ಕನ್ನಡ ಚಿತ್ರರಂಗದ ಹಿರಿಯ ನಟ ಅಶ್ವತ್ ನಾರಾಯಣ್ (Senior actor Ashwath Narayan) ನಿನ್ನೆ ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. ಇವರು ಬಾಲನಟನಾಗಿ ಅಭಿನಯಿಸಿದ್ದಾರೆ. ಡಾ ರಾಜಕುಮಾರ್ (Dr. Rajkumar) ಅವರ ಬಹುತೇಕ ಚಿತ್ರಗಳಲ್ಲಿ ಇವರು ನಟನೆಯನ್ನು ಮಾಡಿದ್ದಾರೆ. ಹಾಗೆಯೇ ಶಿವರಾಜಕುಮಾರ್, ಪುನೀತ್ ರಾಜಕುಮಾರ್ (Puneeth Rajkumar), ಹಾಗೂ ರಾಘವೇಂದ್ರ ರಾಜಕುಮಾರ್ ಅವರ ಸಿನಿಮಾಗಳಲ್ಲಿಯೂ ಸಹ...
ಇಂದಿರಾ ಕ್ಯಾಂಟೀನ್ (Indira Canteen) ಆರಂಭದಲ್ಲಿ ಕ್ಯಾಂಟೀನ್ ಆಹಾರಕ್ಕೆ ಬರುವ ಗ್ರಾಹಕರ ಸಂಖ್ಯೆ 3 ಲಕ್ಷಕ್ಕೂ ಹೆಚ್ಚಿತ್ತು. ಆದರೆ ಕೊರೋನಾ ನಂತರ (After Corona) ಇದರಲ್ಲಿ ತೀವ್ರ ಇಳಿಮುಖ ಕಂಡುಬಂದಿದೆ. ಕಳೆದ ವರ್ಷದ ಕೊನೆಯಲ್ಲಿ ಕ್ಯಾಂಟೀನ್ಗೆ ಬರುವವರ ಸಂಖ್ಯೆ ಎರಡು ಲಕ್ಷಗಳಲ್ಲಿ ಕಡಿಮೆಯಾಗಿತ್ತು. ಬರೀ 1 ಲಕ್ಷದಷ್ಟು ಜನರು ಮಾತ್ರ ಬರುತ್ತಿದ್ದರು. ಮುಖ್ಯವಾಗಿ ಕಟ್ಟಡ...
ಮಂಡ್ಯ : ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ (Srirangapatna Taluk) ಕೆಆರ್ಎಸ್ ಗ್ರಾಮದಲ್ಲಿ ಒಂದೇ ಕುಟುಂಬದ ಇವರನ್ನು ಮಾರಕಾಸ್ತ್ರಗಳಿಂದ ಕೊಲೆಮಾಡಿರುವ ಘಟನೆ ಬೇಸಿಗೆ ಬಂದಿದೆ. ಒಬ್ಬ ಮಹಿಳೆ ಹಾಗೂ ನಾಲ್ಕು ಮಕ್ಕಳನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ, ಕೊಲೆಗೆ ಇನ್ನು ಯಾವುದೇ ಕಾರಣಕ್ಕೆ ಇದು ಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ( police) ಭೇಟಿ...
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai) ಇಂದು ಸಮಾಜ ಕಲ್ಯಾಣ ಇಲಾಖೆ (Department of Social Welfare) ಆಯೋಜಿಸಿದ್ದ ಓಬವ್ವ ಆತ್ಮರಕ್ಷಣಾ ಕಲೆಯ ತರಬೇತಿ (Training in the art of self defense) ಕಾರ್ಯಕ್ರಮವನ್ನು ಉದ್ಘಾಟನೆ (inauguration) ಮಾಡಿದ್ದಾರೆ. ನಂತರ ಮಾತನಾಡಿದ ಅವರು 12 ಪೊಲೀಸ್ ತರಬೇತಿ ಶಾಲೆಗಳನ್ನು ಮಹಿಳಾ...
ಹಿಜಬ್ ವಿವಾದ (Hijab Controversy) ಕುರಿತಂತೆ ರಾಜ್ಯ ಸರ್ಕಾರ (State Government) ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ಘೋಷಿಸಿದ ಏಕರೂಪದ ಡ್ರೆಸ್ ಕೋಡ್ (Uniform dress code) ಅನ್ನು ಅನುಸರಿಸಬೇಕು ಎಂದು ಕರ್ನಾಟಕ ಶಿಕ್ಷಣ ಇಲಾಖೆ (Department of Education, Karnataka) ಶನಿವಾರ ನಿರ್ದೇಶನ ನೀಡಿದೆ. ಈ ಕುರಿತು ಮಾತನಾಡಿರುವ ಎಚ್ ಡಿ ಕುಮಾರಸ್ವಾಮಿ...
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ (Welfare Karnataka Regional Development Board) ಪ್ರಸಕ್ತ ಸಾಲಿನ 3 ಮತ್ತು 4 ನೇ ಕಂತಿನ 731 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai) ಅವರಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್ (Dattatreya Patil...
ಬೆಂಗಳೂರು : ಡಿಜಿಟಲ್ ಮಾರ್ಕೆಟಿಂಗ್ (Digital Marketing) ಮೂಲಕ ಸ್ವಹಾಯ ಗುಂಪುಗಳ ಉದ್ಯಮಿಗಳಿಗೆ ವ್ಯವಹಾಗಳನ್ನು ವೃದ್ಧಿಸಲು ಅಮೆಜಾನ್ (Amazon) ಮತ್ತು ಕೆ.ಎಸ್.ಆರ್.ಎಲ್.ಪಿ.ಎಸ್ (Karnataka state rural livelihood promotion society) ನಡುವಿನ ಒಪ್ಪಂದ ಸಹಕಾರಿಯಾಗಲಿದೆ. ಸ್ವಸಹಾಯ ಗುಂಪುಗಳು ಹಾಗೂ ಮಹಿಳಾ ಉದ್ಯಮಿಗಳಿಗೆ ದೊಡ್ಡ ಮಟ್ಟದಲ್ಲಿ ಆನ್ಲೈನ್ ಗ್ರಾಹಕರನ್ನು (Online customers) ಈ ಒಪ್ಪಂದ ದೊರಕಿಸಿಕೊಡಲಿದೆ....
ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ (DK Shivakumar) ಅವರ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ (H D Kumaraswamy) ನೀಡಿರುವ ಹೇಳಿಕೆಗೆ ಶಾಸಕ ಜಮೀರ್ ಅಹಮದ್ ಖಾನ್ (mla Zameer Ahmed Khan) ತಿರುಗೇಟು ನೀಡಿದ್ದಾರೆ. ಎಚ್ ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರಿಗೆ ಸಿಎಂ ಆಗಬೇಕು ಎಂಬುವ ಹುಚ್ಚು...
ಫ್ಲೈಓವರ್ (Flyover) ಮೇಲೆ ಫ್ಲೈಓವರ್ ಮೇಲೆ ಬೈಕ್ ನಲ್ಲಿ ವೀಲಿಂಗ್ (Wheeling on the bike) ಮಾಡುತ್ತಿದ್ದ ಇಬ್ಬರು ಪುಂಡರನ್ನು ಪೊಲೀಸರು ಬಂಧಿಸಿದ್ದಾರೆ. ಗೌರವ್ ಅಲಿಯಾಸ್ ಪಿಲ್ಲು (Gaurav alias Pillu), ಗಾಡಿಯಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ಶ್ರೇಯಸ್ (Shreyas) ಎಂಬುವವರನ್ನು ಜಯನಗರ ಸಂಚಾರಿ ಪೊಲೀಸರು (Jayanagar Traffic Police) ಬಂಧಿಸಿದ್ದಾರೆ. ಫ್ಲೈ ಓವರ್ ಮೇಲೆ...
www.karnatakatv.net : ವಯಸ್ಸಿನ ಕಾರಣ ನೀಡಿ ಸಿಎಂ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪರನ್ನ (B.S.Yadiyurappa) ಕೆಳಗಿಳಿಸಿದ ಬಳಿಕ ಕರುನಾಡ ಸಿಎಂ ಆಗಿ ಬಸವರಾಜ ಬೊಮ್ಮಾಯಿನ್ನು (Basavaraja Bommai) ಬಿಜೆಪಿ ಹೈಕಮಾಂಡ್ (BJP High Command) ಆಯ್ಕೆ ಮಾಡಿತ್ತು. ಕೇವಲ ಆರು ತಿಂಗಳಿಗೆ ಮಾತ್ರ ಬೊಮ್ಮಾಯಿ ಸಿಎಂ ಆಗಿರ್ತಾರೆ ಅನ್ನೋ ಮಾತುಗಳು ಸಾಕಷ್ಟು ಭಾರಿ ರಾಜಕೀಯ ನಾಯಕರ ಬಾಯಲ್ಲಿ...
Political News: ಕೆಲ ದಿನಗಳ ಹಿಂದೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತವಾಗಿದ್ದು, ಈ ಬಗ್ಗೆ ಸಿಎಂ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಿಕ್ಕಬಳ್ಳಾಪುರ ಶಾಸಕರಾದ...