Saturday, June 27, 2026

ರಾಜ್ಯ

ಪ್ರಚೋದನಕಾರಿ ಹೇಳಿಕೆ ಕೊಟ್ಟ ಗೃಹ ಸಚಿವರ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ

ಮೈಸೂರು: ಬೆಂಗಳೂರಿನ ಗೌರಿಪಾಳ್ಯದಲ್ಲಿ ಯುವಕನ ಕೊಲೆಯ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ನೀಡಿರುವ ಹೇಳಿಕೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದಿಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; “ಗೃಹ ಸಚಿವರು ತಮ್ಮ ಜವಾಬ್ದಾರಿ ಮರೆತಿದ್ದಾರೆ. ಚುಚ್ಚಿಚುಚ್ಚಿ ಕೊಲೆ ಮಾಡಿದ್ದಾರೆ ಎಂದು ಪ್ರಚೋದಾನಾತ್ಮಕ ಹೇಳಿಕೆ ನೀಡಿದ್ದಾರೆ. ಗೃಹ ಸಚಿವರೇ ಹೀಗೆ...

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಬೇಟಿ ಮಾಡಿದ ಸಚಿವ ವಿ. ಸುನಿಲ್ ಕುಮಾರ್: ಹಲವು ವಿಚಾರಗಳ ಚರ್ಚೆ

ನವದೆಹಲಿ : ಇಂದು ಕೇಂದ್ರ ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಇಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಅವರು ಮೈಸೂರು ಹಾಗೂ ಕೊಡಗು ಸಂಸದ ಪ್ರತಾಪ್ ಸಿಂಹ ಅವರೊಂದಿಗೆ ಬೇಟಿ ಮಾಡಿ ಹಲವು ವಿಷಯಗಳ ಬಗ್ಗೆ ಚರ್ಚೆ...

ಪ್ರಧಾನಿ ನರೇಂದ್ರ ಮೋದಿಯಿಂದ ರಾಜ್ಯದಲ್ಲಿ 75 ಕೆರೆಕಟ್ಟೆಗಳ ಅಭಿವೃದ್ಧಿಗೆ ಸೂಚನೆ – ಸಿಎಂ ಬಸವರಾಜ ಬೊಮ್ಮಾಯಿ

ನವದೆಹಲಿ: ಪ್ರಧಾನಮಂತ್ರಿಗಳು ಎಲ್ಲರಿಗೂ ಒಂದೊಂದು ಟಾಸ್ಕ್ ನೀಡಿದ್ದು ರಾಜ್ಯ ಗಳಲ್ಲಿ 75 ಕೆರೆಕಟ್ಟೆಗಳನ್ನು ಅಭಿವೃದ್ಧಿಗೊಳಿಸಲು ಸೂಚಿಸಿದ್ದಾರೆ. ಕೋಲಾರದಲ್ಲಿ ಕೆರೆಗೆಳ ಅಭಿವೃದ್ಧಿ ಗೆ ವಿಶೇಷ ಕಾರ್ಯಕ್ರಮ ಅವರ ನೇತೃತ್ವದಲ್ಲಿ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನಾಚರಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ...

ಮತಬ್ಯಾಂಕಿಗಾಗಿ ಕಾಂಗ್ರೆಸ್ ಪಕ್ಷ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ – ಬಿಜೆಪಿ ಸಿ.ಟಿ ರವಿ ಕಿಡಿ

ಬೆಂಗಳೂರು: ಮತಾಂಧತೆ ಕಾಂಗ್ರೆಸ್ ಪಕ್ಷವನ್ನು ಆವರಿಸಿಕೊಂಡಿದೆ. ಮತಬ್ಯಾಂಕಿಗಾಗಿ ಸಮಾಜವನ್ನು ಒಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಶಾದಿ ಭಾಗ್ಯದಂಥ ಸಮಾಜ ಒಡೆಯುವ ಯೋಜನೆಯನ್ನು ನರೇಂದ್ರ ಮೋದಿ ಅವರಾಗಲೀ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರಾಗಲೀ ಕೊಟ್ಟದ್ದಲ್ಲ. ಅದನ್ನು ಸಿದ್ದರಾಮಯ್ಯ ಕೊಟ್ಟಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ. ರವಿ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...

ಚಂದ್ರು ಹತ್ಯೆಗೆ ಬೈಕ್ ಗಲಾಟೆ ಕಾರಣ: ಅರ್ಧಗಂಟೆಯಲ್ಲೇ ಉಲ್ಟಾ ಹೊಡೆದ ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ಜೆಜೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ದಿನಗಳ ಹಿಂದೆ ಹತ್ಯೆಯಾಗಿದ್ದಂತ ಚಂದ್ರು ಎಂಬಾತನ ಕೊಲೆಗೆ ಕನ್ನಡ ಮಾತನಾಡದ್ದೇ ಕಾರಣ ಎಂಬುದಾಗಿ ಹೇಳಿಕೆ ನೀಡಿದಂತ ಅರ್ಧ ಗಂಟೆಯಲ್ಲೇ, ಗೃಹ ಸಚಿವ ಅರಗ ಜ್ಞಾನೇಂದ್ರ ತಮ್ಮ ಹೇಳಿಕೆ ಬದಲಾವಣೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಇಂದು ಮಾತನಾಡಿದಂತ ಅವರು, ಚಂದ್ರು ಹತ್ಯೆಯ ಬಗ್ಗೆ ಕಮೀಷನರ್ ಅವರಿಂದ...

ಜೆಬಿ ನಗರದಲ್ಲಿನ ಮೃತ ಚಂದ್ರು ಮನೆಗೆ ಶಾಸಕ ಜಮೀರ್ ಅಹ್ಮದ್ ಖಾನ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವಾನ: 2 ಲಕ್ಷ ನೆರವು ನೀಡಿಕೆ

ಬೆಂಗಳೂರು:ಜೆಬಿ ನಗರದಲ್ಲಿರುವಂತ ಮೃತ ಚಂದ್ರು ಮನೆಗೆ ಮಂಗಳವಾರದಂದು ಶಾಸಕ ಜಮೀರ್ ಅಹ್ಮದ್ ಖಾನ್ ಅವರು ಭೇಟಿ ನೀಡಿದ್ದಾರೆ. ಮೃತ ಚಂದ್ರು ಅಗಲಿಕೆಯ ನೋವಿನಲ್ಲಿದ್ದಂತ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ಜೆ ಬಿ ನಗರದ ವಾಸಿ ಚಂದ್ರು ಎಂಬಾತ ಗುಡ್ಡದಹಳ್ಳಿಯಲ್ಲಿ ರೋಲ್ ತಿನ್ನುವ ವಿಚಾರಕ್ಕಾಗಿ ಘರ್ಷಣೆ ನಡೆದಿತ್ತು. ಇದು ಕೊಲೆಯಲ್ಲಿ ಅಂತ್ಯಗೊಂಡಿದೆ. ಈ ಘರ್ಷಣೆಯಿಂದ ತೀವ್ರವಾಗಿ ಗಾಯಗೊಂಡ ಚಂದ್ರುವಿನನ್ನು...

ಉರ್ದು ಮಾತನಾಡೋಕೆ ಬರೋಲ್ಲ ಎಂದು ಹೇಳಿದ್ದಕ್ಕೆ ಚಂದ್ರು ಕೊಲೆಯಾಗಿದೆ – ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮಲೆನಾಡಿನ ಕೋಮು ಹತ್ಯೆ ಬಳಿಕ, ಮತ್ತೊಂದು ಹತ್ಯೆ ನಡೆದಿದೆ. ಕನ್ನಡ ಬಿಟ್ಟು ಉರ್ದು ಮಾತನಾಡೋದಕ್ಕೆ ಬರೋಲ್ಲ ಎಂದಂತ ಯುವಕನೊಬ್ಬನನ್ನು ಚಾಕುವಿನಿಂದ ಚುಚ್ಚಿ ಕೊಲೆ ಮಾಡಲಾಗಿದೆ. ಈ ಬಗ್ಗೆ ಬಿಜೆಪಿ ಕಚೇರಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಬೆಂಗಳೂರಿನ ಜೆಜೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚಂದ್ರು ಹತ್ಯೆ ಆಗಿದೆ. ಮಾಹಿತಿ...

ಮುಸ್ಲಿಮರಿಂದ ಮಾವು ಖರೀದಿ ಮಾಡಬೇಡಿ ಎಂದವರಿಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತರಾಟೆ

ಬೆಂಗಳೂರು: ಮುಸ್ಲಿಮರಿಗೆ ಹಿಂದೂಗಳು ಮಾವು ಮಾಡಬಾರದು ಅಥವಾ ಖರೀದಿ ಮಾಡಬಾರದು ಎಂದು ಹೊಸದಾಗಿ ಹಿಂದೂಪರ ಸಂಘಟನೆಗಳು ಸೃಷ್ಟಿಸಿರುವ ವಿವಾದದ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು; ಮುಸಲ್ಮಾನರ ಬಳಿ ಮಾವಿನ ಹಣ್ಣು ಖರೀದಿ ಮಾಡಬೇಡಿ ಅಂದರೆ ಅದಕ್ಕಿಂತ ರಾಷ್ಟ್ರ ದ್ರೋಹ ಬೇರಿಲ್ಲ....

ಉದ್ದೇಶಿತ ‘ಸರ್ಕಾರಿ ಮಾದರಿ ಶಾಲೆ’ಗಳಲ್ಲಿ ಕನ್ನಡ ಮಾಧ್ಯಮ ಜೊತೆಗೆ ಇಂಗ್ಲೀಷ್ ಭಾಷೆ ಕಲಿಕೆ – ಸಚಿವ ಬಿ.ಸಿ ನಾಗೇಶ್

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ, ಬೆಳೆಸಲು ಕನ್ನಡ ಮಾಧ್ಯಮದ ಜೊತೆಗೆ ಉದ್ದೇಶಿತ ‘ಸರ್ಕಾರಿ ಮಾದರಿ ಶಾಲೆ’ಗಳಲ್ಲಿ ಪ್ರಾಥಮಿಕ ಶಾಲಾ ಹಂತದಿಂದಲೇ 'ಸ್ಪೋಕನ್ ಇಂಗ್ಲೀಷ್' ಕಲಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ ನಾಗೇಶ್ ತಿಳಿಸಿದರು. ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು...

ಸರ್ಕಾರಿ ಶಾಲೆಗಳ ಆಸ್ತಿ ಸಂರಕ್ಷಣೆಗೆ ರಾಜ್ಯ ಸರ್ಕಾರ ಬದ್ಧ- ಶಿಕ್ಷಣ ಸಚಿವ ಬಿ.ಸಿ ನಾಗೇಶ್

ಬೆಂಗಳೂರು: ಸರ್ಕಾರಿ ಶಾಲೆಗಳ ಆಸ್ತಿಗಳನ್ನು ಸಂರಕ್ಷಿಸಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕಂದಾಯ ಇಲಾಖೆಯ ಸಹಯೋಗದಲ್ಲಿ ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಮಂಗಳವಾರ (ಏ.5) ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಬೆಂಗಳೂರು...
- Advertisement -spot_img

Latest News

Rain Alert: ಮುಂದಿನ 2 ದಿನ ರಾಜ್ಯಾದ್ಯಂತ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ!

Rain Alert: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಬಿರುಸುಗೊಂಡಿದ್ದು, ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು...
- Advertisement -spot_img