Thursday, July 2, 2026

ರಾಜ್ಯ

BREAKING NEWS: ಕಲಬುರಗಿಯಲ್ಲಿ ಭೀಕರ ಅಪಘಾತ: ಹೊತ್ತಿ ಉರಿದ ಬಸ್, 8 ಜನರ ಸಜೀವ ದಹನ‌

https://www.youtube.com/watch?v=RxNIOm-WXZg&t=39s ಕಲಬುರಗಿ: ಜಿಲ್ಲೆಯ ಕಮಲಾಪುರ ಪಟ್ಟಣದ ಹೊರವಲಯದಲ್ಲಿ ಇಂದು ಮುಂಜಾನೆ ಸಂಭವಿಸಿದಂತ ಭೀಕರ ರಸ್ತೆ ಅಪಘಾತದಲ್ಲಿ, ಖಾಸಗಿ ಬಸ್ ಒಂದಕ್ಕೆ ಬೆಂಕಿ ತಗುಲಿದೆ. ಈ ಬೆಂಕಿ ಕ್ಷಣಾರ್ಧದಲ್ಲಿ ಸಂಪೂರ್ಣ ಬಸ್ ವ್ಯಾಪಿಸಿದ ಪರಿಣಾಮ, ಅದರಲ್ಲಿದ್ದಂತ 7 ಪ್ರಯಾಣಿಕರು ಸಜೀವವಾಗಿ ಸುಟ್ಟು ಭಸ್ಮವಾಗಿರೋ ಭೀಕರ ದುರಂತ ಸಂಭವಿಸಿದೆ. ಗೋವಾದಿಂದ ಹೈದರಾಬಾದ್ ಗೆ ತೆರಳುತ್ತಿದ್ದಂತ ಖಾಸಗಿ ಬಸ್ ಹಾಗೂ ಟೆಂಪೋ...

CET ಪರೀಕ್ಷೆಗೆ ಪ್ರವೇಶ ಪತ್ರ ರಿಲೀಸ್: ಡೌನ್ ಲೋಡ್ ಮಾಡಿಕೊಳ್ಳಲು ಈ ವಿಧಾನ ಅನುಸರಿಸಿ

https://www.youtube.com/watch?v=RxNIOm-WXZg&t=39s ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಜೂನ್ 16 ಮತ್ತು 17ರಂದು 2022ರ ಇಂಜಿನಿಯರಿಂಗ್, ಕೃಷಿ ವಿಜ್ಞಾನ ಮುಂತಾದ ವೃತ್ತಿಪರ ಕೋರ್ಸ್ ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ ನಿಗದಿ ಪಡಿಸಲಾಗಿದೆ. ಈ ಪರೀಕ್ಷೆಗೆ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶ ನೀಡಿದೆ. ಈ ಬಗ್ಗೆ ಕೆಇಎ ಮಾಹಿತಿ ಬಿಡುಗಡೆ ಮಾಡಿದ್ದು, ಜೂನ್ 16 ಮತ್ತು 17ರಂದು...

ಕಲಬುರಗಿ, ಹಾವೇರಿಯಲ್ಲಿ ಅತ್ಯಾಧುನಿಕ ರೇಷ್ಮೆಗೂಡು ಮಾರುಕಟ್ಟೆ:ಡಿ.ಪಿ.ಆರ್ ಸಿದ್ಧಪಡಿಸಲು CM ಬಸವರಾಜ ಬೊಮ್ಮಾಯಿ ಸೂಚನೆ

https://www.youtube.com/watch?v=RxNIOm-WXZg ಬೆಂಗಳೂರು: ಕಲಬುರಗಿ ಮತ್ತು ಹಾವೇರಿಯಲ್ಲಿ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣಕ್ಕೆ ಭೂಮಿ ಹಂಚಿಕೆ ಆಗಿದ್ದು, ಜೂನ್ ಅಂತ್ಯದೊಳಗೆ ಡಿ.ಪಿ.ಆರ್. ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದರು. ಅವರು ಇಂದು ರೇಷ್ಮೆ ಇಲಾಖೆ ಆಯವ್ಯಯ ಅನುಷ್ಠಾನದ ಪ್ರಗತಿ ಪರಿಶೀಲನೆ ನಡೆಸಿದರು. ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆಯನ್ನು ಉನ್ನತೀಕರಿಸಲು ಪ್ರಸ್ತಾವನೆ ಸಲ್ಲಿಸುವಂತೆಯೂ ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ತಿಳಿಸಿದರು. ಬೈವೋಲ್ಟೀನ್ ರೇಷ್ಮೆ...

ಬೀಜ, ಗೊಬ್ಬರ ಕೊರತೆಯಾಗದಂತೆ ನಿಗಾ ವಹಿಸಿ: ಅಧಿಕಾರಿಗಳಿಗೆ ಮುಖ್ಯಮಂತ್ರಿ ಕಟ್ಟುನಿಟ್ಟಿನ ಸೂಚನೆ

https://www.youtube.com/watch?v=siTN9hOCcXU&t=50s ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ ಹಾಗೂ ಗೊಬ್ಬರದ ಕೊರತೆಯಾಗದಂತೆ ಹಿರಿಯ ಅಧಿಕಾರಿಗಳು ಖುದ್ದು ನಿಗಾ ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅವರು ಇಂದು ಕೃಷಿ ಇಲಾಖೆಯ ಆಯವ್ಯಯ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ರಾಜ್ಯದಲ್ಲಿ ಮೇ 31ರ ಮಾಹಿತಿಯಂತೆ 1.26 ಲಕ್ಷ ಮೆಟ್ರಿಕ್ ಟನ್...

ಪೂಜಾ ಸಾಮಗ್ರಿಗಳ ಆಲಯ “ಸತೀಶ್ ಸ್ಟೋರ್ಸ್”..!

https://www.youtube.com/watch?v=siTN9hOCcXU ಬೆಂಗಳೂರು ಸಾಕಷ್ಟು ವಿಷಯಗಳಿಗೆ ಫೇಮಸ್ ಪ್ಲೇಸ್.. ಅದರಂತೆ ಪೂಜಾ ಸಾಮಗ್ರಿಗಳಿಗಂತೆಯೇ ಫೇಮಸ್ ಆಗಿರೋದು ಸತೀಶ್ ಸ್ಟೋರ್ಸ್. ೬೫ ವರ್ಷದ ಹಿನ್ನೆಲೆಯಿರೋ ಈ ಸತೀಶ್ ಸ್ಟೋರ್ ಇರೋದು ಬಸವನಗುಡಿಯಲ್ಲಿ. ಪ್ರತಿಯೊಬ್ಬರ ಮನೆಗೂ ತುಂಬಾ ಅಗತ್ಯವಾಗಿ ಬೇಕೇ ಬೇಕು ಪೂಜಾ ಸಾಮಗ್ರಿಗಳು. ಮದುವೆ, ಗೃಹಪ್ರವೇಶ, ಸೀಮಂತ, ನಾಮಕರಣ ಹೀಗೆ ಸಾಕಷ್ಟು ಮನೆಯಲ್ಲಿ ನಡೆಯೋ ಶುಭ ಸಮಾರಂಭಗಳಿಗೆ ಪೂಜಾ ಸಾಮಗ್ರಿಗಳು...

ಪಿಎಂ-ಕಿಸಾನ್ ಕರ್ನಾಟಕ ಯೋಜನೆ: 47.86 ಲಕ್ಷ ರೈತರಿಗೆ ರಾಜ್ಯದ ಕಂತು 956.71 ಕೋಟಿ ರೂ ಬಿಡುಗಡೆ – CM ಬೊಮ್ಮಾಯಿ

https://www.youtube.com/watch?v=siTN9hOCcXU&t=36s ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಪಿಎಂ-ಕಿಸಾನ್ ಕರ್ನಾಟಕ ಯೋಜನೆಯಡಿ ರಾಜ್ಯದ ಕಂತು 2000 ರೂ. ಗಳನ್ನು ಬಿಡುಗಡೆ ಮಾಡಿದರು. ಮುಖ್ಯಮಂತ್ರಿಗಳು ಗೃಹ ಕಚೇರಿ ಕೃಷ್ಣಾದಲ್ಲಿ 47.86 ಲಕ್ಷ ರೈತರಿಗೆ ಒಟ್ಟು 956.71 ಕೋಟಿ ರೂ. ಮೊತ್ತವನ್ನು ರಾಜ್ಯದ ರೈತರ ಬ್ಯಾಂಕ್ ಖಾತೆಗಳಿಗೆ ಡಿಬಿಟಿ ಮೂಲಕ ಬಿಡುಗಡೆ ಮಾಡಿದರು. ಇಲ್ಲಿಯವರೆಗೆ ರಾಜ್ಯ ಸರ್ಕಾರವು ಒಟ್ಟು...

ಮೋದಿ ಅಧಿಕಾರಕ್ಕೆ ಬಂದು 8 ವರ್ಷದಲ್ಲಿ 100 ಲಕ್ಷಕ್ಕೂ ಹೆಚ್ಚು ಕೋಟಿ ಸಾಲ ಮಾಡಿದ್ದಾರೆ – ಸಿದ್ಧರಾಮಯ್ಯ

https://www.youtube.com/watch?v=siTN9hOCcXU&t=36s ಬೆಂಗಳೂರು: ರಾಜ್ಯ ಮತ್ತು ದೇಶ ಸಾಲದ ಸುಳಿಯಲ್ಲಿ ಸಿಲುಕಿವೆ. 2014-15ರಲ್ಲಿ ದೇಶದ ಮೇಲಿನ ಸಾಲ 53 ಲಕ್ಷದ 11 ಸಾವಿರ ಕೋಟಿ ಇತ್ತು, ಈಗ ಮಾರ್ಚ್ ಕೊನೆವರೆಗೆ ಸಾಲ 155 ಲಕ್ಷ ಕೋಟಿಯಾಗಿದೆ. ಮೋದಿ ಅಧಿಕಾರಕ್ಕೆ ಬಂದು 8 ವರ್ಷದಲ್ಲಿ 100 ಲಕ್ಷಕ್ಕೂ ಹೆಚ್ಚು ಕೋಟಿ ಸಾಲ ಮಾಡಿದ್ದಾರೆ. ಪ್ರತಿಯೋಬ್ಬರ ಮೇಲೆ 1 ಲಕ್ಷದ...

ನಾಯಿ ಕಚ್ಚಿದರೆ ಬಿಬಿಎಂಪಿ ಪರಿಹಾರ ಕೊಡುತ್ತೆ ಗೊತ್ತಾ.?

https://www.youtube.com/watch?v=LFQNEiZFETk ನಾಯಿ ಕಚ್ಚಿದರೆ ಬಿಬಿಎಂಪಿ ಪರಿಹಾರ ಕೊಡುತ್ತೆ ಅನ್ನೋ ಮಾಹಿತಿಯೇ ಬಹುತೇಕರಿಗೆ ಇಲ್ಲ. ೬-೭ ವರ್ಷಗಳಲ್ಲಿ ನಾಯಿ ಕಚ್ಚಿಸಿಕೊಂಡವರ ಸಂಖ್ಯೆ ೫-೬ ಸಾವಿರದಷ್ಟಿದ್ರೆ ಪರಿಹಾರ ಪಡೆದುಕೊಂಡವರ ಸಂಖ್ಯೆ ೫-೬ ಅಷ್ಟೇ. ಅಂದ್ರೆ ಸಾವಿರಕ್ಕೊಬ್ಬರು ಪರಿಹಾರ ಪಡ್ಕೋತಿದ್ದಾರೆ ಅಷ್ಟೇ. ನಾಯಿ ಕಡಿತಕ್ಕೊಳಗಾದರೆ ಪರಿಹಾರ ಅಷ್ಟೇ ಅಲ್ಲಾ ಚಿಕಿತ್ಸಾ ವೆಚ್ಚವನ್ನೂ ಕೂಡ ಸರ್ಕಾರವೇ ಭರಿಸುತ್ತೆ. ನಾಯಿ ಕಚ್ಚಿದವರಿಗೆ ಸರ್ಕಾರದಿಂದ...

ಶಿವಮೊಗ್ಗ: ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ

https://www.youtube.com/watch?v=siTN9hOCcXU&t=36s ಶಿವಮೊಗ್ಗ  :  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿವಮೊಗ್ಗ ಯುವ ಸ್ಪಂದನ ಕೇಂದ್ರ ಇಲ್ಲಿ ಯುವ ಪರಿವರ್ತಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಯುವ ನೀತಿ – 2012 ರನ್ವಯ ಕರ್ನಾಟಕ ಸರ್ಕಾರ ಮತ್ತು ಜನ ಆರೋಗ್ಯ ಕೇಂದ್ರ, ಎಪಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಯುವ ಸ್ಪಂದನ...

ಬಿಜೆಪಿಯವರ ಜಾಹಿರಾತು ರಾಜ್ಯಕ್ಕೆ ಅವಮಾನ – ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ

https://www.youtube.com/watch?v=siTN9hOCcXU ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಡುಗೆ ನೀಡಿದೆ ಎಂದು ಬಿಜೆಪಿಯವರು ನೀಡುತ್ತಿರುವ ಜಾಹಿರಾತು ರಾಜ್ಯದ ಜನತೆಗೆ ಮಾಡುತ್ತಿರುವ ಅವಮಾನ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಅವರು, ಕೊಡುಗೆ ಎಂಬ ಪದ ಬಳಸಿ ಜಾಹಿರಾತು ನೀಡುತ್ತಿರುವುದು ಸರಿಯಲ್ಲ. ರಾಜ್ಯ ಮತ್ತು ಕೇಂದ್ರದ ಬಿಜೆಪಿಯವರು ನಮ್ಮ...
- Advertisement -spot_img

Latest News

Hubli News: ರಾಜಕಾಲುವೆ ಕಾಮಗಾರಿ ವೇಳೆ ಅವಘಡ: ಮಣ್ಣು ಕುಸಿದು ಕೂಲಿ ಕಾರ್ಮಿಕ ಸಾ*ವು

Hubli News: ಹುಬ್ಬಳ್ಳಿ: ರಾಜಕಾಲುವೆ ಕಾಮಗಾರಿ ವೇಳೆ ಅವಘಡ ಸಂಭವಿಸಿದ್ದು, ಮಣ್ಣು ಕುಸಿದು ಕೂಲಿ ಕಾರ್ಮಿಕ ಸಾವನ್ನಪ್ಪಿದ್ದಾನೆ. ಹುಬ್ಬಳ್ಳಿ ಗುಜರಾತ್ ಭವನದ ಬಳಿ ಈ ಅವಘಡ ನಡೆದಿದ್ದು, ಮಲ್ಲಪ್ಪ...
- Advertisement -spot_img