Tuesday, June 30, 2026

ರಾಜ್ಯ

ಮತ್ತೆ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ವಿರುದ್ಧ ಗುಡುಗಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಶಿವಮೊಗ್ಗ: 'ಬಿಜೆಪಿಯವರು ನನ್ನನ್ನು ತಿಹಾರ್ ಜೈಲಿಗಾದರೂ ಕಳುಹಿಸಲಿ, ಪರಪ್ಪನ ಅಗ್ರಹಾರ ಜೈಲಿಗಾದರೂ ಕಳುಹಿಸಲಿ, ಎಲ್ಲಿಗಾದರೂ ಕಳುಹಿಸಲಿ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ. ಬಿಜೆಪಿ ಸರ್ಕಾರ ಎಲ್ಲಾ ನೇಮಕಾತಿಗಳಲ್ಲಿ ಹಗರಣ ಮಾಡುವ ಮೂಲಕ ರಾಜ್ಯಕ್ಕೆ ಅನ್ಯಾಯ, ಯುವಕರಿಗೆ ದ್ರೋಹ ಬಗೆದಿದೆ. ಸಚಿವ ಅಶ್ವತ್ಥ ನಾರಾಯಣ್ ಅವರು ನಕಲಿ ಸರ್ಟಿಫಿಕೇಟ್ ಕೊಟ್ಟಿರುವ ವಿಚಾರವಾಗಿ ಕುಮಾರಸ್ವಾಮಿ ಅವರೇ...

ಜೆಡಿಎಸ್ ತಂಟೆಗೆ ಬಂದವರು ಬೀದಿ ಪಾಲಾಗಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕುಟುಕು

ಬೆಂಗಳೂರು: ಪಕ್ಷಕ್ಕೆ ಡ್ಯಾಮೇಜ್ ಮಾಡಿದರೆ ಅಥವಾ ನಮ್ಮ ತಂಟೆಗೆ ಬಂದರೆ ಅವರೇ ಬೀದಿಪಾಲಾಗುತ್ತಾರೆ ಎಂದು ಅಸಮಾಧಾನಿತರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ. ನೆಲಮಂಗಲ ಸಮೀಪದಲ್ಲಿ ನಡೆಯುವ ಜನತಾ ಜಲಧಾರೆ ಸಮಾವೇಶ ನಡೆಯುವ ಮೈದಾನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು ಅವರು, ಜೆಡಿಎಸ್‍ ತೊರೆಯಲು ಮುಂದಾಗಿರುವ ಹಾಗೂ ಪಕ್ಷದ ವಿರುದ್ಧ ಮಾತನಾಡುತ್ತಿರುವವರಿಗೆ ಎಚ್ಚರಿಕೆ ನೀಡಿದರು. ಕೆಲವರು ಪಕ್ಷಕ್ಕೆ...

ನೆಲಮಂಗಲ ಬಳಿ ಬೃಹತ್ ಸಮಾವೇಶ: ಸಿದ್ಧತೆ ಪರಿಶೀಲನೆ ನಡೆಸಿದ ಮಾಜಿ CM ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಕಳೆದ ತಿಂಗಳು 16ರಂದು ಹನುಮ ಜಯಂತಿ ದಿನ ಆರಂಭವಾದ ಜನತಾ ಜಲಧಾರೆ ಕಾರ್ಯಕ್ರಮ ರಾಜ್ಯಾದ್ಯಂತ ಯಸ್ವಿಯಾಗಿ ನಡಿದಿದ್ದು, ಮೇ 13ರಂದು ನೆಲಮಂಗಲ ಸಮೀಪ ಜೆಡಿಎಸ್ ಮಹತ್ವಾಕಾಂಕ್ಷೆಯ 'ಜನತಾ ಜಲಧಾರೆ' ಸಮಾರೋಪ ಸಮಾರಂಭ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು ಆ ಬೃಹತ್ ಸಮಾವೇಶದ ಸಿದ್ಧತೆ ಮತ್ತು ರೂಪುರೇಶೆಗಳ ಬಗ್ಗೆ ಕಾರ್ಯಕ್ರಮ ನಡೆಯುವ...

BREAKING NEWS: 7 MLC ಸ್ಥಾನಗಳಿಗೆ ಚುನಾವಣೆಗೆ ಮುಹೂರ್ತ ಫಿಕ್ಸ್: ಜೂ.3ರಂದು ಮತದಾನ, ಫಲಿತಾಂಶ

ಬೆಂಗಳೂರು: ಅವಧಿ ಮುಕ್ತಾಯಗೊಳ್ಳುತ್ತಿರುವಂತ ಕರ್ನಾಟಕ ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಚುನಾವಣಾ ಆಯೋಗದಿಂದ ಚುನಾವಣೆ ನಡೆಸೋದಕ್ಕಾಗಿ ದಿನಾಂಕ ನಿಗದಿ ಮಾಡಲಾಗಿದೆ. ಮುಂದಿನ ತಿಂಗಳ ಜೂನ್ 3, 2022ರಂದು ಮತದಾನಕ್ಕೆ ಡೇಟ್ ಫಿಕ್ಸ್ ಮಾಡಲಾಗಿದೆ. ಈ ಕುರಿತಂತೆ ಚುನಾವಣಾ ಆಯೋಗವು ಅಧಿಸೂಚನೆ ಹೊರಡಿಸಿದ್ದು, ದಿನಾಂಕ 14-06-2022ರಂದು ಕರ್ನಾಟಕದ 7 ವಿಧಾನ ಪರಿಷತ್ ಸದಸ್ಯರ ಕಾಲಾವಧಿ ಮುಕ್ತಾಯಗೊಳ್ಳಲಿದೆ. ಹೀಗಾಗಿ...

ನಮ್ಮಲ್ಲಿ ಚೋಟಾಮಟ್ಟದ ಕಾರ್ಯಕರ್ತರೇ ನಾಯಕರು – ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ

ಮೇಕೆದಾಟು ಪಾದಯಾತ್ರೆ ಸಂಪೂರ್ಣ ರಾಜಕೀಯ ಕಾರಣಕ್ಕಾಗಿ ನಡೆದಿರೋದು. ಐದು ವರ್ಷ ಕಾಂಗ್ರೆಸ್ ಸರ್ಕಾರ ಇದ್ದಾಗ ಯಾಕೆ ಮಾಡಲಿಲ್ಲ. ನಮಗೆ ದೇವೇಗೌಡರೇ ರಾಷ್ಟ್ರೀಯಮಟ್ಟದ ನಾಯಕರು. ನಮ್ಮಲ್ಲಿ ಚೋಟಾಮಟ್ಟದ ಕಾರ್ಯಕರ್ತರೇ ನಾಯಕರು ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ಎರಡು ಭಾರಿ ಸಿಎಂ ಆಗಿದ್ದಾಗಲೂ ಸ್ವತಂತ್ರ ಸರ್ಕಾರ ಇರಲಿಲ್ಲ....

ಬೆಂಗಳೂರಿನ ರಸ್ತೆ ಗುಂಡಿ ಬಗ್ಗೆ ಈಗ ‘ಆ್ಯಪ್’ನಲ್ಲೇ ದೂರು ನೀಡಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಸಂಬಂಧ ಎಲ್ಲೆಲ್ಲಿ ರಸ್ತೆ ಗುಂಡಿಗಳಿವೆ ಎಂಬುದನ್ನು ಫಿಕ್ಸ್ ಮೈ ಸ್ಟ್ರೀಸ್ ಆ್ಯಪ್ ಮೂಲಕ ಸಮೀಕ್ಷೆ ನಡೆಸಿ ತ್ವರಿತಗತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಸಂಬಂಧ ನಡೆದ ಸಭೆಯನ್ನು...

ರೈತರಿಗೆ ರಾಜ್ಯ ಸರ್ಕಾರದಿಂದ ಡಿಸೈಲ್ ಸಬ್ಸಿಡಿ: ರೈತರಿಗೆ ಮೋಸಮಾಡುವವರ ವಿರುದ್ಧ ಕಠಿಣ ಕ್ರಮ – ಸಚಿವ ಬಿ.ಸಿ.ಪಾಟೀಲ ಎಚ್ಚರಿಕೆ

ಹಾವೇರಿ: ರೈತರಿಗೆ ಮೋಸಮಾಡುವುದನ್ನು ನಾನು ಸಹಿಸುವುದಿಲ್ಲ. ಮೋಸಮಾಡುವ ವ್ಯಕ್ತಿಗಳು ಎಷ್ಟೇ ದೊಡ್ಡ ವ್ಯಕ್ತಿಗಳಾಗಿದ್ದರೂ, ಪ್ರಭಾವಶಾಲಿಗಳಾಗಿದ್ದರೂ ಯಾವುದೇ ಮುಲಾಜಿಲ್ಲದೆ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ ಅವರು ಹೇಳಿದರು. ರಾಣೇಬೆನ್ನೂರ ನಗರದಲ್ಲಿ ನಿರ್ಮಾಣ ಮಾಡಲಾದ ಉಪಕೃಷಿ ನಿರ್ದೇಶಕರ ನೂತನ ಕಾರ್ಯಾಲಯವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದ ಅವರು, ರೈತರು ಆರ್ಥಿಕವಾಗಿ ಸದೃಢರಾಗಲು...

ಶಾಂತಿಗೆ ಕೊಳ್ಳಿ ಇಡುತ್ತಿರುವ ಪ್ರಮೋದ್‌ ಮುತಾಲಿಕ್‌ʼರನ್ನು ಒಳಗೆ ಹಾಕಿ – ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ

ಬಾದಾಮಿ: ಆಜಾನ್ ಮತ್ತು ಬಜನ್ ವಿಚಾರವಾಗಿ ಬಿಜೆಪಿ ಸರಕಾರವು ಜಾಣಮೌನದ ಲಾಭ ಪಡೆದು ಸಮಾಜಕ್ಕೆ ಬೆಂಕಿ ಇಡುವ ಕೆಲಸ ಮಾಡುತ್ತಿರುವ ಪ್ರಮೋದ್ ಮುತಾಲಿಕ್‌ ಅವರನ್ನು ಕೂಡಲೇ ಬಂಧಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯ ಮಾಡಿದರು. ಬಾದಾಮಿಯಲ್ಲಿ ಇಂದು ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು, ಭಾವನಾತ್ಮಕ ವಿಷಯಗಳನ್ನಿಟ್ಟುಕೊಂಡು ಸಮಾಜದ...

ಎಲ್ಲಾ ಪಕ್ಷಗಳ ಶಾಸಕರ ಮನವಿಗೆ ಸ್ಪಂದಿಸಿ ಉನ್ನತ ಶಿಕ್ಷಣ ಇಲಾಖೆಯು ಬೋಧಕರ ನಿಯೋಜನೆಯನ್ನು ರದ್ದು – ಸಚಿವ ಡಾ.ಸಿಎನ್.ಅಶ್ವತ್ಥನಾರಾಯಣ

ಬೆಂಗಳೂರು: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಉಪನ್ಯಾಸಕರ ನಿಯೋಜನೆಯನ್ನು ರದ್ದುಪಡಿಸಿ, ಅವರನ್ನೆಲ್ಲ ಮೂಲಕಾಲೇಜುಗಳಿಗೆ ಕಳಿಸುವಂತೆ ಮರಿತಿಬ್ಬೇಗೌಡರೂ ಸೇರಿದಂತೆ ಎಲ್ಲ ಪಕ್ಷಗಳ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ವಿಧಾನ‌ಮಂಡಲ ಅಧಿವೇಶನದಲ್ಲಿ ಆಗ್ರಹಿಸಿದ್ದರು. ಅವರ ಮನವಿಗೆ ಸ್ಪಂದಿಸಿ ಉನ್ನತ ಶಿಕ್ಷಣ ಇಲಾಖೆಯು ಬೋಧಕರ ನಿಯೋಜನೆಯನ್ನು ರದ್ದುಪಡಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್...

ನೀವೆಲ್ಲರೂ ನನ್ನ ಕಣ್ಗಾವಲಿನಲ್ಲಿದ್ದೀರಿ, ಬಜೆಟ್ ಯೋಜನೆಗಳ ಅನುಷ್ಠಾನ ವಿಳಂಬ ಸಹಿಸಲ್ಲ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ನನ್ನ ಸರ್ಕಾರ ಬಜೆಟ್ ಘೋಷಿತ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬ ಧೋರಣೆ ಸಹಿಸುವುದಿಲ್ಲ. ನೀವೆಲ್ಲರೂ ನನ್ನ( ರಡಾರ್) ಕಣ್ಗಾವಲಿನಲ್ಲಿ ಇದ್ದೀರಿ. ನಿಮ್ಮೆಲ್ಲರನ್ನು ನಾನು ಗಮನಿಸುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಬೆಂಗಳೂರಿನಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣ ಅಧಿಕಾರಿಗಳ ಸಭೆಯಲ್ಲಿ...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img