವಂತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ( BJP National President JP Nadda) ಅವರು, ತೆಲಂಗಾಣ ಬಿಜೆಪಿ...

Chikmagalur: ಕೇಸರಿ ಶಾಲು ಹಾಕಿಕೊಂಡು ಕಾಲೇಜಿಗೆ ಬಂದ ವಿದ್ಯಾರ್ಥಿಗಳು

ಚಿಕ್ಕಮಗಳೂರು : ಮುಸ್ಲಿಂ ವಿದ್ಯಾರ್ಥಿಗಳು ಸ್ಕಾರ್ಫ್ ಧರಿಸಿ ಕಾಲೇಜಿಗೆ ಬರುವುದನ್ನು ವಿರೋಧಿಸಿ ಕೊಪ್ಪ ತಾಲೂಕಿನ ಬಾಳಗಡಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿಗೆ ಕೇಸರಿ ಶಾಲು ಹಾಕಿಕೊಂಡು ಬಂದ ಘಟನೆ ಸೋಮವಾರ ನಡೆದಿದೆ. ಮೂರು ವರ್ಷಗಳ ಹಿಂದೆಯೂ ಸ್ಕಾರ್ಫ್ ವಿವಾದವಾಗಿತ್ತು. ಆಗ ಪೋಷಕರು, ಪ್ರಾಂಶುಪಾಲರು ವಿವಾದವನ್ನು ತಿಳಿಗೊಳಿಸಿದ್ದರು. ಇದೀಗ ಮತ್ತೆ ಇದೇ ವಿವಾದ ಹುಟ್ಟಿಕೊಂಡಿದೆ. ಮುಸ್ಲಿಂ ವಿದ್ಯಾರ್ಥಿಗಳು...
- Advertisement -spot_img

Latest News

ಸತೀಶ್ ಜಾರಕಿಹೊಳಿಗೆ ಯತೀಂದ್ರ ಜೈಕಾರ!

ರಾಜ್ಯ ರಾಜಕೀಯದಲ್ಲಿ ನವೆಂಬರ್‌ ಕ್ರಾಂತಿ ಬಗ್ಗೆ ಸಾಕಷ್ಟು ಊಹಾಪೋಹಗಳು ಸೃಷ್ಟಿಯಾಗಿವೆ. ಇದಕ್ಕೆ ಪುಷ್ಠಿ ಕೊಡುವಂತೆ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ, ಸ್ಪೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಕಾರ್ಯಕ್ರಮವೊಂದ್ರಲ್ಲಿ...
- Advertisement -spot_img