Thursday, July 2, 2026

ರಾಜ್ಯ

ಕೇಂದ್ರದ ಮಹತ್ವದ ಘೋಷಣೆ : ಇದು ಇದು ಆಕ್ಚುö್ಯಲಿ ಚೆನ್ನಾಗಿರೋದು

ಕೇಂದ್ರದಿAದ ಮಹತ್ವದ ಘೋಷಣೆಯಾಗಿದೆ. ಪೆಟ್ರೋಲ್ ಡೀಸೆಲ್ ಬೆಲೆಗಳು ನಾಳೆಯಿಂದ ಭಾರೀ ಇಳಿಕೆಯಾಗಲಿವೆ. ಮಾತ್ರವಲ್ಲ ಅಡುಗೆ ಅನಿಲ ದರ ಕೂಡ ೨೦೦ ರುಪಾಯಿ ಇಳಿಕೆಯ ಗುಡ್‌ನ್ಯೂಸ್ ಕೇಂದ್ರ ಸರ್ಕಾರ ಕೊಟ್ಟಿದೆ. ಪಂಚರಾಜ್ಯಗಳ ಚುನಾವಣೆ ನಂತರ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾಗಿದ್ದು, ಗ್ಯಾಸ್ ಸಿಲಿಂಡರ್ ಮತ್ತು ದಿನಬಳಕೆ ವಸ್ತುಗಳ ಬೆಲೆ ಎರಿಕೆಯಿಂದ ಜನರು ತತ್ತರಿಸಿದ್ರು. ಈಗ ಸರ್ಕಾರ...

ರಾಜ್ಯದಲ್ಲಿ ಮಳೆಯಿಂದಾಗಿ 12 ಮಂದಿ ಸಾವು, 430 ಜಾನುವಾರು ಬಲಿ – ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಸುರಿದಂತ ಅಕಾಲಿಕ ಮಳೆಯಿಂದಾಗಿ ಇಲ್ಲಿಯವರೆಗೆ 12 ಮಂದಿ ಸಾವನ್ನಪ್ಪಿದ್ದಾರೆ. 430 ಜಾನುವಾರುಗಳು ಸಾನ್ನಪ್ಪಿವೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ವೀಡಿಯೋ ಕಾನ್ಫೆರೆನ್ಸ್ ಮೂಲಕ ಮಳೆ ಹಾನಿ ಸಂಬಂಧ ಮಾಹಿತಿ ಪಡೆದರು. ಈ ಸಭೆಯ ಬಳಿಕ ಮಾತನಾಡಿದ ಅವರು, ಮಳೆಯಿಂದಾಗಿ...

ಮಳೆ ಹಾನಿ ವೀಕ್ಷಣೆ ನೆಪದಲ್ಲಿ ಫೋಟೋ ಶೂಟ್ ಬೇಡ – ಸಿಎಂಗೆ ಮಾಜಿ ಸಿಎಂ ಕುಮಾರಸ್ವಾಮಿ ಸಲಹೆ

ಬೆಂಗಳೂರು: ಫೋಟೋ ಶೂಟ್ ಗೆ ಬಂದು ಹೋಗುವುದು ಬೇಡ, ಮಳೆಹಾನಿ ಪ್ರದೇಶಗಳಲ್ಲಿ ಪರಿಹಾರ ಕೊಡುವುದಕ್ಕೆ ಮಾಹಿತಿಯನ್ನೇ ಇದುವರೆಗೂ ಸರಕಾರ ತೆಗೆದುಕೊಂಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ದೂರಿದರು. ಬ್ಯಾಟರಾಯನಪುರ ಕ್ಷೇತ್ರದ ನಾಗವಾರ ರಿಂಗ್ ರೋಡ್ ಜಂಕ್ಷನ್, ಥಣಿಸಂದ್ರ, ಹೆಬ್ಬಾಳ ಕ್ಷೇತ್ರದ ಮಳೆ ಹಾನಿ ಪ್ರದೇಶಗಳಲ್ಲಿ ಇಂದು ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಹೆಚ್...

ಹೊಸ ರೂಲ್ಸ್ : ಆ್ಯಂಬುಲೆನ್ಸ್ಗೆ ದಾರಿ ಬಿಡಿದಿದ್ರೆ ಎಷ್ಟು ದಂಡ.?

ಆ್ಯAಬುಲೆನ್ಸ್ಗೆ ಅಡ್ಡಿ ಮಾಡಿದ್ರೆ ೧೦೦೦೦ ದಂಡ. ಹೆಲ್ಮೆಟ್ ಬೆಲ್ಟ್ ಧರಿಸದೇ ಇದ್ದರೂ ೧೦೦೦ ದಂಡ. ಐ.ಎಸ್.ಐ ಮಾನ್ಯತೆ ಇರೋ ಹೆಲ್ಮೆಟ್ ಹಾಕದಿದ್ರೆ ೧೦೦೦ ರೂ ದಂಡ. ಮಿತಿ ಮೀರದ ಲಗೇಜು ೨೦೦೦೦, ಸಿಗ್ನಲ್ ಜಂಪ್ ಮಾಡಿದ್ರೆ ೨೦೦೦. ಇಷ್ಟು ನೆನಪಿಟ್ಟುಕೊಳ್ಳಿ. ಇದು ಕೇಂದ್ರ ಸರ್ಕಾರ ಹೊಸದಾಗಿ ಅಪ್ಡೇಟ್ ಮಾಡಿರೋ ರೂಲ್ಸು, ಫೈನ್. ಇವ್ರಿಗೆ ಹೆಲ್ಮೆಟ್ ಹಾಕರ‍್ಬೇಕು, ಅದ್ರಲ್ಲಿ...

ಬೆಂಗಳೂರಿನ ಬ್ರಿಗೆಡ್ ರಸ್ತೆಯ ಶಾಪಿಂಗ್ ಕಾಂಪ್ಲೆಕ್ ಮೇಲಿನಿಂದ ಯುವಕ-ಯುವತಿ ಹಾರಿ ಆತ್ಮಹತ್ಯೆಗೆ ಯತ್ನ, ಇಬ್ಬರ ಸ್ಥಿತಿ ಗಂಭೀರ

ಬೆಂಗಳೂರು: ನಗರ ಪ್ರಸಿದ್ಧ ಶಾಪಿಂಗ್ ರಸ್ತೆಯಾಗಿರುವಂತ ಬ್ರಿಗೇಡ್ ರಸ್ತೆಯಲ್ಲಿರುವಂತ ಶಾಪಿಂಗ್ ಮಾಲ್ ಒಂದರ ಮೇಲಿನಿಂದ ಕೆಳಗೆ ಜಿಗಿದು, ಯುವ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ನಡೆದಿದೆ. ಬ್ರಿಗೇಡ್ ರಸ್ತೆಯಲ್ಲಿನ ಶಾಪಿಂಗ್ ಕಾಂಪ್ಲೆಕ್ಸೆ ಒಂದಕ್ಕೆ ಶಾಪಿಂಗ್ ಗಾಗಿ ಬಂದಿದ್ದಂತ ಯುವಕ-ಯುವತಿ, ಮಹಡಿಯ ಮೇಲೆ ಹತ್ತಿ ಕೆಳಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಶಾಪಿಂಗ್ ಕಾಂಪ್ಲೆಕ್ಸ್ ಕಟ್ಟಡದ ಮೇಲಿನಿಂದ ಜಿಗಿದು...

ಆರೋಗ್ಯದ ಬಗ್ಗೆ ಮಾತನಾಡಿದ ಸಚಿವ ಸೋಮಣ್ಣಗೆ ತಿರುಗೇಟು ಕೊಟ್ಟ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ನಮ್ಮ ಆರೋಗ್ಯದ ಬಗ್ಗೆ ಸೋಮಣ್ಣ ಅವರಿಗೆ ಕಾಳಜಿ ಬೇಡ, ಆರೋಗ್ಯ ಯಾವ ರೀತಿ ಇಟ್ಟುಕೊಳ್ಳಬೇಕೆಂದು ವೈದ್ಯರು ನಮಗೆ ಹೇಳಿದ್ದಾರೆ. ಯೋಗ್ಯತೆ ಇದ್ದರೆ ಬೆಂಗಳೂರು ನಗರ ಆರೋಗ್ಯ ಸರಿಪಡಿಸಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಚಿವ ವಿ.ಸೋಮಣ್ಣ ಅವರಿಗೆ ತಿರುಗೇಟು ನೀಡಿದ್ದಾರೆ. ಬ್ಯಾಟರಾಯನಪುರ ಕ್ಷೇತ್ರದ ನಾಗವಾರ ರಿಂಗ್ ರೋಡ್ ಜಂಕ್ಷನ್, ಥಣಿಸಂದ್ರ ಮತ್ತಿತರ ಕಡೆ...

ಬೆಂಗಳೂರಿನ ಮಹದೇವಪುರ ವಲಯ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮಾನ್ಯ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನೆ ನಡೆಸಿದರು. ಹೊರಮಾವು ವಾರ್ಡ್ ನಲ್ಲಿ ನೀರುಗಾಲುಗೆ ಕಾಮಗಾರಿ ಪರಿಶೀಲನೆ: ಹೊರಮಾವು ವಾರ್ಡ್ ಪೂರ್ವ ಪಾಮ್ ಬೀಚ್ ಅಪಾರ್ಟ್ಮೆಂಟ್ ರಸ್ತೆಯು ಮಳೆಗಾಲದ ವೇಳೆ ರಸ್ತೆ ಮೇಲೆ ನೀರು...

ಹಿಂದಿ ರಾಷ್ಟçಭಾಷೆ ಅಲ್ಲ ಅಂದ ಕಿಚ್ಚನ ಮಾತಿಗೆ ಸಿಕ್ತು ಪ್ರಧಾನಿ ಮೋದಿ ಮನ್ನಣೆ..!

ಕಿಚ್ಚು ಹಚ್ಚಿದ ಕಿಚ್ಚ ಅಜೆಯ್ ದೇವಗನ್ ಟ್ವೀಟ್ ವಾರ್‌ಗೆ ಸಂಬAಧಪಟ್ಟAತೆ ಈಗ ಸ್ವತಃ ಪ್ರಧಾನಿ ಮೋದಿ ಮಾತನಾಡಿದ್ದಾರೆ. ಹಿಂದಿ ನ್ಯಾಷನಲ್ ಲ್ಯಾಂಗ್ವೇಜ್ ಅಲ್ಲ ಸುದೀಪ್ ಅಂತ ಹೇಳಿದ್ರು. ಅಜೆಯ್ ದೇವಗನ್ ಅರ್ಥವಿಲ್ಲದಂತೆ, ತಿಳುವಳಿಕೆ ಕೊರತೆಯಿಂದಾನೋ ಏನೋ ಹಿಂದೀನೇ ದೇಶದ ಭಾಷೆ, ತಾಯಿಭಾಷೆ ಅಂದ್ರು. ಈಗ ಮೋದಿ ಅದ್ರ ಬಗ್ಗೆ ಮಾತಾಡಿದ್ದಾರೆ. ಸುದೀಪ್ ಯೂ ಆರ್...

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ.?

ನವದೆಹಲಿ : ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರ ಜತೆ ಚರ್ಚೆಯಾಗಿಲ್ಲ. ಸುಪ್ರೀಂ ಕೋರ್ಟ್ ಬಿಬಿಎಂಪಿ ಹಾಗೂ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸೂಚಿಸಿರುವ ಹಿನ್ನೆಲೆಯಲ್ಲಿ ಅದರ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಅಮಿತ್ ಶಾ ಅವರ ಸೂಚನೆಯಂತೆ ರಾಜ್ಯ...

ದಿಶಾ ಎನ್‌ಕೌಂಟರ್ ನಕಲಿ, ೧೦ ಪೊಲೀಸರ ಮೇಲೆ ಕೊಲೆ ಕೇಸ್ ಫಿಕ್ಸ್..!

  ೨೦೧೯ರಲ್ಲಿ ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಸ್ಥಳ ಮಹಜರು ವೇಳೆ ಎನ್‌ಕೌಂಟರ್ ಮಾಡಲಾಗಿತ್ತು. ಈ ಎನ್‌ಕೌಂಟರ್ ಅಸಲಿ ಎನ್ನುವ ಸಾಕ್ಷö್ಯ ಒದಗಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ನ್ಯಾ? ಸಿರ್‌ಪುರ್‌ಕರ್ ಆಯೋಗ ಹೇಳಿದೆ.. ಈ ಎನ್‌ಕೌಂಟರ್ ಮಾಡಿದ್ದು ಕನ್ನಡಿಗ ಸಜ್ಜನರ್ ಉಸ್ತುವಾರಿಯಲ್ಲಿ. ಅಂದಿನ ಸೈಬರಾಬಾದ್ ಪೊಲೀಸ್ ಆಯುಕ್ತರಾಗಿದ್ದ ಹುಬ್ಬಳ್ಳಿ ಮೂಲದ ವಿಶ್ವನಾಥ್...
- Advertisement -spot_img

Latest News

Hubli News: ವೇತನ ಹೆಚ್ಚಳಕ್ಕೆ ಎಫ್‌ಸಿಐ ಕಾರ್ಮಿಕರ ಪ್ರತಿಭಟನೆ

Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್‌ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...
- Advertisement -spot_img