Friday, July 3, 2026

ರಾಜ್ಯ

ಹೊಸಪೇಟೆ ಪಟ್ಟಣದಲ್ಲಿ ಅಪ್ಪು ರವರ ಕಂಚಿನ ಪ್ರತಿಮೆ ಅನಾವರಣ.!

https://www.youtube.com/watch?v=vXnkpNjUV7w ಅದು ವಿಜಯನಗರ ಸಾಮ್ರಾಜ್ಯದ ಹೆಬ್ಬಾಗಿಲು. ಅಂದು ಅಲ್ಲಿ ನಡೆದಿದ್ದ ಹಬ್ಬದ ವಾತಾವರಣವೇ ಇಂದೂ ಸಹ ಸೃಷ್ಟಿಯಾಗಿತ್ತು. ಯಾಕಂದ್ರೆ ಅಲ್ಲಿ ಅಪ್ಪು ಅವರ ಕಂಚಿನ ಪ್ರತಿಮೆಯ ಅನಾವರಣವಾಗಿತ್ತು. ಸಂಜೆಯಿಂದಲೇ ನೆರೆದಿದ್ದ ಅಪ್ಪು ಅಭಿಮಾನಿಗಳ ಹರ್ಷಕ್ಕೆ ಎಲ್ಲೆ ಇರಲಿಲ್ಲ. ಅಪ್ಪು ಅಪ್ಪು ಅಪ್ಪು ಅಂತ ಅಭಿಮಾನಿಗಳ ಜಯಘೋಷ.....ಅಭಿಮಾನಿಗಳನ್ನ ನೋಡೋಕಂತಲೇ ಬಂದಿದ್ದ ರಾಘಣ್ಣ.....ರಾಘಣ್ಣನವರ ಅಮೃತ ಹಸ್ತದಿಂದ ಅನಾವರಣಗೊಂಡಿತು ಅಪ್ಪು ಅವರ...

ಸುಳ್ಯದಲ್ಲಿ ಅಪರಿಚಿತರಿಂದ ವ್ಯಕ್ತಿಯ ಮೇಲೆ ಗುಂಡಿನ ದಾಳಿ: ಗುರಿತಪ್ಪಿದ ಗುಂಡು, ಪ್ರಾಣಾಪಾಯದಿಂದ ಪಾರು

https://www.youtube.com/watch?v=KFWH_EPhn78 ದಕ್ಷಿಣ ಕನ್ನಡ: ಜಿಲ್ಲೆಯ ಸುಳ್ಯದಲ್ಲಿ ನಿನ್ನೆಯ ರಾತ್ರಿ ಗುಂಡಿನ ಸದ್ದು ಕೇಳಿ ಬಂದಿದೆ. ಸುಳ್ಯ ಸಮೀಪದ ವೆಂಕಟರಮಣ ಸೊಸೈಟಿಯ ಸಮೀಪ ವ್ಯಕ್ತಿಯೊಬ್ಬರ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿರೋದಾಗಿ ತಿಳಿದು ಬಂದಿದೆ. ಆದ್ರೇ ಅಪರಿಚಿತರ ಗುಂಡು, ಗುರಿ ತಪ್ಪಿದ ಪರಿಣಾಮ, ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಸಭಾ ಗ್ರಾಮದ ಜಯನಗರ...

ಬಾಲಕನ ಮೇಲೆರಗಿದ ಜೆಸಿಬಿ, ಕೊಕ್ಕೆಯಿಂದ ಮೃತದೇಹ ಪಕ್ಕಕ್ಕೆ ಸರಿಸಿದ ಚಾಲಕನಿಗೆ ಗೂಸಾ..!

https://youtu.be/iDFmXrikYrA ಸೈಕಲ್​ನಲ್ಲಿ ಬರುತ್ತಿದ್ದ ಬಾಲಕನಿಗೆ ಜೆಸಿಬಿ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಬಳಿಕ ಜೆಸಿಬಿ ಚಾಲಕ ಬಾಲಕನನ್ನು ಜೆಸಿಬಿ ಕೊಕ್ಕೆಯಿಂದ ಪಕ್ಕಕ್ಕೆ ಸರಿಸಿ, ಮುಂದಕ್ಕೆ ಸಾಗಿದ್ದಾನೆ. ವಿಷಯ ತಿಳಿದ ಸ್ಥಳೀಯರು ಜೆಸಿಬಿ ಚಾಲಕನನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ದಕ್ಷಿಣ ಕನ್ನಡ‌ ಜಿಲ್ಲೆಯ ಬಂಟ್ವಾಳ ತಾಲೂಕಿನ ಕನ್ಯಾನದ ಕಣಿಯೂರು ಎಂಬಲ್ಲಿನ ಉದ್ಯಮಿಯೊಬ್ಬರ ಮನೆಗೆ ಕೆಲಸಕ್ಕೆಂದು ಬರುತ್ತಿದ್ದ...

ನಾಳೆಯವರೆಗೆ ಬೆಂಗಳೂರಿನ ಮಲ್ಲೇಶ್ವರಂ ಶಾಲಾ ಮೈದಾನದಲ್ಲಿ ಆಯೋಜಿಸಿರೋ ನೈಸರ್ಗಿಕ ಮಾವು ಮೇಳ ವಿಸ್ತರಣೆ

https://www.youtube.com/watch?v=Nv0JVcSdeY4 ಬೆಂಗಳೂರು: ಡಾ.ಸಿ ಎನ್ ಅಶ್ವತ್ಥನಾರಾಯಣ ಪ್ರತಿಷ್ಠಾನವು ಮಲ್ಲೇಶ್ವರಂ ಸರಕಾರಿ ಶಾಲಾ ಮೈದಾನದಲ್ಲಿ ಏರ್ಪಡಿಸಿರುವ ನೈಸರ್ಗಿಕ (ಸಾವಯವ) ಮಾವು ಮೇಳವನ್ನು ಸಾರ್ವಜನಿಕರ ಒತ್ತಾಯದ ಮೇರೆಗೆ ಇನ್ನೆರಡು ದಿನ (ಮಂಗಳವಾರದವರೆಗೆ) ವಿಸ್ತರಿಸಲಾಗಿದೆ. ಭಾನುವಾರ ಮೇಳಕ್ಕೆ ಭೇಟಿ ನೀಡಿದ್ದ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಮಾತನಾಡಿ, 'ಮೂರು ದಿನಗಳಲ್ಲಿ ಈ ಮೇಳದಲ್ಲಿ ಸುಮಾರು 6 ಟನ್ ಸಾವಯವ ಮಾವು...

ಸಿದ್ದರಾಮಯ್ಯ ಅವರು ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

https://www.youtube.com/watch?v=Nv0JVcSdeY4 ಬೆಂಗಳೂರು : ಪಠ್ಯ ಪರಿಷ್ಕರಣೆ ಸಮಿತಿ ವಿಸರ್ಜನೆ ಮೊದಲ ಬಾರಿ ಆಗುತ್ತಿಲ್ಲ. ಸಿದ್ದರಾಮಯ್ಯ ಅವರು ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈ ಬಗ್ಗೆ ಹಲವಾರು ಬಾರಿ ಬದಲಾವಣೆಗಳಾಗಿವೆ. ಅವರ ಕಾಲದಲ್ಲಿಯೂ ಹೀಗೆ ಆಗಿದೆ. ಆಗೇನು ಅವರು ಪಠ್ಯ ಪುಸ್ತಕ...

BREAKING NEWS: PSI ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಆರೋಪಿ ದರ್ಶನ್ ಗೌಡ ಅರೆಸ್ಟ್

https://www.youtube.com/watch?v=KFWH_EPhn78 ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ವಿಚಾರಣೆ ವೇಳೆಯಲ್ಲಿ ಸಚಿವ ಡಾ.ಸಿಎನ್ ಅಶ್ವತ್ಥ ನಾರಾಯಣ ಹೆಸರು ಹೇಳಿದ್ದ ಕಾರಣ, ಅಕ್ರಮದಲ್ಲಿ ಭಾಗಿಯಾಗಿದ್ದಂತ ಆರೋಪಿಯನ್ನು  ಪೊಲೀಸರು ಬಿಟ್ಟು ಕಳುಹಿಸಿದ್ದಾರೆ ಎಂಬುದಾಗಿ ಕಾಂಗ್ರೆಸ್, ಜೆಡಿಎಸ್ ನಾಯಕರು ಆರೋಪಿಸಿದ್ದರು. ಈ ಬೆನ್ನಲ್ಲೇ ಇಂದು ಆರೋಪಿ ದರ್ಶನ್ ಗೌಡ ಅನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಯಲಹಂಕ ನ್ಯೂ ಟೌನ್ ನ ಖಾಸಗಿ...

ರಾಜ್ಯಾದ್ಯಂತ ಮುಂದಿನ ನಾಲ್ಕು ದಿನ ಭಾರೀ ಮಳೆ : 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ..!

https://youtu.be/Tib3oJoTW-c ಬೆಂಗಳೂರು : ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ ಮುಂದಿನ 4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಮಾನ ಇಲಾಖೆಯ ಪ್ರಕಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರ ಸೇರಿದಂತೆ...

ಶಿಕ್ಷಣದ ಗುಣಮಟ್ಟ, ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ಒತ್ – ಸಚಿವ ಬಿ.ಸಿ. ನಾಗೇಶ್

https://www.youtube.com/watch?v=dRxn2_8o_IA&t=52s ಬೆಂಗಳೂರು: ಸರ್ಕಾರಿ ಶಾಲೆಗಳ ಶಿಕ್ಷಣ ಗುಣಮಟ್ಟ ಹೆಚ್ಚಳ ಮತ್ತು ಮೂಲಸೌಕರ್ಯ ಅಭಿವೃದ್ಧಿ ಮತ್ತು ಸುಧಾರಣೆಗೆ ಶಿಕ್ಷಣ ಇಲಾಖೆ ಒತ್ತು ನೀಡುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು. ‘ವಿ. ಸೋಮಣ್ಣ ಪ್ರತಿಷ್ಠಾನ’ದ ವತಿಯಿಂದ ಬೆಂಗಳೂರಿನ ವಿಜಯ ನಗರದಲ್ಲಿರುವ ಡಾ. ಶ್ರೀ....

BIG NEWS: ಬೆಂಗಳೂರು ಎಎಪಿ ಸಂಘಟನಾ ಕಾರ್ಯದರ್ಶಿಯಾಗಿ ಸುರೇಶ್ ರಾಥೋಡ್ ನೇಮಕ

https://www.youtube.com/watch?v=fzrMlTx1ET8 ಬೆಂಗಳೂರು: ಎಎಪಿ ಪಕ್ಷದ ರಾಜ್ಯ ಹಾಗೂ ಬೆಂಗಳೂರು ನಗರ ಪದಾಧಿಕಾರಿಗಳ ತಂಡದ ಪುನರ್‌ ರಚನೆಯಾಗಿದ್ದು, ಬೆಂಗಳೂರು ಎಎಪಿ ಸಂಘಟನಾ ಕಾರ್ಯದರ್ಶಿಯಾಗಿ ಸುರೇಶ್ ರಾಥೋಡ್ ನೇಮಕ ಮಾಡಲಾಗಿದೆ. ಈ ಕುರಿತಂತೆ ಎಎಪಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಎಎಪಿ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ನಿರ್ದೇಶನದಂತೆ ಪಕ್ಷದ ಕರ್ನಾಟಕ ಚುನಾವಣಾ ಉಸ್ತುವಾರಿ ದಿಲೀಪ್‌...

ಎಎಪಿ ರಾಜ್ಯಾಧ್ಯಕ್ಷರಾಗಿ ಪೃಥ್ವಿ ರೆಡ್ಡಿ ಪುನರ್ ನೇಮಕ

https://www.youtube.com/watch?v=fzrMlTx1ET8 ಬೆಂಗಳೂರು: ಅಮ್‌ ಆದ್ಮಿ ಪಾರ್ಟಿಯ ರಾಜ್ಯ ಹಾಗೂ ಬೆಂಗಳೂರು ನಗರ ಪದಾಧಿಕಾರಿಗಳ ತಂಡದ ಪುನರ್‌ ರಚನೆಯಾಗಿದ್ದು, ರಾಜ್ಯಾಧ್ಯಕ್ಷರಾಗಿ ಪೃಥ್ವಿ ರೆಡ್ಡಿ ಹಾಗೂ ನಗರಾಧ್ಯಕ್ಷರಾಗಿ ಮೋಹನ್‌ ದಾಸರಿ ಪುನರಾಯ್ಕೆ ಆಗಿದ್ದಾರೆ. ಎಎಪಿ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ನಿರ್ದೇಶನದಂತೆ ಪಕ್ಷದ ಕರ್ನಾಟಕ ಚುನಾವಣಾ ಉಸ್ತುವಾರಿ ದಿಲೀಪ್‌ ಪಾಂಡೆಯವರು ರಾಜ್ಯ ಪದಾಧಿಕಾರಿಗಳ ತಂಡದ ಪುನಾರಚನೆ...
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img