Monday, June 29, 2026

ರಾಜ್ಯ

ರಾಜ್ಯದಲ್ಲಿ ಶಿವನ ಮೂರನೇ ಕಣ್ಣಿನಂತೆ ಜೆಡಿಎಸ್ ಅಧಿಕಾರಕ್ಕೆ ಬರಿತ್ತೆ – ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ

ತುಮಕೂರು; ಎಚ್.ಡಿ ಕುಮಾರಸ್ವಾಮಿ ಅವರನ್ನು ಅಧಿಕಾರದಿಂದ ಕೆಳಗಿಳಿಸಿ ಯಡಿಯೂರಪ್ಪ ಅವರನ್ನು ಅಧಿಕಾರಕ್ಕೆ ತಂದಿದ್ದು ಹಾಗೂ ಮಾಜಿ ಪ್ರಧಾನಿ ದೇವೇಗೌಡ ಅವರನ್ನು ತುಮಕೂರಿನಿಂದ ಸ್ಪರ್ಧೆಗೆ ಇಳಿಸಿ ಸೋಲುವಂತೆ ಮಾಡಿದ್ದು ಡಾ.ಜಿ ಪರಮೇಶ್ವರ್ ಎಂದು ಜೆಡಿಎಸ್ ನೂತನ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಆರೋಪಿಸಿದರು. ನಗರದಲ್ಲಿ ಬುಧವಾರ ನಡೆದ ಜನತಾ ಜಲಧಾರೆ ಸಮಾವೇಶದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಸಿಎಂ ಆದಾಗ...

ಯುವತಿಯಿಂದ ಪ್ರೀತಿ ನಿರಾಕರಣೆ: ಪಾಗಲ್ ಪ್ರೇಮಿಯಿಂದ ಆ್ಯಸಿಡ್ ದಾಳಿ

ಬೆಂಗಳೂರು: ತನ್ನ ಪ್ರೀತಿಯನ್ನು ಒಪ್ಪಿಕೋ ಒಪ್ಪಿಕೋ ಎಂದು ಯುವತಿಯ ಹಿಂದೆ ಬಿದ್ದಂತ ಯುವಕನ ಪ್ರೀತಿಯನ್ನು ಆಕೆ ನಿರಾಕರಿಸಿದ್ದಾರೆ. ಈ ಕಾರಣಕ್ಕೆ ಸಿಟ್ಟಾದಂತ ಪಾಗಲ್ ಪ್ರೇಮಿಯೊಬ್ಬ ಯುವತಿಯ ಮೇಲೆ ಆ್ಯಸಿಡ್ ದಾಳಿ ಮಾಡಿರೋ ಘಟನೆ, ಸಿಲಿಕಾನ್ ಸಿಟಿಯ ಸುಂಕದಕಟ್ಟೆಯಲ್ಲಿ ನಡೆದಿದೆ. ಬೆಂಗಳೂರಿನ ಸುಂಕದಕಟ್ಟೆಯಲ್ಲಿ ಇಂದು ಪ್ರೀತಿ ನಿರಾಕರಿಸಿದಂತ ಪಾಗಲ್ ಪ್ರೇಮಿ ನಾಗೇಶ್ ಎಂಬಾತ 23 ವರ್ಷದ ಯುವತಿಯ...

ಸಚಿವ ಮುರುಗೇಶ್ ನಿರಾಣಿ, ಎಂಟಿಬಿ ನಾಗರಾಜ್ ತೆರಳಬೇಕಿದ್ದ ಹೆಲಿಕ್ಯಾಪ್ಟರ್ ನಲ್ಲಿ ತಾಂತ್ರಿಕ ದೋಷ, ಪೈಲೆಟ್ ಸಮಯ ಪ್ರಜ್ಞೆಗೆ ತಪ್ಪಿದ ಅನಾಹುತ

ಬೆಂಗಳೂರು: ಮೈಸೂರಿಗೆ ವಿವಿಧ ಕಾರ್ಯಕ್ರಮ ನಿಮಿತ್ತ ಹೆಚ್ ಎ ಎಲ್ ವಿಮಾನ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ನಲ್ಲಿ ಸಚಿವ ಮುರುಗೇಶ್ ನಿರಾಣಿ ಹಾಗೂ ಎಂ.ಟಿ.ಬಿ ನಾಗರಾಜ್ ತೆರಳಬೇಕಿತ್ತು. ಆದ್ರೇ ತಾಂತ್ರಿಕ ದೋಷದ ಕಾರಣ, ಮುಂದಾಗಬೇಕಿದ್ದಂತ ಭಾರೀ ಅನಾಹುತವೊಂದು ಪೈಲೆಟ್ ಸಮಯ ಪ್ರಜ್ಞೆಯಿಂದ ತಪ್ಪಿದಂತೆ ಆಗಿದೆ. ಸಚಿವ ಮುರುಗೇಶ್ ನಿರಾಣಿ ಹಾಗೂ ಎಂಟಿಬಿ ನಾಗರಾಜ್ ನಿಗದಿಯಂತೆ ವಿವಿಧ ಕಾರ್ಯಕ್ರಮ...

ಸಿಎಂ ಬಸವರಾಜ ಬೊಮ್ಮಾಯಿ ಬ್ಯಾಕ್ ಟು ಬ್ಯಾಕ್ ಜಿಲ್ಲಾ ಪ್ರವಾಸದ ಹಿಂದಿನ ಲೆಕ್ಕಾಚಾರವೇನು.?

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿಯವರ ನಿರಂತರ ಜಿಲ್ಲಾ ಪ್ರವಾಸದ ಹಿಂದಿನ ಲೆಕ್ಕಾಚಾರವೇನು ? ಎನ್ನುವ ತೀವ್ರ ಕುತೂಹಲ ರಾಜ್ಯ ರಾಜಕೀಯ ವಲಯದಲ್ಲಿ ಹುಟ್ಟಿದೆ. ಅದರಲ್ಲೂ ಕಾರ್ಯಕಾರಿಣಿ ಬಳಿಕ ಕಾಲಿಗೆ ಚಕ್ರ ಕಟ್ಟಿಕೊಂಡು ಪ್ರವಾಸವನ್ನು ಸಿಎಂ ಮಾಡ್ತಾ ಇದ್ದಾರೆ. ಬ್ಯಾಕ್ ಟು ಬ್ಯಾಕ್ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡುತ್ತಿರುವ ಬೊಮ್ಮಾಯಿ, ಹೈಕಮಾಂಡ್ ಸೂಚನೆ ಮೇರೆಗೆ ಜಿಲ್ಲಾ ಪ್ರವಾಸ...

BREAKING NEWS: ಗೀತಂ ವಿವಿಯಲ್ಲಿ ಕಾಲೇಜು ಕಟ್ಟಡದಿಂದ ವಿದ್ಯಾರ್ಥಿನಿ ಬಿದ್ದು ಸಾವು, ರಣಾಂಗಣವಾದ ಯೂನಿವರ್ಸಿಟಿ ಆವರಣ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿನ ಗೀತಂ ವಿವಿಯಲ್ಲಿ ಕನ್ನಡಿಗ ವರ್ಸಸ್ ಆಂಧ್ರಪ್ರದೇಶದ ವಿದ್ಯಾರ್ಥಿಗಳ ಗಲಾಟೆ ಪ್ರಕರಣ ತಾರಕಕ್ಕೇರಿದೆ. ಈ ವೇಳೆಯಲ್ಲಿಯೇ ಕಳೆದ ರಾತ್ರಿ 11 ಗಂಟೆಯ ಸುಮಾರಿಗೆ, ಕಾಲೇಜಿನ 6ನೇ ಮಹಡಿಯಿಂದ ವಿದ್ಯಾರ್ಥಿನಿಯೊಬ್ಬಳ್ಳಿ ಬಿದ್ದು ಸಾವನ್ನಪ್ಪಿರೋ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ನಾಗದೇವನಹಳ್ಳಿ ಬಳಿಯಿರುವಂತ ಗೀತಂ ವಿಶ್ವವಿದ್ಯಾಲಯದಲ್ಲಿ ಕಳೆದ ರಾತ್ರಿ ಉಗಾಂಡ ಮೂಲಕ...

ಇಂದು 10,801 ಕೋವಿಡ್ ಪರೀಕ್ಷೆಯಲ್ಲಿ 126 ಮಂದಿಗೆ ಪಾಸಿಟಿವ್ | Karnataka Covid19 Update

ಬೆಂಗಳೂರು: ರಾಜ್ಯಾಧ್ಯಂತ ಇಂದು 10,801 ಮಂದಿಯನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 126 ಮಂದಿಗೆ ಕೋವಿಡ್ ಪಾಸಿಟಿವ್ ಎಂದು ವರದಿಯಲ್ಲಿ ದೃಢಪಟ್ಟಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಬೆಂಗಳೂರು ನಗರದಲ್ಲಿ 114, ದಕ್ಷಿಣ ಕನ್ನಡ, ಧಾರವಾಡ, ಕೋಲಾರ ಮತ್ತು ತುಮಕೂರು ಜಿಲ್ಲೆಯಲ್ಲಿ ತಲಾ ಒಬ್ಬರು, ಮೈಸೂರು ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿ ತಲಾ ಇಬ್ಬರು...

BREAKING NEWS: ಸ್ಯಾಂಡಲ್ ವುಡ್ ಹಿರಿಯ ನಟಿ ತಾರಾ ತಾಯಿ ಪುಷ್ಪ ಅನಾರೋಗ್ಯದಿಂದ ವಿಧಿವಶ

ಮೈಸೂರು: ಮಗಳೊಂದಿಗೆ ಶೂಟಿಂಗ್ ನಲ್ಲಿ ತೆರಳಿದ್ದಂತ ಹಿರಿಯ ನಟಿ ತಾರಾ ಅನುರಾದ ಅವರ ತಾಯಿ, ಪುಷ್ಪ (76) ಇಂದು ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಮೈಸೂರಿನಲ್ಲಿ ಮಗಳೊಂದಿಗೆ ಪುಷ್ಟ ಅವರು ಶೂಟಿಂಗ್ ನಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರಿಗೆ ವಾಂತಿ ಕಾಣಿಸಿಕೊಂಡು, ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ಕೂಡಲೇ ಹಿರಿಯ ನಟಿ ತಾರಾ ಅನುರಾಧ ಅವರು, ತಾಯಿ ಪುಷ್ಪ ಅವರನ್ನು, ಮೈಸೂರಿನ ಜೆಎಸ್ಎಸ್...

ಮೈಶುಗರ್ ಪುನರಾರಂಭ: ಅಧಿಕಾರಿಗಳ ಜೊತೆಗೆ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ಸಭೆ

ಮಂಡ್ಯ: ಜಿಲ್ಲೆಯ ರೈತರ ಜೀವನಾಡಿ ಮೈ ಶುಗರ್ ಸಕ್ಕರೆ ಕಾರ್ಖಾನೆ ಪುನಾರಂಭ ಕುರಿತು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಸಂಜೆ ಅಧಿಕಾರಿಗಳ ಸಭೆಯ ನಡೆಯಿತು ‌ ಕಾರ್ಖಾನೆ ಪುನಾರಂಭ ಕ್ಕೆ ಸರ್ಕಾರ ಈಗಾಗಲೇ ನಿರ್ಧರಿಸಿ ಯಂತ್ರೋಪಕರಣಗಳ‌ ದುರಸ್ತಿಗೆ ಬಜೆಟ್ ನಲ್ಲಿ 50 ಕೋಟಿ ರೂ ಘೋಷಿಸಿದೆ‌, ಶತಾಯ ಗತಾಯ...

ಪತ್ನಿ ಜೊತೆ ವಾಯುವಿಹಾರ ಮತ್ತು ಸಿನಿಮಾ ನೋಡೋಕೆ ರಜೆ ಬೇಕು..!

ಪೊಲೀಸರು ಅಂದ್ರೆ ಲಂಚಬಾಕರು, ದೌರ್ಜನ್ಯ ಮಾಡ್ತಾರೆ. ರೌಡಿಗಳ ತರಹ ದಬ್ಬಾಳಿಕೆ ಮಾಡ್ತಾರೆ ಅನ್ನೋ ಆರೋಪಗಳೆಲ್ಲಾ ಇರೋದೇ. ಆದರೆ ಎಲ್ಲ ಪೊಲೀಸರೂ ಹಂಗೆ ಇರಲ್ಲ ಅನ್ನೋದು ಸತ್ಯಾನೇ. ಹಾಗೆ ನೋಡಿದ್ರೆ ಕಷ್ಟಪಟ್ಟು ಕೆಲಸ ಮಾಡೋ ಪೊಲೀಸರೇ ಹೆಚ್ಚಿದ್ದಾರೆ. ಎಷ್ಟೋ ಪೊಲೀಸರು ಒಂದು ದಿನ ರಜೆಗೂ ಪರದಾಡ್ತಾರೆ ಅನ್ನೋದು ಇತ್ತೀಚೆಗೆ ಒಂದು ಲೀವ್ ಲೆಟರ್‌ನಿಂದ ವೈರಲ್ ಆಗಿದೆ. ಬೆಂಗಳೂರಿನ...

ರೇಷ್ಮೆಗೆ ಬಂದಿರೋ ಫೆಬ್ರಿನ್ ರೋಗ ನಿಯಂತ್ರಿಸಿ, ನಿರ್ಲಕ್ಷಿಸಿದ್ರೇ ಕಠಿಣ ಕ್ರಮ – ಅಧಿಕಾರಿಗಳಿಗೆ ಸಚಿವ ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು : ರೇಷ್ಮೆಗೆ ಮಾರಕವಾಗಿರುವ ಫೆಬ್ರಿನ್ ರೋಗಕ್ಕೆ ಶೀಘ್ರದಲ್ಲೇ ಕಡಿವಾಣ ಹಾಕಬೇಕು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ವಿಕಾಸಸೌಧದಲ್ಲಿ ರೇಷ್ಮೆ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವ ಡಾ.ನಾರಾಯಣಗೌಡ ಅವರು, ಫೆಬ್ರಿನ್ ರೋಗ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ...
- Advertisement -spot_img

Latest News

Health Tips: 15 ನಿಮಿಷಕ್ಕಿಂತ ಹೆಚ್ಚು ಸಮಯ ವಾಶ್‌ರೂಮ್‌ನಲ್ಲಿದ್ದರೆ ಏನಾಗತ್ತೆ..?

Health Tips: ಇಂದಿನ ಕಾಲದಲ್ಲಿ ಕೈಯಲ್ಲಿ ಫೋನ್ ಇದ್ರೆ ಸಾಕು. ಜನ ಪ್ರಪಂಚಾನೇ ಮರೆತು ಬಿಡ್ತಾರೆ. ಇರೋ ಕೆಲ್ಸಾನೆಲ್ಲಾ ಬಿಟ್ಟು, ರಿಲ್ಸ್ ಸ್ಕ್ರಾಲ್ ಮಾಡ್ತಾರೆ. ಹೀಗೆ...
- Advertisement -spot_img