Saturday, June 27, 2026

ರಾಜ್ಯ

ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಎಎಪಿ ಪಕ್ಷಕ್ಕೆ ಸೇರ್ಪಡೆ

ಬೆಂಗಳೂರು: ಐಪಿಎಸ್ ಹುದ್ದೆಗೆ ಸ್ವಯಂ ನಿವೃತ್ತಿ ಪಡೆದ ಬಳಿಕ, ಇಂದು ದೆಹಲಿಯಲ್ಲಿ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಮ್ಮುಖದಲ್ಲಿ ಪಕ್ಷವನ್ನು ಸೇರ್ಪಡೆಗೊಂಡರು. ಇಂದು ದೆಹಲಿಯ ಎಎಪಿ ಕಚೇರಿಯಲ್ಲಿ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು, ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಂದ ಎಎಪಿ ಟೋಫಿ, ಶಾಲು ನೀಡಿ, ಎಎಪಿ ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಕರ್ನಾಟಕ...

ಇಂದು ಸಂಜೆ 4ಕ್ಕೆ KERCಯಿಂದ ಸುದ್ದಿಗೋಷ್ಠಿ: ವಿದ್ಯುತ್ ದರ ಪರಿಷ್ಕರಣೆ ಫಿಕ್ಸ್

ಬೆಂಗಳೂರು: ಕೊರೋನಾ ಆರ್ಥಿಕ ಸಂಕಷ್ಟ, ಕೋವಿಡ್ ಜನರಿಗೆ ತಂದಿಟ್ಟಂತ ಆರ್ಥಿಕ ಹೊರೆಯ ನಡುವೆ ವಿದ್ಯುತ್ ದರ ಏರಿಕೆ ಬಗ್ಗೆ ರಾಜ್ಯ ಸರ್ಕಾರ ಇದುವರೆಗೆ ವಿದ್ಯುತ್ ನಿಗಮಗಳು ಸಲ್ಲಿಸಿದ್ದಂತ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿರಲಿಲ್ಲ. ಈಗ ಕೊರೋನಾ ಕಡಿಮೆಯಾಗಿ, ಸಹಜ ಸ್ಥಿತಿಯಲ್ಲಿ ಜನಜೀವನ ಬಂದಿರೋ ಹೊತ್ತಿನಲ್ಲಿ, ವಿದ್ಯುತ್ ದರ ಏರಿಕೆ ಬಗ್ಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ ಎಂದು...

ಆರ್‌ಎಸ್‌ಎಸ್ ರಿಮೋಟ್ ನಲ್ಲಿ ಸರ್ಕಾರ ನಡೆಯುತ್ತಿದೆ – ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು: ಈ ಸರ್ಕಾರ ಸ್ವತಂತ್ರವಾಗಿ ನಡೆಯುತ್ತಿಲ್ಲ. ಯಾವುದೋ ರಿಮೋಟ್ ನಲ್ಲಿ ಸರ್ಕಾರ ನಡೆಯುತ್ತಿದೆ. ಆರ್‌ಎಸ್‌ಎಸ್ ರಿಮೋಟ್ ನಲ್ಲಿ ಸರ್ಕಾರ ನಡೆಯುತ್ತಿದೆ. ನಾನೇನು ವಚನ ಭ್ರಷ್ಟನಾಗಲಿಲ್ಲ. ಏಳು ದಿನ ಅಧಿಕಾರ‌ ಕೊಟ್ಡರೂ ಅವರು ಉಳಿಸಿಕೊಳ್ಳಲಿಲ್ಲ. ನಾನು ಬಿಜೆಪಿ ಜೊತೆ ಸರ್ಕಾರ ರಚಿಸಿದಾಗ ಕೋಮುಗಲಭೆಗೆ ಅವಕಾಶ ಕೊಟ್ಟಿದ್ದೆನಾ ? ಗಾಳಿಪಟಕ್ಕೆ ಇರುವ ಶಕ್ತಿ ಬೇರೆ ಯಾವುದಕ್ಕೂ ಇಲ್ಲ. ಕಾಂಗ್ರೆಸ್ ನಾಯಕರಿಗೆ ಧ್ವನಿಯೇ ಇಲ್ಲ. ಗೋಹತ್ಯೆ ನಿಷೇಧ ಕಾಯ್ದೆ ತಂದಾಗ ಪಲಾಯನವಾದ...

ಲಕ್ಕಿ ಡಿಪ್ ಸಿಎಂ ಕುಮಾರಸ್ವಾಮಿ – ಬಿಜೆಪಿ ಕಿಡಿ

ಅಡಿಜಾರಿ ಬೀಳುವುದು, ತಡವಿಕೊಂಡೇಳುವುದು,ಕಡುಬ ನುಂಗುವುದು, ಕಹಿಮದ್ದ ಕುಡಿಯುವುದು, ದುಡುಕಿ ಮತಿದಪ್ಪುವುದು, ತಪ್ಪನೊಪ್ಪೆನ್ನುವುದು ಮಾಜಿ ಲಕ್ಕಿ ಡಿಪ್ ಸಿಎಂ ಹೆಚ್ ಡಿ ಕೆ ಅವರಿಗೆ ಇದೇ ಬದುಕು ತಾನೇ? ಎಂಬುದಾಗಿ ಬಿಜೆಪಿ ಅವರ ವಿರುದ್ಧ ಕಿಡಿಕಾರಿದೆ. ಇಂದು ಸರಣಿ ಟ್ವಿಟ್ ಮಾಡಿರುವಂತ ಕರ್ನಾಟಕ ಬಿಜೆಪಿಯು, ಕುಮಾರಸ್ವಾಮಿಯವರೇ, ನೀವೆಷ್ಟೇ ದಾರ್ಶನಿಕನ ಸೋಗು ಹಾಕಿದರೂ ಅದರ ಹಿಂದಿರುವುದು ಪ್ರತ್ಯೇಕ ಲೆಕ್ಕಾಚಾರವೇ....

ರಾಜ್ಯದಲ್ಲಿ ‘ಮಾಸ್ಕ್ ಕಡ್ಡಾಯ’ ನಿಯಮ ರದ್ದು ಬಗ್ಗೆ ‘ಸಚಿವ ಡಾ.ಕೆ.ಸುಧಾಕರ್’ ಹೇಳಿದ್ದೇನು ಗೊತ್ತಾ.?

ಬೆಂಗಳೂರು: ಕರ್ನಾಟಕದಲ್ಲಿ ಮಾಸ್ಕ್ ಕಡ್ಡಾಯ ನಿಯಮ ರದ್ದು ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ, ತಜ್ಞರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ರಾಜ್ಯಗಳಲ್ಲಿ ಈಗಾಗಲೇ ಮಾಸ್ಕ್ ಕಡ್ಡಾಯ ರದ್ದು ಮಾಡಲಾಗಿದೆ. ವಿಶ್ವದಲ್ಲಿ ನಾಲ್ಕನೆ ಅಲೆ ಬಗ್ಗೆ ಚರ್ಚೆ ನಡೆಯುತ್ತಿದೆ. ನಮ್ಮಲ್ಲಿ...

ಮಸೀದಿಗಳಲ್ಲಿ ಧ್ವನಿವರ್ಧಕ ತೆರವುಗೊಳಿಸಿ: ಹಲಾಲ್ ಬಳಿಕ ಹೆಚ್ಚಾದ ಒತ್ತಡ

ಬೆಂಗಳೂರು: ರಾಜ್ಯದಲ್ಲಿ ಹಲಾಲ್ ಕಟ್ ನಿಷೇಧ ಅಭಿಯಾನದ ಬಳಿಕ, ಈಗ ಸುಪ್ರೀಂ ಕೋರ್ಟ್ ಆದೇಶದಂತೆ ಮಸೀದಿಗಳಲ್ಲಿ ಧ್ವನಿ ವರ್ಧಕ ತೆರವುಗೊಳಿಸುವಂತೆ ಒತ್ತಾಯ ಹೆಚ್ಚಾಗಿದೆ. ರಾಜ್ಯದ ವಿವಿದೆಡೆ ಮಸೀಧಿಗಳಲ್ಲಿ ಅಜಾನ್ ಅನ್ನು ಧ್ವನಿ ವರ್ಧಕ ಬಳಸಿ ಕೂಗಲಾಗುತ್ತಿದೆ. ಅದನ್ನು ತೆರವುಗೊಳಿಸುವಂತೆ ಒತ್ತಾಯಿಸಲಾಗುತ್ತಿದೆ. ಹಿಜಾಬ್, ಹಲಾಲ್ ಕಟ್ ಬಳಿಕ, ಈಗ ರಾಜ್ಯದಲ್ಲಿ ಮಸೀದಿಗಳಲ್ಲಿನ ಧ್ವನಿ ವರ್ಧಕ ತೆರವಿಗೆ ಒತ್ತಾಯ...

ಯುಗಾದಿಯಂದು ಎ ಮತ್ತು ಬಿ ದರ್ಜೆಯ ದೇವಸ್ಥಾನಗಳಿಂದ ಜನರಿಗೆ ಬೇವು ಬೆಲ್, ಪ್ರಸಾದ ಹಂಚಿಕೆ – ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು : ಯುಗಾದಿ ದಿನವನ್ನ ಧಾರ್ಮಿಕ ಮತ್ತು ದತ್ತಿ ಇಲಾಖೆಯ ದಿನ “ಧಾರ್ಮಿಕ ದಿನ” ವನ್ನಾಗಿ ಆಚರಿಸಲು ನಿರ್ಧರಿಸಿರುವ ನಿಟ್ಟಿನಲ್ಲಿ, ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಸಾರ್ವಜನಿಕರ ಸಹಭಾಗಿತ್ವದಲ್ಲಿ ವಿಶೇಷವಾಗಿ ಆಚರಿಸಬೇಕು. ಅಲ್ಲದೇ, ಕೊಳಗೇರಿ ಮತ್ತು ಹಿಂದುಳಿದ ಪ್ರದೇಶದ ಜನರಿಗೆ ಬೇವು – ಬೆಲ್ಲ ಮತ್ತು ಪ್ರಸಾದವನ್ನು ವಿತರಿಸುವಂತೆ ಮಾನ್ಯ ಮುಜರಾಯಿ, ಹಜ್‌ ಮತ್ತು ವಕ್ಫ್‌...

BREAKING : ಕೇವಲ 10 ದಿನಗಳಲ್ಲಿ 2ನೇ ಬಲಿ ಪಡೆದ ಬಿಬಿಎಂಪಿ ಕಸದ ಲಾರಿ

ಬೆಂಗಳೂರು: ಕಳೆದ 10 ದಿನಗಳ ಹಿಂದೆ ಹೆಬ್ಬಾಳದಲ್ಲಿ ಬಾಲಕಿ ಅಕ್ಷಯಾ ಬಲಿ ಪಡೆದ ಬಿಬಿಎಂಪಿ ಕಸದ ಲಾರಿ ಘಟನೆ ಮಾಸೋ ಮುನ್ನವೇ, ಇಂದು ಮತ್ತೊಂದು ಬಲಿಯನ್ನು ಬಿಬಿಎಂಪಿ ಕಸದ ಲಾರಿ ಪಡೆದಿದೆ. 60 ವರ್ಷದ ವೃದ್ಧರೊಬ್ಬರಿಗೆ ಕಸದ ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಹೌದು.. ಬೆಂಗಳೂರಿನ ಬೇಗೂರು ಕ್ರಾಸ್ ಬಳಿಯ ರೇವಾ ವಿವಿಯ ಮುಂಭಾಗದಲ್ಲಿ...

ಗಂಡಸ್ತನ ಪದ ಬಳಕೆ ಬಗ್ಗೆ ವಿಷಾದ ವ್ಯಕ್ತ ಪಡಿಸಿದ ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಮಾತನಾಡುವ ಬರದಲ್ಲಿ ಗಂಡಸ್ತನ ಪದ ಬಳಕೆ ಮಾಡಿದ್ದೇನೆ. ಇದು ಮಾತನಾಡುವ ಆವೇಶದಲ್ಲಿ ಬಂದ ಪದವಾಗಿದೆ. ಇದರಿಂದ ಬೇಸರವಾಗಿದ್ದರೇ ವಿಷಾದ ವ್ಯಕ್ತ ಪಡಿಸುತ್ತೇನೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಇಂದು ಮಾತನಾಡಿದಂತ ಅವರು, ಹಿಂದೂ ಸಂಘಟನೆಗಳಿಗೆ ಶಾಂತಿ ಬೇಕಿಲ್ಲ ಎಂಬುದಾಗಿ ಕಿಡಿಕಾರಿದ ಅವರು, ಈ ವಿವಾದ ಹುಟ್ಟು ಹಾಕುತ್ತಿರೋ ಒಬ್ಬರ...

ಸಾರ್ವಜನಿಕ ವಲಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ಹಲವಾರು ವಿಷಯಗಳು ಚರ್ಚೆಗೆ ಬಂದಿವೆ. ಸಾರ್ವಜನಿಕ ವಲಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲರೂ ಕೂಡ ಸಹಕರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಕೋಮುವಾದ ಜಾಗತಿಕ ಸಂಘರ್ಷವಾಗುತ್ತಿದೆ ಎಂದು ರಾಜ್ಯದ ಬೆಳವಣಿಗೆಗಳ ಬಗ್ಗೆ ಕಿರಣ ಮಜುಂದಾರ್ ಷಾ ಅವರು ಟ್ವೀಟ್ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img