Monday, June 29, 2026

ರಾಜ್ಯ

Hijab Controversy ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಶಿಕ್ಷಣ ಸಚಿವ ಬಿಸಿ ನಾಗೇಶ್..!

ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಹಿಜಾಬ್ ವಿವಾದ (Hijab Controversy) ಕುರಿತಂತೆ ನೀಡಿರುವ ಹೇಳಿಕೆಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ (Education Minister BC Nagesh) ತಿರುಗೇಟು ನೀಡಿದ್ದಾರೆ. ಮಕ್ಕಳ ಭವಿಷ್ಯದ ವಿಚಾರದಲ್ಲಿ ರಾಜಕೀಯ ಮಾಡಬೇಡಿ, ನೀವು ಮಂತ್ರಿಯಾಗಿದ್ದಾಗ ಸಮವಸ್ತ್ರ (Uniform) ನಿಯಮವನ್ನು ರೂಪಿಸಲಾಗಿದೆ. ಆಡಳಿತ ಮಂಡಳಿ ಒಪ್ಪಿದ...

Siddaramaiah ಹೇಳಿಕೆ : ಹಿಜಾಬ್ ಮೊದಲಿಂದ ಇತ್ತು, ಕೇಸರಿ ಶಾಲು ಯಾವಾಗಿಂದ ಬಂತು..?

ಬೆಂಗಳೂರು : ಒಂದು ತಿಂಗಳಿಂದ ರಾಜ್ಯದಲ್ಲಿ ಹಿಜಾಬ್ ವಿವಾದ (Hijab Controversy) ಸುದ್ದಿಯಲ್ಲಿದೆ. ಈಗ ಈ ವಿವಾದ ರಾಜಕೀಯ ಸ್ವರೂಪವನ್ನು ಪಡೆದುಕೊಂಡಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಹಿಜಾಬ್ ಎಂಬುದು ಅವರ ಧಾರ್ಮಿಕ ನಿಯಮ, ಎಷ್ಟೋ ವರ್ಷಗಳಿಂದ ನಡೆದುಕೊಂಡು ಬಂದಿದೆ. ಈಗ ಯಾಕ ವಿರೋಧ ಮಾಡುತ್ತಿದ್ದಾರೆ....

Ramesh Jarakiholi ಸಿಡಿ ಪ್ರಕರಣಕ್ಕೆ ಎಸ್ಐಟಿ ಬಿ ರಿಪೋರ್ಟ್ ನೀಡಿದೆ..!

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ(Ramesh Jarkiholi)ಯ ಅತ್ಯಾಚಾರ ಪ್ರಕರಣ ಸಂಬಂಧಿಸಿದಂತೆ ಎಸ್ಐಟಿ (SIT) ಕ್ಲೀನ್ ಚಿಟ್ ನೀಡಿದೆ. ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ (case of CD) ಸಂಬಂಧಿಸಿದಂತೆ ನಿನ್ನೆ ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸಿ ಎಸ್ಐಟಿಗೆ ಅಂತಿಮ ವರದಿ ಸಲ್ಲಿಸಲು ಯಾವುದೇ ಸಮಸ್ಯೆಯಲ್ಲ ಎಂದು ಹೇಳಿದ್ದು, ಆದ್ದರಿಂದ ಇಂದು...

Raichur : ರಾಜ್ಯಕ್ಕೆ ಮಾದರಿಯಾದ ನೂರಾರು ರೈತರಿಂದ ಆರಂಭವಾದ ಸ್ವಾಸ್ಥ್ಯ ರೈತರ ಉತ್ಪಾದಕ ಕಂಪನಿ..!

ರೈತರು ಬೆಳೆದ ಬೆಳೆಗೆ ತಮ್ಮದೆ ಬ್ರಾಂಡ್ ಮಾಡಿ ಮಾರಾಟ ಮಾಡುವುದು ಅಪರೂಪ, ರೈತರಲ್ಲಿ ಸಾವಯವ ಕಲ್ಪನೆ, ರೈತರಿಗೆ ಲಾಭವಾಗುವಂಥ ಮಾರುಕಟ್ಟೆಗಾಗಿ ರೈತರಿಂದ ಕಂಪನಿಯೊಂದು ಆರಂಭವಾಗಿದೆ, ಈ ಕಂಪನಿಯಲ್ಲಿ 1100 ರೈತರು ಮಾಲೀಕರು, ಅಲ್ಪ ಬಂಡವಾಳದಿಂದ ಆರಂಭವಾದ ಕಂಪನಿ ಈಗ ಲಕ್ಷಾಂತರ ರೂಪಾಯಿ ವ್ಯವಹಾರ ಮಾಡುತ್ತಿದೆ. ಯಂತ್ರಗಳ ಮುಖಾಂತರ ಗಾಣವನ್ನು ತಿರುಗಿಸಿ ಅಡುಗೆ ಎಣ್ಣೆ ತಯಾರಿಕೆ(cooking oil),...

Electricity ದ್ವಿಚಕ್ರ ವಾಹನಗಳ 1000 ತ್ವರಿತ ಚಾರ್ಜಿಂಗ್ ಸೌಲಭ್ಯ ಸ್ಥಾಪನೆಗೆ ಒಪ್ಪಂದ : ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ದ್ವಿಚಕ್ರ ವಾಹನಗಳ 1000 ತ್ವರಿತ ಚಾರ್ಜಿಂಗ್ ಸೌಲಭ್ಯ ಸ್ಥಾಪಿಸಲು ಮೆ. ಎಥರ್ ಎನರ್ಜಿ ಮತ್ತು ಎಸ್ಕಾಂಗಳ ನಡುವೆ ಒಪ್ಪಂದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಸಹಿ ಮಾಡಲಾಯಿತು. ಈ ಚಾರ್ಜಿಂಗ್ ಸೌಲಭ್ಯಗಳಿಗೆ ಅಗತ್ಯ ತಾಂತ್ರಿಕ ಬೆಂಬಲವನ್ನು ಎಸ್ಕಾಂಗಳು ನೀಡಲಿದ್ದು, ಸರ್ಕಾರಿ ಸಂಸ್ಥೆಗಳು ಈ ಸೌಲಭ್ಯ ಸ್ಥಾಪನೆಗೆ ಸ್ಥಳಾವಕಾಶ ಒದಗಿಸಲು...

Bannerughatta : ಆಸ್ತಿಗಾಗಿ ತಂದೆಯನ್ನೇ 22 ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿದ ಮಗ..!

ಬೆಂಗಳೂರು : ಆಸ್ತಿಗಾಗಿ ತಂದೆಯನ್ನೇ ಮಗ ಕೊಲೆ ಮಾಡಿರುವ ಪ್ರಕರಣ ಬೆಂಗಳೂರಿನ ಹೊರ ಹೊಲೆಯದ ಬನ್ನೇರುಘಟ್ಟದಲ್ಲಿ (Bannerughatta) ಬೆಳಕಿಗೆ ಬಂದಿದೆ. ಕೊರಟಗೆರೆ (Koratagere) ಮೂಲದ ಚನ್ನಿಗರಾಯಪ್ಪ ಕೊಲೆಯಾದ ವ್ಯಕ್ತಿ. 21 ಗುಂಟೆ ಜಮೀನಿಗಾಗಿ ತಂದೆಯನ್ನೇ ಮಗ ಕೊಲೆ ಮಾಡಿದ್ದಾನೆ. ಇದಕ್ಕೆ ತಾಯಿಯೇ ಸಪೋರ್ಟ್ ಮಾಡಿದ್ದಾಳೆ. ಚನ್ನಿಗರಾಯಪ್ಪ ಎರಡು ಮದುವೆಯಾಗಿದ್ದು (marriage of the two),...

Hijab Controversy ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿಕೆ..!

ಬೆಂಗಳೂರು : ಹಿಜಬ್ ವಿವಾದ(Hijab Controversy)ಕ್ಕೆ ಸಂಬಂಧಿಸಿದಂತೆ ಗೃಹಸಚಿವ ಆರಗ ಜ್ಞಾನೇಂದ್ರ (Home Minister Araga Gnanendra) ಇಂದು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಶಿಕ್ಷಣ ಸಂಸ್ಥೆಗಳಲ್ಲಿ (educational institutions) ನಿಗದಿಪಡಿಸಿರುವ ಸಮವಸ್ತ್ರ ವರುತು ಪಡಿಸಿ, ವಿದ್ಯಾರ್ಥಿಗಳು ಕೇಸರಿ ಶಾಲು (Saffron shawl), ಹಿಜಾಬ್ ಧರಿಸಬಾರದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಶಿಕ್ಷಣ...

Ramesh Jarkiholi ಸಿಡಿ ಪ್ರಕರಣ ಸಂಬಂಧಿಸಿದಂತೆ ಅಂತಿಮ ವರದಿ ಸಲ್ಲಿಸಲು ಹೈಕೋರ್ಟ್ ಅನುಮತಿ..!

ಬೆಂಗಳೂರು : ರಮೇಶ್ ಜಾರಕಿಹೊಳಿ (Ramesh Jarkiholi) ಸಿಡಿ ಪ್ರಕರಣಕ್ಕೆ (case of CD) ಸಂಬಂಧಿಸಿದಂತೆ  ಅಂತಿಮವಾಗಿ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ವಿಭಾಗೀಯ ಪೀಠವು (High Court Divisional Bench) ಅನುಮತಿ ನೀಡಿದೆ. ಅಂತಿಮ ವರದಿ ಸಲ್ಲಿಸಲು ಎಸ್ಐಟಿ (STI) ಅವಕಾಶ ಕೋರಿತ್ತು. ಎಸ್ಐಟಿ ತನಿಖೆಯನ್ನು ಪ್ರಶ್ನಿಸಿರುವ  ಯುವತಿಯ ಅರ್ಜಿಯ ಬಗ್ಗೆ ಕೋರ್ಟ್...

15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ಒಪ್ಪಿಗೆ..!

ಬೆಂಗಳೂರು : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (Senior Government Primary School)ಗಳಲ್ಲಿನ ಪದವೀಧರ ಪ್ರಾಥಮಿಕ ಶಿಕ್ಷಕರ 6 ರಿಂದ 8ನೇ ತರಗತಿ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಒಪ್ಪಿಗೆ (government agreed) ನೀಡಿದೆ. ಈ ಕುರಿತು ಶೀಘ್ರವೇ ಆದೇಶ ಪ್ರಕಟವಾಗುವ ನಿರೀಕ್ಷೆ ಇದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ (Public Education Department...

Peenya flyover ಇನ್ನು ಒಂದು ವಾರ ಬಂದ್..!

ಬೆಂಗಳೂರು : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (National Highway Authority) ಬೆಂಗಳೂರಿನ ಪೀಣ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿ (jurisdiction of the peenya police station)ಯ ರಾಷ್ಟ್ರೀಯ ಹೆದ್ದಾರಿ 4 ರ ಎಲಿವೇಟೆಡ್ ಹೈವೆಯಲ್ಲಿ ಇನ್ನು ಒಂದು ವಾರಗಳ ಕಾಲ ವಿಶೇಷ ಪರೀಕ್ಷೆಗಳನ್ನು ನಡೆಸಲಿದೆ. ಡಾ ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ ದುರಸ್ತಿ ಕಾಮಗಾರಿ...
- Advertisement -spot_img

Latest News

Political News: ಗುಟ್ಕಾ, ಪಾನ್‌ ಮಸಾಲಾದಲ್ಲಿ ಡ್ರಗ್ ಪತ್ತೆಯಾದ್ರೆ, ಬ್ಯಾನ್: ಸಿಎಂ ಡಿ.ಕೆ.ಶಿವಕುಮಾರ್

Political News: ಸಿಎಂ ಡಿ.ಕೆ.ಶಿವಕುಮಾರ್ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 31ನೇ ಸಂಸ್ಥಾಪನಾ ದಿನ ಹಾಗೂ 'ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ'ದ ಅಂಗವಾಗಿ...
- Advertisement -spot_img